ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

ರಾಯರ ಆರಾಧನೆ ಹೀಗೆ ಮಾಡಿ

Author2 by Author2
January 25, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

1, ಸ್ನಾನಕ್ಕೆ ಸೋಪು ಉಪಯೋಗಿಸ ಬಾರದು.

2, ಗುರುವಾರ ಹಾಕಿ ಕೊಳ್ಳುವ ಬಟ್ಟೆ ಸೋಪಿನಿಂದ ತೋಳೆಯ ಬಾರದು ( ಗುರುವಾರ ಹಾಕಿ ಕೊಳ್ಳೋ ಬಟ್ಟೆಯನ್ನ ಇಂದಿನ ದಿನವೇ ಬರಿ ನೀರಿನಲ್ಲಿ ಹಾಕಿ ಒಣಗಿಸಿ ಇಟ್ಟುಕೊಳ್ಳಿ )

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 17, 2026

3 . ಮುಖಕ್ಕೆ ಸ್ನೋ ಪೌಡರ್ ಹಚ್ಚ ಬಾರದು ,

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ಜ್ಯೋತಿಷ್ಯ ಪೀಠ ಉಚಿತ ಭವಿಷ್ಯ ಹೇಳಲಾಗುವುದು ಖಚಿತ ಪರಿಹಾರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ, ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

4, ಈರುಳ್ಳಿ. ಬೆಳ್ಳುಳ್ಳಿ. ಹಾಕಿರುವ ಆಹಾರ ಸೇವಿಸ ಬಾರದು .

5.ತಾಂಬೂಲ (ಎಲೆ. ಅಡಿಕೆ) ಹಾಕಬಾರದು.

6. ಹಗಲು ಹೊತ್ತಿನಲ್ಲಿ ಮಲಗ ಬಾರಾದು.

7. ಒಂದು ಹೊತ್ತು ಆಹಾರ ಸೇವಿಸ ಬೇಕು.
ನಂತರ ರಾತ್ರಿ ಊಟ ಮಾಡಬಾರದು ಹಣ್ಣು, ಹಾಲು, ಅವಲಕ್ಕಿ ಸೇವಿಸ ಬಹುದು..

8. ಗಂಡು ಮಕ್ಕಳು ಪಂಚೆ ಉಟ್ಟು ಪೂಜೆ ಮಾಡಬೇಕು , ಒದ್ದೆ ಬಟ್ಟೆಯಲ್ಲಿ ಪೂಜೆ ಮಾಡಬಾರದು ,

9. ಹಾಸಿಗೆ ಉಪಯೋಗಿಸಬಾರದು.
ರಾತ್ರಿ ಮಲಗುವಾಗ ಚಾಪೆ ಮೇಲೆ ಮಲಗ ಬೇಕು.

10. ಗುರುವಾರ ಬ್ರಹ್ಮಚಾರತ್ವವನ್ನು ಅನುಸರಿಸಬೇಕು.

ಶ್ರೀ ಗುರು ರಾಯರ ಪೂಜಾವಿಧಾನ

ಶ್ರೀ ಗುರುರಾಜರ ಪೋಟೋ ಮತ್ತು ಪಾದುಕೆಗಳನ್ನು ಒಂದು ಶುಚಿಯಾದ ಮಣೆಯನ್ನು ಹಾಕಿ ಇಡಬೇಕು.
ಪ್ರತಿನಿತ್ಯವೂ ಸ್ನಾನವಾದ ಬಳಿಕ ಭಾವಚಿತ್ರ ಅಥವಾ ಪಾದುಕೆಗಳ ಎದುರಲ್ಲಿ ತುಪ್ಪದ ದೀಪವನ್ನು ಹಚ್ಚಿಟ್ಟು ಮಂತ್ರಾಕ್ಷತೆ ಹೂವುಗಳಿಂದ ಪೂಜಿಸಬೇಕು.
ಶ್ರೀ ರಾಘವೇಂದ್ರಾಯನಮಃ ಗಂಧಂ ಸಮರ್ಪಯಾಮಿ.

ಶ್ರೀ ರಾಘವೇಂದ್ರಾಯನಮಃ ಅಕ್ಷತಾನ್ ಸಮರ್ಪಯಾಮಿ( ಎರಡು ಸಾರಿ ಮಂತ್ರಾಕ್ಷತೆಯನ್ನು ಏರಿಸಬೇಕು).

ಶ್ರೀ ರಾಘವೇಂದ್ರಾಯನಮಃ ಪುಷ್ಪಾಣಿ ಸಮರ್ಪಯಾಮಿ(ಹೂವನ್ನು ಏರಿಸಬೇಕು).

ಶ್ರೀ ರಾಘವೇಂದ್ರಾಯ ನಮಃ ಧೂಪಮಾಘ್ರಾಪಯಾಮಿ
(ಅಗರಬತ್ತಿ ಹಚ್ಚಿ ಧೂಪತೋರಿಸಬೇಕು).

ಶ್ರೀರಾಘವೇಂದ್ರಾಯನಮಃ ನೈವೇದ್ಯಂ ಸಮರ್ಪಯಾಮಿ
(ತಮ್ಮಶಕ್ತ್ಯಾನುಸಾರ ಹಣ್ಣು ˌಹಾಲುˌ ಕಲ್ಲುಸಕ್ಕರೆˌ ಉತ್ತುತ್ತೆ ˌತೆಂಗು ನೈವೇದ್ಯ ಮಾಡಬೇಕು).

ಶ್ರೀ ರಾಘವೇಂದ್ರಾಯನಮಃ ಮಹಾನಿರಾಜನಂ ಸಮರ್ಪಯಾಮಿ(ಕರ್ಪೂರದಿಂದ ಆರತಿ ಮಾಡಬೇಕು).

ಶ್ರೀರಾಘವೇಂದ್ರಾಯನಮಃ
ಮಂತ್ರಪುಷ್ಪಾಂಜಲಿಂ ಸಮರ್ಪಯಾಮಿ(ಹೂವು ಮಂತ್ರಾಕ್ಷತೆ ಏರಿಸಬೇಕು).

ಶ್ರೀರಾಘವೇಂದ್ರಾಯನಮಃ ಪ್ರದಕ್ಷಿಣ ನಮಸ್ಕಾರಾನ್ ಸಮರ್ಪಯಾಮಿ.

(ಪ್ರದಕ್ಷಿಣೆ ನಮಸ್ಕಾರಗಳನ್ನು)ಅಂದರೆ
ಗಂಡಸರು ಸಾಷ್ಟಾಂಗನಮಸ್ಕಾರವನ್ನೂ
ಹೆಂಗಸರು ಪಂಚಾಂಗನಮಸ್ಕಾರವನ್ನು ಮಾಡಬೇಕು.
ಪ್ರದಕ್ಷಿಣ ನಮಸ್ಕಾರಗಳನ್ನು ಮಾಡುವಾಗ ಕೈಯಲ್ಲಿ ತುಳಸಿಯನ್ನು ಹಿಡಿದು ಈ ಕೆಳಗಿನ ಮಂತ್ರವನ್ನು ಭಕ್ತಿಯಿಂದ ಪಠಿಸಬೇಕು.

ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮರತಾಯಚ|
ಭಜತಾಂ ಕಲ್ಪವೃಕ್ಷಾಯ ನಮತಂ ಕಾಮಧೇನವೇ
ದುರ್ವಾದಿಧ್ವಾಂತರವಯೇ ವೈಷ್ಣವೇಂದಿವರೇಂದವೇ
ಶ್ರೀ ರಾಘವೇಂದ್ರಾಗುರುವೇ ನಮೋತ್ಯಂತದಯಾಲವೇ
ಆಮೇಲೆ ಭಕ್ತಿಯಿಂದ ಕೈಯಲ್ಲಿ ಇರುವ ತುಳಸಿಯನ್ನು ರಾಯರ ಪಾದಕ್ಕೆ ಸಮರ್ಪಿಸಿ. ಕೈಜೋಡಿಸಿ ಭಾವಚಿತ್ರದ ಎದುರಿನಲ್ಲಿ ನಿಂತು ಪ್ರಾರ್ಥನೆಯನ್ನು ಮಾಡಿ ಮೃತ್ತಿಕೆ ತಿರ್ಥವನ್ನು ಸೇವಿಸಿ ಪೂಜೆಯನ್ನು ಮುಗಿಸಬೇಕು…

ಉಚಿತ ಭವಿಷ್ಯ ಖಚಿತ ಪರಿಹಾರ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಜಪ ಮಾಡುವಾಗ

ಪುರುಷರು – ಓಂ ಶ್ರೀ ರಾಘವೇಂದ್ರಾಯ ನಮಃ ಎಂದು
ಸ್ತ್ರೀಯರು- ಶ್ರೀ ರಾಘವೇದ್ರಾಯ ನಮಃ ಎಂದು ಹೇಳ ಬೇಕು.

108 ಸಾರಿ ಜಪಿಸುವುದು ಉತ್ತಮ….

ಶ್ರೀ ಗುರು ರಾಘವೇಂದ್ರಾಯ ನಮಃ
*||ಶ್ರೀ ಕೃಷ್ಣಾರ್ಪಣಮಸ್ತು||

Tags: Raya Worship and 48 Thursdays or 48 Days of Fasting Must Know
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 17, 2026
0

ದಿನ ಭವಿಷ್ಯ: 17-03-2026 1 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನು ಬಲವಾಗಿರುವುದರಿಂದ ಕೆಲಸ ಕಾರ್ಯಗಳಲ್ಲಿ ವೇಗ ಕಂಡುಬರುತ್ತದೆ. ಸರ್ಕಾರಿ...

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 13, 2026
0

ದಿನ ಭವಿಷ್ಯ: 13-03-2026 * ಮೇಷ ರಾಶಿ: ಇಂದು ನಿಮಗೆ ಕಾರ್ಯಕ್ಷೇತ್ರದಲ್ಲಿ ಜಯ ಸಿಗಲಿದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಹಠಮಾರಿತನದಿಂದಾಗಿ ಕುಟುಂಬದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram