ADVERTISEMENT
Thursday, August 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರೇಣುಕಾಸ್ವಾಮಿ ಕೊಲೆ ಕೇಸ್; ನಟ ಚಿಕ್ಕಣ್ಣಗೂ ಶುರುವಾದ ಕಂಟಕ

ನಟ ಚಿಕ್ಕಣ್ಣನ ಪಾತ್ರ ಏನು

Author2 by Author2
June 17, 2024
in Cinema, ಅಪರಾಧ, ಮನರಂಜನೆ
Share on FacebookShare on TwitterShare on WhatsappShare on Telegram

ನಟ ದರ್ಶನ್ (Darshan) ಅವರು ಈಗಾಗಲೇ ರೇಣುಕ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ. ಇದರ ಬೆನ್ನಲ್ಲಿಯೇ ಈಗ ನಟ ಚಿಕ್ಕಣ್ಣಗೂ ಸಂಕಷ್ಟ ಶುರುವಾಗಿದೆ.

ಈಗಾಗಲೇ ಪ್ರಕರಣದಲ್ಲಿ ದರ್ಶನ್ ಜೊತೆ ಪವಿತ್ರಾ ಗೌಡ ಸೇರಿದಂತೆ 19 ಜನ ಅರೆಸ್ಟ್ ಆಗಿದ್ದಾರೆ. ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಸಹಜವಾಗಿಯೇ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ ಹಾಸ್ಯನಟ ಚಿಕ್ಕಣ್ಣಗೂ ಪೊಲೀಸರು ನೋಟಿಸ್ ನೀಡಿಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

Related posts

ಮೋದಿ ಕಾರ್ಯಕ್ರಮಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ಇಲ್ಲ ಆಹ್ವಾನ: ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಫೋಟ

3 ಕೋಟಿ ವಂಚನೆ ಆರೋಪ: ಧ್ರುವ ಸರ್ಜಾ ತಂಡದಿಂದ ಸ್ಪಷ್ಟನೆ

August 10, 2025
ಬೆಂಗಳೂರಿನ ಭಾಗವೆಂಬ ಹೆಮ್ಮೆ ನಿಮಗೂ ಇರಲಿ: ದೊಡ್ಡತೋಗೂರು ಜನರಿಗೆ ಡಿ.ಕೆ. ಶಿವಕುಮಾರ್ ಭರವಸೆ

ಹಿಂದಿ ಭಾಷಿಕರ ಕೆಂಗಣ್ಣಿಗೆ ಗುರಿಯಾದ ನಟಿ ಕಾಜೋಲ್!?

August 9, 2025

ರೇಣುಕಾಸ್ವಾಮಿ ಅಪಹರಿಸಿ ಇಟ್ಟಿದ್ದ ಶೆಡ್ ಗೆ ದರ್ಶನ್ ಹೋಗುವುದಕ್ಕೂ ಮುಂಚೆ ಖಾಸಗಿ ಹೋಟೆಲ್ ನಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿರ್ಮಾಪಕರು ಭಾಗಿಯಾಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು ಪಟ್ಟಣಗೆರೆ ಶೆಡ್ ಗೆ. ಪಾರ್ಟಿ ಮುಗಿಸಿ ಬಂದು ಹಲ್ಲೆಗೈದು ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು ಸಂಜೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಈಗಾಗಲೇ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 19 ಜನರ ಬಂಧನವಾಗಿದೆ. ಭಾಗಿಯಾದ ಪ್ರತಿಯೊಬ್ಬರನ್ನೂ ಅರೆಸ್ಟ್ ಮಾಡಲಾಗುತ್ತಿದೆ. ದರ್ಶನ್ ಅವರು ಇನ್ನೂ ಹಲವು ದಿನ ಜೈಲಿನಲ್ಲೇ ಕಳೆಯಬೇಕಾದ ಪರಿಸ್ಥಿತಿ ಬಂದೊದಗಿದೆ.

Tags: Renukaswamy murder case; The thorn started for the actor
ShareTweetSendShare
Join us on:

Related Posts

ಮೋದಿ ಕಾರ್ಯಕ್ರಮಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ಇಲ್ಲ ಆಹ್ವಾನ: ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಫೋಟ

3 ಕೋಟಿ ವಂಚನೆ ಆರೋಪ: ಧ್ರುವ ಸರ್ಜಾ ತಂಡದಿಂದ ಸ್ಪಷ್ಟನೆ

by Shwetha
August 10, 2025
0

ನಟ ಧ್ರುವ ಸರ್ಜಾ ವಿರುದ್ಧ 3 ಕೋಟಿ ರೂಪಾಯಿ ವಂಚನೆ ಆರೋಪ ಮಾಡಿರುವ 'ಜಗ್ಗು ದಾದ' ನಿರ್ದೇಶಕ ರಾಘವೇಂದ್ರ ಹೆಗ್ಡೆ ಅವರ ಆರೋಪದ ಬಗ್ಗೆ ಧ್ರುವ ಸರ್ಜಾ...

ಬೆಂಗಳೂರಿನ ಭಾಗವೆಂಬ ಹೆಮ್ಮೆ ನಿಮಗೂ ಇರಲಿ: ದೊಡ್ಡತೋಗೂರು ಜನರಿಗೆ ಡಿ.ಕೆ. ಶಿವಕುಮಾರ್ ಭರವಸೆ

ಹಿಂದಿ ಭಾಷಿಕರ ಕೆಂಗಣ್ಣಿಗೆ ಗುರಿಯಾದ ನಟಿ ಕಾಜೋಲ್!?

by Shwetha
August 9, 2025
0

ನಟಿ ಕಾಜೋಲ್ ಹಿಂದಿ ಸಿನಿಮಾಗಳಲ್ಲಿ ಮೂರು ದಶಕಗಳ ಕಾಲ ನಟಿಸಿ ಹೆಸರು ಮತ್ತು ಸಂಪಾದನೆ ಮಾಡಿದ್ದಾರೆ. ಆದರೆ, ಇತ್ತೀಚೆಗೆ ನಡೆದ ಒಂದು ಘಟನೆ ಅವರಿಗೆ ವಿವಾದವನ್ನು ತಂದೊಡ್ಡಿದೆ....

ದರ್ಶನ್ ಅಭಿಮಾನಿಗಳಿಂದ ರಾಕ್‌ಲೈನ್‌ ವೆಂಕಟೇಶ್‌ಗೆ ತಿರುಗೇಟು ಯಾಕೆ ಗೊತ್ತಾ?

ದರ್ಶನ್ ಅಭಿಮಾನಿಗಳಿಂದ ರಾಕ್‌ಲೈನ್‌ ವೆಂಕಟೇಶ್‌ಗೆ ತಿರುಗೇಟು ಯಾಕೆ ಗೊತ್ತಾ?

by Shwetha
August 2, 2025
0

ನಟಿ ರಮ್ಯಾ ಅವರಿಗೆ ದರ್ಶನ್‌ ಅಭಿಮಾನಿಗಳು ಆನ್‌ಲೈನ್‌ನಲ್ಲಿ ಅವಹೇಳನ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ನೀಡಿದ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ದರ್ಶನ್‌ ಅಭಿಮಾನಿಗಳು ತಿರುಗೇಟು...

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ನೇಮಕಾತಿ 2025

ಪ್ರಥಮ್‌ಗೆ ಮತ್ತೆ ಸಂಕಷ್ಟ: ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ, ಸಿನಿಮಾ ರಂಗದಿಂದ ಬ್ಯಾನ್ ಮಾಡುವಂತೆ ದೂರು

by Shwetha
August 2, 2025
0

ಬೆಂಗಳೂರು: 'ಒಳ್ಳೇ ಹುಡುಗ' ಖ್ಯಾತಿಯ ನಟ ಮತ್ತು ಬಿಗ್ ಬಾಸ್ ವಿಜೇತ ಪ್ರಥಮ್ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ...

ಪ್ರಥಮ್ ವಾಗ್ದಾಳಿ: ‘ಅದೃಷ್ಟ ದೇವತೆ’ ಹೇಳಿಕೆ ಬಗ್ಗೆ ದರ್ಶನ್ ವಿರುದ್ಧ ಟೀಕೆ

ಪ್ರಥಮ್ ವಾಗ್ದಾಳಿ: ‘ಅದೃಷ್ಟ ದೇವತೆ’ ಹೇಳಿಕೆ ಬಗ್ಗೆ ದರ್ಶನ್ ವಿರುದ್ಧ ಟೀಕೆ

by Shwetha
August 1, 2025
0

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ ಹಾಗೂ ನಟ ಪ್ರಥಮ್ ಮತ್ತು ನಟ ದರ್ಶನ್ ಅವರ ಅಭಿಮಾನಿಗಳ ನಡುವೆ ನಡೆಯುತ್ತಿರುವ ಜಟಾಪಟಿ ಮತ್ತೊಂದು ಹಂತ ತಲುಪಿದೆ. ಇತ್ತೀಚೆಗೆ ದರ್ಶನ್ ಅಭಿಮಾನಿಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram