ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asia Cup: ಅಫ್ಘಾನ್ ಗೆಲುವಿಗೆ ಭಾರತ ಪ್ರಾರ್ಥನೆ – ಭಾರತಕ್ಕಿದೆ ಕೊನೆಯ ಚಾನ್ಸ್…

ಇಂದು  ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಸೂಪರ್ 4 ಪಂದ್ಯವಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತನ್ನ ನೆರೆಯ ಪಾಕಿಸ್ತಾನವನ್ನ ಸೋಲಿಸುವುದು ಭಾರತಕ್ಕೆ ಅನಿವಾರ್ಯವಾಗಿದೆ. ಅಫ್ಘಾನ್ ನ ಗೆಲುವಿನ ಮೇಲೆ ಮಾತ್ರ ಭಾರತದ ಪೈನಲ್ ಕನಸು ಜೀವಂತವಾಗಿರಲಿದೆ.

Naveen Kumar B C by Naveen Kumar B C
September 7, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಅಫ್ಘಾನ್ ಗೆಲುವಿಗೆ ಭಾರತ ಪ್ರಾರ್ಥನೆ – ಭಾರತಕ್ಕಿದೆ ಕೊನೆಯ ಚಾನ್ಸ್…

ಶ್ರೀಲಂಕಾ ವಿರುದ್ಧ ಸೋಲಿನ ಬಳಿಕ ಭಾರತ ಏಷ್ಯಾಕಪ್ ಫೈನಲ್ ನಿಂದ ಬಹುತೇಕ ಆಚೆ ಬಿದ್ದಿದೆ.   ಬುಧವಾರ ಅಂದರೆ ಇಂದು  ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಸೂಪರ್ 4 ಪಂದ್ಯವಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತನ್ನ ನೆರೆಯ ಪಾಕಿಸ್ತಾನವನ್ನ ಸೋಲಿಸುವುದು ಭಾರತಕ್ಕೆ ಅನಿವಾರ್ಯವಾಗಿದೆ. ಅಫ್ಘಾನ್ ನ ಗೆಲುವಿನ ಮೇಲೆ ಮಾತ್ರ ಭಾರತದ ಪೈನಲ್ ಕನಸು ಜೀವಂತವಾಗಿರಲಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ ಭಾರತ ಫೈನಲ್‌ ರೇಸ್‌ನಿಂದ ಹೊರಗುಳಿಯಲಿದೆ. ಇಂದು ಅಫ್ಘಾನಿಸ್ತಾನ ಗೆದ್ದರೆ ಭಾರತಕ್ಕೆ ಯಾವುದೇ ನಷ್ಟವಿಲ್ಲ.

ಭಾರತ ತಂಡವೂ ಅಫ್ಘಾನಿಸ್ತಾನವನ್ನ ಸೋಲಿಸಬೇಕು ಅದೂ ಕೂಡ ಉತ್ತಮ ರನ್ ರೇಟ್‌ನೊಂದಿಗೆ. ಮೊದಲ ಸೂಪರ್ -4 ಪಂದ್ಯಗಳಲ್ಲಿ ಸೋತಿರುವ ಅಫ್ಘಾನ್ 4 ಪಾಯಿಂಟ್ ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

Related posts

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

June 29, 2026
ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

June 29, 2026

ಶ್ರೀಲಂಕಾ ಭಾರತ ವಿರುದ್ಧ ಗೆದ್ದು ಬಹುತೇಕ ಪೈನಲ್ ಪಟ್ಟಿಯನ್ನ ಖಚಿತಪಡಿಸಿದೆ.   4 ಅಂಕಗಳನ್ನು ಗಳಿಸಿ ಅಗ್ರಸ್ಥಾನದಲ್ಲಿರುವ ಶ್ರೀಲಂಕಾಗೆ ಮತ್ತೊಂದು ಗೆಲುವು ಫೈನಲ್‌ಗೆ ಟಿಕೆಟ್ ನೀಡಲಿದೆ. ಇದರ ನಂತರ ಎರಡನೇ ಫೈನಲಿಸ್ಟ್ ಗೆ ಸ್ಪರ್ಧೆ ನಡೆಯಲಿದೆ.  ಮುಂದಿನ ಪಂದ್ಯದಲ್ಲಿ ಒಂದು ವೇಳೆ ಶ್ರೀಲಂಕಾ ಗೆದ್ದರೆ, ಭಾರತ ಮತ್ತು ಅಫ್ಘಾನಿಸ್ತಾನದಂತೆ ಪಾಕಿಸ್ತಾನವು ಕೇವಲ 2 ಪಾಯಿಂಟ್ ಗಳಲ್ಲಿ ಉಳಿಯಲಿದೆ.

ಈ ರೀತಿ ನಡೆದಾಗ, ಶ್ರೀಲಂಕಾ 6 ಪಾಯಿಂಟ್ ಗಳಿಂದ ಫೈನಲ್ ತಲುಪಲಿದೆ. ಮತ್ತು ಉಳಿದ ಮೂರು ತಂಡಗಳು ಒಂದೇ 2-2 ಪಾಯಿಂಟ್ ಗಳನ್ನ ಹೊಂದಿರಲಿವೆ  ಇಂತಹ ಪರಿಸ್ಥಿತಿಯಲ್ಲಿ ಭಾರತಕ್ಕೆ ಉತ್ತಮ ರನ್‌ ರೇಟ್ ನಿಂದ  ಫೈನಲ್‌ಗೆ ತಲುಪುವ ಅವಕಾಶವಿದೆ.

Tags: Asia Cupind-vs-pakRohit Sharma
ShareTweetSendShare
Join us on:

Related Posts

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

by Shwetha
June 29, 2026
0

ಚಿಕ್ಕಬಳ್ಳಾಪುರ: ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೊಸ ತಿರುವು ಪಡೆದಿದೆ. ಶಾಸಕರು...

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

by Shwetha
June 29, 2026
0

ಬೆಂಗಳೂರು: ಆರ್ ಎಸ್ ಎಸ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಸಮನ್ಸ್ ಗೆ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಡಕ್...

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

by Shwetha
June 29, 2026
0

ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮರೆಯಾದರೆ ಮತ್ತೆ ಗುಲಾಮಗಿರಿ ಕಾಲಿಡುವುದು ನಿಶ್ಚಿತ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರೂ ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram