ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB | ಯುಗಾದಿ ಹಬ್ಬದ ಶುಭ ಕೋರಿದ ಲಯನ್ಸ್..!!

Mahesh M Dhandu by Mahesh M Dhandu
April 2, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಯುಗಾದಿ ಹಬ್ಬದ ಶುಭ ಕೋರಿದ ಲಯನ್ಸ್..!!

ದೇಶದೆಲ್ಲೆಡೆ ಇಂದು ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ.

Related posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

August 3, 2026
ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

August 3, 2026

ಹಸಿರು ತೋರಣಗಳನ್ನ ಕಟ್ಟಿ ಹೊಸ ವರ್ಷವನ್ನ ಜನರು ಖುಷಿ ಖುಷಿಯಾಗಿ ಬರ ಮಾಡಿಕೊಳ್ಳಲುತ್ತಿದ್ದಾರೆ.

ಈ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಕನ್ನಡಿಗರಿಗೆ ಯುಗಾದಿ ಹಬ್ಬರ ಶುಭ ಕೋರಿದೆ.

ಈ ಕುರಿತು ಟ್ವೀಟ್ ಮಾಡಿರುವ ಆರ್ ಸಿಬಿ, ನಾಡಿನ ಸಮಸ್ತ ಜನರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು! ಈ ಹೊಸ ವರ್ಷ ಎಲ್ಲರಿಗೂ ಶುಭವಾಗಲಿ ಎಂದು ಆಶಿಸುತ್ತೇವೆ ಎಂದು ಬರೆದುಕೊಂಡಿದೆ.

ಜೊತೆಗೆ ತಂಡದ ನಾಯಕ ಫಾಫ್ ಡುಪ್ಲಸಿ, ದಿನೇಶ್ ಕಾರ್ತಿಕ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ವನಿಂದು ಹಸರಂಗ ಸೇರಿದಂತೆ ಇನ್ನೂ ಹಲವರು ಶುಭಕೋರಿದ್ದಾರೆ.

ನಾಡಿನ ಸಮಸ್ತ ಜನರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು! ಈ ಹೊಸ ವರ್ಷ ಎಲ್ಲರಿಗೂ ಶುಭವಾಗಲಿ ಎಂದು ಆಶಿಸುತ್ತೇವೆ. 😄🙌

The RCB family wishes everyone, a happy and prosperous Ugadi! 🙏#PlayBold #WeAreChallengers #IPL2022 #Mission2022 #RCB #ನಮ್ಮRCB #HappyUgadi #Ugadi2022 pic.twitter.com/8ez7ZDC156

— Royal Challengers Bengaluru (@RCBTweets) April 2, 2022

ಈ ವಿಡಿಯೋವನ್ನು ಆರ್ ಸಿಬಿ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದೆ.

ಇನ್ನು 15 ನೇ ಆವೃತ್ತಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಸೋಲುಂಡಿದೆ.

ಎರಡನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲುವು ಸಾಧಿಸಿದೆ.

ಮುಂದಿನ ಆರ್ಸಿಬಿ ತನ್ನ ಮುಂದಿನ ಪಂದ್ಯವನ್ನ ರಾಜಸ್ಥಾನ್ ರಾಯಲ್ಸ್ ವಿರುದ್ಧ ಏಪ್ರಿಲ್ ಐದರಂದು ಆಡಲಿದೆ.

ಮತ್ತೊಂದೆಡೆ ರೆಡ್ ಅಂಡ್ ಗೋಲ್ಡ್ ಕ್ಯಾಂಪ್ ಗೆ ಗ್ಲೇನ್ ಮ್ಯಾಕ್ಸ್ ವೆಲ್ ಆಗಮಿಸಿದ್ದು, ತಂಡಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ.   RCB family wishes everyone a Happy Ugadi

Tags: #Saaksha TVCricketIPLRCB
ShareTweetSendShare
Join us on:

Related Posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

by Shwetha
August 3, 2026
0

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಮತ್ತು ರೈತರ ಭೂಮಿಯನ್ನು ಉಳಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹಮ್ಮಿಕೊಂಡಿದ್ದ ಹೋರಾಟವು ಈಗ ಮತ್ತಷ್ಟು ತೀವ್ರತೆ...

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

by Shwetha
August 3, 2026
0

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಯುವ ಸಮೂಹದ (ಜೆನ್‌ಜೀ) ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸ್ಯಾಂಡಲ್‌ವುಡ್ ಮೋಹಕತಾರೆ, ಮಾಜಿ ಸಂಸದೆ ರಮ್ಯಾ...

ಅಭಿಜೀತ್ ದೀಪ್ಕೆ ವಿದೇಶಿ ಶಿಕ್ಷಣದ ಹಣದ ಮೂಲ ಯಾವುದು? ಸಿಜೆಪಿ ಸಂಸ್ಥಾಪಕನಿಗೆ ಸಂಕಷ್ಟ:ಪಕ್ಷದ ನೋಂದಣಿ ಮತ್ತು ಕೋಟಿ ರೂಪಾಯಿ ದೇಣಿಗೆ ಬಗ್ಗೆ ಗಂಭೀರ ಪ್ರಶ್ನೆ-ಕಾಕ್ರೋಚ್ ಜನತಾ ಪಾರ್ಟಿ ಅಸಲಿ ಕಥೆಯೇನು?

ಅಭಿಜೀತ್ ದೀಪ್ಕೆ ವಿದೇಶಿ ಶಿಕ್ಷಣದ ಹಣದ ಮೂಲ ಯಾವುದು? ಸಿಜೆಪಿ ಸಂಸ್ಥಾಪಕನಿಗೆ ಸಂಕಷ್ಟ:ಪಕ್ಷದ ನೋಂದಣಿ ಮತ್ತು ಕೋಟಿ ರೂಪಾಯಿ ದೇಣಿಗೆ ಬಗ್ಗೆ ಗಂಭೀರ ಪ್ರಶ್ನೆ-ಕಾಕ್ರೋಚ್ ಜನತಾ ಪಾರ್ಟಿ ಅಸಲಿ ಕಥೆಯೇನು?

by Shwetha
August 3, 2026
0

ಸೂರತ್ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತ ಅಮಿತ್ ತಿವಾರಿ ಅವರು ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಆರ್ಥಿಕ ವ್ಯವಹಾರಗಳ ಬಗ್ಗೆ ಗಂಭೀರ...

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

by Shwetha
August 3, 2026
0

ಕಾವೇರಿ ನೀರು ಹಂಚಿಕೆ ವಿವಾದವು ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಮಹತ್ವದ ಹೇಳಿಕೆ ನೀಡಿದ್ದಾರೆ....

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

by Shwetha
August 3, 2026
0

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಜೋರಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ವಿಚಾರವಾಗಿ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram