ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶತ್ರು ಮತ್ತು ಅವನು ಕೊಡುವ ಸಮಸ್ಯೆಯನ್ನು ಸರ್ವನಾಶವಾಗಲು ಕೇರಳಿಯ ತಾಂತ್ರಿಕ ಈ ಬೀಜ ಮಂತ್ರವನ್ನು ಪಠಣೆ ಮಾಡಿ

Mahesh M Dhandu by Mahesh M Dhandu
December 22, 2021
in Astrology, Newsbeat, ಜ್ಯೋತಿಷ್ಯ
mantra saaksha tv
Share on FacebookShare on TwitterShare on WhatsappShare on Telegram

ಶತ್ರು ಮತ್ತು ಅವನು ಕೊಡುವ ಸಮಸ್ಯೆಯನ್ನು ಸರ್ವನಾಶವಾಗಲು ಕೇರಳಿಯ ತಾಂತ್ರಿಕ ಈ ಬೀಜ ಮಂತ್ರವನ್ನು ಪಠಣೆ ಮಾಡಿ mantra saaksha tv

ಕೆಲವರ ಮನೆಯಲ್ಲಿ ಮತ್ತು ಕೇಲಸದಲ್ಲಿ ಅಂದ್ರೆ ಕೆಲವರಿಗೆ ಶತ್ರುಗಳು ಹೆಚ್ಚಾಗಿ ಇರುತ್ತಾರೆ ಹಾಗೆಯೆ ಅವರು ಏನೇ ಮಾಡಿದರೂ ಕೂಡ ಅವರನ್ನು ನೋಡಿ ಕೆಲವೊಬ್ಬರು ಸಹಿಸಿಕೊಳ್ಳುವುದಿಲ್ಲ ಹಾಗಾಗಿ ಅವರ ಏಳಿಗೆಯನ್ನು ಸಹಿಸದ ಕೆಲವರು ಮಾಟ ಮಂತ್ರದ ಮೊರೆ ಹೋಗುತ್ತಾರೆ.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹೌದು ಈ ರೀತಿ ಮಾಟ ಮಂತ್ರ ಮಾಡಿಸಿದರೆ ಕೆಲವರಿಗೆ ಹಲವಾರು ಕಷ್ಟಗಳು ಎದುರಾಗುತ್ತವೆ. ಹೀಗೆ ನಿಮಗೂ ಕೂಡ ನಮಗೆ ಯಾರಾದರೂ ಮಾಟ ಮಾಡಿಸಿದ್ದರಾ ಎನ್ನುವ ಅನುಮಾನ ನಿಮ್ಮ ಮನಸಲ್ಲಿ ಇದ್ದರೆ ಈ ರೀತಿ ಯಾಗಿ ಪರಿಶೀಲನೆ ಮಾಡಿಕೊಳ್ಳಿ ಅದು ಹೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಂದಿನ ಲೇಖನದಲ್ಲಿ ತಿಳಿಸಿಕೊಡುತ್ತೇನೆ ಸ್ನೇಹಿತರೆ

ಒಂದು ವೇಳೆ ಶತ್ರುಗಳು ನೀವು ಯಾವುದೇ ಕೆಲಸವನ್ನು ಮಾಡಲು ಹೊರಟಾಗ ತೊಂದರೆಯನ್ನು ನೀಡುತ್ತಿದ್ದು ಮತ್ತು ನಿಮ್ಮ ಕೆಲವೊಂದು ವಸ್ತುಗಳನ್ನು ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದರೆ ಈ ವಿಶೇಷವಾದ ಮಂತ್ರವನ್ನು ಶುಕ್ರವಾರ ಅಥವಾ ಭಾನುವಾರ ರಾತ್ರಿಯ ಸಮಯದಲ್ಲಿ ಈ ಮಂತ್ರವನ್ನು ಜಪಿಸಿದರೆ ಈ ಎಲ್ಲಾ ತೊಂದರೆಗಳಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ಮಂತ್ರವನ್ನು ಕೇವಲ 21 ಬಾರಿ ನಿರ್ಜನ ಪ್ರದೇಶದಲ್ಲಿ ಕುಳಿತುಕೊಂಡು ರಾತ್ರಿಯ ಸಮಯದಲ್ಲಿ ಜಪಿಸಿದರೆ ಸಾಕು ನಿಮ್ಮ ಶತ್ರು ನಿಮಗೆ ಕಾಟ ಕೊಡುವುದನ್ನು ನಿಲ್ಲಿಸಿ ಬಿಡುತ್ತಾನೆ. ಈ ಮಂತ್ರವನ್ನು ಜಪಿಸಬೇಕು

ಈ ಮಂತ್ರವನ್ನು ಜಪಿಸಿದ ನಂತರ ಕೆಲವೇ ದಿನಗಳಲ್ಲಿ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುತ್ತಾನೆ ಹಾಗೂ ಅವರಿಂದ ಯಾವುದೇ ರೀತಿಯ ಸಂಕಷ್ಟಗಳು ಬರುವುದಿಲ್ಲ.

mantra saaksha tv
ಮನೆಯಲ್ಲಿ ಮಾಟ ಮಂತ್ರದ ಪ್ರಯೋಗ ಆಗಿದೆ ಅನ್ನೋ ಒಂದು ಸಂಶಯ ನಿಮ್ಮನ್ನು ಕಾಡುತ್ತಾ ಇದ್ದರೆ ಅಥವಾ ನಿಮ್ಮ ಮನೆಯಲ್ಲಿ ಎಲ್ಲ ವಿಚಾರಗಳಲ್ಲಿಯೂ ಕೂಡ ಯಾವುದಾದರೂ ಏರುಪೇರುಗಳು ತೊಂದರೆಗಳೇ ಎದುರಾಗುತ್ತಿದೆ ಅನ್ನುವುದಾದರೆ. ಇದಕ್ಕೆಲ್ಲ ಕಾರಣ ಯಾವುದೋ ಕೆಟ್ಟ ಶಕ್ತಿ ಅಂತ ನಿಮ್ಮಲ್ಲಿ ಭಾವನೆ ಉಂಟಾಗಿದ್ದರೆ, ಅದಕ್ಕೆ ನೀವು ಪರಿಹಾರಗಳನ್ನು ಮಾಡಿಕೊಳ್ಳಲು ಮುಂದಾಗಿ.

ಹೌದು ಮನೆಯಲ್ಲಿ ಕೆಟ್ಟ ಶಕ್ತಿಯ ಪ್ರಭಾವ ಆಗುತ್ತಿದ್ದರೆ ಮನೆಯಲ್ಲಿ ಬರಿ ಕಿರಿಕಿರಿಗಳು ಉಂಟಾಗುತ್ತಿರುತ್ತದೆ ನಾವು ಒಂದು ಮಾಡುವುದಕ್ಕೆ ಹೋದರೆ ಆ ಒಂದು ಕೆಲಸ ನಮಗೆ ಬರೀ ತೊಂದರೆಗಳನ್ನೇ ಉಂಟುಮಾಡಿರುತ್ತದೆ, ಅಥವಾ ಕಷ್ಟದಲ್ಲಿ ಸಿಲುಕಿ ಹಾಕಿರುತ್ತದೆ. ಆದ ಕಾರಣ ಒಂದು ಕೆಟ್ಟ ಶಕ್ತಿಯ ಪ್ರಭಾವದಿಂದ ಪರಿಹಾರವನ್ನು ಪಡೆದುಕೊಳ್ಳಬೇಕು ಅಂದರೆ, ನಿಮ್ಮ ಮನೆಯಲ್ಲಿ ಈ ಒಂದು ಚಿಕ್ಕ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬನ್ನಿ.

ಹೌದು ಎಂತಹ ಕೆಟ್ಟ ಶಕ್ತಿಯೆ ಆಗಿರಲಿ ಆ ಒಂದು ಶಕ್ತಿಯನ್ನು ಅಟ್ಟಹಾಸ ಮಾಡಬೇಕೆಂದರೆ ನೀವು ಮನೆಯಲ್ಲಿ ಒಂದು ಪರಿಹಾರವನ್ನು ಮಾಡಲೇಬೇಕು.
ಈಗಿನ ಸಮಾಜದಲ್ಲಿ ಹಾಗೂ ಈಗಿನ ಪರಿಸ್ಥಿತಿಯಲ್ಲಿ ಶತ್ರುಗಳು ಪ್ರತಿಯೊಬ್ಬರಿಗೂ ಇದ್ದೇ ಇರುತ್ತಾರೆ, ನಮ್ಮ ಎದುರು ಚೆನ್ನಾಗಿದ್ದು, ಬೆನ್ನ ಹಿಂದೆ ಚಾಕು ಹಾಕುವವರು ಇರುತ್ತಾರೆ, ಶತ್ರುಗಳು ಮನೆಯಲ್ಲಾಗಲಿ, ಕೆಲಸ ಮಾಡುವ ಜಾಗದಲ್ಲಿ ಆಗಲಿ ಅಥವಾ ನಿಮ್ಮ ಮನೆ ಅಕ್ಕಪಕ್ಕದಲ್ಲಿ ಇರಲಿ, ಅವರಿಂದ ನಿಮಗೆ ಜೀವನವನ್ನು ಆರಾಮಾಗಿ ನಡೆಸಲು ಸಾಧ್ಯವಾಗುತ್ತಿಲ್ಲ ಎಂದರೆ ಸರಳವಾದ ಈ ಬೀಜ ಮಂತ್ರ ದಿಂದ ನಿಮಗಿರುವ ಶತ್ರುವನ್ನು ಉಚ್ಚಾಟನೆ ಮಾಡಬಹುದು.

mantra saaksha tv
ಒಂದು ವೇಳೆ ಶತ್ರುಗಳು ಎಷ್ಟೇ ಬಲಿಷ್ಠವಾಗಿದ್ದರೂ ಅಥವಾ ಎಷ್ಟೇ ಪ್ರಬಾವಶಾಲಿಯಾಗಿದ್ದರೂ ಅವರನ್ನು ನಿಮ್ಮ ಜೀವನದಿಂದ ಉಚ್ಚಾಟನೆ ಮಾಡಬಹುದು. ಶತ್ರುವನ್ನು ನಿಮ್ಮ ಜೀವನದಿಂದ ಉಚ್ಚಾಟನೆ ಮಾಡಬೇಕೆಂದರೆ ಮೊದಲಿಗೆ ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಅಂದರೆ 4 ಗಂಟೆಯಿಂದ 5 ಗಂಟೆಯ ಸಮಯದಲ್ಲಿ ಎದ್ದು ಸ್ನಾನವನ್ನು ಮಾಡಿ 10 ನಿಮಿಷಗಳ ಕಾಲ ಪ್ರಾಣಾಯಾಮವನ್ನು ಮಾಡಬೇಕು.

ಯಾವ ಕಾರಣಕ್ಕಾಗಿ ಪ್ರಾಣಾಯಾಮ ಮಾಡಬೇಕೆಂದರೆ ನಿಮ್ಮ ಮನಸ್ಸು ಪರಿಶುದ್ಧವಾಗಿ ಇರಲು ಹಾಗೂ ಹತೋಟಿಗೆ ಬರಲು ಪ್ರಾಣಾಯಾಮವನ್ನು ಮಾಡಬೇಕು. 10 ನಿಮಿಷಗಳ ಕಾಲ ಪ್ರಾಣಾಯಾಮವನ್ನು ಮಾಡಿದ ನಂತರ ನಿಮಗೆ ಯಾವ ವ್ಯಕ್ತಿಗಳಿಂದ ತೊಂದರೆಯಾಗುತ್ತಿದೆಯೋ ಆ ವ್ಯಕ್ತಿಗಳ ಅಥವಾ ಶತ್ರುವಿನ ಹೆಸರನ್ನು ಮನಸ್ಸಿನಲ್ಲಿ ಸ್ಮರಿಸಿಕೊಂಡು ಈ ಬೀಜ ಮಂತ್ರವನ್ನು ಜಪ ಮಾಡಬೇಕು.

ಕ್ರೀಂ ರೀಂ

ಈ ಮೇಲಿನ ಬೀಜ ಮಂತ್ರವನ್ನು 108 ಬಾರಿ ಪಠಣೆ ಮಾಡಿದ ನಂತರ ನಿಮ್ಮ ಇತ್ಯಾದಿ ಕೆಲಸಕಾರ್ಯಗಳಿಗೆ ಹೋಗಬಹುದು. ಈ ಬೀಜ ಮಂತ್ರವನ್ನು ಪಠಣೆ ಮಾಡುವುದರಿಂದ ನಿಮ್ಮ ಜೀವನದಿಂದ ನಿಮ್ಮ ಶತ್ರುವು ದೂರವಾಗುವುದಲ್ಲದೇ ಎಂದಿಗೂ ನಿಮ್ಮ ಹತ್ತಿರ ಸುಳಿಯುವುದಿಲ್ಲ.

ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ. ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: #Saaksha TVAstrologicalpredictionastrology-jyotishyaFacial Astrology
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram