ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಪಿತೃ ಪಕ್ಷ ದಲ್ಲಿ ತರ್ಪಣಾದಿಗಳ ಮಹತ್ವ ತಿಳಿಯಲು ಈ ಸುದ್ದಿ ಓದಿ

ಗರುಡಪುರಾಣದಲ್ಲಿ ಭಗವಂತನು ನುಡಿಯುತ್ತಾನೆ: ‘ಯಾವನು ಪುತ್ ಎಂಬ ನರಕದಿಂದ ಪಿತೃಗಳನ್ನು ಪಾರುಮಾಡುತ್ತಾನೋ ಅವನೇ ಪುತ್ರ’. ಆದುದರಿಂದ ಮಗನು ಪಿತೃಗಳಿಗೆ ಶ್ರಾದ್ಧ, ತರ್ಪಣ ಹಾಗೂ ದಾನಗಳನ್ನು ಮಾಡಿ ತಮ್ಮ ಋಣ ತೀರಿಸಲೇಬೇಕು.

Naveen Kumar B C by Naveen Kumar B C
September 16, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

 

ಪಿತೃ ಪಕ್ಷ ದಲ್ಲಿ ತರ್ಪಣಾದಿಗಳ ಮಹತ್ವ ತಿಳಿಯಲು ಈ ಸುದ್ದಿ ಓದಿ

Related posts

ತಾಳಿಯ ಮಹತ್ವವೇನು..? ಮಾಂಗಲ್ಯಂ ತಂತುನಾನೇನ ಮಮ ಜೀವನ ಹೇತುನಾ |

ತಾಳಿಯ ಮಹತ್ವವೇನು..? ಮಾಂಗಲ್ಯಂ ತಂತುನಾನೇನ ಮಮ ಜೀವನ ಹೇತುನಾ |

December 7, 2025
ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

December 7, 2025

 

ಗರುಡಪುರಾಣದಲ್ಲಿ ಭಗವಂತನು ನುಡಿಯುತ್ತಾನೆ: ‘ಯಾವನು ಪುತ್ ಎಂಬ ನರಕದಿಂದ ಪಿತೃಗಳನ್ನು ಪಾರುಮಾಡುತ್ತಾನೋ ಅವನೇ ಪುತ್ರ’. ಆದುದರಿಂದ ಮಗನು ಪಿತೃಗಳಿಗೆ ಶ್ರಾದ್ಧ, ತರ್ಪಣ ಹಾಗೂ ದಾನಗಳನ್ನು ಮಾಡಿ ತಮ್ಮ ಋಣ ತೀರಿಸಲೇಬೇಕು.

ಕಾಲ ಇಂಥ ವಿಶೇಷ ಕರ್ತವ್ಯವನ್ನು ಪಾಲಿಸಬೇಕಾದ ಸಂದರ್ಭದಲ್ಲಿ ಗಮನಿಸಬೇಕಾದ ಅಂಶ ಕಾಲ.

ಯಾವ ಕಾಲದಲ್ಲಿ ಪಿತೃಗಳಿಗೆ ಸದ್ಗತಿ ನೀಡುವ ಕಾರ್ಯಗಳನ್ನು ಮಾಡಬೇಕು?
ಸಾಮಾನ್ಯವಾಗಿ ವಾರ್ಷಿಕ ಶ್ರಾದ್ದ ಅಂದರೆ ಮೃತರ ಶ್ರಾದ್ಧವನ್ನು ಅವರ ಮೃತಮಾಸದ ಆ ತಿಥಿಯಂದು ಪಿಂಡಗಳನ್ನು ಸಮರ್ಪಿಸಿ ಆಚರಿಸುತ್ತಾರೆ. ಆದರೆ ಅಂಥ ಸಮಯದಲ್ಲಿ ಶ್ರಾದ್ಧ ಮಾಡುವವರು ಪಿತೃ, ಪಿತಾಮಹ, ಪ್ರಪಿತಾಮಹ ಅಂದರೆ ತಂದೆ, ಅಜ್ಜ ಹಾಗೂ ಮುತ್ತಜ್ಜನಿಗೆ ಅಥವಾ ತಾಯಿ, ಅಜ್ಜಿ ಹಾಗೂ ಮುತ್ತಜ್ಜಿಗೆ ಪಿಂಡಾದಿಗಳನ್ನಿಟ್ಟು ಶ್ರಾದ್ಧ ಮಾಡುತ್ತಾರೆ. ಆದರೆ ಭಾದ್ರಪದಮಾಸದ ಕೃಷ್ಣಪಕ್ಷದಲ್ಲಿ ಮಾತ್ರ ಕುಟುಂಬದಲ್ಲಿ ಮೃತರಾದ ಪ್ರತಿಯೊಬ್ಬರಿಗೂ ಪಿಂಡವನ್ನು ತರ್ಪಣಗಳನ್ನು ಕೊಡತ್ತಾರೆ.. ಕಾರಣ ಮಾಸಗಳಲ್ಲಿ ಅತ್ಯಂತ ಭದ್ರಮಾಸ ಎಂದು ಕರೆಯಲ್ಪಡುವುದು ಈ ಭಾದ್ರಪದ.
ಅದರಲ್ಲಿಯೂ ಕೃಷ್ಣಪಕ್ಷ ಪ್ರಾರಂಭಗೊಳ್ಳುವುದು ಸಾಮಾನ್ಯವಾಗಿ ಉತ್ತರಭಾದ್ರಾ ನಕ್ಷತ್ರದಿಂದ. ಅಂದರೆ ಮನುಷ್ಯಜನ್ಮ ಮುಗಿಸಿದ ಉತ್ತರದಲ್ಲಿ ಆ ಆತ್ಮಕ್ಕೆ ಶಾಶ್ವತ ಭದ್ರಸ್ಥಾನವನ್ನು ಪಿತೃಲೋಕದಲ್ಲಿ ಸ್ಥಾಪಿಸಲು ಹಾಗೂ ಅವರಿಗೆ ತರ್ಪಣಾದಿಗಳನ್ನು ಕೊಟ್ಟು ಶುಭವನ್ನು ಪಡೆಯಲು ಈ ಪಕ್ಷ ಸೂಕ್ತ ಸಮಯ. ವರ್ಷಕ್ಕೊಮ್ಮೆ ಏಕೆ ಎಂಬುದು ಸಾಮಾನ್ಯರ ಅನುಮಾನ. ಶಾಸಗಳ ಪ್ರಕಾರ ಭೂಲೋಕದಲ್ಲಿ ವಾಸ ಮಾಡುವ ನಮ್ಮ ಒಂದು ವರ್ಷ ಪಿತೃಲೋಕದವರಿಗೆ ಒಂದು ದಿವಸ. ಹೀಗಾಗಿ ವರ್ಷಕ್ಕೊಮ್ಮೆ ಪಿತೃಪಕ್ಷದಲ್ಲಿ ಪೂರ್ವಿಕರನ್ನು ಆರಾಸಿದರೆ ಪ್ರತಿದಿನ ಪಿತೃಗಳನ್ನು ಆರಾಸಿದಂತೆ. ಇನ್ನು ಭಾದ್ರಪದ ಮಾಸದ ಕೃಷ್ಣಪಕ್ಷದಲ್ಲಿಯೇ ಏಕೆ? ‘ನಿರ್ಣಯಸಿಂಧು’ ಗ್ರಂಥದಲ್ಲಿ ತಿಳಿಸಿದಂತೆ ‘ಆಷಾಢಮಾಸದ ಹುಣ್ಣಿಮೆಯ ನಂತರ ಐದನೆಯ ಪಕ್ಷದಲ್ಲಿ ಪಿತೃಗಳು ಪ್ರತಿದಿನ ಅನ್ನ ಹಾಗೂ ನೀರನ್ನು ಬಯಸುತ್ತಾರೆ.’
ಇಲ್ಲಿ ಪಕ್ಷ ಎಂದರೆ ೧೫ ತಿಥಿಗಳು. ಅಲ್ಲಿಗೆ ಆಷಾಢಮಾಸದ ಹುಣ್ಣಿಮೆಯ ನಂತರ ಐದನೆಯ ಪಕ್ಷ ಈ ಭಾದ್ರಪದ ಕೃಷ್ಣಪಕ್ಷ. ಆದುದರಿಂದ ಈ ಪಕ್ಷವನ್ನು ಪಿತೃಪಕ್ಷ ಎಂದು ಕರೆದಿದ್ದಾರೆ. ಆದುದರಿಂದ ಪಿತೃಗಳನ್ನು ತೃಪ್ತಿಪಡಿಸಲು ಅವರು ಬಯಸುವ ಅನ್ನವನ್ನು ಪಿಂಡಗಳ ಸಮರ್ಪಣೆ ಮೂಲಕ ಹಾಗೂ ಅವರು ಬಯಸುವ ನೀರನ್ನು ತರ್ಪಣಗಳ ಮೂಲಕ ನೀಡಿ ಪಿತೃಗಳ ಆಶೀರ್ವಾದಕ್ಕೆ ಪಾತ್ರರಾಗಬೇಕು.

Tags: #astrologyPitru PakshaTarpana
ShareTweetSendShare
Join us on:

Related Posts

ತಾಳಿಯ ಮಹತ್ವವೇನು..? ಮಾಂಗಲ್ಯಂ ತಂತುನಾನೇನ ಮಮ ಜೀವನ ಹೇತುನಾ |

ತಾಳಿಯ ಮಹತ್ವವೇನು..? ಮಾಂಗಲ್ಯಂ ತಂತುನಾನೇನ ಮಮ ಜೀವನ ಹೇತುನಾ |

by admin
December 7, 2025
0

ತಾಳಿಯ ಮಹತ್ವವೇನು..? ಮಾಂಗಲ್ಯಂ ತಂತುನಾನೇನ ಮಮ ಜೀವನ ಹೇತುನಾ | ಒಮ್ಮೆ ಓದಿ ಸನಾತನ ಧರ್ಮದಲ್ಲಿ ಮದುವೆಗೆ ಒಂದು ಮಹತ್ವ ಸ್ಥಾನವಿದೆ, ಯಾರಿಗವರೇ ಮದುವೆಯನ್ನು ಮಾಡಿಕೊಳ್ಳುವ ಹಾಗಿಲ್ಲ....

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

by Shwetha
December 7, 2025
0

ರಾಜ್ಯದ ರಾಜಕೀಯ ವಲಯದಲ್ಲಿ ಈಗ ಕೈಗಡಿಯಾರದ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಕಾರ್ಟಿಯರ್ ವಾಚ್ ವಿಷಯದಲ್ಲಿ ಕಾಂಗ್ರೆಸ್ ಮತ್ತು BJP ನಡುವೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಈ...

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

by Shwetha
December 7, 2025
0

ವಾಷಿಂಗ್ಟನ್ ಡಿ.ಸಿಯ ಪ್ರಸಿದ್ಧ ಕೆನಡಿ ಸೆಂಟರ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಚೊಚ್ಚಲ ಫಿಫಾ ಶಾಂತಿ ಪ್ರಶಸ್ತಿ (FIFA Peace Award)...

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

by Shwetha
December 7, 2025
0

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಅವರು INDIA ಮೈತ್ರಿಕೂಟದ ಪ್ರಸ್ತುತ ಸ್ಥಿತಿಯನ್ನು ಗಂಭೀರವಾಗಿ ಟೀಕಿಸಿದ್ದಾರೆ. HT ಲೀಡರ್‌ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿಕೂಟದ ಒಳರಾಜಕೀಯ, ಪರಸ್ಪರ...

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

by Shwetha
December 7, 2025
0

IndiGo ಬಿಕ್ಕಟ್ಟಿನ ಪರಿಣಾಮವಾಗಿ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಆಕಸ್ಮಿಕವಾಗಿ ಟಿಕೆಟ್ ದರಗಳು ಆಕಾಶಕ್ಕೆ ಏರಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತುರ್ತು ಕ್ರಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram