Wednesday, October 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಆರ್.ಎಸ್.ಎಸ್ ದೇಶಭಕ್ತರ ಮಹಾ ಪಡೆ ಕಟ್ಟಿದ ಬೃಹತ್ ಸಂಘಟನೆ’

admin by admin
February 23, 2021
in Newsbeat, Politics, ರಾಜಕೀಯ
B Y Vijayendra

B Y Vijayendra

Share on FacebookShare on TwitterShare on WhatsappShare on Telegram

`ಆರ್.ಎಸ್.ಎಸ್ ದೇಶಭಕ್ತರ ಮಹಾ ಪಡೆ ಕಟ್ಟಿದ ಬೃಹತ್ ಸಂಘಟನೆ’

ಬೆಂಗಳೂರು : ಆರ್.ಎಸ್.ಎಸ್ ದೇಶಭಕ್ತರ ಮಹಾ ಪಡೆ ಕಟ್ಟಿದ ಒಂದು ನಿಷ್ಠಾವಂತ, ಸಮರ್ಪಿತ, ಬೃಹತ್ ಸಂಘಟನೆ ಎಂದು ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

Related posts

ಸಂಸದನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು

ಸಂಸದನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು

October 4, 2023
ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

October 2, 2023

ಸಿದ್ದರಾಮಯ್ಯನವರ ” ಆರ್ ಎಸ್ ಎಸ್ ಎನ್ನುವುದು ಜಾತಿ ಸಂಘಟನೆ. ಅವರು ತಾವು ದೇಶ ಪ್ರೇಮಿಗಳು ಅಂತಾರೆ. ಹಾಗಿದ್ದರೇ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆ ಏನು. ಆರ್ ಎಸ್ ಎಸ್ ನಿಂದ ಯಾರೂ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದವರಿಲ್ಲ ಎಂಬ ಟೀಕೆಗೆ ವಿಜಯೇಂದ್ರ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಟ್ವಿಟ್ಟರ್ ನಲ್ಲಿ ವಿಜಯೇಂದ್ರ, “ಮಾನ್ಯ ಸಿದ್ದರಾಮಯ್ಯನವರೇ, ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ಸುಭಾಷ್ ಚಂದ್ರ ಬೋಸ್, ವೀರ್ ಸಾವರ್ಕರ್, ಸರ್ದಾರ್ ಪಟೇಲ್, ಲಾಲ್ ಬಹದ್ದೂರ್ ಶಾಸ್ತ್ರಿ, ಭಗತ್ ಸಿಂಗ್ ರಂತಹ ಮಹಾನ್ ದೇಶಭಕ್ತರನ್ನು ಸ್ಮರಿಸುವ ಸೌಜನ್ಯವಾಗಲಿ, ಐತಿಹಾಸಿಕ ಪ್ರಜ್ಞೆಯಾಗಲಿ ಇಲ್ಲದ ಕಾಂಗ್ರೆಸ್ ಹಾಗೂ ನಿಮಗೆ ಬಿಜೆಪಿ ಕುರಿತು ಮಾತನಾಡುವ ನೈತಿಕತೆ ಇಲ್ಲ.

RSS Siddaramaiah

ಆರ್.ಎಸ್.ಎಸ್ ದೇಶಭಕ್ತರ ಮಹಾ ಪಡೆ ಕಟ್ಟಿದ ಒಂದು ನಿಷ್ಠಾವಂತ, ಸಮರ್ಪಿತ, ಬೃಹತ್ ಸಂಘಟನೆ. ಅಖಂಡ ಭಾರತದ ನವನಿರ್ಮಾಣಕ್ಕಾಗಿ ಸಂಕಲ್ಪ ತೊಟ್ಟಿರುವ ತಪಸ್ವಿಗಳ ವೇದಿಕೆ, ದೇಶಸೇವೆಗೆ ಬದ್ಧವಾಗಿರುವ ಸ್ವಯಂಸೇವಕರ ಅದ್ವಿತೀಯ ಸಂಘಟನೆ. ಅದರ ಎತ್ತರಕ್ಕೆ ಏರಲಾಗದಿದ್ದರೂ ಅಡ್ಡಿಯಿಲ್ಲ, ನಿಮ್ಮ ಸ್ತರಕ್ಕೆ ಅದನ್ನು ಕುಗ್ಗಿಸುವ ಪ್ರಯತ್ನ ಬೇಡ ಎಂದು ಟೀಕಿಸಿದ್ದಾರೆ.

BC Patil
ಜಾಹೀರಾತು
Tags: RSSSiddaramaiahvijayendra
ShareTweetSendShare
Join us on:

Related Posts

ಸಂಸದನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು

ಸಂಸದನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು

by Honnappa Lakkammanavar
October 4, 2023
0

ನವದೆಹಲಿ: ಆಪ್ ಸಂಸದ ಸಂಜಯ್ ಸಿಂಗ್ (Sanjay Singh)ರನ್ನು ಜಾರಿ ನಿರ್ದೇಶನಾಲಾಯದ ಅಧಿಕಾರಿಗಳು ಬಂಧಿಸಿದ್ದಾರೆ. ಸಂಜಯ್ ಸಿಂಗ್ ನಿವಾಸದ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು, ಮನೆಯಲ್ಲಿ...

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

by Honnappa Lakkammanavar
October 2, 2023
0

ನವದೆಹಲಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮೂಲಕ ಕಾಂಗ್ರೆಸ್ ಸೋಲಿಸಲು ಪಣತೊಟ್ಟರೆ, ಲೋಕಸಭೆಯಲ್ಲಿ ಕೂಡ ಗೆಲುವು ಸಾಧಿಸುವ...

Shobha Karandlaje

ಸರ್ಕಾರದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವೆ

by Honnappa Lakkammanavar
October 1, 2023
0

ಜನರಿಗೆ ಸಿದ್ದರಾಮಯ್ಯ ಸರ್ಕಾರ ಅಂದರೆ ಯಡವಟ್ಟು ಸರ್ಕಾರ ಎನಿಸುತ್ತಿದೆ. ಯಾವ ಆಧಾರದಲ್ಲಿ ಎಲೆಕ್ಷನ್ ಗೆದ್ದಿದ್ದಾರೋ ಅದಕ್ಕೆ ಉಲ್ಟಾ ಆಗಿ ಅಧಿಕಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭ...

bjp

ವೇದಿಕೆಯ ಮೇಲೆ ರೌಡಿಗಳಂತೆ ಕಿತ್ತಾಡಿದ ಶಾಸಕರು

by Honnappa Lakkammanavar
September 30, 2023
0

ಸರ್ಕಾರಿ ಕಾರ್ಯಕ್ರಮದಲ್ಲಿ ಸಾವಿರಾರು ಜನರ ಎದುರೇ ನಾಯಕರು ರೌಡಿಗಳಂತೆ ಕಿತ್ತಾಡಿರುವ ಘಟನೆ ನಡೆದಿದೆ. ಕೋಲಾರದ ಸಂಸದ ಎಸ್ ಮುನಿಸ್ವಾಮಿ (S Muniswamy) ಹಾಗೂ ಬಂಗಾರಪೇಟೆ ಶಾಸಕ ಎಸ್...

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

by admin
September 26, 2023
0

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು. Even if you are in financial trouble for many...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ವಿಶ್ವಕಪ್ ನಲ್ಲಿ ಮಿಂಚಲು ಸಿದ್ಧವಾಗಿರುವ ಭಾರತೀಯ ಆಲ್ ರೌಂಡರ್

ವಿಶ್ವಕಪ್ ನಲ್ಲಿ ಮಿಂಚಲು ಸಿದ್ಧವಾಗಿರುವ ಭಾರತೀಯ ಆಲ್ ರೌಂಡರ್

October 4, 2023
Mohammad Shami

ಜಹೀರ್ ಖಾನ್ ದಾಖಲೆಯ ಮೇಲೆ ಶಮಿ ಕಣ್ಣು!

October 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram