Saturday, December 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಡೆಲ್ಲಿ ಕ್ಯಾಪಿಟಲ್ಸ್ ಗೆ ಯಂಗ್ ಗನ್ ಸಾರಥ್ಯ : ಪಂತ್ ಗೆ ನಾಯಕನ ಪಟ್ಟ

Mahesh M Dhandu by Mahesh M Dhandu
March 31, 2021
in IPL 2021, Newsbeat, ಐಪಿಎಲ್ 2021
Share on FacebookShare on TwitterShare on WhatsappShare on Telegram

ಡೆಲ್ಲಿ ಕ್ಯಾಪಿಟಲ್ಸ್ ಗೆ ಯಂಗ್ ಗನ್ ಸಾರಥ್ಯ : ಪಂತ್ ಗೆ ನಾಯಕನ ಪಟ್ಟ

ನವದೆಹಲಿ : ಟೀಂ ಇಂಡಿಯಾದ ಯಂಗ್ ಗನ್ ರಿಷಬ್ ಪಂತ್ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿದ್ದಾರೆ. ಶ್ರೇಯಸ್ ಅಯ್ಯರ್ ಗೆ ಗಾಯದ ಸಮಸ್ಯೆ ಕಾರಣ ಈ ಬಾರಿ ಐಪಿಎಲ್ ನಲ್ಲಿ ಆಡುತ್ತಿಲ್ಲ. ಈ ಹಿನ್ನೆಲೆ ತಂಡದ ಉಪನಾಯಕನಾಗಿದ್ದ ಪಂತ್ ಅವರನ್ನ ಟೀಂ ಮ್ಯಾನೆಜ್ ಮೆಂಟ್ ನಾಯಕನಾಗಿ ನೇಮಕ ಮಾಡಿದೆ.

Related posts

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

November 30, 2023
ಸ್ತ್ರೀಶಾಪ ನಿವಾರಣೆ ಮಾಡಿಕೊಳ್ಳುವುದು ಹೇಗೆ? ಸ್ತ್ರೀಶಾಪವಿದ್ದರೆ ಸಂಕಷ್ಟ ತಪ್ಪಿದ್ದಲ್ಲ

ಸ್ತ್ರೀಶಾಪ ನಿವಾರಣೆ ಮಾಡಿಕೊಳ್ಳುವುದು ಹೇಗೆ? ಸ್ತ್ರೀಶಾಪವಿದ್ದರೆ ಸಂಕಷ್ಟ ತಪ್ಪಿದ್ದಲ್ಲ

November 27, 2023

ಇಂಗ್ಲೆಂಡ್ ಸರಣಿಯಲ್ಲಿ ಇಂಜ್ಯೂರಿಯಾಗಿದ್ದ ಅಯ್ಯರ್ ಈ ಬಾರಿಯ ಐಪಿಎಲ್ ಆಡುವುದು ಅನುಮಾನವಾಗಿತ್ತು. ಇದರಿಂದ ಡೆಲ್ಲಿ ತಂಡಕ್ಕೆ ಯಾರು ನಾಯಕರಾಗುತ್ತಾರೆ ಅನ್ನೋ ಕುತೂಹಲ ಎಲ್ಲರನ್ನು ಮನೆ ಮಾಡಿತ್ತು. ಬಹುತೇಕರು ತಂಡದಲ್ಲಿ ಅನುಭವಿಗಳಾಗಿರುವ ರವಿಚಂದ್ರನ್ ಅಶ್ವಿನ್, ಅಜಿಂಕ್ಯ ರಹಾನೆ, ಧವನ್ ಮತ್ತು ಸ್ಟೀವ್ ಸ್ಮಿತ್ ರಂತಹ ಆಟಗಾರರನ್ನು ನಾಯಕನಾಗಿ ನೇಮಿಸಬಹುದು ಎಂದಿದ್ದರು. ಆದರೆ ಫ್ರಾಂಚೈಸಿ ಪಂತ್ ಗೆ ಮಣೆ ಹಾಕಿದೆ.

Rishabh Pant

ಈ ಕುರಿತು ಪ್ರಕಟನೆ ಹೊರಡಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಅಧ್ಯಕ್ಷ ಮತ್ತು ಸಹ ಮಾಲೀಕ ಕಿರಣ್ ಕುಮಾರ್, “ಶ್ರೇಯಸ್ ಅಯ್ಯರ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಅಯ್ಯರ್ ನಾಯಕತ್ವದಲ್ಲಿ ನಮ್ಮ ತಂಡವನ್ನು ಎತ್ತರಕ್ಕೆ ಕೊಂಡೊಯ್ದಿದ್ದರು. ಈ ವರ್ಷ ಅವರನ್ನು ತಂಡ ತುಂಬಾ ಮಿಸ್ ಮಾಡಿಕೊಳ್ಳಲಿದೆ. ಅವರ ಅನುಪಸ್ಥಿತಿಯಲ್ಲಿ ಪಂತ್ ಈ ವರ್ಷ ತಂಡವನ್ನು ಮುನ್ನಡೆಸಲಿದ್ದಾರೆ. ಇದು ಅವರು ಕ್ರಿಕೆಟ್ ನಲ್ಲಿ ಬೆಳೆಯಲು ಅದ್ಭುತವಾದ ಅವಕಾಶ. ಈ ಹೊಸ ಜವಾಬ್ದಾರಿಯಲ್ಲಿ ಯಶಸ್ವಿಯಾಗಲಿ ಎಂದು ನಾನು ಅವರಿಗೆ ಶುಭಕೋರುತ್ತೇನೆ ಎಂದು ಹೇಳಿದ್ದಾರೆ.

Tags: #delli capiatalIPLrishab panth
ShareTweetSendShare
Join us on:

Related Posts

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

by Honnappa Lakkammanavar
November 30, 2023
0

ನವದೆಹಲಿ: ಮಿಜೋರಾಂನಲ್ಲಿ ಮೊದಲ ಹಂತದಲ್ಲಿ ಎಲ್ಲ 40 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಸದ್ಯ ಸಮೀಕ್ಷೆ ಹೊರ ಬಿದ್ದಿದ್ದು, ಪ್ರಾದೇಶಿಕ ಪಕ್ಷಗಳು ಮುಂದಿವೆ ಎನ್ನಲಾಗುತ್ತಿದೆ. ನ. 7ರಂದು ನಡೆದ...

ಸ್ತ್ರೀಶಾಪ ನಿವಾರಣೆ ಮಾಡಿಕೊಳ್ಳುವುದು ಹೇಗೆ? ಸ್ತ್ರೀಶಾಪವಿದ್ದರೆ ಸಂಕಷ್ಟ ತಪ್ಪಿದ್ದಲ್ಲ

ಸ್ತ್ರೀಶಾಪ ನಿವಾರಣೆ ಮಾಡಿಕೊಳ್ಳುವುದು ಹೇಗೆ? ಸ್ತ್ರೀಶಾಪವಿದ್ದರೆ ಸಂಕಷ್ಟ ತಪ್ಪಿದ್ದಲ್ಲ

by admin
November 27, 2023
0

ಸ್ತ್ರೀಶಾಪ ನಿವಾರಣೆ ಮಾಡಿಕೊಳ್ಳುವುದು ಹೇಗೆ? ಸ್ತ್ರೀಶಾಪವಿದ್ದರೆ ಸಂಕಷ್ಟ ತಪ್ಪಿದ್ದಲ್ಲ ಸ್ತ್ರೀ ಶಾಪ ಎಂದರೇನು? ಒಬ್ಬ ವ್ಯಕ್ತಿಗೆ ಸ್ತ್ರೀ ಶಾಪವಿದ್ದರೆ ಏನೆಲ್ಲಾ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ? ಸ್ತ್ರೀ ಶಾಪ ನಿವಾರಣೆ...

27 ನವೆಂಬರ್ 2023 ಕಾರ್ತಿಕ ಹುಣ್ಣಿಮೆ ಮೇಷ ಮತ್ತು ಸಿಂಹ ರಾಶಿಯವರಿಗೆ ಈ 5 ರಾಶಿಗಳಿಗೆ ಅದ್ಭುತವಾದ ಲಾಭಗಳು..!

27 ನವೆಂಬರ್ 2023 ಕಾರ್ತಿಕ ಹುಣ್ಣಿಮೆ ಮೇಷ ಮತ್ತು ಸಿಂಹ ರಾಶಿಯವರಿಗೆ ಈ 5 ರಾಶಿಗಳಿಗೆ ಅದ್ಭುತವಾದ ಲಾಭಗಳು..!

by admin
November 27, 2023
0

27 ನವೆಂಬರ್ 2023 ಕಾರ್ತಿಕ ಹುಣ್ಣಿಮೆ ಮೇಷ ಮತ್ತು ಸಿಂಹ ರಾಶಿಯವರಿಗೆ ಈ 5 ರಾಶಿಗಳಿಗೆ ಅದ್ಭುತವಾದ ಲಾಭಗಳು..! ಜಾತಕ ಇಂದು 27 ನವೆಂಬರ್ 2023 ಇಂದು...

ಅಮರರಾದ ಯೋಧ; ಅಪಾರ ಜನರು ಭಾಗಿ

ಅಮರರಾದ ಯೋಧ; ಅಪಾರ ಜನರು ಭಾಗಿ

by Honnappa Lakkammanavar
November 25, 2023
0

ಬೆಂಗಳೂರು: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾಗಿರುವ ಕ್ಯಾಪ್ಟನ್‌ ಪ್ರಾಂಜಲ್‌ (Captain Pranjal) ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ಸಂಖ್ಯೆಯಲ್ಲಿ...

ಶೂಟಿಂಗ್ ಸಂದರ್ಭದಲ್ಲಿ ನಟನಿಗೆ ಗಂಭೀರ ಗಾಯ

ಶೂಟಿಂಗ್ ಸಂದರ್ಭದಲ್ಲಿ ನಟನಿಗೆ ಗಂಭೀರ ಗಾಯ

by Honnappa Lakkammanavar
November 24, 2023
0

ತಮಿಳು ನಟ ಸೂರ್ಯ(Surya) ಶೂಟಿಂಗ್ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಂಗುವ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಭುಜದ ಮೇಲೆ ಕ್ಯಾಮೆರಾ ಬಿದ್ದ ಕಾರಣ ತೀವ್ರವಾದ ಗಾಯಗಳಾಗಿವೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ದಂಪತಿ ವಿಚಾರಣೆ ನಡೆಸಿದ ಗುಪ್ತಚರ ಇಲಾಖೆ ಸಿಬ್ಬಂದಿ

ದಂಪತಿ ವಿಚಾರಣೆ ನಡೆಸಿದ ಗುಪ್ತಚರ ಇಲಾಖೆ ಸಿಬ್ಬಂದಿ

December 2, 2023
ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

December 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram