Wednesday, March 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಿಯಾ ಚಕ್ರವರ್ತಿಗೆ ‘ದ್ರೌಪದಿ’ಯಾಗೋ ಬಂಪರ್ ಆಫರ್…?

Namratha Rao by Namratha Rao
June 10, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ರಿಯಾ ಚಕ್ರವರ್ತಿಗೆ ‘ದ್ರೌಪದಿ’ಯಾಗೋ ಬಂಪರ್ ಆಫರ್…?

ಬಾಲಿವುಡ್ ನಟಿ ಹಾಗೂ ದಿವಂಗತ ನಟ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಸದ್ಯ ಸುಶಾಂತ್ ಸಾವಿನ ನಂತರ , ಡ್ರಗ್ ಕೇಸ್ ನಲ್ಲಿ ಜೈಲು ಸೇರಿ ಹೊರಬಂದ ನಂತರ , ಮನೆಯಲ್ಲಿಯೇ ಇದ್ದಾರೆ.. ಹೆಚ್ಚಾಗಿ ಯಾವುದೇ ಸಿನಿಮಾಗಳ ಆಫರ್ ಗಳು ಅವರ ಕೈಸೇರುತ್ತಿಲ್ಲ..

Related posts

Astrology , jyotishya

Astrology : ಚಾಂದ್ರಮಾನ ಯುಗಾದಿ 22-03-2023 ಬುಧವಾರ

March 22, 2023
D K Shivakumar

Karnataka Election 2023 : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ: ಡಿ ಕೆ ಶಿವಕುಮಾರ್….

March 22, 2023

ಇನ್ನೂವರೆಗೂ ಡ್ರಗ್ ಕೇಸ್ ನಲ್ಲಿ ವಿಚಾರಣೆ ಎದುರಿಸುತ್ತಲೇ ಇದ್ದಾರೆ.. ಈ ನಡುವೆ ರಿಯಾಗೆ ಒಂದು ಬಿಗ್ ಆಫರ್ ಸಿಕ್ಕಿದೆ ಎನ್ನಲಾಗ್ತಿದೆ.. ಪೌರಾಣಿಕ ಸಿನಿಮಾದಲ್ಲಿ ನಟಿಸಲು ಅವಕಾಶ ಒದಗಿ ಬಂದಿದೆ ಎನ್ನುವ ಸುದ್ದಿ ವೈರಲ್ ಆಗಿದೆ. ಮಹಾಭಾರತದ ಕಥೆಯಾಧಾರಿತ ಪೌರಾಣಿಕ ಸಿನಿಮಾದಲ್ಲಿ ದ್ರೌಪದಿ ಪಾತ್ರದ  ಆಫರ್ ರಿಯಾಗೆ  ಒಲಿದುಬಂದಿದೆ ಎನ್ನಲಾಗಿದೆ.

ಅಂದ್ಹಾಗೆ ಇತ್ತೀಚೆಗೆ ಭಾರತದ  ಮೋಸ್ಟ್ ಡಿಸೈರೆಬೆಲ್ ವುಮೆನ್ ಆಗಿ ರಿಯಾ ಹೊರಹೊಮ್ಮಿದ್ದಾರೆ.. ಇದರ ಬೆನ್ನಲ್ಲೇ ಇಂತಹದೊಂದು ಆಫರ್ ಸಿಕ್ಕಿದೆ ಎನ್ನಲಾಗ್ತಿದೆ.  ಇನ್ನು ರಿಯಾ ಸದ್ಯ ಅಮಿತಾಬ್ ಮತ್ತು ಇಮ್ರಾನ್ ಹಶ್ಮಿ ಜೊತೆ ನಟಿಸಿದ್ದ ಚೆಹ್ರೆ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು, ಲಾಕ್ ಡೌನ್ ಮುಗಿದ ನಂತರ ಸಿನಿಮಾ ಮಂದಿರಗಳು ಮತ್ತೆ ಓಪನ್ ಆದ ಬಳಿಕ ಸಿನಿಮಾ ರಿಲೀಸ್ ಆಗಲಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: Bollywooddroupadihistorical filmmahabharathareaha chakraborthisushanth singh
ShareTweetSendShare
Join us on:

Related Posts

Astrology , jyotishya

Astrology : ಚಾಂದ್ರಮಾನ ಯುಗಾದಿ 22-03-2023 ಬುಧವಾರ

by Namratha Rao
March 22, 2023
0

Astrology : ಚಾಂದ್ರಮಾನ ಯುಗಾದಿ 22-03-2023 ಬುಧವಾರ ಶೋಭಕೃತ್ ನಾಮ ಸಂವತ್ಸರ ಆರಂಭ ಹಳೆಯ ಮತ್ತು ಹೊಸ ವರ್ಷಗಳನ್ನು ಜೋಡಿಸುವ ಸುವರ್ಣಸೇತುವೆ, ಯುಗಾದಿ. ಫಾಲ್ಗುಣ ಕೃಷ್ಣಪಕ್ಷ ಅಮಾವಾಸ್ಯೆಯ...

D K Shivakumar

Karnataka Election 2023 : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ: ಡಿ ಕೆ ಶಿವಕುಮಾರ್….

by Naveen Kumar B C
March 22, 2023
0

Karnataka Election 2023 : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ: ಡಿ ಕೆ ಶಿವಕುಮಾರ್…. ಕರ್ನಾಟಕ ವಿಧಾನಸಭಾ ಚುನಾವಣೆಗೆ ನಿಲ್ಲುವ  ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ...

Astrology

Ugadi : ಯುಗಾದಿ ಹಬ್ಬಕ್ಕೆ ಈ ಸಿಂಹ ರಾಶಿಯವರು ಜೀವನದಲ್ಲಿ ಸಿಂಹ ಗರ್ಜನೆಯತಂಹ ಅದೃಷ್ಟದ ದಿನಗಳು ಪಡೆಯಲಿದ್ದಾರೆ

by Namratha Rao
March 22, 2023
0

Ugadi : ಯುಗಾದಿ ಹಬ್ಬಕ್ಕೆ ಈ ಸಿಂಹ ರಾಶಿಯವರು ಜೀವನದಲ್ಲಿ ಸಿಂಹ ಗರ್ಜನೆಯತಂಹ ಅದೃಷ್ಟದ ದಿನಗಳು ಪಡೆಯಲಿದ್ದಾರೆ ಮಾರ್ಚ್ 22 ರಂದು ಯುಗಾದಿ. ಬಿಡಿಸಿ ಹೇಳಿದರೆ ಯುಗದ...

Delhi Earthquake

Delhi Earthquake : ರಾಷ್ಟ್ರ ರಾಜಧಾನಿಯಲ್ಲಿ ಕಂಪಿಸಿದ ಭೂಮಿ ; ನಡುಗಿದ ಉತ್ತರ ಭಾರತ…   

by Naveen Kumar B C
March 22, 2023
0

Delhi Earthquake :  ರಾಷ್ಟ್ರ ರಾಜಧಾನಿಯಲ್ಲಿ ಕಂಪಿಸಿದ ಭೂಮಿ ; ನಡುಗಿದ ಉತ್ತರ ಭಾರತ… ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂಕಂಪ ಸಂಭವಿಸಿದ್ದು ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದ...

Siddaramaiah

PUC, ಪದವಿ ವಿದ್ಯಾರ್ಥಿಗಳಿಗೆ  ಉಚಿತ ಶಿಕ್ಷಣ ; ಪುನರುಚ್ಚರಿಸಿದ ಸಿ ಎಂ ಬೊಮ್ಮಾಯಿ… 

by Naveen Kumar B C
March 22, 2023
0

PUC, ಪದವಿ ವಿದ್ಯಾರ್ಥಿಗಳಿಗೆ  ಉಚಿತ ಶಿಕ್ಷಣ ; ಪುನರುಚ್ಚರಿಸಿದ ಸಿ ಎಂ ಬೊಮ್ಮಾಯಿ… ರಾಜ್ಯದಲ್ಲಿ ಈ ಸಾಲಿನಿಂದ ಪಿಯುಸಿಯಿಂದ ಪದವಿವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ, ದುಡಿಯುವ 30...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology , jyotishya

Astrology : ಚಾಂದ್ರಮಾನ ಯುಗಾದಿ 22-03-2023 ಬುಧವಾರ

March 22, 2023
D K Shivakumar

Karnataka Election 2023 : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ: ಡಿ ಕೆ ಶಿವಕುಮಾರ್….

March 22, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram