ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರ್.ಆರ್ ನಗರ, ಶಿರಾದಲ್ಲಿ ಬಿರುಸಿನ ಓಟಿಂಗ್; ಕೊರೊನಾ ಅಲರ್ಟ್..ಗೊಂದಲ, ಅವ್ಯವಸ್ಥೆ..!

Kariyappa N by Kariyappa N
November 3, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆ ಮತದಾನ ಚುರುಕು ಪಡೆದಿದೆ. ಬೆಳಿಗ್ಗೆ 7 ಗಂಟೆ ಮತದಾನ ಆರಂಭವಾಗಿದ್ದು, ಮತದಾರರು ಮತಗಟ್ಟೆಗಳತ್ತ ಧಾವಿಸಿ ಹಕ್ಕು ಚಲಾವಣೆ ಮಾಡುತ್ತಿದ್ದಾರೆ. ಪ್ರತಿಯೊಂದು ಮತಗಟ್ಟೆಗಳಲ್ಲಿ ಕೊರೊನಾ ಸೋಂಕು ಹರಡದಂತೆ ಸಂಪೂರ್ಣ ವ್ಯವಸ್ಥಿತವಾಗಿ ಮತದಾನಕ್ಕೆ ಅವಕಾಶ ನೀಡಲಾಗಿದೆ.

sira voting
ಸಾಮಾಜಿಕ ಅಂತರಕ್ಕೆ ಮಾಕಿರ್ಂಗ್ ಹಾಕಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮತದಾನಕ್ಕೆ ಬರುವ ಪ್ರತಿಯೊಬ್ಬರ ಥರ್ಮಲ್ ಟೆಸ್ಟಿಂಗ್ ಮೂಲಕ ಜ್ವರ ತಪಾಸಣೆ ನಡೆಸಿ ಸ್ಯಾನಿಟೈಜರ್ ಹಾಕಿ ಮತಗಟ್ಟೆಗಳ ಒಳಗೆ ಬಿಡಲಾಗುತ್ತಿದೆ.
ಮತದಾನಕ್ಕೆ ಬರುವ ಪ್ರತಿಯೊಬ್ಬರಿಗೂ ಒಂದು ಹ್ಯಾಂಡ್‍ಗ್ಲೌಸ್ ನೀಡಲಾಗುತ್ತದೆ. ಹ್ಯಾಂಡ್ ಗ್ಲೌಸ್ ಹಾಕಿಕೊಂಡೇ ಇವಿಎಂಗಳಲ್ಲಿ ಮತದಾನ ಮಾಡಿ ಹೊರಬಂದ ಬಳಿಕ ಡಸ್ಟ್ ಬಿನ್‍ಗಳಲ್ಲಿ ಗ್ಲೌಸ್ ತೆಗೆದು ಹಾಕಬೇಕು. ಜತೆಗೆ ಮತದಾನಕ್ಕೆ ಬರುವ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ. ಒಂದು ವೇಳೆ ಮತದಾರರು ಮಾಸ್ಕ್ ತರದೇ ಹೋದರೆ ಅಲ್ಲೇ ಮಾಸ್ಕ್ ನೀಡಿ ಮತಗಟ್ಟೆಗೆ ಪ್ರವೇಶ ನೀಡಲಾಗುತ್ತಿದೆ.

Related posts

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

February 12, 2026
ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

February 12, 2026

pink booth
ಆರ್.ಆರ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಕೇಂದ್ರಗಳಿಗೆ ಚುನಾವಣಾ ಅಧಿಕಾರಿ ಮಂಜುನಾಥ್ ಪ್ರಸಾದ್ ಭೇಟಿ ಮತದಾನದ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

rr nagar

ಮತದಾನಕ್ಕೆ ಕೈ ಗ್ಲೌಸ್ ಕೊಡಲೂ ಕಂಜೂಸ್..!
ಆರ್.ಆರ್ ನಗರದ ಕೆಲ ಮತಗಟ್ಟೆಗಳಲ್ಲಿ ಕೇವಲ ಸ್ಯಾನಿಟೈಸ್ ಮಾಡುತ್ತಿದ್ದ ಆರೋಗ್ಯ ಸಿಬ್ಬಂದಿ, ಕೆಲವೆಡೆ ಕೈಗ್ಲೌಸ್ ನೀಡಲು ಕಂಜೂಸ್ ಮಾಡಿದ ಘಟನೆಗಳೂ ನಡೆದಿದೆ. ಮತದಾನದ ಬಳಿಕ ಹ್ಯಾಂಡ್ ಗ್ಲೌಸ್ ಡಿಸ್ಪೋಸ್ ಮಾಡಲು ಸೂಕ್ತ ವ್ಯವಸ್ಥೆ ಇಲ್ಲ. ಮತದಾನ ಮಾಡಲು ಕೊಟ್ಟ ಕೈಗ್ಲೌಸ್ ತೆಗೆದು ಕಸದ ಬುಟ್ಟಿಗೆ ಹಾಕಲು ವ್ಯವಸ್ಥೆ ಇಲ್ಲ. ಹೀಗಾಗಿ ಕೈಗ್ಲೌಸ್ ಗಳನ್ನು ರಸ್ತೆಗಳಲ್ಲಿ ಎಸೆಯುವ ಸಾಧ್ಯತೆ ಹೆಚ್ಚಾಗಿದೆ.
ಕೆಲ ಮತಗಟ್ಟೆಯಲ್ಲಿ ಮಾತ್ರ ಡಸ್ಟ್ ಬಿನ್ ಅಳವಡಿಕೆ ಮಾಡಲಾಗಿದೆ. ಬೂತ್ 141, 141/ಂರಲ್ಲಿ ಗ್ಲೌಸ್ ಡಿಸ್ಪೋಸ್ ವ್ಯವಸ್ಥೆ ಇಲ್ಲ. 143, 153 ನಲ್ಲಿ ಕಸದ ಬುಟ್ಟಿಯ ವ್ಯವಸ್ಥೆ ಇಲ್ಲ. ಹೀಗಾಗಿ ಮತದಾನಕ್ಕೆ ಕೊಟ್ಟ ಕೈಗವಸು ರಸ್ತೆಗಳಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಕೊರತೆ
ಆರ್.ಆರ್ ನಗರ ಕ್ಷೇತ್ರದಲ್ಲಿ ಮತಗಟ್ಟೆಗಳ ಸಂಖ್ಯೆ ಹೆಚ್ಚಳ ಆಗಿರೋದ್ರಿಂದ ಮತಗಟ್ಟೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದೆ. ಮತದಾರರಿಗೆ ಬೂತ್ ಸಂಖ್ಯೆ, ಹೆಸರು ಪರಿಶೀಲನೆ ಮಾಡಬೇಕಾದ ಬೂತ್ ಮಟ್ಟದ ಅಧಿಕಾರಿಗಳ ಕೊರತೆ ಸಾಮಾನ್ಯವಾಗಿತ್ತು.

voting

ಕೆಲವೆಡೆ ಕುಳಿತುಕೊಳ್ಳಲು ಟೇಬಲ್ , ಕುರ್ಚಿ ವ್ಯವಸ್ಥೆಯೂ ಇಲ್ಲ. ಹೀಗಾಗಿ ಪೊಲೀಸರ ಬಳಿ ಬಂದು ಮತದಾರರು ಗೊಂದಲ ಪರಿಹರಿಸಿಕೊಂಡರೆ, ಯಶವಂತಪುರ ವಾರ್ಡ್‍ಗೆ 35 ಜನ ಬಿಎಲ್‍ಒಗಳಿದ್ರೂ ಮತಗಟ್ಟೆಗಳಿಗೆ ಸರಿಯಾಗಿ ಹಂಚಿಕೆಯಾಗಿಲ್ಲ ಎನ್ನಲಾಗಿದೆ.

ಮತದಾರರ ಹೆಸರೇ ಡಿಲೀಟ್..!
ಆರ್.ಆರ್ ನಗರ ಕ್ಷೇತ್ರದ ರಾಜೀವ್ ಗಾಂಧಿನಗರ ನಿವಾಸಿ ಮಂಜುನಾಥ್ ಸೇರಿದಂತೆ ಹಲವರ ಹೆಸರೇ ಡಿಲೇಟ್ ಆಗಿದೆ. ಬೂತ್ ನಂಬರ್ 200, 200ಂ, 214, 214ಂ, 215, 215ಂಗಳಲ್ಲಿ ಮತದಾರರ ಹೆಸರು ಡಿಲೀಟ್ ಆಗಿದ್ದು, ಹೆಸರು ಡಿಲೀಟ್ ಆಗಿದ್ದಕ್ಕೆ ಮತದಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

name mising

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: by electioncorona alerthand glousemaskRR NagarSiraVoting
ShareTweetSendShare
Join us on:

Related Posts

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

by Shwetha
February 12, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯಗಳ ಕುರಿತು ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ಮುಂದುವರಿಸಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

by Shwetha
February 12, 2026
0

ಬೆಂಗಳೂರು:ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಮಂಗಳವಾರ ಮಧ್ಯಾಹ್ನ ಹೈಡ್ರಾಮಾ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ತಮ್ಮ ಜಮೀನಿನಲ್ಲಿದ್ದ ಬೆಲೆಬಾಳುವ ಮರಗಳನ್ನು ತೆರವುಗೊಳಿಸಿದ ಸರ್ಕಾರ,...

ರಾಹುಲ್ ಗಾಂಧಿ ಕಾಂಗ್ರೆಸ್‌ನ ಅತ್ಯಂತ ಬುದ್ಧಿವಂತ ಮೂರ್ಖ: ಬಿಜೆಪಿ ವಾಗ್ದಾಳಿ

ರಾಹುಲ್ ಗಾಂಧಿ ಕಾಂಗ್ರೆಸ್‌ನ ಅತ್ಯಂತ ಬುದ್ಧಿವಂತ ಮೂರ್ಖ: ಬಿಜೆಪಿ ವಾಗ್ದಾಳಿ

by Shwetha
February 12, 2026
0

ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ವಿಚಾರವಾಗಿ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಮಾಡಿದ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿರುವ ಬಿಜೆಪಿ, ಅವರ ವಿರುದ್ಧ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್‌ನೊಳಗೆ ರಾಹುಲ್...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 12, 2026
0

ದಿನ ಭವಿಷ್ಯ: 12-02-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನವಾಗಿದೆ. ಗುರುಬಲ ಇರುವುದರಿಂದ ನೀವು ಕೈಗೊಂಡ ಕೆಲಸಗಳಲ್ಲಿ ಯಶಸ್ಸು ದೊರೆಯಲಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಮೇಲಧಿಕಾರಿಗಳಿಂದ...

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

by admin
February 11, 2026
0

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram