ADVERTISEMENT
Sunday, June 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಬೇಡದ ದಾಖಲೆಗೆ ಸಾಕ್ಷಿಯಾದ ಆರ್ ಸಿಬಿ!

ಅಭಿಮಾನಿಗಳಿಗೆ ಸಾಕಷ್ಟು ನಿರಾಸೆ

Author2 by Author2
April 12, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಕೂಡ ಆರ್ ಸಿಬಿ ಅಭಿಮಾನಿಗಳಿಗೆ ನಿರಾಸೆ ಮೂಡಿಸುತ್ತಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಆರ್ ಸಿಬಿ ಈಗ ಬೇಡದ ದಾಖಲೆಗೆ ಸಾಕ್ಷಿಯಾಗಿದೆ.

ಆರ್ ಸಿಬಿ ಇಲ್ಲಿಯವರೆಗೆ ಆಡಿರುವ 6 ಪಂದ್ಯಗಳಲ್ಲಿ ಐದರಲ್ಲಿ ಸೋತು, ಒಂದರಲ್ಲಿ ಮಾತ್ರ ಗೆಲುವು ಕಂಡಿದೆ. ಮುಂಬೈ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಈ ವೇಳೆ ಆರ್ ಸಿಬಿ ಬೇಡದ ದಾಖಲೆ ಬರೆದಿದೆ.

Related posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

June 13, 2026
Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

June 13, 2026

ಆರ್ ಸಿಬಿ ತಂಡ ನೀಡಿದ್ದ 197 ರನ್ ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ 27 ಎಸೆತಗಳು ಬಾಕಿ ಇರುವಾಗಲೇ 7 ವಿಕೆಟ್ ಗಳಿಂದ ಗೆದ್ದಿದೆ. ಈ ಮೂಲಕ ಆರ್ ಸಿಬಿ 9ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೇ, ಯಾವ ತಂಡವೂ ಮಾಡದ ಕಳಪೆ ದಾಖಲೆಗೆ ಸಾಕ್ಷಿಯಾಗಿದೆ.

ಆರ್ಸಿಬಿ ಬೃಹತ್ ಮೊತ್ತ ಕಲೆ ಹಾಕಿದ್ದರೂ ಮುಂಬೈ ವಿರುದ್ಧ ಏಕಪಕ್ಷೀಯವಾಗಿ ಸೋಲನುಭವಿಸಿತ್ತು. ಮೂವರು ಬ್ಯಾಟರ್ಗಳು ಸಿಡಿಲಬ್ಬರದ ಅರ್ಧಶತಕ ಸಿಡಿಸಿದರೂ ತಂಡಕ್ಕೆ 200 ರನ್ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ. ಐಪಿಎಲ್ ಇತಿಹಾಸದಲ್ಲೇ ತಂಡದಿಂದ ಮೂರು ಅರ್ಧಶತಕಗಳು ಸಿಡಿದರೂ 200 ರನ್ ಪೂರೈಸದ ಮೊದಲ ತಂಡ ಎಂಬ ಬೇಡದ ದಾಖಲೆಯನ್ನು ಆರ್ ಸಿಬಿ ಮಾಡಿತು.

ಮುಂಬೈ ಐಪಿಎಲ್ ಇತಿಹಾಸದಲ್ಲಿ ಮೂರನೇ ಬಾರಿಗೆ 190 ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಅತಿ ಕಡಿಮೆ ಎಸೆತಗಳಲ್ಲಿ ಬೆನ್ನಟ್ಟಿದ (15.3 ಓವರ್) ದಾಖಲೆ ಬರೆಯಿತು. ಅದೂ ಆರ್ ಸಿಬಿ ವಿರುದ್ಧ. ನಾಯಕ ಫಾಫ್ ಡು ಪ್ಲೆಸಿಸ್, ರಜತ್ ಪಾಟಿದಾರ್ ಮತ್ತು ದಿನೇಶ್ ಕಾರ್ತಿಕ್ ಅರ್ಧಶತಕ ಮಾಡಿ 11ನೇ ಬಾರಿಗೆ ಮೊದಲು ಬ್ಯಾಟಿಂಗ್ ಮಾಡುವ ವೇಳೆ ಒಂದು ತಂಡದ ಮೂವರು ಆಟಗಾರರು ಅರ್ಧಶತಕದ ಇನ್ನಿಂಗ್ಸ್ ಆಡಿದ ದಾಖಲೆ ಮಾಡಿದ್ದಾರೆ.

Tags: RCB witnessed the unwanted record!
ShareTweetSendShare
Join us on:

Related Posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

by admin
June 8, 2026
0

ನಿಜ.. ಇದು ಗೊತ್ತಿರುವ ವಿಚಾರವೇ. ಇಂಡಿಯನ್ ಪ್ರೀಮಿಯರ್ ಲೀಗ್ ಅಂದ್ರೆ ನೋಡುವುದಕ್ಕೆ ಮಾತ್ರ ಕ್ರಿಕೆಟ್ ಆಟ. ಆದ್ರೆ ಚೆಲ್ಲಾಟವಾಡುತ್ತಿರುವುದು ಬರೀ ದುಡ್ಡು... ದುಡ್ಡು..ದುಡ್ಡು..! ಮೈದಾನ ಕ್ಲೀನ್ ಮಾಡುವ...

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

by Shwetha
June 8, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿರುವ ಮುಂಬರುವ ಟಿ20 ಸರಣಿಯ ತಂಡದ ಪಟ್ಟಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ದೊಡ್ಡ ಆಘಾತ ನೀಡಿದೆ. ಆರ್ ಸಿಬಿ ತಂಡದ...

ಟೀಮ್ ಇಂಡಿಯಾ ಪ್ರವೇಶಿಸಿದ ಎಐ ಬಾಲಕ..!

ಟೀಮ್ ಇಂಡಿಯಾ ಪ್ರವೇಶಿಸಿದ ಎಐ ಬಾಲಕ..!

by admin
June 7, 2026
0

ವೈಭವ್ ಸೂರ್ಯವಂಶಿ..! ಊಹಿಸಲು ಅಸಾಧ್ಯವಾಗಿರುವ ಪ್ರತಿಭೆ.. ಕಲ್ಪನೆಗೂ ನಿಲುಕದ ಸಾಮಥ್ರ್ಯ...ಶರವೇಗದ ಎಸೆತಗಳಿಗೆ ಕ್ಷಣಮಾತ್ರದಲ್ಲೇ ದಿಟ್ಟ ಉತ್ತರ ನೀಡುವ ಎದೆಗಾರಿಕೆ..ಬೌಲರ್ ಯಾರೇ ಇರಲಿ, ಮುನ್ನುಗ್ಗಿ ಹೊಡೆಯುವಂತಹ ಅಪ್ರತಿಮ ಧೈರ್ಯ.....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram