ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB | ಫಾಫ್ BIGest mistake

Mahesh M Dhandu by Mahesh M Dhandu
May 28, 2022
in Newsbeat, Sports, ಕ್ರಿಕೆಟ್
rcb-faf-bigest-mistake saaksha tv

rcb-faf-bigest-mistake saaksha tv

Share on FacebookShare on TwitterShare on WhatsappShare on Telegram

RCB | ಫಾಫ್ BIGest mistake

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ನೇ ಆವೃತ್ತಿಯಿಂದ ಹೊರ ಬಿದ್ದಿದೆ. ಫೈನಲ್ ಹಾದಿಯಲ್ಲಿ ಆರ್ ಸಿಬಿ ತಂಡ ಎಡವಿದ್ದು, ಸತತ ಮೂರನೇ ಬಾರಿಗೆ ಪ್ಲೇ ಆಫ್ಸ್ ಗೆ ಆಟ ಮುಗಿಸಿದೆ.

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಅಹ್ಮದಾಬಾದ್ ನ ಮೊಟೇರಾ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ ನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಳು ವಿಕೆಟ್ ಗಳಿಂದ ಸೋಲು ಅನುಭವಿಸಿದೆ.   ಆ ಮೂಲಕ ಚೊಚ್ಚಲ ಕಪ್ ಗೆಲ್ಲುವ ಆರ್ ಸಿಬಿಯ ಕನಸು ಭಗ್ನಗೊಂಡಿದೆ. ಆದ್ರೆ ಈ ಪಂದ್ಯದಲ್ಲಿ ಆರ್ ಸಿಬಿ ಸೋಲಿಗೆ ನಾಯಕ ಫಾಫ್ ಡುಪ್ಲಸಿಸ್ ನಿರ್ಧಾರಗಳು ಕೂಡ ಪ್ರಮುಖ ಕಾರಣವಾಗಿವೆ.

ಹೌದು..!! ಟೂರ್ನಿಯ ಆರಂಭಕ್ಕೂ ಮುನ್ನಾ ಫಾಫ್ ಡುಪ್ಲಸಿಸ್ ಅವರನ್ನ ಬೆಂಗಳೂರು ತಂಡದ ನಾಯಕರನ್ನಾಗಿ ಘೋಷಣೆ ಮಾಡಿದಾಗ ತಂಡಕ್ಕೆ ಹೊಸ ಜೋಷ್ ಬಂದಿತ್ತು.  ಹೊಸ ಕೋಚ್ ಸಂಜಯ್  ಬಂಗಾರ್ ಜೊತೆ ಸೇರಿ ಫಾಫ್ ಆರ್ ಸಿಬಿಗೆ ಚೊಚ್ಚಲ ಕಪ್ ಗೆಲ್ಲಿಸಿಕೊಡುತ್ತಾರೆ ಅಂತಾ ಹಿರಿಯ ಕ್ರಿಕೆಟಿಗರು ಕೂಡ ಅಂದಾಜಿಸಿದ್ದರು.

ಅದರಲ್ಲೂ ಲೀಗ್ ಹಂತದ ಪಂದ್ಯಗಳಲ್ಲಿ ಫಾಫ್ ನಾಯಕತ್ವ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿತ್ತು. ಪ್ಲೇಯಿಂಗ್ ಇಲೆವೆನ್ ಆಯ್ಕೆ, ಬೌಲರ್ ಗಳ ಬದಲಾವಣೆ, ಫೀಲ್ಡಿಂಗ್ ಸೆಟ್ಟಿಂಗ್ ಹೀಗೆ ಎಲ್ಲಾ ವಿಚಾರಗಳಲ್ಲಿಯೂ ಡುಪ್ಲಸಿಸ್ ಫುಲ್ ಮಾರ್ಕ್ಸ್ ಪಡೆದುಕೊಂಡಿದ್ದರು.  ಅದರಲ್ಲೂ ಫಾಫ್ ಅವರ ಪ್ಲೇಯಿಂಗ್ ಇಲೆವೆನ್ ಆಯ್ಕೆ ಎಲ್ಲರ ಗಮನ ಸೆಳೆದಿತ್ತು. ಯಾಕಂದರೇ ಫಾಫ್ ತಂಡದಲ್ಲಿ ಹೆಚ್ಚಿನ ಬದಲಾವಣೆಗಳಿಗೆ ಮುಂದಾಗಲೇ ಇಲ್ಲ. ಬದಲಿಗೆ ಆಟಗಾರರಿಗೆ ಸತತ ಅವಕಾಶಗಳನ್ನು ನೀಡುತ್ತಾ ಬೂಸ್ಟ್ ಮಾಡಿದರು.

ಹೀಗೆ ನಾಯಕತ್ವದಲ್ಲಿ ಎಲ್ಲರ ಗಮಸ ಸೆಳೆದಿದ್ದ ಫಾಫ್ ಡುಪ್ಲಸಿಸ್..  ರಾಜಸ್ಥಾನ್ ರಾಯಲ್ಸ್ ವಿರುದ್ಧದ ಕ್ವಾಲಿಫೈಯರ್ ಪಂದ್ಯದಲ್ಲಿ ಎಡವಿದ್ರು.

rcb-faf-bigest-mistake saaksha tv
rcb-faf-bigest-mistake saaksha tv

ರಾಜಸ್ಥಾನ್ ವಿರುದ್ಧ ಫಾಫ್ ಮಾಡಿದ ಮೊದಲ ಬಿಗ್ ಮಿಸ್ಟೇಕ್ ಅಂದ್ರೆ ಅದು  14 ನೇ ಓವರ್ ನಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್ ಔಟ್ ಆದಾಗ ದಿನೇಶ್ ಕಾರ್ತಿಕ್ ಬದಲಿಗೆ ಮಹಿಪಾಲ್ ಅವರನ್ನ ಬ್ಯಾಟಿಂಗ್ ಗೆ ಕಳುಹಿಸಿದ್ದು.

ಹೌದು..!!

ದಿನೇಶ್ ಕಾರ್ತಿಕ್ ಈ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸಾಕಷ್ಟು ಪಂದ್ಯಗಳಲ್ಲಿ ಸಂಕಷ್ಟದ ಸ್ಥಿತಿಯಲ್ಲಿ ಬಂದ ಹೊಸಬರ ಜೊತೆ ಗೂಡಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಜೊತೆಗೆ ದಿನೇಶ್ ಫಾರ್ಮ್ ನಲ್ಲಿ ಕೂಡ ಇದ್ದರು. ಹೀಗಿದ್ದಾಗ ಯಾವುದೇ ತಂಡದ ಪರ ಫಾರ್ಮ್ ನಲ್ಲಿರುವ ಆಟಗಾರ ಹೆಚ್ಚು ಎಸೆತಗಳನ್ನು ಎದುರಸಬೇಕು. ಫಾರ್ಮ್ ನಲ್ಲಿರುವ ಆಟಗಾರ ಕೂಡ  ಅದನ್ನೇ ನಿರೀಕ್ಷೆ ಮಾಡುತ್ತಾರೆ. ಆದ್ರೆ ಫಾಫ್ ಡುಪ್ಲಸಿಸ್ ಅದಕ್ಕೆ ಅವಕಾಶ ಕೊಡಲೇ ಇಲ್ಲ.

ಆರ್ ಸಿಬಿ ಇನ್ನಿಂಗ್ಸ್ ನ 14ನೇ ಓವರ್ ನಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್ ಔಟ್ ಆದ್ರು. ಆಗ ಬೆಂಗಳೂರು ತಂಡಕ್ಕೆ ಉಳಿದಿದ್ದದ್ದು ಇನ್ನೂ ಕೇವಲ ಆರು ಓವರ್ ಗಳು ಮಾತ್ರ. ಆಗ ಆರ್ ಸಿಬಿ ತಂಡದ ಸ್ಕೋರ್ 111 ರನ್. ಇಲ್ಲಿ ದಿನೇಶ್ ಕಾರ್ತಿಕ್ ಅವರ ಅನುಭವ ತಂಡಕ್ಕೆ ಬೇಕಾಗಿತ್ತು. ಆದ್ರೆ ಇಲ್ಲಿ ಫಾಫ್ ದಿನೇಶ್ ಬದಲಿಗೆ ಮಹಿಪಾಲ್ ಲೋಮ್ರೋರ್ ಅವರನ್ನ ಕಳುಹಿಸಿದರು. ಈ ಐಡಿಯಾ ವರ್ಕ್ ಆಗಲಿಲ್ಲ. 14 ನೇ ಓವರ್ ನಲ್ಲಿ ಬಂದ ಮಹಿಪಾಲ್ 10 ಎಸೆತಗಳಲ್ಲಿ ಕೇವಲ 8 ರನ್ ಗಳಿಸಿದರು. ಒಂದು ವೇಳೆ ಮಹಿಪಾಲ್ ಬದಲಿಗೆ ದಿನೇಶ್ ಕಾರ್ತಿಕ್ ಕ್ರೀಸ್ ಗೆ ಬಂದಿದ್ದರೇ ದೆತ್ ಓವರ್ ಗಳಲ್ಲಿ ಆರ್ ಸಿಬಿ ಕೊಲ್ಯಾಪ್ಸ್ ಆಗುತ್ತಿರಲಿಲ್ಲ. ಜೊತೆಗೆ ದಿನೇಶ್ ಕಾರ್ತಿಕ್  ಗೆ ಪಿಚ್ ಮರ್ಮ ಅರಿಯಲು ಸಹಾಯವಾಗುತ್ತಿತ್ತು. ಆಗ ಕೊನೆಯ ಓವರ್ ಗಳಲ್ಲಿ ದಿನೇಶ್ ಅಬ್ಬರಿಸಬಹುದಿತ್ತು.  ಆದ್ರೆ ಇಲ್ಲಿ ಫಾಫ್ ನಿರ್ಧಾರ ಬೆಂಗಳೂರು ತಂಡ ದುಬಾರಿ ಆಗಿದ್ದು ಮಾತ್ರವಲ್ಲದೇ ಪಂದ್ಯದ ಸೋಲಿಗೂ ಪ್ರಮುಖ ಕಾರಣವಾಗಿದೆ.rcb-faf-bigest-mistake

Tags: #Saaksha TVFaf du flessisipl 2022RCB
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram