Wednesday, December 6, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾರಾ ಕ್ಷೇತ್ರದಲ್ಲಿ ಕಮಲಕ್ಕೆ ಮುನ್ನಡೆ : ಶಿರಾದಲ್ಲಿ ಭಾರಿ ಪೈಪೋಟಿ

Mahesh M Dhandu by Mahesh M Dhandu
November 10, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ರಾರಾ ಕ್ಷೇತ್ರದಲ್ಲಿ ಕಮಲಕ್ಕೆ ಮುನ್ನಡೆ : ಶಿರಾದಲ್ಲಿ ಭಾರಿ ಪೈಪೋಟಿ

ತುಮಕೂರು : ಭಾರಿ ಜಿದ್ದಾಜಿದ್ದಿಗೆ ಕಾರಣವಾಗಿರುವ ಶಿರಾ ಮತ್ತು ರಾಜರಾಜೇಶ್ವರಿ ಉಪಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಆರ್ ಆರ್ ನಗರದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.

Related posts

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

December 4, 2023

ಇತ್ತ ಶಿರಾದಲ್ಲಿ ಭಾರಿ ಪೈಪೋಟಿ ಏರ್ಪಟ್ಟಿದ್ದು, ಬಿಜೆಪಿ ರಾಜೇಶ್ ಗೌಡ ಸ್ವಲ್ಪ ಪ್ರಮಾಣದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮೂರನೇ ಸುತ್ತಿನ ಮುಕ್ತಾಯಕ್ಕೆ ರಾಜರಾಜೇಶ್ವರಿಯಲ್ಲಿ ರಾಜೇಶ್ ಗೌಡ ಅವರು 8919 ಮತಗಳೊಂದಿಗೆ 1342 ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ 7577 ಮತಗಳು, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 4842 ಮತಗಳನ್ನು ಪಡೆದಿದ್ದಾರೆ.

ಇತ್ತ ರಾಜರಾಜೇಶ್ವರಿ ನಗರ ಕ್ಷೇತ್ರದ ಐದನೇ ಹಂತದ ಮತ ಎಣಿಕೆ ಕಾರ್ಯ ಮುಕ್ತಾಯ ಆಗಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮುನಿರತ್ನ ಅವರು 28,867 ಮತಗಳು, ಕಾಂಗ್ರೆಸ್ ಅಭ್ಯರ್ಥಿ 13,943 ಮತಗಳು, ಜೆಡಿಎಸ್ ಅಭ್ಯರ್ಥಿ 829 ಮತಗಳನ್ನು ಪಡೆದಿದ್ದಾರೆ.

ಶಿರಾದಲ್ಲಿ 2,15,694 ಮತದಾರರು ಇದ್ದು 1,77,645 ಮತಗಳು ಚಲಾವಣೆ ಆಗಿತ್ತು. ಈ ಪೈಕಿ 6,821 ಅಂಚೆ ಮತಗಳು ಚಲಾವಣೆ ಆಗಿತ್ತು.

ಆರ್ ಆರ್ ನಗರದಲ್ಲಿ 4,62,201 ಮತದಾರರು ಇದ್ದು ಒಟ್ಟು 2,09,828 ಮತಗಳು ಚಲಾವಣೆ ಆಗಿತ್ತು. ಈ ಪೈಕಿ 412 ಅಂಚೆ ಮತಗಳು ಚಲಾವಣೆ ಆಗಿತ್ತು. ಶಿರಾದಲ್ಲಿ 2,15,694 ಮತದಾರರು ಇದ್ದು 1,77,645 ಮತಗಳು ಚಲಾವಣೆ ಆಗಿತ್ತು. ಈ ಪೈಕಿ 6,821 ಅಂಚೆ ಮತಗಳು ಚಲಾವಣೆ ಆಗಿತ್ತು.

Tags: BJPCongressMunirathna
ShareTweetSendShare
Join us on:

Related Posts

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

by Honnappa Lakkammanavar
December 5, 2023
0

ನವದೆಹಲಿ: ಬುಧವಾರ ನಡೆಯಬೇಕಿದ್ದ ಇಂಡಿಯಾ ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಪ್ರತಿ ಪಕ್ಷ ನಾಯಕರ ಅಲಭ್ಯತೆಯ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚರಾಜ್ಯಗಳ ಚುನಾವಣೆ ಹಿನ್ನಲೆಯಲ್ಲಿ...

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

by Honnappa Lakkammanavar
December 4, 2023
0

ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ್ದು, ಅನುಮುಲ ರೇವಂತ್ ರೆಡ್ಡಿ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿರುವುದು ಬಹುತೇಕವಾಗಿ ಖಚಿತವಾಗಿದೆ ಎನ್ನಲಾಗಿದೆ. ರೇವಂತ್ ಕಲ್ವಕುರ್ತಿ ವಿಧಾನಸಭಾ ಕ್ಷೇತ್ರದ...

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂ ಫಲಿತಾಂಶ; ಝಡ್ ಪಿಎಂಗೆ ಆರಂಭಿಕ ಮುನ್ನಡೆ

by Honnappa Lakkammanavar
December 4, 2023
0

ಮಿಜೋರಾಂ(Mizoram) ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, 11 ಸ್ಥಾನಗಳಲ್ಲಿ ಝಡ್​ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಮಿಜೋಯರಾಂನಲ್ಲಿ ನ. 7ರಂದು ಚುನಾವಣೆ ನಡೆದಿತ್ತು. ಮೊದಲ ಹಂತದಲ್ಲಿಯೇ 40...

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

3 ರಾಜ್ಯಗಳ ಸೋಲಿನ ನಂತರ ರಾಹುಲ್ ಹೇಳಿದ್ದೇನು?

3 ರಾಜ್ಯಗಳ ಸೋಲಿನ ನಂತರ ರಾಹುಲ್ ಹೇಳಿದ್ದೇನು?

by Honnappa Lakkammanavar
December 3, 2023
0

ನವದೆಹಲಿ: ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರ ಬಿದ್ದಿದ್ದು, ನಾಲ್ಕರ ಪೈಕಿ ಮೂರರಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, ಒಂದರಲ್ಲಿ ಮಾತ್ರ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

December 5, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram