ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೊರೊನಾ – ತಂದೆ , ತಾಯಿಯನ್ನ ಕಳೆದುಕೊಂಡ ಮಕ್ಕಳಿಗೆ ಪುನರ್ವಸತಿ ಕೇಂದ್ರ

Namratha Rao by Namratha Rao
May 17, 2021
in National, Newsbeat, ದೇಶ - ವಿದೇಶ
Covid 19 second wave
Share on FacebookShare on TwitterShare on WhatsappShare on Telegram

Related posts

ಸೋನಿಯಾ–ರಾಹುಲ್‌ಗೆ ಬಿಗ್ ರಿಲೀಫ್: ED ಆರೋಪಪಟ್ಟಿ ಪರಿಗಣನೆಗೆ ನ್ಯಾಯಾಲಯ ನಿರಾಕರಣೆ

ಸೋನಿಯಾ–ರಾಹುಲ್‌ಗೆ ಬಿಗ್ ರಿಲೀಫ್: ED ಆರೋಪಪಟ್ಟಿ ಪರಿಗಣನೆಗೆ ನ್ಯಾಯಾಲಯ ನಿರಾಕರಣೆ

December 17, 2025
IPL ಹರಾಜು ವಿದೇಶದಲ್ಲೇ ಏಕೆ? – BCCIಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

IPL ಹರಾಜು ವಿದೇಶದಲ್ಲೇ ಏಕೆ? – BCCIಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

December 17, 2025

ಕೊರೊನಾ – ತಂದೆ , ತಾಯಿಯನ್ನ ಕಳೆದುಕೊಂಡ ಮಕ್ಕಳಿಗೆ ಪುನರ್ವಸತಿ ಕೇಂದ್ರ

ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

ಅನೇಕ ಮಕ್ಕಳು ತಂದೆ ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ರೆ , ಇನ್ನೂ ಹಲವರು ಕುಟುಂಬಸ್ಥರು , ಆಪ್ತರು , ಸ್ನೇಹಿತರನ್ನ ಕಳೆದುಕೊಂಡಿದ್ದಾರೆ.. ಮತ್ತು ಹಲವು ಕುಟುಂಬಗಳ ಆಧಾರಸ್ಥಂಬವೆನಿಸಿಕೊಂಡಿದ್ದರು ಕೊರೊನಾಗೆ ಬಲಿಯಾಗಿದ್ದು, ಕುಟುಂಬಗಳು ದಿಚ್ಚು ತೋಚದ ಪರಿಸ್ಥಿತಿಗೆ ತಲುಪಿವೆ.. ಸಿನಿಮಾ ತಾರೆಯರು ಮೃತಪಟ್ಟಿದ್ದಾರೆ. ಸೆಲೆಬ್ರಿಟಿಗಳು ಸಹ ತಮ್ಮವರನ್ನ ಕಳೆದುಕೊಂಡಿದ್ದಾರೆ.. ಇನ್ನೂ ವಿಪರ್ಯಾಸವೆಂದ್ರೆ ಮದುವೆಗೆ ಇನ್ನು ಒಂದೆರೆಡು ದಿನಗಳಿರುವಾಗಲೇ ವರ ಅಥವ ವಧು ಮೃತಪಟ್ಟಿರುವ ಘಟನೆಗಳು , ಮದುವೆಯಾದ ವಾರ -10 ದಿನಗಳೊಳಗೇ ಗಂಡ ಅಥವ ಹೆಂಡತಿ ಸಾವನಪ್ಪಿರುವುದು ಇಂತಹ ಮನಕಲುಕುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ..

ಈ ನಡುವೆ  ಕೋವಿಡ್‌ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರ  ಕಾರ್ಯವಿಧಾನವನ್ನು ರೂಪಿಸಿದೆ . ಈ ಬಗ್ಗೆ  ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ತಿಳಿಸಿದೆ. ಕೋವಿಡ್‌ನಿಂದಾಗಿ ಹೆತ್ತವರನ್ನು ಕಳೆದುಕೊಂಡಿರುವ ಮಕ್ಕಳನ್ನು ದತ್ತು ಪಡೆದುಕೊಳ್ಳುವ ಕುರಿತಾದ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದನ್ನು ಗಮನಿಸಿದ WCD ಸಾರ್ವಜನಿಕವಾಗಿ ಈ ನೋಟಿಸ್‌ ಪ್ರಕಟಿಸಿದೆ.

ಈ ರೀತಿ ಕಾನೂನು ನಿಬಂಧನೆಗಳ ವಿರುದ್ಧವಾಗಿ ಮಕ್ಕಳನ್ನು ದತ್ತು ಪಡೆಯಬಾರದು. ಸರ್ಕಾರವು ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಪುನರ್ವಸತಿಗೆ ಸಂಬಂಧಿಸಿದಂತೆ ಕಾರ್ಯವಿಧಾನಗಳನ್ನು ರೂಪಿಸಿದೆ WCD ಸಚಿವಾಲಯವು ತಿಳಿಸಿದೆ. ‘ಇಬ್ಬರು ಪೋಷಕರನ್ನು ಕಳೆದುಕೊಂಡ ಮಗುವನ್ನು 24 ಗಂಟೆಗಳ ಒಳಗೆ ಜಿಲ್ಲಾ ಮಕ್ಕಳಾ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ) ಮುಂದೆ ಹಾಜರುಪಡಿಸಬೇಕು. ಈ ಸಂಬಂಧ ವಿಚಾರಣೆ ನಡೆಸಿ ಸಿಡಬ್ಲ್ಯೂಸಿ, ಮಕ್ಕಳಿಗೆ ಪುನರ್ವಸತಿ ಕಲ್ಪಿಸುವುದರ ಕುರಿತು ನಿರ್ಧಾರ ಕೈಗೊಳ್ಳಲಿದೆ’ ಎಂದು ಸಚಿವಾಲಯವು ಹೇಳಿದೆ. ‘ಒಂದು ವೇಳೆ ಮಗುವನ್ನು ರಕ್ತ ಸಂಬಂಧಿಕರು ನೋಡಿಕೊಳ್ಳುತ್ತಿದ್ದರೆ, ಸಿಡಬ್ಲ್ಯೂಸಿ ನಿಯಮಿತವಾಗಿ ಆ ಮಗುವಿನ ಯೋಗಕ್ಷೇಮವನ್ನು ವಿಚಾರಿಸಲಿದೆ. ಕೋವಿಡ್‌ ಸೋಂಕಿನಿಂದಾಗಿ ಪೋಷಕರನ್ನು ಕಳೆದುಕೊಂಡಿರುವ ಮಗುವಿನ ಬಗ್ಗೆ ಮಕ್ಕಳ ಸಹಾಯವಾಣಿ ಸಂಖ್ಯೆ 1098ರಲ್ಲಿ ಮಾಹಿತಿ ಹಂಚಿಕೊಳ್ಳಬಹುದು ‘ ಎಂದು ಸಚಿವಾಲಯವು ತಿಳಿಸಿದೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: adoptingcentral governmentchildrenschildrens welfare comittycovidRehabilitation Center
ShareTweetSendShare
Join us on:

Related Posts

ಸೋನಿಯಾ–ರಾಹುಲ್‌ಗೆ ಬಿಗ್ ರಿಲೀಫ್: ED ಆರೋಪಪಟ್ಟಿ ಪರಿಗಣನೆಗೆ ನ್ಯಾಯಾಲಯ ನಿರಾಕರಣೆ

ಸೋನಿಯಾ–ರಾಹುಲ್‌ಗೆ ಬಿಗ್ ರಿಲೀಫ್: ED ಆರೋಪಪಟ್ಟಿ ಪರಿಗಣನೆಗೆ ನ್ಯಾಯಾಲಯ ನಿರಾಕರಣೆ

by Shwetha
December 17, 2025
0

ದೆಹಲಿಯ ರೌಸ್ ಅವೆನ್ಯೂ ವಿಶೇಷ ನ್ಯಾಯಾಲಯದಿಂದ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಮಹತ್ವದ ರಿಲೀಫ್ ಲಭಿಸಿದೆ. ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ್ದ...

IPL ಹರಾಜು ವಿದೇಶದಲ್ಲೇ ಏಕೆ? – BCCIಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

IPL ಹರಾಜು ವಿದೇಶದಲ್ಲೇ ಏಕೆ? – BCCIಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

by Shwetha
December 17, 2025
0

ಐಪಿಎಲ್ (IPL) ಆಟಗಾರರ ಹರಾಜು ಕಾರ್ಯಕ್ರಮವನ್ನು ಭಾರತದಲ್ಲಿ ನಡೆಸದೆ ವಿದೇಶದಲ್ಲೇ ಆಯೋಜಿಸಿರುವುದರ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ...

ಇದು ಸಕ್ಕರೆಗಿಂತ 3 ಪಟ್ಟು ಅಪಾಯಕಾರಿ! ವೈದ್ಯರ ಗಂಭೀರ ಎಚ್ಚರಿಕೆ

ಇದು ಸಕ್ಕರೆಗಿಂತ 3 ಪಟ್ಟು ಅಪಾಯಕಾರಿ! ವೈದ್ಯರ ಗಂಭೀರ ಎಚ್ಚರಿಕೆ

by Shwetha
December 17, 2025
0

ಆಧುನಿಕ ಆಹಾರ ಪದ್ಧತಿಯಲ್ಲಿ ಹೆಚ್ಚಾಗಿ ಬಳಸಲಾಗುತ್ತಿರುವ ‘ಮಾಲ್ಟೋಡೆಕ್ಸ್‌ಟ್ರಿನ್’ (Maltodextrin) ಎಂಬ ಸಂಸ್ಕರಣಾ ಅಂಶವು ಸಕ್ಕರೆಗಿಂತಲೂ ಮೂರು ಪಟ್ಟು ಹೆಚ್ಚು ಅಪಾಯಕಾರಿ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಆಹಾರವನ್ನು...

ಸೋತರೂ ಸುಮ್ಮನಿರಲಿಲ್ಲ: ಮತ ಹಾಕದವರಿಂದ ಕೊಟ್ಟ ಕಾಸು ವಾಪಸ್‌ ಕಿತ್ತುಕೊಂಡ ಭೂಪ! ತೆಲಂಗಾಣದಲ್ಲಿ ದೇವರ ಫೋಟೋ ಹಿಡಿದು ಹೈಡ್ರಾಮಾ

ಸೋತರೂ ಸುಮ್ಮನಿರಲಿಲ್ಲ: ಮತ ಹಾಕದವರಿಂದ ಕೊಟ್ಟ ಕಾಸು ವಾಪಸ್‌ ಕಿತ್ತುಕೊಂಡ ಭೂಪ! ತೆಲಂಗಾಣದಲ್ಲಿ ದೇವರ ಫೋಟೋ ಹಿಡಿದು ಹೈಡ್ರಾಮಾ

by Shwetha
December 17, 2025
0

ಹೈದರಾಬಾದ್: ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಮತದಾರರಿಗೆ ಕದ್ದುಮುಚ್ಚಿ ಹಣ, ಮದ್ಯ ಹಾಗೂ ಉಡುಗೊರೆ ಹಂಚುವುದು ಗುಟ್ಟಾಗೇನೂ ಉಳಿದಿಲ್ಲ. ಚುನಾವಣೆ ಮುಗಿದ ನಂತರ...

ಮಹಾತ್ಮಾ ಗಾಂಧಿ ನನ್ನ ಕುಟುಂಬಸ್ಥರಲ್ಲ ಇಡೀ ದೇಶದ ಆಸ್ತಿ ಜಿ ರಾಮ್ ಜಿ ಮಸೂದೆ ವಿರುದ್ಧ ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿ ರಣಕಹಳೆ

ಮಹಾತ್ಮಾ ಗಾಂಧಿ ನನ್ನ ಕುಟುಂಬಸ್ಥರಲ್ಲ ಇಡೀ ದೇಶದ ಆಸ್ತಿ ಜಿ ರಾಮ್ ಜಿ ಮಸೂದೆ ವಿರುದ್ಧ ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿ ರಣಕಹಳೆ

by Shwetha
December 17, 2025
0

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿರುವ ಹೊಸ ವಿಬಿ ಜಿ ರಾಮ್ ಜಿ (VB-G RAM G) ಮಸೂದೆಯು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram