ADVERTISEMENT
Wednesday, July 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rohit sharma | ಏನೇ ಆದ್ರೂ ತಂಡದ ಮೇಲಿನ ಅಭಿಮಾನ ಕಡಿಮೆಯಾಗಲ್ಲ

Mahesh M Dhandu by Mahesh M Dhandu
April 27, 2022
in Newsbeat, Sports, ಕ್ರಿಕೆಟ್
ipl-rohit-sharma-worst-batting-record saaksha tv

ipl-rohit-sharma-worst-batting-record saaksha tv

Share on FacebookShare on TwitterShare on WhatsappShare on Telegram

Rohit sharma | ಏನೇ ಆದ್ರೂ ತಂಡದ ಮೇಲಿನ ಅಭಿಮಾನ ಕಡಿಮೆಯಾಗಲ್ಲ

ಬೆಂಗಳೂರು :  15 ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ರೋಹಿತ್ ಶರ್ಮಾ ನಾಯಕತ್ವ ಮುಂಬೈ ಇಂಡಿಯನ್ಸ್ ಅತ್ಯಂತ ಕಳಫೆ ಪ್ರದರ್ಶನ ನೀಡಿದೆ.

Related posts

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ಭಾರತೀಯ ಸೇನೆ ವಿರುದ್ಧ ಹೇಳಿಕೆ ಆರೋಪ: ಸಂಸದ ರಾಹುಲ್ ಗಾಂಧಿಗೆ ನ್ಯಾಯಾಲಯದಿಂದ ಜಾಮೀನು

July 16, 2025
ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

PG DENTAL-25: ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ; ಜುಲೈ 17 ಕೊನೆ ದಿನಾಂಕ

July 16, 2025

ಈ ಸೀಸನ್ ನಲ್ಲಿ ಆಡಿರುವ 8 ಕ್ಕೆ ಎಂಟೂ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಸೋಲು ಕಂಡಿದೆ.

ಹೀಗಾಗಿ ರೋಹಿತ್ ಶರ್ಮಾ ಕ್ಯಾಪ್ಟನ್ಸಿ ಮತ್ತು ಮುಂಬೈ ಇಂಡಿಯನ್ಸ್ ಆಟಗಾರರ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ,.

ಈ ನಡುವೆ ತಮ್ಮ ವೈಫಲ್ಯದ ಬಗ್ಗೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಮಾತನಾಡಿ, ಈ ಸೀಸನ್ ನಲ್ಲಿ ನಾವು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದೇವೆ.

rohit-sharma-says failures-are-natural saaksha tv
rohit-sharma-says failures-are-natural saaksha tv

ಆದ್ರೆ ಈ ರೀತಿಯ ವೈಫಲ್ಯಗಳು ಯಾರಿಗಾದರೂ ಸಹಜವೇ ಎಂದಿದ್ದಾರೆ.   ಹಲವು ದಿಗ್ಗಜರು ಇದೇ ಪರಿಸ್ಥಿತಿ ಎದುರಿಸಿದ್ದು, ಆ ಹಂತವನ್ನು ಮೆಟ್ಟಿ ನಿಂತು ಮುನ್ನಡೆದಿದ್ದಾರೆ ಎಂದು ರೋಹಿತ್ ಸ್ಮರಿಸಿದ್ದಾರೆ.

ಏನೇ ಆದರೂ ತಂಡದ ಮೇಲಿನ ಅಭಿಮಾನ ಕಡಿಮೆಯಾಗುವುದಿಲ್ಲ ಎಂದ ರೋಹಿತ್… ಸಂಕಷ್ಟದ ಸಮಯದಲ್ಲಿ ಬೆಂಬಲ ನೀಡಿದ ಹಿತೈಷಿಗಳಿಗೆ ಧನ್ಯವಾದ ಹೇಳಿದ್ದಾರೆ.

ಐದು ಬಾರಿಯ ಲೀಗ್ ಚಾಂಪಿಯನ್ ಮುಂಬೈ ಈ ಋತುವಿನಲ್ಲಿ ಆಡಿದ ಎಲ್ಲಾ ಎಂಟು ಪಂದ್ಯಗಳನ್ನು ಸೋತಿದೆ. ಹೀಗಾಗಿ ಸೋಶಿಯಲ್ ಮಿಡಿಯಾದಲ್ಲಿ ಸಾಕಷ್ಟು ಟ್ರೋಲ್ ಗಳು ನಡೆಯುತ್ತಿವೆ. rohit-sharma-says failures-are-natural

Tags: #Saaksha TVCricketipl 2022Rohit Sharma
ShareTweetSendShare
Join us on:

Related Posts

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ಭಾರತೀಯ ಸೇನೆ ವಿರುದ್ಧ ಹೇಳಿಕೆ ಆರೋಪ: ಸಂಸದ ರಾಹುಲ್ ಗಾಂಧಿಗೆ ನ್ಯಾಯಾಲಯದಿಂದ ಜಾಮೀನು

by Shwetha
July 16, 2025
0

ಸಂಸದ ರಾಹುಲ್ ಗಾಂಧಿಗೆ ಇಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2020ರಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆದ ಭಾರತ-ಚೀನಾ ಸೈನಿಕರ ಘರ್ಷಣೆ ಹಿನ್ನೆಲೆಯಲ್ಲಿ, 2022ರಲ್ಲಿ ನಡೆದ ಭಾರತ್ ಜೋಡೋ...

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

PG DENTAL-25: ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ; ಜುಲೈ 17 ಕೊನೆ ದಿನಾಂಕ

by Shwetha
July 16, 2025
0

2025ನೇ ಸಾಲಿನ ಪಿಜಿ ಡೆಂಟಲ್ ಪ್ರವೇಶಕ್ಕಾಗಿ (PG DENTAL-25) ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಈ ಕುರಿತು ಕೆಇಎಇ...

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ದೇವನಹಳ್ಳಿಯ 1,777 ಎಕರೆ ಭೂಸ್ವಾಧೀನ ರದ್ದು: ರೈತರ ಹೋರಾಟಕ್ಕೆ ಕೊನೆಗೂ ಜಯ

by Shwetha
July 16, 2025
0

ಬೆಂಗಳೂರು ಹೊರವಲಯದ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿನ 1,777 ಎಕರೆ ಭೂಮಿ ಭೂಸ್ವಾಧೀನ ಮಾಡುವ ಯೋಜನೆಗೆ ಕೊನೆಗೂ ಬ್ರೇಕ್ ಬಿದ್ದಿದೆ. ಹಲವು ದಿನಗಳಿಂದ ಭೂಸ್ವಾಧೀನ ವಿರೋಧಿಸಿ...

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ಲಿಂಬೆಗಿಂತ ಹುಳಿಯಿಲ್ಲ, ದುಂಭಿಗಿಂತ ಕರೆಯಿಲ್ಲ: ಡಿಕೆಶಿ

by Shwetha
July 16, 2025
0

ಇಂಡಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , ಜಿಲ್ಲೆಯ ಅಭಿವೃದ್ಧಿಗಾಗಿ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು. ಎಲ್ಲಾ...

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ನಿಮ್ಹಾನ್ಸ್ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ 2025

by Shwetha
July 16, 2025
0

IMHANS DEO Recruitment 2025 : ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು ಇದರಲ್ಲಿ ಅಗತ್ಯವಿರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram