ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

‘ಕೆಟ್ಟ ಕಣ್ಣಿನ ದೃಷ್ಟಿ’ ನಿವಾರಿಸುವ ಸರಳ ವಿಧಾನಗಳು

Remedies to Overcome the Evil Eye

Shwetha by Shwetha
September 6, 2025
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

.‘ಕೆಟ್ಟ ಕಣ್ಣಿನ ದೃಷ್ಟಿ’ ನಿವಾರಿಸಿಕೊಳ್ಳುವ ಬಗೆ

ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ.
ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು.
ನಮ್ಮ ದೇಹದ ಕಾಲಿನಿಂದ ಹಿಡಿದು ಹಣೆಯ ತನಕ ಏಳು ಚಕ್ರಗಳಿವೆ. ಈ ಚಕ್ರಗಳು ತಿರುಗಳು ಪ್ರಾರಂಭಿಸಿದಾಗ ಮತ್ತು ಸಕ್ರಿಯವಾದಾಗ ನಮ್ಮ ದೇಹದಲ್ಲಿ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಕ ಶಕ್ತಿಯು ಚಟುವಟಿಕೆಯನ್ನು ಆರಂಭಿಸುವುದು. ನಕಾರಾತ್ಮಕ ಅಂಶಗಳು ಇವುಗಳ ಮೇಲೆ ಪರಿಣಾಮ ಬೀರಿದಾಗ ನಮ್ಮ ದೇಹದ ಚಕ್ರಗಳು ನಿಧಾನವಾಗಿ ದೈಹಿಕ ಹಾಗೂ ಮಾನಸಿಕ ಚಟುವಟಿಕೆಗಳು ನಿಧಾನವಾಗುವಂತೆ ಮಾಡುತ್ತದೆ.
ಕಣ್ಣದೃಷ್ಟಿಯನ್ನು ನಿವಾರಣೆ ಹೇಗೆ…?
ದೃಷ್ಟಿ ದೋಷವನ್ನು ಹಲವಾರು ರೀತಿಯಿಂದ ನಿವಾರಿಸುತ್ತಾರೆ. ಅದರಲ್ಲಿ ಸಾಮಾನ್ಯವಾಗಿ
1)ದೃಷ್ಟಿಯಾಗದಂತೆ ತಡೆಯಲು ಹೆಚ್ಚಾಗಿ ನಾವು ಕಪ್ಪು ಚುಕ್ಕೆಯನ್ನು ಹಾಕಿಕೊಳ್ಳುತ್ತೇವೆ. ಮಕ್ಕಳು, ಮದುಮಗಳು ಅಥವಾ ಮದುಮಗನಿಗೆ ಕಪ್ಪುಚುಕ್ಕೆಯನ್ನು ಹಾಕುತ್ತೇವೆ. ಸಣ್ಣ ಮಕ್ಕಳ ಸೊಂಟಕ್ಕೆ ; ಕಾಲಿಗೆ ಅಥವಾ ಕೈಗೆ ಇದೇ ಕಾರಣದಿಂದಾಗಿ ಕಪ್ಪು ನೂಲನ್ನು ಕಟ್ಟಿರುತ್ತಾರೆ.
2)ಹೊಸ ವಾಹನವನ್ನು ಖರೀದಿಸಿದಾಗ ಅದಕ್ಕೆ ಯಾವುದೇ ಕಣ್ಣು ಬೀಳದಿರಲೆಂದು ಚಕ್ರದಡಿಗೆ ನಿಂಬೆಹಣ್ಣನ್ನು ಇಟ್ಟು ವಾಹನವನ್ನು ಓಡಿಸುತ್ತಾರೆ.ಮತ್ತು ಕಾರುಗಳು, ಟ್ರಕ್ ಗಳು ಮತ್ತು ಮನೆಗಳ ಮೇಲೆ ಯಾವುದಾದರೂ ಒಂದು ರಾಕ್ಷಸನಂತೆ ಕಾಣುವ ಚಿತ್ರವನ್ನು ತೂಗು ಹಾಕಿರುತ್ತಾರೆ ಅಥವಾ ನಿಂಬೆಕಾಯಿ, ಮೆಣಸನ್ನು ಕಟ್ಟಿರುತ್ತಾರೆ.
3)ಲಿಂಬೆ/ ತೆಂಗಿನಕಾಯಿ ಅಥವಾ ಬೂದುಕುಂಬಳದಲ್ಲಿ ಆರತಿಯನ್ನು ಎತ್ತಿ ಬಳಿಕ ಅದನ್ನು ನೆಲಕ್ಕೆ ಬಡಿಯತ್ತಾರೆ.
4) ವಿಶೇಷ ದೇವತಾ ಕಾರ್ಯಕ್ರಮಗಳಲ್ಲಿ ಕುಂಕುಮ ಅಥವಾ ಅರಿಶಿನ ನೀರನ್ನು ಸುತ್ತು ತಿರುಗಿಸುತ್ತಾರೆ. ಆಗ ನಕಾರಾತ್ಮಕ ಅಂಶಗಳು ದೂರ ಹೋಗುವುದು
5)ರಾತ್ರಿ ಮಲಗುವ ಮೊದಲು ಕರ್ಪೂರವನ್ನು ಹಿಡಿದುಕೊಂಡು ವ್ಯಕ್ತಿಯ ತಲೆಯ ಸುತ್ತಲು ತಿರುಗಿಸಿ ಇದನ್ನು ಮನೆಯ ಹೊರಗಡೆ ಬಾಗಿಲಿನ ಎದುರುಗಡೆ ಉರಿಸುತ್ತಾರೆ.
5) ಕೆಂಪು ಮೆಣಸು, ಸಾಸಿವೆ ಮತ್ತು ಕರಿಮೆಣಸಿನ ಕಾಯಿ ಮತ್ತು ಉಪ್ಪನ್ನು ಬಲದ ಅಂಗೈಯಲ್ಲಿ ಹಿಡಿದುಕೊಂಡು ಯಾರೊಂದಿಗೂ ಮಾತನಾಡದೆ ಏಕಾಗ್ರತೆಯಿಂದ ಬಲದ ಅಂಗೈನ್ನು ಎದುರಿಗಿನ ವ್ಯಕ್ತಿಯ ತಲೆಗೆ ಮೂರು, ಐದು ಅಥವಾ ಏಳು ಸುತ್ತು ಹಾಕಬೇಕು. ಇದರ ಬಳಿಕ ಇದನ್ನು ಒಲೆ ಅಥವಾ ಮಾರ್ಗ ಮಧ್ಯಕ್ಕೆ ಎಸೆಯುತ್ತಾರೆ.
6)ಕಣ್ಣದೃಷ್ಟಿ ಗಣಪತಿ ಅಥವಾ ನೀಲಿ ಕಣ್ಣಿನ ತಾಯಿತ ಮನೆಯ ಪ್ರವೇಶದ್ವಾರದಲ್ಲಿ ತೂಗು ಹಾಕತ್ತಾರೆ. ಇದರಿಂದ ಮನೆ ಅಥವಾ ಅಂಗಡಿಯೊಳಗೆ ನಕಾರಾತ್ಮಕ ಪರಿಣಾಮ ಬೀರುವುದು ಕಡಿಮೆಯಾಗುವುದು.
ಹೀಗೆ ಇನ್ನು ಹಲವಾರು ವಿಧಾನಗಳು ನಮ್ಮಲ್ಲಿನ ನಕಾರಾತ್ಮಕ ಶಕ್ತಿಯನ್ನು ದೂರಗೊಳಿಸಲು ಸಹಕಾರಿಯಾಗಿವೆ.

Related posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026
guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಪ್ರತಿದಿನ ಮನೆಯಲ್ಲಿ ದೇವರ ಪೂಜೆ,ಘಂಟಾನಾದ ಶಂಖನಾದ ತುಳಸೀಪೂಜೆ,
ಗೋ ಪೂಜೆ;
ದೇವಸ್ಥಾನಕ್ಕೆ ಹೋಗುವುದು; ಗ್ರಾಮದೇವರ ನಿತ್ಯ ದರ್ಶನ,
ತೀರ್ಥ (ಪ್ರೋಕ್ಷಣೆ) ಸೇವನೆ
ಗಾಯತ್ರೀ ಜಪ, ವಿಷ್ಣು ಸಹಸ್ರ ನಾಮ ಮುಂತಾದ ಸ್ತೋತ್ರ ಪಠಣೆ , ದೇವ; ಗುರು ಮತ್ತು ಪಿತೃಗಳ ಮನಸಾ ಸ್ಮರಣೆ ಮನೆಯಲ್ಲಿ ಹಿರಿಯರ ಆದರಣೆ
ಮನೆಗೆ ಬಂದ ಅತಿಥಿಗೆ ಉಪಚಾರ, ಮುತ್ತೈದೆಗೆ ಅರಿಸಿನ ಕುಂಕುಮ ಕೊಡುವುದು
ವರ್ಷಕ್ಕೆ ಒಂದು ಸಲವಾದರೂ ಕುಲದೇವರ ದರ್ಶನ ;
ಮೂಲ ನಾಗ; ನಂಬಿಕೊಂಡು ಬಂದ ದೈವ ಗಳ ಪೂಜೆ
ಇವುಗಳು ನಮ್ಮ ಎಲ್ಲಾ ರೀತಿಯ ದೃಷ್ಟಿದೋಷ ಗಳನ್ನು;
ಕುಟುಂಬದ ಸರ್ವರ ಗ್ರಹಚಾರದೋಷ ಮನೆಯ “ವಾಸ್ತುದೋಷ” ಇವುಗಳನ್ನು ನಿವಾರಿಸಲೂ ಸುಲಭ-ಸಾಧನ ಗಳಾಗಿವೆ.

ShareTweetSendShare
Join us on:

Related Posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (28-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 28, 2026
0

ದಿನ ಭವಿಷ್ಯ: 28-07-2026 ಮೇಷ ರಾಶಿ ಸಾಮಾನ್ಯ ಭವಿಷ್ಯ: ಇಂದಿನ ದಿನ ನಿಮಗೆ ಅತ್ಯಂತ ಉತ್ಸಾಹದಿಂದ ಕೂಡಿರುತ್ತದೆ. ನಿಮ್ಮ ರಾಶ್ಯಾಧಿಪತಿ ಮಂಗಳನಾಗಿರುವುದರಿಂದ, ಇಂದಿನ ದಿನ ನಿಮ್ಮಲ್ಲಿ ಹೊಸ...

sudarshana-chakra-history-and-sudarshana-ashtakam-lyrics-kannada

astro-ಮಹಾವಿಷ್ಣುವಿಗೆ ಶ್ರೀ ಸುದರ್ಶನ ಚಕ್ರ ಆಯುಧ ಪಡೆದದ್ದು ಹೇಗೆ ಗೋತ್ತಾ..

by admin
July 27, 2026
0

!! ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ...

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

by admin
July 27, 2026
0

ಮನುಷ್ಯನ ಜನ್ಮ ನಕ್ಷತ್ರದ ಆಧಾರದ ಮೇಲೆ ಗಣಗಳು ನಿರ್ಧಾರವಾಗಿರುತ್ತದೆ. 27 ನಕ್ಷತ್ರಗಳನ್ನು ಮೂರು ಗಣಗಳಾಗಿ ವಿಂಗಡಿಸಿದರೆ ಒಂದೊಂದು ಗಣಗಳು ಒಂಬತ್ತು ನಕ್ಷತ್ರಗಳಲ್ಲಿ ವಿಂಗಡಣೆ ಆಗುತ್ತದೆ. ನಿಮ್ಮ ಜನ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram