ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಉದ್ಯೋಗಿ ಮತ್ತು ಉದ್ಯೋಗದಾತರ ನಡುವೆ  ಸೇತುವೆ – RIMS MANPOWER SOLUTIONS ಸಂಸ್ಥೆಗೆ 20 ನೇ ವಾರ್ಷಿಕೋತ್ಸವ…

ಕಳೆದ 20 ವರ್ಷಗಳಿಂದ  ನೂರಾರು ಕಂಪನಿಗೆ  ಮಾನವ ಸಂಪನ್ಮೂಲವನ್ನ ಒದಗಿಸುತ್ತಿರುವ, ಈ ಮೂಲಕ  ಸಾವಿರಾರು ಯುವಕ ಯುವತಿಯರಿಗೆ ಉದ್ಯೋಗ ಒದಗಿಸುವ  RIMS  ಮ್ಯಾನ್ ಪವರ್ ಕಂಪನಿ  ಇಂದು 20 ವರ್ಷದ ವಾರ್ಷಿಕೋತ್ಸವವನ್ನ  ಆಚರಿಕೊಳ್ಳುತ್ತಿದೆ.  

Naveen Kumar B C by Naveen Kumar B C
February 5, 2023
in Newsbeat, Saaksha Special, ಎಸ್ ಸ್ಪೆಷಲ್
RIMS MANPOWER SOLUTIONS
Share on FacebookShare on TwitterShare on WhatsappShare on Telegram

ಉದ್ಯೋಗಿ ಮತ್ತು ಉದ್ಯೋಗದಾತರ ನಡುವೆ  ಸೇತುವೆ – RIMS MANPOWER SOLUTIONS ಸಂಸ್ಥೆಗೆ 20 ನೇ ವಾರ್ಷಿಕೋತ್ಸವ…

ಇದೀಗ ಸ್ಪರ್ಧಾತ್ಮಕಾ ಪ್ರಪಂಚ.  ಜೀವನವನ್ನ ಕಟ್ಟಿಕೊಳ್ಳಲು ಯುವ ಜನತೆ ಸ್ಪರ್ದೆಗಿಳಿದರೆ,  ಉತ್ತಮ ಕೌಶಲ್ಯಯುಕ್ತ ಕೆಲಸಗಾರರನ್ನ  ಆಯ್ಕೆ ಮಾಡಿಕೊಳ್ಳಲು  ಉದ್ಯೋಗದಾತರು  ಹುಡುಕುತ್ತಿರುತ್ತಾರೆ.   ಇಂಥಹ ಹತ್ತು ಹಲವು ಅವಕಾಶಗಳನ್ನ  ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ಒದಗಿಸುತ್ತಿರುವ ಸಂಸ್ಥೆ  RIMS MANPOWER SOLUTIONS.

ಕಳೆದ 20 ವರ್ಷಗಳಿಂದ  ನೂರಾರು ಕಂಪನಿಗೆ  ಮಾನವ ಸಂಪನ್ಮೂಲವನ್ನ ಒದಗಿಸುತ್ತಿರುವ, ಈ ಮೂಲಕ  ಸಾವಿರಾರು ಯುವಕ ಯುವತಿಯರಿಗೆ ಉದ್ಯೋಗ ಒದಗಿಸುವ  RIMS  ಮ್ಯಾನ್ ಪವರ್ ಕಂಪನಿ  ಇಂದು 20 ವರ್ಷದ ವಾರ್ಷಿಕೋತ್ಸವವನ್ನ  ಆಚರಿಕೊಳ್ಳುತ್ತಿದೆ.

RIMS MANPOWER SOLUTIONS

ಕಂಪನಿಯ ಹುದ್ದೆಗಳಿಗೆ ತಕ್ಕಂತೆ  ಮ್ಯಾನ್ ಪವರ್ ಒದಗಿಸುವ ಮೂಲಕ ಸಾವಿರಾರು ಕಟುಂಬಗಳ  ಪಾಲಿಗೆ ಬೆಳಕಾರುವ RIMS ಸಂಸ್ಥೆ ತನ್ನ 20 ನೇ ವರ್ಷದ ವಾರ್ಷಿಕೋತ್ಸವವನ್ನು ಜಯನಗರದ ಹೋಟೆಲ್ ಪೈ ವೈಸರಾಯ್ ನಲ್ಲಿ ಸಂಭ್ರಮದಿಂದ ಆಚರಿಸಿತು.

 

ಬೆಳಿಗ್ಗೆ ಸಂಸ್ಥೆಯ ಕಾರ್ಯಾಲಯದಲ್ಲಿ ಪದಾದಿಕಾರಿಗಳು ಹಾಗೂ ನೌಕರರು ಸೇರಿ ಶ್ರೀಸತ್ಯನಾರಾಯಣ ಪೂಜೆಯೊಂದಿಗೆ ಪ್ರಾರಂಭಗೊಂಡು ಸಭಾ ಕಾರ್ಯಕ್ರಮ ಹೊಟೇಲ್ ಪೈ ವೈಸರಾಯ್ ನಲ್ಲಿ ಸಮಾಪನಗೊಂಡಿತು.

 ಈ ಕಾರ್ಯಕ್ರಮಕ್ಕೆ RIMS ಸಂಸ್ಥೆಯು ಕಾರ್ಯನಿರ್ವಹಿಸುವ , ಸಹಕಾರ ನೀಡುವ ಸಂಸ್ಥೆಗಳಾದ… ಟಾಟಾ ಪವರ್ ಸೊಲ್ಯೂಷನ್ಸ್,  ಐ ಟಿ ಸಿ ಕಂಪನಿ,  ಮೈಕ್ರೋ ಪ್ಲಾಸ್ಟಿಕ್ ಪ್ರೈ. ಲಿ.. IKA INDIA OPERATIONS. METRO CASH AND CARRY ON  ಸೇರಿದಂತೆ ಹತ್ತು ಹಲವು ಸಂಸ್ಥೆಗಳು ಭಾಗವಹಿಸಿದ್ದವು.  RIMS ಸಂಸ್ಥೆಯ ಬಗ್ಗೆ ಹಾಗೂ ಅದರ ಕಾರ್ಯವೈಖರಿ ಬಗ್ಗೆ ಮಾತನಾಡಿ ಶುಭಕೋರಿದರು.

RIMS MANPOWER SOLUTIONS

RIMS ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀನಿವಾಸ್ ಕೃಷ್ಣಗಿರಿ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಪ್ರಗತಿಗೆ ಸಹಕರಿಸಿದ ಸಂಸ್ಥೆಗಳಿಗೆ, ಅದರ ಅಧಿಕಾರಿಗಳಿಗೆ ಹಾಗೂ ಸಂಸ್ಥೆಯ ನೌಕರರ ವರ್ಗಕ್ಕೂ ಮತ್ತು ಸ್ನೇಹಿತರು, ಕುಟುಂಬದವರಿಗೂ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದರು. ಶ್ರೀ ವಿನಯ್ ರಾಘವ್ ರವರ ಪ್ರಾರ್ಥನೆಯೊಂದಿಗೆ  ಶುರುವಾದ ಕಾರ್ಯಕ್ರಮ   ಸಂಸ್ಥೆಯ ನಿರ್ದೇಶಕಿಯಾದ ಶ್ರೀಮತಿ ಭಾರತಿ ಶ್ರೀನಿವಾಸ್ ರವರು ಎಲ್ಲರಿಗೂ ವಂದನೆಗಳನ್ನ ತಿಳಿಸುವ ಮೂಲಕ ಮುಕ್ತಾಯವಾಯಿತು.

 

 

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

RIMS MANPOWER SOLUTIONS (INDIA) PVT LTD.,

A bridge between the employee and the employer – RIMS MANPOWER SOLUTIONS celebrates its 20th anniversary…

Tags: RIMS MANPOWER SOLUTIONS
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram