Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಸಂಚಲನ ನಿರ್ಣಯ

admin by admin
February 23, 2021
in National, Newsbeat, ದೇಶ - ವಿದೇಶ
Reliance
Share on FacebookShare on TwitterShare on WhatsappShare on Telegram

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಸಂಚಲನ ನಿರ್ಣಯ

ಮುಂಬೈ : ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಸಂಚಲನ ನಿರ್ಧಾರವನ್ನ ಪ್ರಕಟಿಸಿದೆ. ತನ್ನ ಆಯಿಲ್-ಟು-ಕೆಮಿಕಲ್ಸ್ (ಒಟಿಸಿ) ವ್ಯವಹಾರವನ್ನು ಸ್ವತಂತ್ರ ಅಂಗಸಂಸ್ಥೆಯಾಗಿ ಅಭಿವೃದ್ಧಿಪಡಿಸುತ್ತಿರುವುದಾಗಿ ಮಂಗಳವಾರ ಘೋಷಿಸಿದೆ. ವ್ಯಾಪಾರ ವರ್ಗಾವಣೆಯೊಂದಿಗೆ ಹೊಸದಾಗಿ ರೂಪುಗೊಂಡ ಅಂಗಸಂಸ್ಥೆಯ ಮೇಲೆ ಶೇ 100 ರಷ್ಟು ನಿರ್ವಹಣೆ ಮತ್ತು ನಿಯಂತ್ರಣವನ್ನು ಹೊಂದಿರುತ್ತದೆ ಎಂದು ಆರ್ ಐಎಲ್ ತಿಳಿಸಿದೆ.

Related posts

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

September 20, 2023
ಸೈನಿಕರ ದಾಳಿಗೆ 25ನಾಗರಿಕರ ಸಾವು

ಸೈನಿಕರ ದಾಳಿಗೆ 25ನಾಗರಿಕರ ಸಾವು

September 20, 2023

Reliance

ಪುನರ್ ವ್ಯವಸ್ಥಿಕರನ ನಂತ್ರ ಪ್ರಮೋಟರ್ ಗ್ರೂಪ್ ಒಟೊಸಿಯ ವ್ಯವಹಾರದಲ್ಲಿ ಶೇ 49.14 ರಷ್ಟು ಪಾಲನ್ನು ಹೊಂದಿರುತ್ತದೆ ಎಂದು ಕಂಪನಿಯ ಷೇರುದಾರರಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ರಿಲಯನ್ಸ್ ಹೇಳಿದೆ. ಇದಕ್ಕೆ ಸಂಬಂಧಿಸಿ ಈಗಾಗಲೇ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಷೇರು ವಿನಿಮಯ ಕೇಂದ್ರಗಳ ಅನುಮೋದನೆ ದೊರೆತಿದೆ ಎಂದು ಆರ್‍ಐಎಲ್ ತಿಳಿಸಿದೆ.ಆದರೆ, ಈಕ್ವಿಟಿ ಷೇರುದಾರರು, ಸಾಲದಾತರು, ಐಟಿ ಮತ್ತು ಎನ್‍ಸಿಎಲ್‍ಟಿ ಪೀಠಗಳಿಂದ ಇನ್ನೂ ಅನುಮತಿ ದೊರೆತಿಲ್ಲ ಎಂದು ಅದು ಹೇಳಿದೆ. 2022 ರ ವೇಳೆಗೆ ಮುಂಬೈ ಮತ್ತು ಅಹಮದಾಬಾದ್ ಎನ್‍ಸಿಎಲ್‍ಟಿ ಅನುಮೋದನೆ ಬರಬಹುದೆಂದು ರಿಲಿಯನ್ಸ್ ಆಶಿಸುತ್ತಿದೆ. ಕಂಪನಿಯ ಎಲ್ಲಾ ಸಂಸ್ಕರಣೆ, ಮಾರ್ಕೆಟಿಂಗ್ ಮತ್ತು ಪೆಟ್ರೋಕೆಮಿಕಲ್ ಸ್ವತ್ತುಗಳನ್ನು ಹೊಸ ಅಂಗಸಂಸ್ಥೆಗೆ ವರ್ಗಾಯಿಸಲಾಗುತ್ತದೆ. ಸೌದಿ ಅರಾಮ್ಕೊ ಜೊತೆಗಿನ ಒಪ್ಪಂದವು ಹೂಡಿಕೆದಾರರ ಮೂಲಕ ಹೆಚ್ಚಿನ ಬಂಡವಾಳವನ್ನು ಸಂಗ್ರಹಿಸಲು ಸಹಾಯ ಮಾಡುತ್ತದೆ ಎಂದು ಕಂಪನಿ ಹೇಳಿದೆ.

BC Patil
ಜಾಹೀರಾತು
Tags: Mukesh AmbaniReliancereliance industries
ShareTweetSendShare
Join us on:

Related Posts

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

by Honnappa Lakkammanavar
September 20, 2023
0

ನವದೆಹಲಿ : ನಾರಿಶಕ್ತಿ ವಂದನ್‌ ಅಧಿನಿಯಮಕ್ಕೆ (Nari Shakti Vandan Adhiniyam) ಲೋಕಸಭೆ (Lok Sabaha) ಅನುಮೋದನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಚರ್ಚೆ ನಡೆದಿತ್ತು. ನಂತರ...

ಸೈನಿಕರ ದಾಳಿಗೆ 25ನಾಗರಿಕರ ಸಾವು

ಸೈನಿಕರ ದಾಳಿಗೆ 25ನಾಗರಿಕರ ಸಾವು

by Honnappa Lakkammanavar
September 20, 2023
0

ಸೈನಿಕರು ನಡೆಸಿದ ದಾಳಿಯಲ್ಲಿ ಕನಿಷ್ಠ 25 ನಾಗರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅರ್ಮೇನಿಯನನ್ ನಿಯಂತ್ರಿತ ಕರಾಬಖ್ ನಲ್ಲಿ ಅಜರ್ಬೈಜಾನಿ ಸೈನಿಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಗರಿಕರು...

ದಾಖಲೆಯ ಮಟ್ಟಕ್ಕೇರಿದ ಕಚ್ಚಾತೈಲ ದರ

ದಾಖಲೆಯ ಮಟ್ಟಕ್ಕೇರಿದ ಕಚ್ಚಾತೈಲ ದರ

by Honnappa Lakkammanavar
September 20, 2023
0

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದರಿಂದ ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ 83.267ಕ್ಕೆ ಕುಸಿತ ಕಂಡಿದೆ. ಜಾಗತಿಕ ಮಾರುಕಟ್ಟೆಗಳಲ್ಲಿನ ತೈಲ ಬೆಲೆಗಳು ಈಗ ಬ್ಯಾರೆಲ್...

ಲೈಂಗಿಕತೆ ಇಲ್ಲದ ವಿವಾಹ ಅಪರಿಪೂರ್ಣ: ಹೈಕೋರ್ಟ್

ಲೈಂಗಿಕತೆ ಇಲ್ಲದ ವಿವಾಹ ಅಪರಿಪೂರ್ಣ: ಹೈಕೋರ್ಟ್

by Honnappa Lakkammanavar
September 20, 2023
0

ಸಂಗಾತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಲು ಉದ್ಧೇಶಪೂರ್ವಕವಾಗಿ ನಿರಾಕರಿಸುವುದು ಕ್ರೂರತೆಯಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮದುವೆಯಾದ 35 ದಿನಕ್ಕೆ ಬೇರೆ ಬೇರೆಯಾದ ದಂಪತಿಗೆ ವಿಚ್ಛೇತನ ನೀಡಿದ್ದನ್ನು ಎತ್ತಿ...

Bellary wife-abusive-relationship-husband-commits-suicide

ಮತ್ತೊಬ್ಬ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ

by Honnappa Lakkammanavar
September 20, 2023
0

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ....

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023
ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram