Tuesday, October 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Republic day | ಇಂದು 73ನೇ ಗಣರಾಜ್ಯೋತ್ಸವ : ಬಿಜೆಪಿ ನಾಯಕರ ಶುಭಾಶಯ

Mahesh M Dhandu by Mahesh M Dhandu
January 26, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಇಂದು 73ನೇ ಗಣರಾಜ್ಯೋತ್ಸವ : ಬಿಜೆಪಿ ನಾಯಕರ ಶುಭಾಶಯ republic-day-2022 BJP leaders Greetings

ಬೆಂಗಳೂರು :   ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ವರ್ಷದಂತೆ ರಾಜಪಥ್​ನಲ್ಲಿ ಪರೇಡ್ ಕಾರ್ಯಕ್ರಮ, ಸ್ತಬ್ಧಚಿತ್ರಗಳ ಮೆರವಣಿಗೆ, ವೈಮಾನಿಕ ಪ್ರದರ್ಶನ, 480 ನೃತ್ಯಗಾರರಿಂದ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಅನೇಕ ವಿಭಿನ್ನ ಕಾರ್ಯಕ್ರಮಗಳು ನಡೆಯುತ್ತಿವೆ.

Related posts

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

October 2, 2023
ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

October 2, 2023

ಇತ್ತ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವಿಟ್ಟರ್ ನಲ್ಲಿ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ನಮ್ಮ ಭಾರತದ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ. ಈ ಮೂಲಕ ಸಧೃಢ ದೇಶ ನಿರ್ಮಿಸಲು ಕಾರ್ಯೋನ್ಮುಖರಾಗೋಣ. ನಾಡಿನ ಸಮಸ್ತ ಜನತೆಗೆ 73 ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಶುಭಕೋರಿದ್ದಾರೆ.

ನಾಡಿನ ಸಮಸ್ತ ಜನತೆಗೆ 73ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಕಾಮನೆಗಳು. ಭಾರತ ಸ್ವತಂತ್ರ ಗಣತಂತ್ರವಾದ ದಿನದ ಸಂಸ್ಮರಣೆಗಳ ಜೊತೆಗೆ ಸಂವಿಧಾನದ ಸುಭದ್ರ ಅಡಿಪಾಯದ ಮೇಲೆ ಸಶಕ್ತ ಭಾರತ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಭಾರತೀಯರು ಒಂದಾಗಿ ಮುನ್ನಡೆಯುವ ಸಂಕಲ್ಪ ಮಾಡೋಣ ಎಂದು ಮಾಜಿ ಸಿಎಂ ಮಾಜಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

Tags: #Saaksha TVB.s YediyurappaBasavaraja Bommairepublic day
ShareTweetSendShare
Join us on:

Related Posts

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

by Honnappa Lakkammanavar
October 2, 2023
0

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಕಾರಿಗೆ (Electric car) ಆಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ನಗರದಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರು ಜೆಪಿ ನಗರದ ದಾಲ್ಮಿಯಾ ಮೇಲ್ಸೇತುವೆಯಲ್ಲಿ ಮಧ್ಯಾಹ್ನ...

ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

by Honnappa Lakkammanavar
October 2, 2023
0

ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯ ಕುಟುಂಬಸ್ಥರು ನೋವಿನಲ್ಲಿಯೂ ಕಣ್ಣು ದಾನ ಮಾಡಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಪ್ರೇಮಾ ಅವರ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ....

4 ಹೀಲಿಯಂ ಬಲೂನ್ ಸ್ಫೋಟ; ಮಕ್ಕಳಿಗೆ ಗಾಯ

4 ಹೀಲಿಯಂ ಬಲೂನ್ ಸ್ಫೋಟ; ಮಕ್ಕಳಿಗೆ ಗಾಯ

by Honnappa Lakkammanavar
October 1, 2023
0

ಬೆಂಗಳೂರು : ಮಗುವಿನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮನೆಯಲ್ಲಿ ಹಾಕಿದ್ದ ಹೀಲಿಯಂ ಬಲೂನ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ. ಬಲೂನ್ ಗಳು ವಿದ್ಯುತ್...

Free Ration

ಈ ತಿಂಗಳಲ್ಲೇ ಅನ್ನಭಾಗ್ಯ

by Honnappa Lakkammanavar
October 1, 2023
0

ಈ ತಿಂಗಳಲ್ಲಿಯೇ ಅನ್ನಭಾಗ್ಯ ಯೋಜನೆಯ ಪೂರ್ಣ ಪ್ರಮಾಣದ ಅಕ್ಕಿ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸಚಿವ ಕೆ ಎಚ್ ಮುನಿಯಪ್ಪ...

ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ

ಬಂದ್ ನಿಂದ ರಾಜ್ಯಕ್ಕೆ ಕೋಟಿ ಕೋಟಿ ರೂ. ಲಾಸ್

by Honnappa Lakkammanavar
September 30, 2023
0

ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಹರಿಸುತ್ತಿರುವುದನ್ನು ವಿರೋಧಿಸಿ ಒಂದೇ ವಾರದಲ್ಲಿ ಎರಡು ಬಾರಿ ಬಂದ್ ಗೆ ಕರೆ ನೀಡಿದ್ದವು. ಹೀಗಾಗಿ ಕೋಟಿ ಕೋಟಿ ರೂ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

October 2, 2023
ಬ್ಯಾರಿಕೇಡ್ ಎಳೆದ ಪೊಲೀಸರು; ಮಹಿಳೆಯ ಮೇಲೆ ಹರಿದ ಟಿಪ್ಪರ್

ಬ್ಯಾರಿಕೇಡ್ ಎಳೆದ ಪೊಲೀಸರು; ಮಹಿಳೆಯ ಮೇಲೆ ಹರಿದ ಟಿಪ್ಪರ್

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram