ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರ್.ಆರ್ ನಗರ, ಶಿರಾದಲ್ಲಿ ಬಿರುಸಿನ ಓಟಿಂಗ್; ಕೊರೊನಾ ಅಲರ್ಟ್..ಗೊಂದಲ, ಅವ್ಯವಸ್ಥೆ..!

Kariyappa N by Kariyappa N
November 3, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆ ಮತದಾನ ಚುರುಕು ಪಡೆದಿದೆ. ಬೆಳಿಗ್ಗೆ 7 ಗಂಟೆ ಮತದಾನ ಆರಂಭವಾಗಿದ್ದು, ಮತದಾರರು ಮತಗಟ್ಟೆಗಳತ್ತ ಧಾವಿಸಿ ಹಕ್ಕು ಚಲಾವಣೆ ಮಾಡುತ್ತಿದ್ದಾರೆ. ಪ್ರತಿಯೊಂದು ಮತಗಟ್ಟೆಗಳಲ್ಲಿ ಕೊರೊನಾ ಸೋಂಕು ಹರಡದಂತೆ ಸಂಪೂರ್ಣ ವ್ಯವಸ್ಥಿತವಾಗಿ ಮತದಾನಕ್ಕೆ ಅವಕಾಶ ನೀಡಲಾಗಿದೆ.

sira voting
ಸಾಮಾಜಿಕ ಅಂತರಕ್ಕೆ ಮಾಕಿರ್ಂಗ್ ಹಾಕಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮತದಾನಕ್ಕೆ ಬರುವ ಪ್ರತಿಯೊಬ್ಬರ ಥರ್ಮಲ್ ಟೆಸ್ಟಿಂಗ್ ಮೂಲಕ ಜ್ವರ ತಪಾಸಣೆ ನಡೆಸಿ ಸ್ಯಾನಿಟೈಜರ್ ಹಾಕಿ ಮತಗಟ್ಟೆಗಳ ಒಳಗೆ ಬಿಡಲಾಗುತ್ತಿದೆ.
ಮತದಾನಕ್ಕೆ ಬರುವ ಪ್ರತಿಯೊಬ್ಬರಿಗೂ ಒಂದು ಹ್ಯಾಂಡ್‍ಗ್ಲೌಸ್ ನೀಡಲಾಗುತ್ತದೆ. ಹ್ಯಾಂಡ್ ಗ್ಲೌಸ್ ಹಾಕಿಕೊಂಡೇ ಇವಿಎಂಗಳಲ್ಲಿ ಮತದಾನ ಮಾಡಿ ಹೊರಬಂದ ಬಳಿಕ ಡಸ್ಟ್ ಬಿನ್‍ಗಳಲ್ಲಿ ಗ್ಲೌಸ್ ತೆಗೆದು ಹಾಕಬೇಕು. ಜತೆಗೆ ಮತದಾನಕ್ಕೆ ಬರುವ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ. ಒಂದು ವೇಳೆ ಮತದಾರರು ಮಾಸ್ಕ್ ತರದೇ ಹೋದರೆ ಅಲ್ಲೇ ಮಾಸ್ಕ್ ನೀಡಿ ಮತಗಟ್ಟೆಗೆ ಪ್ರವೇಶ ನೀಡಲಾಗುತ್ತಿದೆ.

Related posts

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

July 31, 2026
ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

July 31, 2026

pink booth
ಆರ್.ಆರ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಕೇಂದ್ರಗಳಿಗೆ ಚುನಾವಣಾ ಅಧಿಕಾರಿ ಮಂಜುನಾಥ್ ಪ್ರಸಾದ್ ಭೇಟಿ ಮತದಾನದ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

rr nagar

ಮತದಾನಕ್ಕೆ ಕೈ ಗ್ಲೌಸ್ ಕೊಡಲೂ ಕಂಜೂಸ್..!
ಆರ್.ಆರ್ ನಗರದ ಕೆಲ ಮತಗಟ್ಟೆಗಳಲ್ಲಿ ಕೇವಲ ಸ್ಯಾನಿಟೈಸ್ ಮಾಡುತ್ತಿದ್ದ ಆರೋಗ್ಯ ಸಿಬ್ಬಂದಿ, ಕೆಲವೆಡೆ ಕೈಗ್ಲೌಸ್ ನೀಡಲು ಕಂಜೂಸ್ ಮಾಡಿದ ಘಟನೆಗಳೂ ನಡೆದಿದೆ. ಮತದಾನದ ಬಳಿಕ ಹ್ಯಾಂಡ್ ಗ್ಲೌಸ್ ಡಿಸ್ಪೋಸ್ ಮಾಡಲು ಸೂಕ್ತ ವ್ಯವಸ್ಥೆ ಇಲ್ಲ. ಮತದಾನ ಮಾಡಲು ಕೊಟ್ಟ ಕೈಗ್ಲೌಸ್ ತೆಗೆದು ಕಸದ ಬುಟ್ಟಿಗೆ ಹಾಕಲು ವ್ಯವಸ್ಥೆ ಇಲ್ಲ. ಹೀಗಾಗಿ ಕೈಗ್ಲೌಸ್ ಗಳನ್ನು ರಸ್ತೆಗಳಲ್ಲಿ ಎಸೆಯುವ ಸಾಧ್ಯತೆ ಹೆಚ್ಚಾಗಿದೆ.
ಕೆಲ ಮತಗಟ್ಟೆಯಲ್ಲಿ ಮಾತ್ರ ಡಸ್ಟ್ ಬಿನ್ ಅಳವಡಿಕೆ ಮಾಡಲಾಗಿದೆ. ಬೂತ್ 141, 141/ಂರಲ್ಲಿ ಗ್ಲೌಸ್ ಡಿಸ್ಪೋಸ್ ವ್ಯವಸ್ಥೆ ಇಲ್ಲ. 143, 153 ನಲ್ಲಿ ಕಸದ ಬುಟ್ಟಿಯ ವ್ಯವಸ್ಥೆ ಇಲ್ಲ. ಹೀಗಾಗಿ ಮತದಾನಕ್ಕೆ ಕೊಟ್ಟ ಕೈಗವಸು ರಸ್ತೆಗಳಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಕೊರತೆ
ಆರ್.ಆರ್ ನಗರ ಕ್ಷೇತ್ರದಲ್ಲಿ ಮತಗಟ್ಟೆಗಳ ಸಂಖ್ಯೆ ಹೆಚ್ಚಳ ಆಗಿರೋದ್ರಿಂದ ಮತಗಟ್ಟೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದೆ. ಮತದಾರರಿಗೆ ಬೂತ್ ಸಂಖ್ಯೆ, ಹೆಸರು ಪರಿಶೀಲನೆ ಮಾಡಬೇಕಾದ ಬೂತ್ ಮಟ್ಟದ ಅಧಿಕಾರಿಗಳ ಕೊರತೆ ಸಾಮಾನ್ಯವಾಗಿತ್ತು.

voting

ಕೆಲವೆಡೆ ಕುಳಿತುಕೊಳ್ಳಲು ಟೇಬಲ್ , ಕುರ್ಚಿ ವ್ಯವಸ್ಥೆಯೂ ಇಲ್ಲ. ಹೀಗಾಗಿ ಪೊಲೀಸರ ಬಳಿ ಬಂದು ಮತದಾರರು ಗೊಂದಲ ಪರಿಹರಿಸಿಕೊಂಡರೆ, ಯಶವಂತಪುರ ವಾರ್ಡ್‍ಗೆ 35 ಜನ ಬಿಎಲ್‍ಒಗಳಿದ್ರೂ ಮತಗಟ್ಟೆಗಳಿಗೆ ಸರಿಯಾಗಿ ಹಂಚಿಕೆಯಾಗಿಲ್ಲ ಎನ್ನಲಾಗಿದೆ.

ಮತದಾರರ ಹೆಸರೇ ಡಿಲೀಟ್..!
ಆರ್.ಆರ್ ನಗರ ಕ್ಷೇತ್ರದ ರಾಜೀವ್ ಗಾಂಧಿನಗರ ನಿವಾಸಿ ಮಂಜುನಾಥ್ ಸೇರಿದಂತೆ ಹಲವರ ಹೆಸರೇ ಡಿಲೇಟ್ ಆಗಿದೆ. ಬೂತ್ ನಂಬರ್ 200, 200ಂ, 214, 214ಂ, 215, 215ಂಗಳಲ್ಲಿ ಮತದಾರರ ಹೆಸರು ಡಿಲೀಟ್ ಆಗಿದ್ದು, ಹೆಸರು ಡಿಲೀಟ್ ಆಗಿದ್ದಕ್ಕೆ ಮತದಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

name mising

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: by electioncorona alerthand glousemaskRR NagarSiraVoting
ShareTweetSendShare
Join us on:

Related Posts

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

ಅಮಿತ್ ಶಾರನ್ನು ಹೊರಗೆ ಎಳೆದು ತರ್ತೀವಿ ಅಂದ ಖರ್ಗೆ: ಗೃಹ ಸಚಿವರಿಗೆ ನೇರ ಬೆದರಿಕೆ ಹಾಕಿದರೇ ಖರ್ಗೆ? -ಸಂಸತ್ತಿನ ಘನತೆಗೆ ಚ್ಯುತಿ ತಂದ ಹೇಳಿಕೆ ಎಂದು ಬಿಜೆಪಿ ಆಕ್ರೋಶ

ಅಮಿತ್ ಶಾರನ್ನು ಹೊರಗೆ ಎಳೆದು ತರ್ತೀವಿ ಅಂದ ಖರ್ಗೆ: ಗೃಹ ಸಚಿವರಿಗೆ ನೇರ ಬೆದರಿಕೆ ಹಾಕಿದರೇ ಖರ್ಗೆ? -ಸಂಸತ್ತಿನ ಘನತೆಗೆ ಚ್ಯುತಿ ತಂದ ಹೇಳಿಕೆ ಎಂದು ಬಿಜೆಪಿ ಆಕ್ರೋಶ

by Shwetha
July 31, 2026
0

ರಾಜ್ಯಸಭೆಯ ನಿನ್ನೆ ಕಲಾಪವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಭಾರೀ ವಾಕ್ಸಮರಕ್ಕೆ ಸಾಕ್ಷಿಯಾಯಿತು. ದೆಹಲಿ ಗಲಭೆ ಸೇರಿದಂತೆ ದೇಶದ ಪ್ರಮುಖ ವಿಷಯಗಳ ಚರ್ಚೆಯ ಸಂದರ್ಭದಲ್ಲಿ ಗೃಹ ಸಚಿವ...

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

by Shwetha
July 31, 2026
0

ನೀಟ್ ಪರೀಕ್ಷಾ ಅಕ್ರಮದ ಹೆಸರಿನಲ್ಲಿ ನಡೆದ ಪ್ರತಿಭಟನೆಗಳ ಹಿಂದೆ ದೊಡ್ಡ ಮಟ್ಟದ ವ್ಯವಸ್ಥಿತ ಪಿತೂರಿ ನಡೆದಿದೆಯೇ ಎಂಬ ಬಲವಾದ ಸಂಶಯ ಈಗ ವ್ಯಕ್ತವಾಗುತ್ತಿದೆ. ಈ ಪ್ರತಿಭಟನೆಯಲ್ಲಿ ಸತತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram