ADVERTISEMENT
Tuesday, June 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ತನ್ನ ಲೋಗೋ ವಿನ್ಯಾಸ ಬದಲಿಸಿಕೊಂಡ ಆರ್ ಸಿಬಿ

5ನೇ ಬಾರಿ ಲೋಗೋ ವಿನ್ಯಾಸ ಬದಲಾವಣೆ

Author2 by Author2
March 20, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮತ್ತೊಮ್ಮೆ ತನ್ನ ಲೋಗೋ ಬದಲಿಸಿಕೊಂಡಿದೆ.

ಈ ಬದಲಾವಣೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್ ಹೆಸರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ಮರುನಾಮಕರಣ ಮಾಡಿಕೊಂಡಿದೆ. ಈ ಬಾರಿಯ ಬದಲಾವಣೆಯೊಂದಿಗೆ ಇಲ್ಲಿಯವರೆಗೆ ಆರ್ ಸಿಬಿ ಒಟ್ಟು 5 ಬಾರಿ ಲೋಗೋ ಬದಲಾಯಿಸಿದಂತಾಗಿದೆ. ಆರ್ ಸಿಬಿ ತನ್ನ ಮೊದಲ ಲೋಗದಲ್ಲಿ RC (ರಾಯಲ್ ಚಾಲೆಂಜರ್ಸ್) ಎದ್ದು ಕಾಣುವಂತೆ ಚಿತ್ರಿಸಿದ್ದರು. ಅಂದರೆ ಇಲ್ಲಿ ಸಿಂಹದ ಗುರುತಿಕ್ಕಿಂತ ರಾಯಲ್ ಚಾಲೆಂಜರ್ಸ್ ಬರಹಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು.

Related posts

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

June 15, 2025
11 ಮಂದಿ ಬಲಿಯಾದ ಅಭಿಮಾನಿಗಳಿಗೆ ವಿರಾಟ್ ಕೊಟ್ಟ ಗೌರವ ಇದೇನಾ..? 18ರ ನಂಟಿನಲ್ಲಿ ಆರ್‍ಸಿಬಿ ಕೊಟ್ಟಿದ್ದು ಒಂದು ಕಪ್.. 17 ಚಿಪ್ಪು..!

11 ಮಂದಿ ಬಲಿಯಾದ ಅಭಿಮಾನಿಗಳಿಗೆ ವಿರಾಟ್ ಕೊಟ್ಟ ಗೌರವ ಇದೇನಾ..? 18ರ ನಂಟಿನಲ್ಲಿ ಆರ್‍ಸಿಬಿ ಕೊಟ್ಟಿದ್ದು ಒಂದು ಕಪ್.. 17 ಚಿಪ್ಪು..!

June 6, 2025

2009 ರಲ್ಲಿ ಬಣ್ಣಗಳಲ್ಲಿ ಬದಲಾವಣೆ ತರಲಾಗಿತ್ತು. 2016 ರಲ್ಲಿ RC ಬದಲಿಗೆ ಸಿಂಹದ ಚಿತ್ರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿತ್ತು. 2020ರಲ್ಲಿ ಲೋಗೋದಿಂದ RC ಬರಹ ತೆಗೆದು ಹಾಕಿ ಸಿಂಹದ ಗುರುತು ಹೈಲೈಟ್ ಮಾಡಿತ್ತು.

ಆದರೆ, ಈ ಬಾರಿ ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರಿನೊಂದಿಗೆ ಅಖಾಡಕ್ಕೆ ಇಳಿಯಲಿದೆ. ಅಲ್ಲದೇ, ಈ ಬಾರಿ ಲೋಗೋಗದಲ್ಲಿ RCB ಎಂದು ಕೂಡ ಬರೆದುಕೊಂಡಿದೆ.

Tags: RCB has changed its logo design
ShareTweetSendShare
Join us on:

Related Posts

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

by Shwetha
June 15, 2025
0

ಚೋಕರ್ಸ್ ಅಲ್ಲ... ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..! ದಕ್ಷಿಣ ಆಫ್ರಿಕಾ ಮತ್ತು ಕ್ರಿಕೆಟ್ ಆಟಕ್ಕೆ ಶತಶತಮಾನಗಳ ಇತಿಹಾಸವಿದೆ. ಟೆಸ್ಟ್ ಕ್ರಿಕೆಟ್‍ಗೆ ಮಾನ್ಯತೆ ಪಡೆದ ಮೂರನೇ ರಾಷ್ಟ್ರ...

11 ಮಂದಿ ಬಲಿಯಾದ ಅಭಿಮಾನಿಗಳಿಗೆ ವಿರಾಟ್ ಕೊಟ್ಟ ಗೌರವ ಇದೇನಾ..? 18ರ ನಂಟಿನಲ್ಲಿ ಆರ್‍ಸಿಬಿ ಕೊಟ್ಟಿದ್ದು ಒಂದು ಕಪ್.. 17 ಚಿಪ್ಪು..!

11 ಮಂದಿ ಬಲಿಯಾದ ಅಭಿಮಾನಿಗಳಿಗೆ ವಿರಾಟ್ ಕೊಟ್ಟ ಗೌರವ ಇದೇನಾ..? 18ರ ನಂಟಿನಲ್ಲಿ ಆರ್‍ಸಿಬಿ ಕೊಟ್ಟಿದ್ದು ಒಂದು ಕಪ್.. 17 ಚಿಪ್ಪು..!

by Shwetha
June 6, 2025
0

11 ಮಂದಿ ಬಲಿಯಾದ ಅಭಿಮಾನಿಗಳಿಗೆ ವಿರಾಟ್ ಕೊಟ್ಟ ಗೌರವ ಇದೇನಾ..? 18ರ ನಂಟಿನಲ್ಲಿ ಆರ್‍ಸಿಬಿ ಕೊಟ್ಟಿದ್ದು ಒಂದು ಕಪ್.. 17 ಚಿಪ್ಪು..! ಕಣಕಣದಲ್ಲೂ ಆರ್‍ಸಿಬಿ.. ಮನ ಮನದಲ್ಲೂ...

ಐಪಿಎಲ್ ಬ್ರ್ಯಾಂಡ್ ವ್ಯಾಲ್ಯೂ ಎಷ್ಟಿದೆ ಗೊತ್ತಾ..? ಟಾಪ್ -4 ಫ್ರಾಂಚೈಸಿಗಳ ಬ್ರ್ಯಾಂಡ್ ವ್ಯಾಲ್ಯೂ ಎಷ್ಟೀರಬಹುದು..?

ಐಪಿಎಲ್ ಬ್ರ್ಯಾಂಡ್ ವ್ಯಾಲ್ಯೂ ಎಷ್ಟಿದೆ ಗೊತ್ತಾ..? ಟಾಪ್ -4 ಫ್ರಾಂಚೈಸಿಗಳ ಬ್ರ್ಯಾಂಡ್ ವ್ಯಾಲ್ಯೂ ಎಷ್ಟೀರಬಹುದು..?

by Shwetha
June 6, 2025
0

ಐಪಿಎಲ್ ಬ್ರ್ಯಾಂಡ್ ವ್ಯಾಲ್ಯೂ ಎಷ್ಟಿದೆ ಗೊತ್ತಾ..? ಟಾಪ್ -4 ಫ್ರಾಂಚೈಸಿಗಳ ಬ್ರ್ಯಾಂಡ್ ವ್ಯಾಲ್ಯೂ ಎಷ್ಟೀರಬಹುದು..? ಕುಬೇರನ ಖಜಾನೆಯನ್ನು ನಾವು ನೀವು ನೋಡಿಲ್ಲ. ಆದ್ರೆ ಆಗರ್ಭ ಶ್ರೀಮಂತರನ್ನು ಕುಬೇರನಿಗೆ...

ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ದುರಂತಕ್ಕೆ ಎಬಿಡಿ, ಸಚಿನ್, ಯುವರಾಜ್ ಸೇರಿದಂತೆ ಕ್ರಿಕೆಟ್ ದಿಗ್ಗಜರ ಸಂತಾಪ

ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ದುರಂತಕ್ಕೆ ಎಬಿಡಿ, ಸಚಿನ್, ಯುವರಾಜ್ ಸೇರಿದಂತೆ ಕ್ರಿಕೆಟ್ ದಿಗ್ಗಜರ ಸಂತಾಪ

by Shwetha
June 6, 2025
0

ಐಪಿಎಲ್ 2025 ಟ್ರೋಫಿಯನ್ನು ಮೊದಲ ಬಾರಿಗೆ ಗೆದ್ದ ಆರ್‌ಸಿಬಿ ತಂಡವು ಬೆಂಗಳೂರು ನಗರದಲ್ಲಿ ಅದ್ದೂರಿಯಾಗಿ ವಿಜಯೋತ್ಸವ ಆಚರಿಸುತ್ತಿದ್ದಾಗ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ದೇಶ-ವಿದೇಶದ ಕ್ರಿಕೆಟ್ ದಿಗ್ಗಜರಿಂದ ಶೋಕ...

ವಿಜಯೋತ್ಸವ ಮೆರವಣಿಗೆಗಳು ಅಗತ್ಯವಿಲ್ಲ: ಕಾಲ್ತುಳಿತದ ಹಿನ್ನೆಲೆಯಲ್ಲಿ ಗಂಭೀರ್ ಅಭಿಪ್ರಾಯ

ವಿಜಯೋತ್ಸವ ಮೆರವಣಿಗೆಗಳು ಅಗತ್ಯವಿಲ್ಲ: ಕಾಲ್ತುಳಿತದ ಹಿನ್ನೆಲೆಯಲ್ಲಿ ಗಂಭೀರ್ ಅಭಿಪ್ರಾಯ

by Shwetha
June 6, 2025
0

RCB ತಂಡದ ವಿಜಯೋತ್ಸವ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿ ಭಾರತ ಕ್ರಿಕೆಟ್ ತಂಡದ ಕೋಚ್ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram