ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rishabh Pant : ಅಪಘಾತದ ನಂತರ ಮೊದಲ ಬಾರಿಗೆ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ ಪಂತ್‌…

ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಬ್‌ ಪಂತ್‌, ತಮ್ಮ ಸಂಕಷ್ಟದ ಸಮಯದಲ್ಲಿ ನೆರವಾದ ಬಿಸಿಸಿಐ, ತಮ್ಮ ಅಭಿಮಾನಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

Naveen Kumar B C by Naveen Kumar B C
January 17, 2023
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

Rishabh Pant : ಅಪಘಾತದ ನಂತರ ಮೊದಲ ಬಾರಿಗೆ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ ಪಂತ್‌…

 

Related posts

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

May 6, 2026
ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

May 6, 2026

ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಬ್‌ ಪಂತ್‌, ತಮ್ಮ ಸಂಕಷ್ಟದ ಸಮಯದಲ್ಲಿ ನೆರವಾದ ಬಿಸಿಸಿಐ, ತಮ್ಮ ಅಭಿಮಾನಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

 

ಈ ಸಂಬಂಧ ಎರಡು ಟ್ವೀಟ್‌ ಮಾಡಿರುವ ರಿಷಬ್‌ ಪಂತ್‌, “ನಿಮ್ಮ ಎಲ್ಲಾ ಬೆಂಬಲ ಮತ್ತು ಶುಭ ಹಾರೈಕೆಗಳಿಗೆ ನಾನು ವಿನಮ್ರ ಮತ್ತು ಕೃತಜ್ಞನಾಗಿದ್ದೇನೆ. ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಅಲ್ಲದೇ ಚೇತರಿಕೆಯ ಹಾದಿ ಪ್ರಾರಂಭವಾಗಿದೆ ಮತ್ತು ಮುಂಬರುವ ಸವಾಲುಗಳಿಗೆ ನಾನು ಸಿದ್ಧನಿದ್ದೇನೆ” ಎಂದಿರುವ ರಿಷಬ್‌ ಪಂತ್‌, ಬಿಸಿಸಿಐ, ಜೇಯ್‌ ಶಾ ಹಾಗೂ ಸರ್ಕಾರದ ಪ್ರತಿಯೊಂದು ಸಂಸ್ಥೆಗಳಿಗೂ ನಾನು ಕೃತಜ್ಞನಾಗಿದ್ದೇನೆ ಎಂದಿದ್ದಾರೆ.

 

ಅಲ್ಲದೇ, “ನನ್ನ ಚೇತರಿಕೆಗಾಗಿ ಪ್ರಾರ್ಥಿಸಿದ ಮತ್ತು ನೆರವು ನೀಡಿದ ಅಭಿಮಾನಿಗಳು, ತಂಡದ ಸಹ ಆಟಗಾರರು, ವೈದ್ಯರು ಮತ್ತು ಫಿಸಿಯೋಗಳಿಗೆ ಹೃದಯಾಂತರಾಳದ ಧನ್ಯವಾದ ತಿಳಿಸುತ್ತೇನೆ”. ಮುಂದೆ ಎಲ್ಲರನ್ನೂ ಮೈದಾನದಲ್ಲಿ ನೋಡಲು ಬಯಸುತ್ತೇನೆ ಎಂದು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

 

ಟೀಂ ಇಂಡಿಯಾದ ಸ್ಟಾರ್‌ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ರಿಷಬ್‌ ಪಂತ್‌, ಕಳೆದ ಡಿಸೆಂಬರ್‌ 30ರಂದು ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದರು. ದೆಹಲಿಯಿಂದ ಡೆಹರಾಡೋನ್‌ಗೆ ಒಬ್ಬಂಟಿಯಾಗಿ ತಮ್ಮ ಬಿಎಂಡಬ್ಲ್ಯೂ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದರು.

Rishabh Pant: After the accident, Pant tweeted and thanked…

 

Tags: #Rishabh Pant.
ShareTweetSendShare
Join us on:

Related Posts

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ಭೂಪಟದಲ್ಲಿ ಅಕ್ಷರಶಃ ಸುನಾಮಿ ಎದ್ದಿದೆ. ಕಳೆದ ಹದಿನೈದು ವರ್ಷಗಳಿಂದ ಅಜೇಯವಾಗಿ ಉಳಿದಿದ್ದ ತೃಣಮೂಲ ಕಾಂಗ್ರೆಸ್ ಕೋಟೆಯನ್ನು ಭಾರತೀಯ ಜನತಾ ಪಾರ್ಟಿ ಧೂಳೀಪಟ ಮಾಡಿದೆ....

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ರಣಾಂಗಣದಲ್ಲಿ ಸಂಚಲನ ಮೂಡಿಸಿರುವ ಮಮತಾ ಬ್ಯಾನರ್ಜಿ ಅವರು ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಗುಡುಗಿದ್ದಾರೆ. ನಾನು...

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

by Shwetha
May 6, 2026
0

ಶೃಂಗೇರಿ ಕ್ಷೇತ್ರದಲ್ಲಿ ಮತ ಮರುಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮರುಎಣಿಕೆ ವೇಳೆ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರು ಕ್ರಿಮಿನಲ್ ಪಿತೂರಿ ನಡೆಸಿ...

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

by Shwetha
May 6, 2026
0

ಇತ್ತೀಚೆಗೆ ನಡೆದ ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram