ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ರೋಹಿತ್ ಕ್ಯಾಪ್ಟನ್ ಆಗದಿದ್ದರೇ ದೇಶಕ್ಕೆ ನಷ್ಟ

admin by admin
November 11, 2020
in IPL 2020, Newsbeat, ಕ್ರೀಡೆ
IPL 2021 saaksha tv
Share on FacebookShare on TwitterShare on WhatsappShare on Telegram

ರೋಹಿತ್ ಕ್ಯಾಪ್ಟನ್ ಆಗದಿದ್ದರೇ ದೇಶಕ್ಕೆ ನಷ್ಟ

ನವದೆಹಲಿ : ಐಪಿಎಲ್ ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಗೆಲ್ಲುತ್ತಿದ್ದಂತೆ ಟೀಂ ಇಂಡಿಯಾದ ನಾಯಕತ್ವ ಬದಲಾವಣೆ ಬಗ್ಗೆ ಮಾತುಗಳು ಕೇಳಿಬರುತ್ತಿವೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ರೋಹಿತ್ ಶರ್ಮಾ ನೇತೃತ್ವದಲ್ಲಿ ಮುಂಬೈ ಐದನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ್ದು, ಅವರು ಟೀಂ ಇಂಡಿಯಾದ ನಾಯಕನಾಗದಿದ್ದರೇ ದೇಶಕ್ಕೆ ನಷ್ಟ ಎಂದು ಮಾಜಿ ಆಟಗಾರ ಸಂಸದ ಗೌತಮ್ ಗಂಭೀರ್ ಅಭಿಪ್ರಾಯ ಪಟ್ಟಿದ್ದಾರೆ.

ನಿನ್ನೆ ಮುಂಬೈ ಫೈನಲ್ ನಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಟ್ವೀಟ್ ಮಾಡಿದ್ದ ಇಂಗ್ಲೆಂಡ್ ತಂಡ ಮಾಜಿ ನಾಯಕ ಮೈಕಲ್ ವಾನ್, ರೋಹಿತ್ ಶರ್ಮಾರನ್ನ ಟೀಂ ಇಂಡಿಯಾ ಟಿ20 ತಂಡಕ್ಕೆ ಕ್ಯಾಪ್ಟನ್ ಮಾಡಬೇಕು ಎಂದು ಹೇಳಿದ್ದರು.

Rohit Sharma

ಇದರ ಬೆನ್ನಲ್ಲೇ ಇದೀಗ ಗೌತಮ್ ಗಂಭೀರ್ ಕೂಡ ರೋಹಿತ್ ಪರ ಬ್ಯಾಟ್ ಬೀಸಿದ್ದಾರೆ.

ರೋಹಿತ್ ಶರ್ಮಾ ಅವರಿಗೆ ಏಕದಿನ ಮತ್ತು ಟಿ 20 ಮಾದರಿ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ನಾಯಕತ್ವ ನೀಡಬೇಕು.

ಮತ್ತಷ್ಟು ರಂಗೇರಲಿದೆ ಮುಂದಿನ ಐಪಿಎಲ್ : ಹೊಸ ತಂಡ ಸೇರ್ಪಡೆ

ಅವರಿಗೆ ನಾಯಕತ್ವ ನೀಡದಿದ್ದರೇ ಆತನಿಗೆ ನಷ್ಟವಿಲ್ಲ. ಆದ್ರೆ ಅದು ಭಾರತಕ್ಕೆ ನಷ್ಟವಾಗಲಿದೆ.

ನಾಯಕತ್ವದ ಜವಾಬ್ದಾರಿಯನ್ನು ರೋಹಿತ್ ಶರ್ಮಾಗೆ ನೀಡಿದರೆ ಆತ ಯಶಸ್ವಿಯಾಗಿ ತಂಡವನ್ನು ಮುನ್ನಡೆಸುತ್ತಾನೆ ಎಂದು ಗೌತಮ್ ಅಭಿಪ್ರಾಯಪಟ್ಟಿದ್ದಾರೆ.

Rohit Sharma

ನಾನು ಕೊಹ್ಲಿಯನ್ನು ಉತ್ತಮ ನಾಯಕ ಅಲ್ಲ ಎಂದು ಹೇಳುತ್ತಿಲ್ಲ. ಕೊಹ್ಲಿ, ರೋಹಿತ್ ಇಬ್ಬರೂ ಐಪಿಎಲ್ ನಲ್ಲಿ ನಾಯಕರಾಗಿ ತಂಡಗಳನ್ನು ಮುನ್ನಡೆಸುತ್ತಿದ್ದಾರೆ.

ನನ್ನ ದೃಷ್ಟಿಯಲ್ಲಿ ರೋಹಿತ್ ತಮ್ಮ ನಾಯಕತ್ವದಲ್ಲಿ ಯಶಸ್ವಿಯಾಗಿ ತಂಡವನ್ನು ಮುನ್ನಡೆಸುತ್ತಾರೆ ಎಂದು ಗಂಭೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರೋಹಿತ್ ರೋರಿಂಗ್.. ವಿರಾಟ್ ಗೆ ಶಾಕಿಂಗ್…

ಇನ್ನು ಆರ್ ಸಿಬಿ ಟೂರ್ನಿಯಿಂದ ಹೊರಬಿದ್ದಾಗಲೂ ” ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯಲು ಇದು ಸೂಕ್ತ ಸಮಯ ಎಂದು ಗೌತಮ್ ಹೇಳಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: Goutham GambhirIPLRohit Sharmavirat kohli
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram