ಮಡಿಕೇರಿ: ಸರ್ಕಾರಿ ಸೇವೆಯಿಂದ ನಿವೃತ್ತಿ ಪಡೆದು ಈಗಷ್ಟೇ ಒಂದು ತಿಂಗಳು ಕೂಡ ತುಂಬಿರಲಿಲ್ಲ. ಆದರೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನಿವೃತ್ತ ಎಎಸ್ಐ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಘಟನೆ ನಡೆದಿರುವುದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮಾದೇಗೋಡು ಗ್ರಾಮದಲ್ಲಿ.
ಎಂ.ಎಸ್. ಈರಪ್ಪ ಆತ್ಮಹತ್ಯೆ ಮಾಡಿಕೊಂಡ ಎಎಸ್ಐ. ಕಳೆದ ಮೇ.30 ರಂದು ಸೇವೆಯಿಂದ ನಿವೃತ್ತಿಯಾಗಿದ್ದರು. ಈರಪ್ಪ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಇಂದು ಮುಂಜಾನೆ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈರಪ್ಪ ಅವರು
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!
ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...








