ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rohit -Shikar | 5000 ರನ್ ಪೂರೈಸಿದ ರೋಹಿತ್ – ಧವನ್ ಜೋಡಿ

Mahesh M Dhandu by Mahesh M Dhandu
July 13, 2022
in Newsbeat, Sports, ಕ್ರಿಕೆಟ್, ಕ್ರೀಡೆ
rohit-sharma-shikhar-dhawan-openers-2023-odi-world-cup

rohit-sharma-shikhar-dhawan-openers-2023-odi-world-cup

Share on FacebookShare on TwitterShare on WhatsappShare on Telegram

Rohit -Shikar | 5000 ರನ್ ಪೂರೈಸಿದ ರೋಹಿತ್ – ಧವನ್ ಜೋಡಿ

ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ದಾಖಲೆಗಳ ಸುನಾಮಿ ಸೃಷ್ಠಿಸಿದೆ.

Related posts

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

December 7, 2025
ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

December 7, 2025

ಟೀಂ ಇಂಡಿಯಾದ ಬೌಲರ್ ಗಳಾದ ಜಸ್ ಪ್ರೀತ್ ಬುಮ್ರಾ, ಮೊಹ್ಮದ್ ಶಮಿ ಬೌಲಿಂಗ್ ನಲ್ಲಿ ಅಪರೂಪದ ದಾಖಲೆಗಳನ್ನು ನಿರ್ಮಿಸಿದ್ದಾರೆ.

ಇನ್ನು ಬ್ಯಾಟಿಂಗ್ ನಲ್ಲಿ ಟೀಂ ಇಂಡಿಯಾದ ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್  ರನ್ ಗಳಿಸುವ ವಿಷಯದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಆರು ರನ್ ಗಳಿಸುವ ಮೂಲಕ ಈ ಜೋಡಿ 5000 ರನ್ ಗಳನ್ನು ಜೊತೆಯಾಟದಲ್ಲಿ ಪೂರೈಸಿದೆ.

rohit-sharma-shikar-dhawan-complete-5000-runs-odi saaksha tv
rohit-sharma-shikar-dhawan-complete-5000-runs-odi saaksha tv

5000 ರನ್ ಗಳ ಗಡಿದಾಟಲು ಈ ಜೋಡಿ 114 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದೆ.

ಇದಕ್ಕೂ ಮುನ್ನಾ ಸಚಿನ್ – ಗಂಗೂಲಿ ಜೋಡಿ ಏಕದಿನ ಕ್ರಿಕೆಟ್ ನಲ್ಲಿ ಮೊದಲ ವಿಕೆಟ್ ಗೆ 5000 ರನ್ ಗಳನ್ನು ಪೇರಿಸಿತ್ತು.

ಏಕದಿನ ಕ್ರಿಕೆಟ್ ನಲ್ಲಿ ಆರಂಭಿಕರಾಗಿ ಸಚಿನ್ – ಗಂಗೂಲಿ ಜೋಡಿಯಾಗಿ 136 ಇನ್ನಿಂಗ್ಸ್ ಗಳಲ್ಲಿ 6609 ರನ್ ಗಳನ್ನ ಜೋಡಿಸಿದೆ.

ಇವರ ನಂತರದ ಸ್ಥಾನದಲ್ಲಿ ಆಸೀಸ್‌ನ ಸಾರ್ವಕಾಲಿಕ ಶ್ರೇಷ್ಠ ಆರಂಭಿಕ ಜೋಡಿ ಮ್ಯಾಥ್ಯೂ ಹೇಡನ್-ಆಡಮ್ ಗಿಲ್‌ಕ್ರಿಸ್ಟ್ (114 ಇನ್ನಿಂಗ್ಸ್‌ಗಳಲ್ಲಿ 5472) ಮತ್ತು ವಿಂಡೀಸ್‌ನ ದಂತಕಥೆ ಆರಂಭಿಕ ಜೋಡಿ ಗೋರ್ಡನ್ ಗ್ರೀನಿಡ್ಜ್-ಡೆಸ್ಮಂಡ್ ಹೇನ್ಸ್ (102 ಇನ್ನಿಂಗ್ಸ್‌ಗಳಲ್ಲಿ 5150) ಇದ್ದಾರೆ.

Tags: #Saaksha TVODIRohit Sharmashikar dhawan
ShareTweetSendShare
Join us on:

Related Posts

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

by Shwetha
December 7, 2025
0

ತುಮಕೂರು: ರಾಜ್ಯ ರಾಜಕೀಯದಲ್ಲಿ ಸದಾ ತಮ್ಮ ನೇರ ಹಾಗೂ ನಿಷ್ಠುರ ಮಾತುಗಳಿಂದಲೇ ಸುದ್ದಿಯಲ್ಲಿರುವ ಹಿರಿಯ ನಾಯಕ ಹಾಗೂ ಸಚಿವ ಕೆ.ಎನ್. ರಾಜಣ್ಣ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 7, 2025
0

ಡಿಸೆಂಬರ್ 07, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಒತ್ತಡವಿದ್ದರೂ ಕುಟುಂಬದ ಸಹಕಾರದಿಂದ ನೆಮ್ಮದಿ...

by admin
December 6, 2025
0

ಗೌತಮ್ ಗಂಭೀರ್.. ಬಹುಶಃ ಆತ ಬಿಜೆಪಿಯ ಮಾಜಿ ಸಂಸದನಾಗದೇ ಇರುತ್ತಿದ್ರೆ ಆತನ ವಿರುದ್ಧ ಟೀಕೆಗಳು ಬರುತ್ತಿರಲಿಲ್ಲವೇನೋ..!? ಹಾಗೇ ರೋಹಿತ್ - ವಿರಾಟ್ ಜೊತೆ ಉತ್ತಮ ಒಡನಾಡವಿರುತ್ತಿದ್ರೆ ಆತನನ್ನು...

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

by Shwetha
December 6, 2025
0

ರಾಜ್ಯ ರಾಜಕಾರಣ ಮತ್ತೆ ಕಾವೇರಿದೆ. ಕಾಂಗ್ರೆಸ್ ಸರ್ಕಾರದ ಒಳಜಗಳದ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಗುಪ್ತ ಭೇಟಿ ಹೊಸ ಚರ್ಚೆಗಳಿಗೆ...

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

by Shwetha
December 6, 2025
0

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬೆಳ್ತಂಗಡಿ JMFC ನ್ಯಾಯಾಲಯ ಚಿನ್ನಯ್ಯನಿಗೆ ಜಾಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram