Wednesday, December 6, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

REAL ME ಹೊಸ ಸ್ಮಾರ್ಟ್ ಫೋನ್ ರಿಲೀಸ್ ಆಗೋದು ಯಾವಾಗ ಗೊತ್ತಾ..?

Namratha Rao by Namratha Rao
March 28, 2021
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

REAL ME ಹೊಸ ಸ್ಮಾರ್ಟ್ ಫೋನ್ ರಿಲೀಸ್ ಆಗೋದು ಯಾವಾಗ ಗೊತ್ತಾ..?

ರಿಯಲ್ ಮಿ ಹೊಸ ಸ್ಮಾರ್ಟ್ ಫೋನ್ ಆಗಿರುವ REAL ME GT ನಿಯೋ ಮಾರುಕಟ್ಟೆಗೆ ಶೀಘ್ರವೇ ಎಂಟ್ರಿಯಾಗಲಿದೆ. ಮಾರ್ಚ್ 31 ಕ್ಕೆ ಹೊಸ ಸ್ಮಾರ್ಟ್ ಫೋನ್ ರಿಲೀಸ್ ಆಗಲಿದೆ. REAL ME GT ನಿಯೋ ಆಕರ್ಷಕ ಫೀಚರ್ ಗಳೊಂದಿಗೆ ಆಕರ್ಷಕ ಲುಕ್ ನಲ್ಲಿ ಕೈಗೆಟುಕುವ ಬೆಲೆಯಲ್ಲಿ ಈ ಮೊಬೈಲ್ ಗ್ರಾಹಕರಿಗೆ ಲಭ್ಯವಾಗಲಿದೆ.

Related posts

ಮತ್ತೆ 75 ಲಕ್ಷಕ್ಕೂ ಅಧಿಕ ವಾಟ್ಸಾಪ್ ಬ್ಯಾನ್

ಮತ್ತೆ 75 ಲಕ್ಷಕ್ಕೂ ಅಧಿಕ ವಾಟ್ಸಾಪ್ ಬ್ಯಾನ್

December 5, 2023
ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

December 3, 2023

ರಿಯಲ್ಮಿ ಈ ತಿಂಗಳ ಆರಂಭದಲ್ಲಿ ಚೀನಾದಲ್ಲಿ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಈಗ ಕಂಪನಿಯು ಈ ಫೋನ್ ನ ಲೈಟ್ ರೂಪಾಂತರವನ್ನು ಬಿಡುಗಡೆ ಮಾಡಲಿದ್ದು, ಇದನ್ನು ರಿಯಲ್ ಮಿ ಜಿಟಿ ನಿಯೋ ಎಂದು ಹೆಸರಿಸಿದೆ.

ಈ ಫೋನ್ 120Hz ರಿಫ್ರೆಶ್ ದರದೊಂದಿಗೆ ಡಿಸ್ ಪ್ಲೇ ಹೊಂದಿರಲಿದೆ. ಕಂಪನಿಯು ಈ ಫೋನ್ ನಲ್ಲಿ ಗೊರಿಲ್ಲಾ ಗ್ಲಾಸ್ 5ರ ರಕ್ಷಣೆಯನ್ನು ನೀಡಲಿದೆ ಎನ್ನಲಾಗಿದೆ.

ಫೀಚರ್ಸ್

ಕ್ಯಾಮೆರಾದ ಮೊದಲ ಬ್ಯಾಕ್ ಕ್ಯಾಮೆರಾ 64 ಮೆಗಾಪಿಕ್ಸೆಲ್
2ನೇ ಬ್ಯಾಕ್ ಕ್ಯಾಮೆರಾ 8 ಮೆಗಾಪಿಕ್ಸೆಲ್
3ನೇ ಬ್ಯಾಕ್ ಕ್ಯಾಮೆರಾ 2 ಮೆಗಾಪಿಕ್ಸೆಲ್
16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ
4,500 mAh ಬ್ಯಾಟರಿ, 65W ಚಾರ್ಜಿಂಗ್ ಕ್ಯಪಾಸಿಟಿ

ಎಚ್ಚರ – ಅಮೆಜಾನ್ ನಿಂದ ಉಚಿತ ಉಡುಗೊರೆ ಎಂದು ವಾಟ್ಸಾಪ್ ನಲ್ಲಿ ವೈರಲ್ ಆಗುತ್ತಿದೆ ಫೇಕ್ ನ್ಯೂಸ್ ‌

Tags: Mobilephonesreal me
ShareTweetSendShare
Join us on:

Related Posts

ಮತ್ತೆ 75 ಲಕ್ಷಕ್ಕೂ ಅಧಿಕ ವಾಟ್ಸಾಪ್ ಬ್ಯಾನ್

ಮತ್ತೆ 75 ಲಕ್ಷಕ್ಕೂ ಅಧಿಕ ವಾಟ್ಸಾಪ್ ಬ್ಯಾನ್

by Honnappa Lakkammanavar
December 5, 2023
0

ಮತ್ತೆ ದೇಶದಲ್ಲಿನ 75 ಲಕ್ಷಕ್ಕೂ ಅಧಿಕ ವಾಟ್ಸಾಪ್ ಗಳನ್ನು ಬ್ಯಾನ್ ಮಾಡಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ...

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

ದೇಶಕ್ಕೆ ಮೋದಿಯೇ ಗ್ಯಾರಂಟಿ!!

ದೇಶಕ್ಕೆ ಮೋದಿಯೇ ಗ್ಯಾರಂಟಿ!!

by Honnappa Lakkammanavar
December 3, 2023
0

ನವದೆಹಲಿ: ದೇಶದ ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗ್ಗತ್ತಿದೆ. ಹೀಗಾಗಿ ಮತ್ತೆ ಪ್ರಧಾನಿ ಮೋದಿ ಅವರು ಟ್ರೆಂಡ್ ಆಗುತ್ತಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ,...

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

by Honnappa Lakkammanavar
November 30, 2023
0

ನವದೆಹಲಿ: ಮಿಜೋರಾಂನಲ್ಲಿ ಮೊದಲ ಹಂತದಲ್ಲಿ ಎಲ್ಲ 40 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಸದ್ಯ ಸಮೀಕ್ಷೆ ಹೊರ ಬಿದ್ದಿದ್ದು, ಪ್ರಾದೇಶಿಕ ಪಕ್ಷಗಳು ಮುಂದಿವೆ ಎನ್ನಲಾಗುತ್ತಿದೆ. ನ. 7ರಂದು ನಡೆದ...

ಸ್ತ್ರೀಶಾಪ ನಿವಾರಣೆ ಮಾಡಿಕೊಳ್ಳುವುದು ಹೇಗೆ? ಸ್ತ್ರೀಶಾಪವಿದ್ದರೆ ಸಂಕಷ್ಟ ತಪ್ಪಿದ್ದಲ್ಲ

ಸ್ತ್ರೀಶಾಪ ನಿವಾರಣೆ ಮಾಡಿಕೊಳ್ಳುವುದು ಹೇಗೆ? ಸ್ತ್ರೀಶಾಪವಿದ್ದರೆ ಸಂಕಷ್ಟ ತಪ್ಪಿದ್ದಲ್ಲ

by admin
November 27, 2023
0

ಸ್ತ್ರೀಶಾಪ ನಿವಾರಣೆ ಮಾಡಿಕೊಳ್ಳುವುದು ಹೇಗೆ? ಸ್ತ್ರೀಶಾಪವಿದ್ದರೆ ಸಂಕಷ್ಟ ತಪ್ಪಿದ್ದಲ್ಲ ಸ್ತ್ರೀ ಶಾಪ ಎಂದರೇನು? ಒಬ್ಬ ವ್ಯಕ್ತಿಗೆ ಸ್ತ್ರೀ ಶಾಪವಿದ್ದರೆ ಏನೆಲ್ಲಾ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ? ಸ್ತ್ರೀ ಶಾಪ ನಿವಾರಣೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

December 5, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram