ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

RRR, the elephant whisperers : ಆಸ್ಕರ್ ಗೆದ್ದ ಚಿತ್ರಗಳಿಗೆ ರಾಜ್ಯಸಭೆಯಲ್ಲಿ ಅಭಿನಂದನೆ…..

ಸದನ ನಾಯಕ ಪಿಯೂಶ್ ಗೋಯಲ್ ಮಾತನಾಡಿ RRR ಚಿತ್ರದ ಕಥೆಗಾರ ವಿಜಯೇಂದ್ರ ಪ್ರಸಾದ್ ಅವರು ರಾಜ್ಯಸಭೆಯ ಸದಸ್ಯರೂ ಆಗಿರುವುದು ಸದನಕ್ಕೆ ಹೆಮ್ಮೆ ತಂದಿದೆ ಎಂದರು. ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರವನ್ನು ಇಬ್ಬರು ಮಹಿಳಾ ನಿರ್ಮಾಪಕರು ಕಡಿಮೆ ಬಜೆಟ್ ನಲ್ಲಿ ನಿರ್ಮಿಸಿದ್ದು, ಇದೀಗ ಜಾಗತಿಕ ಪ್ರಶಸ್ತಿ ಗೆಲ್ಲುವ ಮೂಲಕ ನಾರಿಶಕ್ತಿಯ ಅನಾವರಣವಾಗಿದೆ ಎಂದು ತಿಳಿಸಿದರು. 

Naveen Kumar B C by Naveen Kumar B C
March 14, 2023
in Cinema, Newsbeat, ಮನರಂಜನೆ
RRR, the elephant whisperers
Share on FacebookShare on TwitterShare on WhatsappShare on Telegram

RRR, the elephant whisperers : ಆಸ್ಕರ್ ಗೆದ್ದ ಚಿತ್ರಗಳಿಗೆ ರಾಜ್ಯಸಭೆಯಲ್ಲಿ ಅಭಿನಂದನೆ…..

 

Related posts

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

January 21, 2026
ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

January 21, 2026

ಸಿನಿ ಪ್ರಪಂಚದ  ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವಿಜೇತರಾದ ‘ಆರ್ ಆರ್ ಆರ್’ ಮತ್ತು ‘ದಿ ಎಲಿಫೆಂಟ್ ವಿಸ್ಪರರ್ಸ್’ ಚಿತ್ರಗಳಿಗೆ  ರಾಜ್ಯಸಭೆಯಲ್ಲಿಂದು ಅಭಿನಂದನೆ ಸಲ್ಲಿಸಲಾಯಿತು. ಕಲಾಪ ಆರಂಭಗೊಳ್ಳುತ್ತಿದ್ದಂತೆಯೇ ಆಸ್ಕರ್ ಪ್ರಶಸ್ತಿ ಕುರಿತು ಪ್ರಸ್ತಾಪಿಸಿದ ಸಭಾಪತಿ ಜಗದೀಪ್ ಧನ್ ಕರ್, ತೆಲುಗಿನ ಆರ್ ಆರ್ ಆರ್ ಚಿತ್ರ ಹಾಗೂ ತಮಿಳಿನ ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರಗಳು ಜಾಗತಿಕ ಪ್ರತಿಷ್ಠಿತ ಪ್ರಶಸ್ತಿ ಗೆದ್ದಿರುವುದು ದೇಶದ ಗೌರವವನ್ನು ಹೆಚ್ಚಿಸಿದೆ ಎಂದರು.

 

ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಾತನಾಡಿ   ಚಲನಚಿತ್ರ ಸೇರಿದಂತೆ ಕಲೆ ಮತ್ತು ಸಾಂಸ್ಕೃತಿಕ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇಂದು ಭಾರತ ಜಾಗತಿಕವಾಗಿ ಚಲನಚಿತ್ರ ಕಥೆಗಳ ಕೇಂದ್ರ ತಾಣವಾಗಿ ಅಭಿವೃದ್ಧಿಗೊಂಡಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಲೋಕಲ್ ಫಾರ್ ಗ್ಲೋಬಲ್ ಪರಿಕಲ್ಪನೆ ಅನುಸಾರ ಸ್ಥಳೀಯ ಪ್ರತಿಭೆ ಮತ್ತು ವಿಶೇಷ ಉತ್ಪನ್ನಗಳು ಇಂದು ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿವೆ ಎಂದು ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದರು. ಆರ್ ಆರ್ ಆರ್ ಚಿತ್ರದ ನಾಟು ನಾಟು ಗೀತೆ ಆಸ್ಕರ್ ಪ್ರಶಸ್ತಿ ಗೆಲ್ಲುವ ಮೂಲಕ ಭಾರತೀಯ ಸಂಗೀತದ ದನಿ ಜಾಗತಿಕ ಮಟ್ಟದಲ್ಲಿ ಅನುರಣಿಸುತ್ತಿದೆ ಎಂದು ಸಚಿವರು ತಿಳಿಸಿದರು.

 

ಸದನ ನಾಯಕ ಪಿಯೂಶ್ ಗೋಯಲ್ ಮಾತನಾಡಿ RRR ಚಿತ್ರದ ಕಥೆಗಾರ ವಿಜಯೇಂದ್ರ ಪ್ರಸಾದ್ ಅವರು ರಾಜ್ಯಸಭೆಯ ಸದಸ್ಯರೂ ಆಗಿರುವುದು ಸದನಕ್ಕೆ ಹೆಮ್ಮೆ ತಂದಿದೆ ಎಂದರು. ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರವನ್ನು ಇಬ್ಬರು ಮಹಿಳಾ ನಿರ್ಮಾಪಕರು ಕಡಿಮೆ ಬಜೆಟ್ ನಲ್ಲಿ ನಿರ್ಮಿಸಿದ್ದು, ಇದೀಗ ಜಾಗತಿಕ ಪ್ರಶಸ್ತಿ ಗೆಲ್ಲುವ ಮೂಲಕ ನಾರಿಶಕ್ತಿಯ ಅನಾವರಣವಾಗಿದೆ ಎಂದು ತಿಳಿಸಿದರು.

RRR, the elephant whisperers: Congratulations in the Rajya Sabha for the films that won the Oscar.

Tags: RRRthe elephant whisperers
ShareTweetSendShare
Join us on:

Related Posts

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

ನಿತಿನ್ ನಬಿನ್ ನನ್ನ ಬಾಸ್‌ – ನಾನು ಬಿಜೆಪಿಯ ಕಾರ್ಯಕರ್ತ: ಪ್ರಧಾನಿ ಮೋದಿ

ನಿತಿನ್ ನಬಿನ್ ನನ್ನ ಬಾಸ್‌ – ನಾನು ಬಿಜೆಪಿಯ ಕಾರ್ಯಕರ್ತ: ಪ್ರಧಾನಿ ಮೋದಿ

by Shwetha
January 21, 2026
0

ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ನಿತಿನ್ ನಬಿನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆಗಳೊಂದಿಗೆ ಶ್ಲಾಘಿಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ...

ನಿಮ್ಮ ಯೋಗ ಮುಗಿಯುವ ಕಾಲ ಬಂದಿದೆ: ರಾಯರ ಫೋಟೋ ತಿರಸ್ಕರಿಸಿದ ಸಿಎಂ ವಿರುದ್ಧ ಜಗ್ಗೇಶ್ ಕಿಡಿ

ನಿಮ್ಮ ಯೋಗ ಮುಗಿಯುವ ಕಾಲ ಬಂದಿದೆ: ರಾಯರ ಫೋಟೋ ತಿರಸ್ಕರಿಸಿದ ಸಿಎಂ ವಿರುದ್ಧ ಜಗ್ಗೇಶ್ ಕಿಡಿ

by Shwetha
January 21, 2026
0

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ಭಾವಚಿತ್ರವನ್ನು ಸ್ವೀಕರಿಸಲು ನಿರಾಕರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಯು...

ಕಾಂಗ್ರೆಸ್ ಗೆ ಈಗ ಆ ಶಕ್ತಿಯಿಲ್ಲ, 20 ವರ್ಷಗಳ ಹಿಂದಿನ ಮತದಾರರು ನಮ್ಮೊಂದಿಗಿಲ್ಲ: ಕೈ ನಾಯಕನಿಂದಲೇ ಕಟು ಸತ್ಯ ಬಹಿರಂಗ

ಕಾಂಗ್ರೆಸ್ ಗೆ ಈಗ ಆ ಶಕ್ತಿಯಿಲ್ಲ, 20 ವರ್ಷಗಳ ಹಿಂದಿನ ಮತದಾರರು ನಮ್ಮೊಂದಿಗಿಲ್ಲ: ಕೈ ನಾಯಕನಿಂದಲೇ ಕಟು ಸತ್ಯ ಬಹಿರಂಗ

by Shwetha
January 21, 2026
0

ನವದೆಹಲಿ: ದೇಶದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷವು ಸಂಕಷ್ಟದ ಸಮಯವನ್ನು ಎದುರಿಸುತ್ತಿದೆ ಎಂಬ ಚರ್ಚೆಗಳ ನಡುವೆಯೇ, ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಹಾಗೂ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram