ADVERTISEMENT
Monday, April 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB | ಫ್ಯಾನ್ಸ್ ಬಗ್ಗೆ ಮಾತನಾಡುತ್ತಾ ಫಾಫ್ ಭಾವುಕ

Mahesh M Dhandu by Mahesh M Dhandu
May 28, 2022
in Newsbeat, Sports, ಕ್ರಿಕೆಟ್
sanjay-manjrekar-faf-du-plessis-has-looked-better-leader-virat-kohli saaksha tv

sanjay-manjrekar-faf-du-plessis-has-looked-better-leader-virat-kohli saaksha tv

Share on FacebookShare on TwitterShare on WhatsappShare on Telegram

RCB | ಫ್ಯಾನ್ಸ್ ಬಗ್ಗೆ ಮಾತನಾಡುತ್ತಾ ಫಾಫ್ ಭಾವುಕ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇದೊಂದು ಉತ್ತಮ ಸೀಸನ್. 

Related posts

ಸಂಗೀತ ಸಾಮ್ರಾಜ್ಯದ ಚಿರಂಜೀವಿ ಸ್ವರ ಮೌನ: ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ

ಸಂಗೀತ ಸಾಮ್ರಾಜ್ಯದ ಚಿರಂಜೀವಿ ಸ್ವರ ಮೌನ: ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ

April 13, 2026
ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 13, 2026

ನನ್ನ ನಾಯಕತ್ವದ ಮೊದಲ ಸೀಸನ್ ನಲ್ಲಿಯೇ ಇಲ್ಲಿಯವರೆಗೂ ತಂಡವನ್ನು ಕರೆತಂದಿದ್ದು, ತುಂಬಾ ಖುಷಿ ಕೊಟ್ಟಿದೆ.

ನಾವು ಎಲ್ಲಿ ಹೋದರೂ ನಮ್ಮ ಅಭಿಮಾನಿಗಳು ನಮ್ಮ ಹಿಂದೆಯೇ ಇದ್ದಾರೆ.

ನಮ್ಮನ್ನ ಬೆಂಬಲಿಸಲು ಇಲ್ಲಿಯವರೆಗೂ ಬಂದಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲಸಿಸ್ ಹೇಳಿದ್ದಾರೆ.

ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಸತತ ಮೂರನೇ ಬಾರಿಗೆ ಪ್ಲೇ ಆಫ್ಸ್ ಪ್ರವೇಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಲಕ್ನೋ ಸೂಪರ್ ಜೈಂಟ್ ವಿರುದ್ಧ ಗೆದ್ದು, ಕ್ವಾಲಿಫೈಯರ್ ಪ್ರವೇಶಿಸಿತ್ತು.

ಆದ್ರೆ ಫೈನಲ್ ತಲುಪಲು ಪಕ್ಕಾ ಗೆಲ್ಲಬೇಕಿದ್ದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಬೆಂಗಳೂರು ತಂಡ ಸೋಲು ಕಂಡಿದೆ.

ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟರ್ ಜೋಸ್ ಬಟ್ಲರ್ ಅಬ್ಬರಿಸಿದ ಕಾರಣ ಆರ್ ಸಿಬಿ ಏಳು ವಿಕೆಟ್ ಗಳಿಂದ ಸೋಲನುಭಸಬೇಕಾಯಿತು.  

ಪರಿಣಾಮ ಬೆಂಗಳೂರು ತಂಡದ ಮೂರನೇ ಸ್ಥಾನದಲ್ಲಿ ಟೂರ್ನಿಯನ್ನ ಮುಗಿಸಿದ್ರೆ, ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್ ಪ್ರವೇಶಿಸಿದೆ, ಅಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ಸ್ ಸೆಣಸಾಡಲಿದ್ದಾರೆ.

rcb-faf-du-plessis-feels-proud-great-season saaksha tv
rcb-faf-du-plessis-feels-proud-great-season saaksha tv

ಈ ಹಿನ್ನೆಲೆಯಲ್ಲಿ ಪಂದ್ಯದ ಬಳಿಕ ಮಾನತಾಡಿದ ಫಾಫ್ ಡುಪ್ಲಸಿಸ್, ನಿರ್ಣಾಯಕ ಕದನದಲ್ಲಿ ಸೋಲು ಅನುಭವಿಸಿದ್ದು, ನಿರಾಸೆ ತಂದಿದೆ.

ಆದರೂ ಈ ಸೀಸನ್ ನಮಗೆ ಅದ್ಭುತವಾಗಿತ್ತು.  ಅದೇ ರೀತಿ ಭಾರತೀಯ ಸಂಸ್ಕೃತಿ ಶ್ರೇಷ್ಠವಾಗಿದ್ದು, ಇಲ್ಲಿನ ಜನರು ತುಂಬಾ ಪ್ರೀತಿ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ವಿಶೇಷವಾಗಿ ಹರ್ಷಲ್ ಅದ್ಭುತವಾಗಿ ಆಡಿದ್ದಾರೆ. ಇನ್ನು ಡಿಕೆಶಿ ಬಗ್ಗೆ ಹೇಳಲು ಏನೂ ಇಲ್ಲ. ಮತ್ತೆ ರಾಷ್ಟ್ರೀಯ ತಂಡದಲ್ಲಿ ಅವರು ಸ್ಥಾನ ಪಡೆದಿದ್ದಾರೆ.

ರಜತ್ ಪಟಿದಾರ್ ಕೂಡ ಎಲ್ಲರ ಗಮನ ಸೆಳೆಯುವ ಪ್ರದರ್ಶನ ನೀಡಿದ್ದಾರೆ. ಇಂದಿನ ಪಂದ್ಯ ನಮ್ಮನ್ನು ತೀವ್ರ ಹತಾಶೆಗೆ ದೂಡಿದೆ.

ರಾಜಸ್ಥಾನ್ ರಾಯಲ್ಸ್ ಬಲಿಷ್ಠ ತಂಡ. ವಾಸ್ತವವಾಗಿ ನಮಗಿಂತ ಅವರೇ ಗೆಲುವಿಗೆ ಅರ್ಹರು ಎಂದು ಫಾಫ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ನಮ್ಮ ಮೊದಲ ಆರು ಓವರ್‌ಗಳು ಟೆಸ್ಟ್ ಕ್ರಿಕೆಟ್‌ನಂತೆ ಸಾಗಿದವು. ಈ ವಿಕೆಟ್ ಹಳೆಯದಾದಂತೆ ಬ್ಯಾಟ್ಸ್‌ಮನ್‌ಗಳಿಗೆ ಸಹಾಯವಾಗುತ್ತಿತ್ತು ಎಂದು ಫಾಫ್ ತಿಳಿಸಿದ್ದಾರೆ.  

ಇದೇ ವೇಳೆ ಆರ್ ಸಿಬಿ ಅಭಿಮಾನಿಗಳ ಬಗ್ಗೆ ಮಾತನಾಡಿದ ಫಾಫ್,  ನಮ್ಮ ಅಭಿಮಾನಿಗಳ ಬಗ್ಗೆ ಹೆಚ್ಚಾಗಿ ಹೇಳುವ ಅವಶ್ಯಕತೆ ಇಲ್ಲ.

ಅವರು ಎಲ್ಲೇ ಇದ್ದರೂ ಆರ್ ಸಿಬಿ ನಾಮಸ್ಮರಣೆ ಮಾಡುತ್ತಾ, ಆ ಪ್ರದೇಶವನ್ನು ಆವರಿಸಿಕೊಳ್ಳುತ್ತಾರೆ.

ವ್ಯಕ್ತಿಗತವಾಗಿ, ತಂಡದ ಪರವಾಗಿ ಇಷ್ಟು ದೊಡ್ಡ ಅಭಿಮಾನಿ ಬಳಗವನ್ನು ಪಡೆದಿರೋದು ಹೆಮ್ಮೆ ಅನಿಸುತ್ತಿದೆ ಎಂದು ಫಾಫ್ ಭಾವುಕರಾಗಿದ್ದಾರೆ. ಅಲ್ಲದೇ ಪ್ರತಿ ಒಬ್ಬರಿಗೂ ಡುಪ್ಲಸಿಸ್ ಧನ್ಯವಾದಗಳನ್ನು ತಿಳಿಸಿದ್ದಾರೆ.

Tags: #Saaksha TVFaf du flessisipl 2022RCB
ShareTweetSendShare
Join us on:

Related Posts

ಸಂಗೀತ ಸಾಮ್ರಾಜ್ಯದ ಚಿರಂಜೀವಿ ಸ್ವರ ಮೌನ: ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ

ಸಂಗೀತ ಸಾಮ್ರಾಜ್ಯದ ಚಿರಂಜೀವಿ ಸ್ವರ ಮೌನ: ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ

by Shwetha
April 13, 2026
0

ಮುಂಬೈ: ಭಾರತೀಯ ಸಂಗೀತ ಲೋಕದ ದಂತಕಥೆ, ಸುಮಾರು ಏಳು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಕೋಟ್ಯಂತರ ಹೃದಯಗಳನ್ನು ಆಳಿದ 'ಮೆಲೋಡಿ ಕ್ವೀನ್' ಆಶಾ ಭೋಸ್ಲೆ (92) ಅವರು...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 13, 2026
0

ದಿನ ಭವಿಷ್ಯ: 13-04-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಕ್ರಿಯಾಶೀಲವಾದ ದಿನವಾಗಿರುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ವೃತ್ತಿಜೀವನದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ....

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

by Shwetha
April 12, 2026
0

ಖ್ಯಾತ ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ರೂಪಾಯಿ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಹೈದರಾಬಾದ್‌ನ ಪಂಜಾಗುಟ್ಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಿಸಲಾಗಿದೆ. ವಕೀಲ...

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ   State BJP leaders

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ State BJP leaders

by Shwetha
April 12, 2026
0

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮೇ ನಾಲ್ಕರಂದು ಹೊರಬೀಳಲಿರುವ ಫಲಿತಾಂಶ ಯಾರ ಪರವಾಗಿಯೇ ಬರಲಿ ಕರ್ನಾಟಕ ಬಿಜೆಪಿಯ ಒಳಮನೆಯಲ್ಲಿ...

ಜನನಾಯಕನ್ ಚಿತ್ರಕ್ಕೆ ಸಂಕಷ್ಟ : ಪೈರಸಿ ಹಾವಳಿ ನಡುವೆ ವಿಜಯ್ ಬೆನ್ನಿಗೆ ನಿಂತ ಅಣ್ಣಾಮಲೈ ನಾನು ಈ ಸಿನಿಮಾ ಥಿಯೇಟರ್ ನಲ್ಲೇ ನೋಡುತ್ತೇನೆ ಎಂದು ಘೋಷಣೆ

ಜನನಾಯಕನ್ ಚಿತ್ರಕ್ಕೆ ಸಂಕಷ್ಟ : ಪೈರಸಿ ಹಾವಳಿ ನಡುವೆ ವಿಜಯ್ ಬೆನ್ನಿಗೆ ನಿಂತ ಅಣ್ಣಾಮಲೈ ನಾನು ಈ ಸಿನಿಮಾ ಥಿಯೇಟರ್ ನಲ್ಲೇ ನೋಡುತ್ತೇನೆ ಎಂದು ಘೋಷಣೆ

by Shwetha
April 12, 2026
0

ಕನ್ನಡದ ಹೆಮ್ಮೆಯ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ದಳಪತಿ ವಿಜಯ್ ಅವರ ಮಹತ್ವಾಕಾಂಕ್ಷೆಯ ಚಿತ್ರ ಜನನಾಯಕನ್ ಬಿಡುಗಡೆಗೂ ಮುನ್ನವೇ ದೊಡ್ಡ ಸಂಕಷ್ಟಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram