Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“KOHLI ಗಿಂತ ROHIT ಬೆಸ್ಟ್ ಟೆಸ್ಟ್ ಕ್ಯಾಪ್ಟನ್” ಅಂತೆ…

Mahesh M Dhandu by Mahesh M Dhandu
March 16, 2022
in Newsbeat, Sports, ಕ್ರಿಕೆಟ್, ಕ್ರೀಡೆ
Rohit-can-become-better-test-captain-virat saaksha tv
Share on FacebookShare on TwitterShare on WhatsappShare on Telegram

“KOHLI ಗಿಂತ ROHIT ಬೆಸ್ಟ್ ಟೆಸ್ಟ್ ಕ್ಯಾಪ್ಟನ್” ಅಂತೆ…

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗಿಂತ ರೋಹಿತ್ ಶರ್ಮಾ ಶ್ರೇಷ್ಠ ಟೆಸ್ಟ್ ಕ್ಯಾಪ್ಟನ್ ಎಂದು ಮಾಜಿ ಕ್ರಿಕೆಟಿಗ ವಾಸೀಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.

Related posts

ಅನುಷ್ಕಾ ಮನೇಲಿ ಹಬ್ಬ ಜೋರು!

ಅನುಷ್ಕಾ ಮನೇಲಿ ಹಬ್ಬ ಜೋರು!

September 20, 2023
ವಿಶ್ವಕಪ್’ಗೂ ಮುನ್ನ 6 ಸ್ಟಾರ್ ಆಟಗಾರರ ಅಮಾನತು

ವಿಶ್ವಕಪ್’ಗೂ ಮುನ್ನ 6 ಸ್ಟಾರ್ ಆಟಗಾರರ ಅಮಾನತು

September 20, 2023

ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದ ಬಳಿಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಗೆಲುವಿನ ಓಟ ಮುಂದುವರೆಸಿದೆ.

ಇತ್ತೀಚೆಗೆ ಶ್ರೀಲಂಕಾ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಸಾಧಿಸಿದೆ.

Rohit-can-become-better-test-captain-virat saaksha tv

ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಮಾಜಿ ಕ್ರಿಕೆಟಿಗ ವಾಸೀಂ ಜಾಫರ್, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರೋಹಿತ್ ಶರ್ಮಾ ಎಷ್ಟು ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಾರೋ ನನಗೆ ಗೊತ್ತಿಲ್ಲ.  

ಆದ್ರೆ ವಿರಾಟ್ ಕೊಹ್ಲಿಗಿಂತ ಬೆಸ್ಟ್ ಕ್ಯಾಪ್ಟನ್ ಆಗುತ್ತಾರೆ. ಅವರ ನೇತೃತ್ವದಲ್ಲಿ ಟೀಂ ಇಂಡಿಯಾ ಇನ್ನಷ್ಟು ಕ್ಲೀನ್ ಸ್ವೀಪ್ ಗಳನ್ನ ಸಾಧಿಸಲಿದೆ ಎಂದಿದ್ದಾರೆ.

ರೋಹಿತ್ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗುವುದು ಖಚಿತ. ಟೀಂ ಇಂಡಿಯಾ ನಾಯಕತ್ವದ ಹಿಡಿತ ಇದೀಗ ಸರಿಯಾದ ಕೈಯಲ್ಲಿದೆ ಎಂದು ನಾನು ನಂಬುತ್ತೇನೆ ಎಂದು ವಾಸಿಂ ಜಾಫರ್ ಹೇಳಿದ್ದಾರೆ.  

Tags: #Saaksha TVCricketRohit Sharmavirat kohli
ShareTweetSendShare
Join us on:

Related Posts

ಅನುಷ್ಕಾ ಮನೇಲಿ ಹಬ್ಬ ಜೋರು!

ಅನುಷ್ಕಾ ಮನೇಲಿ ಹಬ್ಬ ಜೋರು!

by Honnappa Lakkammanavar
September 20, 2023
0

ಗಣೇಶೋತ್ಸವವು ದೇಶದಲ್ಲಿ ಕಳೆಗಟ್ಟಿದೆ. ಜನಸಾಮಾನ್ಯರಿಂದ ಹಿಡಿದು ಸಿನಿ ತಾರೆಯರ ವರೆಗೆ ಕೂಡ ಗಣೇಶೋತ್ಸವವನ್ನು ಸಂಭ್ರಮಿಂದ ಆಚರಿಸಲಾಗುತ್ತಿದೆ. ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ ಕೂಡ ಗಣೇಶನನ್ನು ಪೂಜಿಸಿದ್ದಾರೆ. ಈ...

ವಿಶ್ವಕಪ್’ಗೂ ಮುನ್ನ 6 ಸ್ಟಾರ್ ಆಟಗಾರರ ಅಮಾನತು

ವಿಶ್ವಕಪ್’ಗೂ ಮುನ್ನ 6 ಸ್ಟಾರ್ ಆಟಗಾರರ ಅಮಾನತು

by Honnappa Lakkammanavar
September 20, 2023
0

ಬಾಂಗ್ಲಾದೇಶದ ಮಾಜಿ ಟೆಸ್ಟ್ ಆಟಗಾರ ನಾಸಿರ್ ಹುಸೇನ್ ಕೂಡ ಲೀಗ್‌’ನ ಭ್ರಷ್ಟಾಚಾರ-ವಿರೋಧಿ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. 2021ರ ಎಮಿರೇಟ್ಸ್ ಟಿ 10 ಲೀಗ್‌’ನಲ್ಲಿ ಭ್ರಷ್ಟ...

ODIಗೆ ಭಾರತ ತಂಡ ಪ್ರಕಟ

ODIಗೆ ಭಾರತ ತಂಡ ಪ್ರಕಟ

by Honnappa Lakkammanavar
September 19, 2023
0

ಭಾರತ ತಂಡವು ಈಗಾಗಲೇ 2023ರ ಏಕದಿನ ಏಷ್ಯಾಕಪ್‌ (Asia Cup 2023) ಗೆದ್ದಿದೆ. ವಿಶ್ವಕಪ್ ಗೆ ದಿನಗಣನೆ ಆರಂಭವಾಗಿದೆ. ಇದರ ಮಧ್ಯೆ ಭಾರತ ತಂಡ ಮೂರು ಏಕದಿನ...

ಏಷ್ಯನ್ ಗೇಮ್ಸ್ : ಭಾರತ ತಂಡ ಪ್ರಕಟ

ಏಷ್ಯನ್ ಗೇಮ್ಸ್ : ಭಾರತ ತಂಡ ಪ್ರಕಟ

by Honnappa Lakkammanavar
September 18, 2023
0

ಏಷ್ಯನ್ ಗೇಮ್ಸ್ ಹಿನ್ನೆಲೆಯಲ್ಲಿ ಬಿಸಿಸಿಐ ಪುರುಷ-ಮಹಿಳಾ ತಂಡಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 23ರಿಂದ ಆರಂಭವಾಗಲಿರುವ ಏಷ್ಯನ್ ಗೇಮ್ಸ್ಗೆ (Asian Games) ಋತುರಾಜ್ ಗಾಯಕ್ವಾಡ್ (Ruturaj Gaikwad) ನೇತೃತ್ವದ ಪುರುಷ...

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

by admin
September 17, 2023
0

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023
ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram