ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB | ಚರಿತ್ರೆ ಸೃಷ್ಠಿಸಿದ ರಜತ್ ಪಟಿದಾರ್…!!!

Mahesh M Dhandu by Mahesh M Dhandu
May 26, 2022
in Newsbeat, Sports, ಕ್ರಿಕೆಟ್
rajat patidar record breaking innings saaksha tv

rajat patidar record breaking innings saaksha tv

Share on FacebookShare on TwitterShare on WhatsappShare on Telegram

RCB | ಚರಿತ್ರೆ ಸೃಷ್ಠಿಸಿದ ರಜತ್ ಪಟಿದಾರ್…!!!

ಡು ಆರ್ ಡೈ ಪಂದ್ಯವಾಗಿದ್ದ ಎಲಿಮಿನೇಟರ್ ಮ್ಯಾಚ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಈಡರ್ನ್ಸ್ ಗಾಡರ್ನ್ಸ್ ನಲ್ಲಿ ನಡೆದ 15 ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು.

Related posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025
ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

December 16, 2025

ಕೊನೆ ಓವರ್ ವರೆಗೂ ರಣ ರೋಚಕವಾಗಿದ್ದ ಪಂದ್ಯದಲ್ಲಿ ಅಂತಿಮವಾಗಿ ಆರ್ ಸಿಬಿ ತಂಡ 14 ರನ್ ಗಳಿಂದ ಗೆಲುವಿನ ಕೇಕೆ ಹಾಕಿತು. ಇದರೊಂದಿಗೆ ಕೆ.ಎಲ್ ರಾಹುಲ್ ನಾಯಕತ್ವ ಲಕ್ನೋ ಸೂಪರ್ ಜೈಂಟ್ಸ್ ತಂಡ ಟೂರ್ನಿಯಿಂದ ಎಲಿಮಿನೇಟ್ ಆದ್ರೆ ಫಾಫ್ ನಾಯಕತ್ವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಎಲಿಮಿನೇಟರ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ.

ಅಂದಹಾಗೆ ಈ ನಾಕೌಟ್ ಪಂದ್ಯದಲ್ಲಿ ಆರ್ ಸಿಬಿಯ ಯುವ ಬ್ಯಾಟರ್ ರಜತ್ ಪಟಿದಾರ್ ರಫ್ ಆಡಿದ್ರು. ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರು. ಒಂದು ಕಡೆ ವಿಕೆಟ್ ಗಳು ಬೀಳುತ್ತಿದ್ದರೂ ಕ್ರೀಸ್ ಗೆ ಕಚ್ಚಿನಿಂತ ರಜತ್ ಪಟಿದಾರ್, 12 ಬೌಂಡರಿ, 7 ಸಿಕ್ಸರ್ ಗಳ ನೆರವಿನಿಂದ 112 ರನ್ ಗಳಿಸಿದರು. ಆ ಮೂಲಕ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡರು.

rajat patidar record breaking innings saaksha tv
rajat patidar record breaking innings saaksha tv

ರಜತ್ ಪಟಿದಾರ್ ಸೆಂಚೂರಿಯಿಂದ ಸೃಷ್ಠಿಯಾದ ದಾಖಲೆಗಳು ಹೀಗಿವೆ.

ರಜತ್ ಪಾಟಿದಾರ್ ಆರ್‌ಸಿಬಿ ಪರ ನಾಕೌಟ್ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ರಜತ್ ಪಾಟಿದಾರ್ (54 ಎಸೆತಗಳಲ್ಲಿ 112, 12 ಬೌಂಡರಿ, 7 ಸಿಕ್ಸರ್) ಪ್ಲೇಆಫ್ ಪಂದ್ಯದಲ್ಲಿ ಆರ್‌ಸಿಬಿ ಪರ ಗರಿಷ್ಠ ರನ್ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡರು. ಆ ಮೂಲಕ ಕ್ರಿಸ್ ಗೇಲ್ ಅವರ 89 ರನ್ ಗಳ ದಾಖಲೆಯನ್ನು ಮುರಿದರು.

ಅಲ್ಲದೇ ರಜತ್ ಪಾಟಿದಾರ್, ಐಪಿಎಲ್‌ನಲ್ಲಿ ಅನ್‌ಕ್ಯಾಪ್ಡ್ ಆಟಗಾರನಾಗಿ ಶತಕ ಬಾರಿಸಿದ ನಾಲ್ಕನೇ ಆಟಗಾರರಾದರು. ಈ ಹಿಂದೆ 2009ರಲ್ಲಿ ಆರ್ ಸಿಬಿ ಪರ ಮನೀಷ್ ಪಾಂಡೆ ಡೆಕ್ಕನ್ ಚಾರ್ಜಸ್ ವಿರುದ್ಧ 114 ರನ್ ಗಳಿಸಿದ್ದರು. 2011ರಲ್ಲಿ ಪಂಜಾಬ್ ಕಿಂಗ್ಸ್ ಪರ ಪಾಲ್ ವಾಲ್ತಾಟಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 120 ರನ್ ಗಳಿಸಿದ್ದರು. 2021ರಲ್ಲಿ ಆರ್ ಸಿಬಿ ಪರ ದೇವದತ್ ಪಡಿಕ್ಕಲ್ ರಾಜಸ್ಥಾನ್ ರಾಯಲ್ಸ್ ವಿರುದ್ಧ 101 ರನ್ ಗಳಿಸಿದ್ದರು.

ಮುಖ್ಯವಾಗಿ ಅನ್ ಕ್ಯಾಪ್ಡ್ ಪ್ಲೇಯರ್ ಆಗಿ ಪ್ಲೇಆಫ್ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಆಟಗಾರ ರಜತ್ ಪಾಟಿದಾರ್. ಅಲ್ಲದೆ ಒಟ್ಟಾರೆ ಪ್ಲೇಆಫ್ ಪಂದ್ಯದಲ್ಲಿ ಶತಕ ಬಾರಿಸಿದ ಐದನೇ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಸೆಹ್ವಾಗ್, ಶೇನ್ ವ್ಯಾಟ್ಸನ್, ವೃದ್ಧಿಮಾನ ಸಹಾ ಮತ್ತು ಮುರಳಿ ವಿಜಯ್ ಈ ಸಾಧನೆ ಮಾಡಿದ್ದರು.

‘ಅನ್‌ಕ್ಯಾಪ್ಡ್’ ಆಟಗಾರನಾಗಿ ಮೂರನೇ ಅತಿ ಹೆಚ್ಚು ಸ್ಕೋರ್ ಗಳಿಸಿದ ಆಟಗಾರರಾಗಿದ್ದಾರೆ. ಇದಕ್ಕೂ ಮುನ್ನ ಕೆಕೆಆರ್ ಪರ  ಮನೀಷ್  ಪಾಂಡೆ 2014ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 94 ರನ್ ಗಳಿಸಿದ್ದರು. 2012ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ  ಮನ್ವಿಂದರ್ ಬಿಸ್ಲಾ 89 ರನ್ ಗಳಿಸಿದ್ದರು. rajat patidar record breaking innings

Tags: #saakshatvipl 2022Rajat Patidar
ShareTweetSendShare
Join us on:

Related Posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

by Shwetha
December 16, 2025
0

ಬಿಹಾರ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram