ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜೈಪುರದಲ್ಲಿದ್ದೇನೆ.. ನಾಯಕನಾಗಿ ತಂಡವನ್ನು ಮುನ್ನಡೆಸುತ್ತೇನೆ.. 9 ವರ್ಷದ ಹಿಂದೆ ಮತ್ತು ಇಂದು..!

admin by admin
November 17, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಜೈಪುರದಲ್ಲಿದ್ದೇನೆ.. ನಾಯಕನಾಗಿ ತಂಡವನ್ನು ಮುನ್ನಡೆಸುತ್ತೇನೆ.. 9 ವರ್ಷದ ಹಿಂದೆ ಮತ್ತು ಇಂದು..!

RAOHITH SHARMA TEAM INDIA SAAKSHATVಜೈಪುರವನ್ನು ತಲುಪಿದ್ದೇನೆ. ತಂಡವನ್ನು ನಾನೇ ಮುನ್ನಡೆಸುತ್ತಿದ್ದೇನೆ. ಜವಾಬ್ದಾರಿ ವಹಿಸಿಕೊಳ್ಳುವುದನ್ನು ಎದುರು ನೋಡುತ್ತಿದ್ದೇನೆ.
ಹಾಗಂತ ರೋಹಿತ್ ಶರ್ಮಾ 9 ವರ್ಷಗಳ ಹಿಂದೆಯೇ ಹೇಳಿದ್ದರು. 2012ರಲ್ಲಿ ರಾಜಸ್ತಾನ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಮುಂಬೈ ತಂಡದ ನಾಯಕನಾಗಿದ್ದರು. ಆಗ ಅವರು ಟ್ವಿಟರ್ ನಲ್ಲಿ ಈ ರೀತಿ ಬರೆದುಕೊಂಡಿದ್ದರು.
ಆದ್ರೆ ಈಗ 9 ವರ್ಷದ ಹಿಂದಿನ ಟ್ವಿಟರ್ ಈಗ ವೈರಲ್ ಆಗಿಬಿಟ್ಟಿದೆ. ರೋಹಿತ್ ಶರ್ಮಾ ಅಂದು ಮುಂಬೈ ರಣಜಿ ತಂಡದ ನಾಯಕನಾಗಿದ್ದರು. ಇದೀಗ 9 ವರ್ಷಗಳ ಬಳಿಕ ರೋಹಿತ್ ಶರ್ಮಾ ಟೀಮ್ ಇಂಡಿಯಾ ಟಿ-20 ವಿಶ್ವಕಪ್ ತಂಡದ ಕಪ್ತಾನನಾಗಿದ್ದಾರೆ.
ಹೆಡ್ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಸಾರಥಿಯಾಗಿ ನ್ಯೂಜಿಲೆಂಡ್ ಸವಾಲು ಎದುರಿಸಲಿದ್ದಾರೆ.
ಮೂರು ಟಿ-20 ಪಂದ್ಯಗಳ ಸರಣಿಯ ಮೊದಲ ಪಂದ್ಯ ನವೆಂಬರ್ 17ರಂದು ನಡೆಯಲಿದೆ. ಈ ಪಂದ್ಯ ರಾಹುಲ್ ದ್ರಾವಿಡ್ ಮತ್ತು ರೋಹಿತ್ ಶರ್ಮಾ ಅವರಿಗೆ ಅಗ್ನಿಪರೀಕ್ಷೆಯಾಗಲಿದೆ. ಅಲ್ಲದೆ ಮೊದಲ ಪರೀಕ್ಷೆಯೂ ಅಗಲಿದೆ.

Related posts

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಅಧಿಕಾರ ಕೊಟ್ಟರೆ ಕೆಪಿಎಸ್‌ಸಿ ಮತ್ತು ಕೆಎಟಿ ರದ್ದು ಮಾಡ್ತೀನಿ ಅಂತ ಪ್ರಿಯಾಂಕ್ ಖರ್ಗೆ ಹೇಳಿದ್ದೇಕೆ? ಭ್ರಷ್ಟ ವ್ಯವಸ್ಥೆಗೆ ಬೀಳಲಿದೆಯೇ ಬಿಗ್ ಲಾಕ್?: ಕರ್ನಾಟಕದ ಇತಿಹಾಸದಲ್ಲೇ ಮೊದಲು ಇಂತಹ ಎಚ್ಚರಿಕೆ!

July 12, 2026
ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಸೈಟು ಮಾರಿದಂತೆ ನದಿ ನೀರು ಹಂಚಬೇಡಿ -ರಾಜ್ಯದ ನೀರು ಪರರ ಪಾಲಾದ್ರೆ ಕನ್ನಡಿಗರು ಕ್ಷಮಿಸಲ್ಲ :ನದಿ ಜೋಡಣೆ ಎಂದರೆ ಬೆಂಗಳೂರಿನ ರಿಯಲ್ ಎಸ್ಟೇಟ್ ವ್ಯವಹಾರವಲ್ಲ -ಸಿಎಂ ಡಿಕೆಶಿಗೆ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ

July 12, 2026

ಈ ಹಿಂದೆ ರೋಹಿತ್ ಶರ್ಮಾ ಹಂಗಾಮಿ ನಾಯಕನಾಗಿ ಟೀಮ್ ಇಂಡಿಯಾಗೆ ಹಲವು ಸರಣಿಗಳನ್ನು ಗೆದ್ದುಕೊಟ್ಟಿದ್ದಾರೆ. ಅಲ್ಲದೆ ಐಪಿಎಲ್ ನಲ್ಲಿ ಐದು ಬಾರಿ ಪ್ರಶಸ್ತಿ ಗೆದ್ದ ನಾಯಕ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ. ಇದೀಗ ರೋಹಿತ್ ಶರ್ಮಾ ಗೆ ರಿಯಲ್ ಚಾಲೆಂಜ್ ಎದುರಾಗಿದೆ. ಅದನ್ನು ಯಾವ ರೀತಿ ನಿಭಾಯಿಸುತ್ತಾರೆ ಅನ್ನೋದನ್ನು ಕಾದು ನೋಡಬೇಕು.

Tags: #saakshatvCricketjaipuraraohith sharmaSportst-20 cricketteam india
ShareTweetSendShare
Join us on:

Related Posts

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಅಧಿಕಾರ ಕೊಟ್ಟರೆ ಕೆಪಿಎಸ್‌ಸಿ ಮತ್ತು ಕೆಎಟಿ ರದ್ದು ಮಾಡ್ತೀನಿ ಅಂತ ಪ್ರಿಯಾಂಕ್ ಖರ್ಗೆ ಹೇಳಿದ್ದೇಕೆ? ಭ್ರಷ್ಟ ವ್ಯವಸ್ಥೆಗೆ ಬೀಳಲಿದೆಯೇ ಬಿಗ್ ಲಾಕ್?: ಕರ್ನಾಟಕದ ಇತಿಹಾಸದಲ್ಲೇ ಮೊದಲು ಇಂತಹ ಎಚ್ಚರಿಕೆ!

by Shwetha
July 12, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ಪುತ್ರಿಯ ವಿರುದ್ಧ ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ ಆರೋಪದಡಿ ಎಫ್‌ಐಆರ್ ದಾಖಲಾಗಿರುವುದು ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಈ ಗಂಭೀರ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಸೈಟು ಮಾರಿದಂತೆ ನದಿ ನೀರು ಹಂಚಬೇಡಿ -ರಾಜ್ಯದ ನೀರು ಪರರ ಪಾಲಾದ್ರೆ ಕನ್ನಡಿಗರು ಕ್ಷಮಿಸಲ್ಲ :ನದಿ ಜೋಡಣೆ ಎಂದರೆ ಬೆಂಗಳೂರಿನ ರಿಯಲ್ ಎಸ್ಟೇಟ್ ವ್ಯವಹಾರವಲ್ಲ -ಸಿಎಂ ಡಿಕೆಶಿಗೆ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ

by Shwetha
July 12, 2026
0

ಬೆಂಗಳೂರು: ರಾಜ್ಯದ ನೀರಾವರಿ ಹಿತಾಸಕ್ತಿ ಮತ್ತು ನದಿ ಜೋಡಣೆ ವಿಚಾರದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತೋರುತ್ತಿರುವ ಧೋರಣೆಯ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ...

ಸಿದ್ದರಾಮಯ್ಯ ಮೌನದ ಹಿಂದೆ ಅಡಗಿದೆಯೇ ಅಹಿಂದ 2.0 ಬಿರುಗಾಳಿ? -ಟೈಗರ್ ಈಸ್ ಸೈಲೆಂಟ್ ಬಟ್ ನಾಟ್ ಔಟ್ :ಆಗಸ್ಟ್ ನಿಂದ ಶುರುವಾಗಲಿದೆ “ಸಿದ್ದ”ರಾಮಯ್ಯ ಎಂಬ ಅಸಲಿ ಅಬ್ಬರ!

ಸಿದ್ದರಾಮಯ್ಯ ಮೌನದ ಹಿಂದೆ ಅಡಗಿದೆಯೇ ಅಹಿಂದ 2.0 ಬಿರುಗಾಳಿ? -ಟೈಗರ್ ಈಸ್ ಸೈಲೆಂಟ್ ಬಟ್ ನಾಟ್ ಔಟ್ :ಆಗಸ್ಟ್ ನಿಂದ ಶುರುವಾಗಲಿದೆ “ಸಿದ್ದ”ರಾಮಯ್ಯ ಎಂಬ ಅಸಲಿ ಅಬ್ಬರ!

by Shwetha
July 12, 2026
0

ಬೆಂಗಳೂರು: ರಾಜಕೀಯದಲ್ಲಿ ಮೌನ ಎನ್ನುವುದು ಕೇವಲ ನಿಶ್ಯಬ್ದವಲ್ಲ ಅದು ಮುಂದಿನ ದೊಡ್ಡ ಬಿರುಗಾಳಿಯ ಮುನ್ಸೂಚನೆ ಎಂಬ ಮಾತಿದೆ. ಸದ್ಯ ಕರ್ನಾಟಕ ರಾಜಕಾರಣದ ದ್ರುವತಾರೆ ಸಿದ್ದರಾಮಯ್ಯ ಅವರ ವಿಷಯದಲ್ಲೂ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 12, 2026
0

ದಿನ ಭವಿಷ್ಯ 12-07-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಸೂರ್ಯನ ಪ್ರಭಾವದಿಂದಾಗಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ನಾಯಕತ್ವದ ಗುಣಗಳು ಹೊರಹೊಮ್ಮಲಿವೆ. ಹೊಸ ಜವಾಬ್ದಾರಿಗಳು...

team india

t-20 cricket: ಟೀಮ್ ಇಂಡಿಯಾ ಕಣಜದಲ್ಲಿ ಕೀಟಾಣುಗಳ ಕಾಟ..! ಆಂಗ್ಲರ ಐಸಿಯುನಲ್ಲಿ ಗಂಭೀರ್ ಹುಡುಗರು..! 🚨🏏🔥

by admin
July 12, 2026
0

t-20 cricket: ಟೀಮ್ ಇಂಡಿಯಾ ಕಣಜದಲ್ಲಿ ಕೀಟಾಣುಗಳ ಕಾಟ..! ಆಂಗ್ಲರ ಐಸಿಯುನಲ್ಲಿ ಗಂಭೀರ್ ಹುಡುಗರು..! 🚨🏏🔥 💥 ಕೊನೆಗೂ ಅರ್ಥವಾಗಬೇಕು.. ಅರ್ಥವಾಗಿದೆ ಅನ್ಸುತ್ತೆ. ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಬರೀ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram