ADVERTISEMENT
Saturday, April 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB vs GT Match | ಯುವಕರಿಗೆ ಕೋಕ್.. ಅನುಭವಿ ಇನ್ RCB ಪ್ಲೇಯಿಂಗ್ 11  

Mahesh M Dhandu by Mahesh M Dhandu
April 30, 2022
in Newsbeat, Sports, ಕ್ರಿಕೆಟ್
rcb-vs-gt-match-Royal Challengers Bangalore opt to bat saaksha tv

rcb-vs-gt-match-Royal Challengers Bangalore opt to bat saaksha tv

Share on FacebookShare on TwitterShare on WhatsappShare on Telegram

RCB vs GT Match | ಯುವಕರಿಗೆ ಕೋಕ್.. ಅನುಭವಿ ಇನ್ RCB ಪ್ಲೇಯಿಂಗ್ 11  

ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಲಿದೆ.

Related posts

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಮೋದಿಗೆ ಸಾಮಾನ್ಯ ಜ್ಞಾನವಿಲ್ಲ ತಿಲಕ ಇಡುವ ಕೇಸರಿ ಬರುವುದೂ ಮುಸ್ಲಿಂ ರಾಷ್ಟ್ರಗಳಿಂದಲೇ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

April 11, 2026
ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

April 11, 2026

ಪ್ಲೇ ಆಫ್ಸ್ ದೃಷ್ಠಿಯಿಂದ ಬೆಂಗಳೂರು ತಂಡಕ್ಕೆ ಇಂದಿನ ಪಂದ್ಯ ಬಹಳ ಮಹತ್ವದ್ದಾಗಿದೆ. ಹೀಗಾಗಿ ಗುಜರಾತ್ ವಿರುದ್ಧ ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಆರ್ ಸಿ ಬಿ ತಂಡ.

ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ  ಇಂದು ಮಧ್ಯಾಹ್ನ 3 : 30 ಕ್ಕೆ ಪಂದ್ಯ ನಡೆಯಲಿದೆ. 

ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ  ಆರ್ ಸಿಬಿಯಲ್ಲಿ ಕೆಲ ಬದಲಾವಣೆಗಳನ್ನು ನಿರೀಕ್ಷೆ ಮಾಡಲಾಗಿದೆ.

ಮುಖ್ಯವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬ್ಯಾಟಿಂಗ್ ವಿಭಾಗ ದೊಡ್ಡ ಸಮಸ್ಯೆಯಾಗಿದೆ.

ತಂಡದಲ್ಲಿ ಘಟಾನುಘಟಿ ಬ್ಯಾಟರ್ ಗಳು ಇದ್ದರೂ ಬ್ಯಾಡ್ ಫಾರ್ಮ್ ತಂಡವನ್ನು ಕಾಡುತ್ತಿದೆ.

ಮುಖ್ಯವಾಗಿ ವಿರಾಟ್ ಕೊಹ್ಲಿ, ಗ್ಲೇನ್ ಮ್ಯಾಕ್ಸ್ ವೆಲ್ ವೈಫಲ್ಯ ತಂಡದ ಸೋಲಿಗೆ ಪ್ರಮುಖ ಕಾರಣವಾಗುತ್ತಿದೆ.

ಆರ್ ಸಿಬಿಯ ಬ್ಯಾಟಿಂಗ್ ನಲ್ಲಿ ದಿನೇಶ್ ಕಾರ್ತಿಕ್, ಶಹಬ್ಬಾಸ್ ಅಹ್ಮದ್ ಹೊರತು ಪಡಿಸಿ ಇನ್ನುಳಿದವರು ಸ್ಥಿರ ಪ್ರದರ್ಶನ ನೀಡಲು ವಿಫಲರಾಗುತ್ತಿದ್ದಾರೆ.

ಮುಖ್ಯವಾಗಿ  ನಾಯಕ ಫಾಫ್ ಡು ಪ್ಲೆಸಿಸ್ ಹೊರತು ಪಡಿಸಿದರೆ ಆರ್ಸಿಬಿಯ ಟಾಪ್ ಆರ್ಡರ್ ಕಂಪ್ಲೀಟ್ ಫ್ಲಾಪ್ ಆಗಿದೆ.

RCB vs GT Match RCB playing 11 saaksha tv

ವಿರಾಟ್ ಮತ್ತು ಮ್ಯಾಕ್ಸ್ ವೆಲ್ ವೈಫಲ್ಯ ಮಿಡಲ್ ಆರ್ಡರ್ಗೆ ಸಮಸ್ಯೆ ತಂದಿದೆ. ಕಳೆದ ಪಂದ್ಯದಲ್ಲಿ ಆಡಿದ ರಜತ್ ಪಾಟಿದಾರ್ ಈ ಪಂದ್ಯದಲ್ಲಿ ಮಹಿಪಾಲ್ ಲೊಮ್ರೊರ್ ಗೆ ಅವಕಾಶ ಮಾಡಿಕೊಡಬೇಕಿದೆ.

ದಿನೇಶ್ ಕಾರ್ತಿಕ್ ಮತ್ತು ಶಹಬಾಸ್ ಅಹ್ಮದ್ ಕಳೆದೆರಡು ಪಂದ್ಯಗಳಲ್ಲಿ ವೈಫಲ್ಯ ಕಂಡಿದ್ದಾರೆ. ಸುಯೇಶ್ ಪ್ರಭುದೇಸಾಯಿ ಕೂಡ ಆರಂಭದಲ್ಲಿ ಆಡಿದ ಹಾಗೇ ಆಡುತ್ತಿಲ್ಲ.

ಆರ್ ಸಿಬಿ ಬ್ಯಾಟಿಂಗ್ ನಲ್ಲಿ ಮತ್ತೊಂದು ಸಮಸ್ಯೆ ಎಂದರೇ ಅದು ಅನಾನುಭವಿ ಯುವ ಬ್ಯಾಟರ್ ಗಳು. ಹಿರಿಯ ಬ್ಯಾಟರ್ ಗಳು ಪೆವಿಲಿಯನ್ ಸೇರಿಕೊಂಡಾಗ ಜವಾಬ್ದಾರಿ ಅರಿತು ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುವಲ್ಲಿ ಯುವ ಬ್ಯಾಟರ್ ಗಳು ಪದೇ ಪದೇ ವಿಫಲರಾಗುತ್ತಿದ್ದಾರೆ.

ಹೀಗಾಗಿ ಇಂದಿನ ಪಂದ್ಯಕ್ಕೆ ಮಹಿಪಾಲ್ ಗೆ ಅವಕಾಶ ನೀಡಬಹುದು. ಯಾಕಂದರೇ ಮಹಿಪಾಲ್ ಐಪಿಎಲ್ ನಲ್ಲಿ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ.

ಬೌಲಿಂಗ್ನಲ್ಲೂ ಹರ್ಷಲ್ ಪಟೇಲ್ ವಿಕೆಟ್ ಕಬಳಿಸುತ್ತಿಲ್ಲ. ಜೋಶ್ ಹ್ಯಾಜಲ್ ವುಡ್ ಒತ್ತಡ ಹಾಕುತ್ತಿದ್ದರೂ ಮೊಹಮ್ಮದ್ ಸಿರಾಜ್ ರನ್ ಲೀಕ್ ಮಾಡುತ್ತಿದ್ದಾರೆ. 

ವನಿಂದು ಹಸರಂಗ ವಿಕೆಟ್ ಪಡೆದರೆ ಪಡೆದರು ಇಲ್ಲದಿದ್ದರೆ ದುಬಾರಿ ಅನ್ನುವ ಹಾಗಾಗಿದೆ. 

ಗ್ಲೆನ್ ಮ್ಯಾಕ್ಸ್ ವೆಲ್ ಮತ್ತು ಶಹಬಾಸ್ ಅಹ್ಮದ್ ಟೈಟ್ ಬೌಲಿಂಗ್ ಮಾಡಿದರೂ ವಿಕೆಟ್ ಸಿಗುತ್ತಿಲ್ಲ.

ಆರ್ಸಿಬಿಯ ಪ್ಲೇಯಿಂಗ್ 11 ಹೀಗಿದೆ :

ಫಾಫ್ ಡುಪ್ಲಸಿಸ್

ವಿರಾಟ್ ಕೊಹ್ಲಿ

ರಜತ್ ಪಟಿದಾರ್

ಮ್ಯಾಕ್ಸ್ ವೆಲ್

ಸುಯಾಶ್ ಪ್ರಭದೇಸಾಯಿ ಅಥವಾ ಮಹಿಪಾಲ್

ಶಹಬ್ಬಾಸ್ ಅಹ್ಮದ್

ದಿನೇಶ್ ಕಾರ್ತಿಕ್

ವನಿಂದು ಹಸರಂಗ

ಹರ್ಷಲ್ ಪಟೇಲ್

ಸಿರಾಜ್

ಜೋಶ್ ಹ್ಯಾಜಲ್ ವುಡ್

RCB vs GT Match RCB playing 11

Tags: #Saaksha TVCricketipl 2022RCBRCB vs Gt Match
ShareTweetSendShare
Join us on:

Related Posts

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಮೋದಿಗೆ ಸಾಮಾನ್ಯ ಜ್ಞಾನವಿಲ್ಲ ತಿಲಕ ಇಡುವ ಕೇಸರಿ ಬರುವುದೂ ಮುಸ್ಲಿಂ ರಾಷ್ಟ್ರಗಳಿಂದಲೇ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

by Shwetha
April 11, 2026
0

ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ಸಾಮಾನ್ಯ ಪ್ರಜ್ಞೆಯೂ ಇಲ್ಲ ಎಂದು ನೇರವಾಗಿ ಟೀಕಿಸಿದ್ದಾರೆ. ಅಲ್ಪಸಂಖ್ಯಾತರ...

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

by Shwetha
April 11, 2026
0

ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ದೇಶದಾದ್ಯಂತ ಕ್ರಾಂತಿ ಮಾಡಿರುವ ಯುಪಿಐ ಪಾವತಿ ಕ್ರಮದಲ್ಲಿ ಶೀಘ್ರದಲ್ಲೇ ದೊಡ್ಡ ಮಟ್ಟದ ಬದಲಾವಣೆಯಾಗುವ ಸಾಧ್ಯತೆ ಇದೆ. ನೀವು ಪದೇ ಪದೇ ಹತ್ತು ಸಾವಿರ...

‘ಝೂಂಬಿ ಡ್ರಗ್ಸ್’ ಸುಳ್ಳು ವಿಡಿಯೋ ವೈರಲ್: ಆರೋಪಿಯ ಬಂಧನ

‘ಝೂಂಬಿ ಡ್ರಗ್ಸ್’ ಸುಳ್ಳು ವಿಡಿಯೋ ವೈರಲ್: ಆರೋಪಿಯ ಬಂಧನ

by Shwetha
April 11, 2026
0

‘ಝೂಂಬಿ ಡ್ರಗ್ಸ್’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ....

ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ; ಉದ್ವಿಗ್ನತೆ ಹೆಚ್ಚಳ

ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ; ಉದ್ವಿಗ್ನತೆ ಹೆಚ್ಚಳ

by Shwetha
April 11, 2026
0

ಪಾಕಿಸ್ತಾನದಲ್ಲಿ ಇಂದು ಅಥವಾ ನಾಳೆ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಸಂಧಾನ ಸಭೆ ಮುಂದೂಡಿಕೆಯಾಗಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಈ ಮಹತ್ವದ ಶಾಂತಿ ಮಾತುಕತೆ ನಡೆಯಬೇಕಾಗಿತ್ತು....

ಆಘಾತಕಾರಿ ಘಟನೆ: ತರಗತಿಯಲ್ಲೇ ಬಾಲಕಿಯ ಮೇಲೆ ಶಿಕ್ಷಕನಿಂದ ದೌರ್ಜನ್ಯ ಆರೋಪ

ಆಘಾತಕಾರಿ ಘಟನೆ: ತರಗತಿಯಲ್ಲೇ ಬಾಲಕಿಯ ಮೇಲೆ ಶಿಕ್ಷಕನಿಂದ ದೌರ್ಜನ್ಯ ಆರೋಪ

by Shwetha
April 11, 2026
0

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಅತ್ಯಂತ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 16 ವರ್ಷದ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ತರಗತಿ ಕೊಠಡಿಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram