ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rishabh Pant : ರಿಷಬ್ ಪಂತ್ ಗೆ ದೊಡ್ಡ ಸಮಸ್ಯೆ.. ಯಾಮಾರಿದ್ರೆ ಅಷ್ಟೆ

Mahesh M Dhandu by Mahesh M Dhandu
June 18, 2022
in Newsbeat, Sports, ಕ್ರಿಕೆಟ್
wasim-jaffer-pant-falling-trap saaksha tv

wasim-jaffer-pant-falling-trap saaksha tv

Share on FacebookShare on TwitterShare on WhatsappShare on Telegram

Rishabh Pant : ರಿಷಬ್ ಪಂತ್ ಗೆ ದೊಡ್ಡ ಸಮಸ್ಯೆ.. ಯಾಮಾರಿದ್ರೆ ಅಷ್ಟೆ

ಟೀಂ ಇಂಡಿಯಾ ಸ್ಟಾಂಡಿಂಗ್ ಕ್ಯಾಪ್ಟನ್ ರಿಷಬ್ ಪಂತ್ ಗೆ ದೊಡ್ಡ ಸಮಸ್ಯೆವೊಂದು ಎದುರಾಗಿದೆ. ಸದ್ಯಕ್ಕೆ ಇದು ದೊಡ್ಡ ಸಮಸ್ಯೆ ಅಲ್ಲದಿರಬಹುದು ಆದರೆ ಮುಂಬರುವ T20 ವಿಶ್ವಕಪ್ 2022 ರಲ್ಲಿ ಟೀಮ್ ಇಂಡಿಯಾ ತಂಡದಲ್ಲಿ ಪಂತ್ ಸ್ಥಾನ ಕಳೆದುಕೊಳ್ಳುವ  ಸಾಧ್ಯತೆಗಳಿವೆ. ಪಂತ್‌ ಗೆ ಎದುರಾಗಿರುವ ಅಪಾಯ ಬೇರೆ ಯಾವುದೂ ಅಲ್ಲ, ಟೀಂ ಇಂಡಿಯಾದ ಹಿರಿಯ ವಿಕೆಟ್‌ಕೀಪರ್ ದಿನೇಶ್ ಕಾರ್ತಿಕ್..!

Related posts

The righteous desires of those who recite this mantra during the time of Abhijit Nakshatra will soon be fulfilled.

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

February 2, 2026
Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026

ಹೌದು..! 37 ನೇ ವಯಸ್ಸಿನಲ್ಲಿ, ಕಾರ್ತಿಕ್ ವಿಶ್ವದ ಅತ್ಯುತ್ತಮ ಫಿನಿಶರ್  ಆಗಿ ಮಿಂಚುತ್ತಿದ್ದಾರೆ.  ದಿನದಿಂದ ದಿನಕ್ಕೆ ದಿನೇಶ್ ಕಾರ್ತಿಕ್ ಗೆ ವಯಸ್ಸಾಗುತ್ತಿದ್ದರೂ ಅವರು ಬ್ಯಾಟಿಂಗ್ ನಲ್ಲಿ ಮತ್ತಷ್ಟು ಪ್ರಬುದ್ಧರಾಗುತ್ತಿದ್ದಾರೆ.

ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಆರ್ ಸಿಬಿ ಪರ ಬೊಂಬಾಟ್ ಪ್ರದರ್ಶನ ನೀಡಿದ್ದ ದಿನೇಶ್ ಕಾರ್ತಿಕ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರು. ಅದರಂತೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯಲ್ಲಿ ದಿನೇಶ್ ಮಿಂಚುತ್ತಿದ್ದಾರೆ. ಸೊಗಸಾದ ಬ್ಯಾಟಿಂಗ್ ಪ್ರದರ್ಶನದ ಮೂಲಕ ದಿನೇಶ್ ಕಾರ್ತಿಕ್ ಆಯ್ಕೆಗಾರರಿಗೆ ಸವಾಲು ಎಸೆಯುತ್ತಿದ್ದಾರೆ. ಇದು ರಿಷಬ್ ಪಂತ್ ಅವರಿಗೆ ದೊಡ್ಡ ತಲೆನೋವಾಗಿದೆ. ಅಂದಹಾಗೆ ಟಿ 20 ವಿಶ್ವಕಪ್ ಗೆ ನಾಲ್ಕು ತಿಂಗಳು ಮಾತ್ರ ಬಾಕಿ ಉಳಿದಿದೆ. ಹೀಗಾಗಿ ಬಿಸಿಸಿಐ ಆಸ್ಟ್ರೇಲಿಯಾಗೆ ಬಲಿಷ್ಠ ತಂಡವನ್ನು ಕಳುಹಿಸಲು ತಯಾರಿ ನಡೆಸುತ್ತಿದೆ. ಅದೇ ನಿಜವಾದ್ರೆ ಸದ್ಯ ಕಾರ್ತಿಕ್ ಫಾರ್ಮ್ ಇರುವ ನೋಡಿದ್ರೆ ವಿಕೆಟ್ ಕೀಪರ್ ಕಮ್ ಬ್ಯಾಟರ್ ಆಗಿ ತಂಡದಲ್ಲಿ ಸ್ಥಾನ ಪಡೆಯೋದು ಪಕ್ಕಾ ಎನ್ನಲಾಗುತ್ತಿದೆ.

rishabh-pant-huge-problem-dinesh-karthik saaksha tv
rishabh-pant-huge-problem-dinesh-karthik saaksha tv

ಒಂದು ವೇಳೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್ ಗೆ ರಿಷಬ್ ಪಂತ್ ಆಯ್ಕೆ ಆದ್ರೂ ಆಡುವ ಅಂತಿಮ ಹನ್ನೊಂದರ ತಂಡದಲ್ಲಿ ಸ್ಥಾನ ಸಿಗೋದು ಕಷ್ಟ ಅಂತಾನೇ ಹೇಳಬಹುದು. ಕಾರ್ತಿಕ್ ಗೆ ಫಾರ್ಮ್ ಮಾತ್ರವಲ್ಲದೇ  ಮತ್ತೊಂದು ಅಡ್ವಾಂಟೇಜ್ ಕೂಡ ಇದೆ. ಕಾರ್ತಿಕ್ ವಯಸ್ಸನ್ನ ಗಮನಿಸಿದ್ರೆ ಅವರು ರಿಟೈರ್ಮೆಂಟ್ ಹತ್ತಿರದಲ್ಲಿದ್ದಾರೆ. ಅಬ್ಬಾಬ್ಬ ಅಂದ್ರೆ ಇನ್ನು ಒಂದು ವರ್ಷ ಮಾತ್ರ ತಂಡದಲ್ಲಿ ಸ್ಥಾನ ಪಡೆಯುತ್ತಾರೆ. ಹೀಗಾಗಿ ಟಿ 20 ವಿಶ್ವಕಪ್ ಗೆ ದಿನೇಶ್ ಕಾರ್ತಿಕ್ ಗೆ ಅವಕಾಶ ನೀಡಿದ್ರೆ ಒಳ್ಳೆಯದು ಅನ್ನೋದು ಬಿಸಿಸಿಐ ಅಭಿಪ್ರಾಯ .

ಅಲ್ಲದೇ ದಿನೇಶ್ ಕಾರ್ತಿಕ್ ಕೂಡ ಟೀಂ ಇಂಡಿಯಾಗೆ ವಿಶ್ವಕಪ್ ಗೆಲ್ಲಿಸಿಕೊಡಬೇಕು ಎಂದು ಸಾಕಷ್ಟು ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ. ಈಗಿರುವ ಸಂದರ್ಭದಲ್ಲಿ ಕಾರ್ತಿಕ್ ಇರುವ ಫಾರ್ಮ್ ನಲ್ಲಿ ಅದೇ ಕಷ್ಟವಲ್ಲ ಎಂದು ಕ್ರಿಕೆಟ್ ವಿಶ್ಲೇಷಕರ ಮಾತಾಗಿದೆ.

ಇದಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಪಂತ್ ನಾಯಕರಾಗದಿದ್ದರೆ ಅವರು ತಂಡದಲ್ಲಿ ಸ್ಥಾನ ಕಳೆದುಕೊಳ್ಳುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಪಂತ್ ಬ್ಯಾಡ್ ಫಾರ್ಮ್ ನಲ್ಲೂ ಕೂಡ ಇದ್ದಾರೆ. ಸತತವಾಗಿ ಪಂತ್ ವಿಫಲರಾಗುತ್ತಲೇ ಇದ್ದಾರೆ. ಇನ್ನೇನು ತಂಡದಿಂದ ಹೊರ ಬೀಳುತ್ತಾರೆ ಅನ್ನೋಷ್ಟರಲ್ಲಿ ಒಂದೊಳ್ಳೆ ಇನ್ನಿಂಗ್ಸ್ ಆಡಿ ತಂಡದಲ್ಲಿ ಸ್ಥಾನ ಪಡೆಯುತ್ತಿದ್ದಾರೆ.

ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಪಂತ್ ಕ್ಯಾಪ್ಟನ್ ಆಗಿದ್ದರೂ ಜವಾಬ್ದಾರಿಯುತವಾಗಿ ಬ್ಯಾಟ್ ಬೀಸುತ್ತಿಲ್ಲ. ಬದಲಾಗಿ ಬೇಡವಾದ ಹೊಡೆತಗಳಿಗೆ ಕೈ ಹಾಕಿ ವಿಕೆಟ್ ಒಪ್ಪಿಸುತ್ತಿದ್ದಾರೆ. ಇತ್ತ ಮತ್ತೊಬ್ಬ ವಿಕೆಟ್ ಕೀಪರ್ ಇಶಾನ್ ಕಿಶನ್, ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಬೊಂಬಾಟ್  ಪ್ರದರ್ಶನ ನೀಡುತ್ತಿದ್ದಾರೆ. ಸರಣಿಯಲ್ಲಿ ಇಶಾನ್ ಟಾಪ್ ಸ್ಕೋರರ್ ಆಗಿ ಮಿಂಚುತ್ತಿದ್ದಾರೆ. ಇದನ್ನ ನೋಡಿದ್ರೆ ವಿಕೆಟ್ ಕೀಪರ್ ಕಮ್ ಬ್ಯಾಟ್ ಮೆನ್ ಆಗಿ ದಿನೇಶ್ ಕಾರ್ತಿಕ್, ಇಶಾನ್ ಕಿಶನ್ ಒಳ್ಳೆಯ ಆಯ್ಕೆ ಆಗಿದ್ದಾರೆ.  

 

Tags: #dinesh karthik#Rishabh Pant.#Saaksha TV
ShareTweetSendShare
Join us on:

Related Posts

The righteous desires of those who recite this mantra during the time of Abhijit Nakshatra will soon be fulfilled.

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

by admin
February 2, 2026
0

ಆಸೆಗಳನ್ನು ಈಡೇರಿಸಲು ಅಭಿಜಿತ್ ನಕ್ಷತ್ರ ಮಂತ್ರ ಅಭಿಜಿತ್ ನಕ್ಷತ್ರದ ರಹಸ್ಯ ನಮ್ಮಲ್ಲಿ ಹಲವರಿಗೆ ತಿಳಿದಿದೆ. ಇಂತಹ ಅದ್ಭುತ ಅಭಿಜಿತ್ ನಕ್ಷತ್ರದ ಸಮಯದಲ್ಲಿ ನಾವು ಮಾಡಬಹುದಾದ ಯಾವುದೇ ಪೂಜೆ,...

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram