ADVERTISEMENT
Sunday, November 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

“ತುಳಸಿಗೆ ನೀರನ್ನು ಅರ್ಪಿಸುವಾಗ ಅನುಸರಿಸಬೇಕಾದ ನಿಯಮಗಳು.”

ಈ ನಿಯಮ ಪಾಲಿಸಿದರೆ ಒಳ್ಳೆಯದಾಗುತ್ತದೆ

Author2 by Author2
July 5, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಸನಾತನ ಧರ್ಮದಲ್ಲಿ, ಮರಗಳು ಮತ್ತು ಸಸ್ಯಗಳನ್ನು ಪೂಜಿಸುವ ಬಗ್ಗೆ ಹೇಳಲಾಗಿದೆ ಮತ್ತು ವಿಶೇಷವಾಗಿ ತುಳಸಿ ಸಸ್ಯವನ್ನು ಪೂಜಿಸುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಪ್ರತಿಯೊಂದು ಮನೆಯಲ್ಲೂ ತುಳಸಿ ಗಿಡ ಇರುವುದು ಸಾಮಾನ್ಯ ಹಾಗೂ ಅದರಂತೆ ತುಳಸಿಯನ್ನು ನಿತ್ಯವೂ ಪೂಜಿಸಲಾಗುತ್ತದೆ. ತುಳಸಿಯನ್ನು ಪೂಜಿಸುವ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸುತ್ತಾಳೆ ಎಂದು ಹೇಳಲಾಗುತ್ತದೆ.ಏಕೆಂದರೆ ತುಳಸಿಯನ್ನು ಲಕ್ಷ್ಮಿ ದೇವಿಯ ರೂಪವೆಂದು ಪರಿಗಣಿಸಲಾಗಿದೆ.ಹಿಂದೂ ಧರ್ಮದಲ್ಲಿ, ಮಹಿಳೆಯರು ಪ್ರತಿದಿನ ಬೆಳಿಗ್ಗೆ ತುಳಸಿ ಗಿಡಕ್ಕೆ ನೀರನ್ನು ಅರ್ಪಿಸುತ್ತಾರೆ ಮತ್ತು ಸಂಜೆ ತುಪ್ಪದ ದೀಪವನ್ನು ಬೆಳಗಿಸುತ್ತಾರೆ.ಹೀಗೆ ಮಾಡುವುದರಿಂದ ತಾಯಿ ಲಕ್ಷ್ಮಿಯು ಪ್ರಸನ್ನಳಾಗಿ ಆಶೀರ್ವಾದಿಸುತ್ತಾಳೆ ಎನ್ನುವ ನಂಬಿಕೆ ಇದೆ.ತುಳಸಿ ಔಷಧೀಯ ಗುಣಗಳ ಜೊತೆಗೆ,ದೈವಿಕ ಶಕ್ತಿಯನ್ನು ಒಳಗೊಂಡಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

November 9, 2025
How Ashwini Kumar Got His Horse Face

ಅಶ್ವಿನಿ ಕುಮಾರರಿಗೆ ಕುದುರೆಮುಖ ಹೇಗೆ ಬಂತು ತಿಳಿಯಿರಿ  

November 8, 2025

ಯಾರ ಮನೆಯಲ್ಲಿ ತುಳಸಿ ಇರುತ್ತದೆಯೋ ಆ ಮನೆಯಲ್ಲಿ ಸಂಪತ್ತು,ಸಂತೋಷ,ಸಮೃದ್ಧಿ ಮತ್ತು ಸಕಾರಾತ್ಮಕ ಶಕ್ತಿಯ ಸಂವಹನ ಇರುತ್ತದೆ ಎಂದು ಹೇಳಲಾಗುತ್ತದೆ. ನಮ್ಮ ಮನೆ ಪ್ರಗತಿಯಾಗಬೇಕು, ಧನಾತ್ಮಕ ಶಕ್ತಿಯು ನಿವಾಸದಲ್ಲಿ ಇರಬೇಕು ಎಂದು ಬಯಸಿದರೆ ತುಳಸಿಗೆ ಪೂಜೆ ಮತ್ತು ನೀರನ್ನು ಸಮರ್ಪಿಸುವಾಗ ಪುರಾಣದಲ್ಲಿ ಹೇಳಿರುವ ಕೆಲವು ನಿಯಮಗಳನ್ನು ಅನುಸರಿಸುವುದು ಅಷ್ಟೇ ಮುಖ್ಯ.
​
ಹಿಂದೂ ಶಾಸ್ತ್ರದ ಪ್ರಕಾರ ತುಳಸಿಗೆ ಸ್ನಾನ ಮಾಡದೆ ನೀರನ್ನು ಅರ್ಪಿಸಬಾರದು ಹಾಗೂ ಏನಾದರೂ ತಿಂದ ನಂತರ ಕೂಡ ನೀರನ್ನು ನೀಡಬಾರದು.ಈ ತಪ್ಪುಗಳನ್ನು ಮಾಡುವುದರಿಂದ ವಿಷ್ಣುವಿನ ಕೋಪಕ್ಕೆ ಮಾತ್ರವಲ್ಲ,ಲಕ್ಷ್ಮಿ ದೇವಿಯ ಕೋಪಕ್ಕೂ ಗುರಿಯಾಗಬೇಕಾಗುತ್ತದೆ ಎಂದು ಶಾಸ್ತ್ರ ತಿಳಿಸುತ್ತದೆ.

ಮನೆಯಲ್ಲಿ ತುಳಸಿ ಗಿಡವಿದ್ದರೆ ಅದಕ್ಕೆ ಪ್ರತಿನಿತ್ಯ ನೀರನ್ನು ಹಾಕಬೇಕು ಜೊತೆಗೆ ಸೂರ್ಯೋದಯಕ್ಕೆ ಮುನ್ನ ತುಳಸಿ ಗಿಡಕ್ಕೆ ನೀರನ್ನು ಹಾಕಬೇಕು.ಹೀಗೆ ಮಾಡುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ ಮತ್ತು ಲಕ್ಷ್ಮಿ ದೇವಿಯು ಇದರಿಂದ ಪ್ರಸನ್ನಳಾಗುತ್ತಾಳೆ ಎನ್ನಲಾಗುತ್ತದೆ.

ಸಾಮಾನ್ಯವಾಗಿ,ಬೆಳಿಗ್ಗೆ ಸ್ನಾನ ಮಾಡಿದ ನಂತರ ಜನರು ಒದ್ದೆಯಾದ ಬಟ್ಟೆಗಳನ್ನು ಧರಿಸುತ್ತಾರೆ ಮತ್ತು ತುಳಸಿಗೆ ನೀರನ್ನು ಅರ್ಪಿಸುತ್ತಾರೆ.ಈ ರೀತಿ ಮಾಡುವುದನ್ನು ಶಾಸ್ತ್ರಗಳಲ್ಲಿ ತಪ್ಪೆಂದು ಪರಿಗಣಿಸಲಾಗುತ್ತದೆ.ತುಳಸಿಗೆ ನೀರನ್ನು ಅರ್ಪಿಸುವಾಗ ಒದ್ದೆ ಬಟ್ಟೆಯನ್ನು ಧರಿಸಿ ಅರ್ಪಿಸಬಾರದು.

ಶಾಸ್ತ್ರದ ಪ್ರಕಾರ,ತುಳಸಿಗೆ ನೀರನ್ನು ಅರ್ಪಿಸುವಾಗ, ನಮ್ಮ ಮುಖವು ಸೂರ್ಯ ದಿಕ್ಕಿಗೆ ಎದುರಾಗಿರಬೇಕು.ಇದನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ.ಈ ದಿಕ್ಕಿಗೆ ಮುಖ ಮಾಡಿ ತುಳಸಿಗೆ ನೀರನ್ನು ಅರ್ಪಿಸುವುದರಿಂದ ತುಳಸಿ ದೇವಿಯ ಆಶೀರ್ವಾದದೊಂದಿಗೆ ತಾಯಿ ಲಕ್ಷ್ಮಿಯ ಅನುಗ್ರಹವು ದೊರೆಯುತ್ತದೆ.ಲಕ್ಷ್ಮಿ ದೇವಿಯು ನಮ್ಮ ಮನೆಯಲ್ಲಿ ನೆಲೆಸುತ್ತಾಳೆ ಎಂಬ ನಂಬಿಕೆ ಇದೆ.

ಧಾರ್ಮಿಕ ನಂಬಿಕೆಗಳ ಪ್ರಕಾರ, ವಾರದ ಭಾನುವಾರ ಮತ್ತು ಬುಧವಾರದಂದು ತಪ್ಪಾಗಿಯೂ ತುಳಸಿ ದೇವಿಗೆ ನೀರನ್ನು ಅರ್ಪಿಸಬಾರದು.ಯಾಕೆಂದರೆ ಈ ದಿನ ತುಳಸಿ ಮಾತೆಯು ವಿಶ್ರಾಂತಿಯನ್ನು ಪಡೆದುಕೊಳ್ಳುತ್ತಿರುತ್ತಾಳೆ.ಇಂತಹ ಸಂದರ್ಭದಲ್ಲಿ ತುಳಸಿಗೆ ನೀರನ್ನು ಅರ್ಪಿಸುವುದು ಆಕೆಯ ವಿಶ್ರಾಂತಿಗೆ ಅಡ್ಡಿಯುಂಟಾಗುತ್ತದೆ ಇದರಿಂದ ಆಕೆಯ ಕೋಪಕ್ಕೂ ಗುರಿಯಾಗಬಹುದು.ವಾರದ ಭಾನುವಾರ ಮತ್ತು ಬುಧವಾರವನ್ನು ಹೊರತುಪಡಿಸಿ,ಏಕಾದಶಿಯ ದಿನದಂದು ಕೂಡ ತುಳಸಿಗೆ ನೀರನ್ನು ಅರ್ಪಿಸಬಾರದು.ಯಾಕೆಂದರೆ ಏಕಾದಶಿ ದಿನವು ವಿಷ್ಣುವಿಗೆ ಅರ್ಪಿತವಾಗಿದ್ದು,ಈ ದಿನ ವಿಷ್ಣು ಪ್ರಿಯಳಾದ ತುಳಸಿಯು ವಿಷ್ಣುವಿಗಾಗಿ ಉಪವಾಸ ವ್ರತವನ್ನು ಮಾಡುತ್ತಿರುತ್ತಾಳೆ.ಏಕಾದಶಿ ದಿನದಂದು ಆಕೆ ನೀರಿಲ್ಲದ ಉಪವಾಸವನ್ನು ಮಾಡುತ್ತಿರುವುದರಿಂದ ನೀರು ಆಕೆಗೆ ನೀರನ್ನು ಅರ್ಪಿಸಿದರೆ ಆಕೆಯ ವ್ರತ ಹಾಳಾಗಬಹುದು ಎಂದು ಹೇಳಲಾಗುತ್ತದೆ.

ತುಳಸಿ ನೀರನ್ನು ಅರ್ಪಿಸುವಾಗ ನಾವು ಕೆಲವೊಂದು ವಿಚಾರಗಳ ಬಗ್ಗೆ ಹೆಚ್ಚಿನ ಕಾಳಜಿಯನ್ನು ತೆಗೆದುಕೊಳ್ಳಬೇಕು.ಕೆಲವೊಮ್ಮೆ ನಾವು ತುಳಸಿಗೆ ಯತೇಚ್ಚವಾಗಿ ನೀರನ್ನು ಅರ್ಪಿಸುತ್ತೇವೆ.ಇದು ಒಂದೆಡೆ ತುಳಸಿ ಗಿಡ ಹಾಳಾಗುವುದಕ್ಕೆ ಕಾರಣವಾದರೆ, ಮತ್ತೊಂದೆಡೆ ತುಳಸಿಗೆ ಅರ್ಪಿಸಿದ ನೀರು ನೆಲದ ಮೇಲೆ ಹರಿದು ಹೋಗುವುದು ಅಶುಭವೆಂದು ಪರಿಗಣಿಸಲಾಗುತ್ತದೆ.ತುಳಸಿಗೆ ಅರ್ಪಿಸಿದ ನೀರು ಎಂದಿಗೂ ಗಿಡದ ಚೌಕಟ್ಟಿನಿಂದ ಕೆಳಗೆ ಬೀಳಬಾರದು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು.

 

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕೆಲವರು ಸೂರ್ಯೋದಯದ ಸಮಯದಲ್ಲಿ ಮತ್ತು ಇನ್ನು ಕೆಲವರು ಸೂರ್ಯಾಸ್ತದ ಸಮಯದಲ್ಲಿ ತುಳಸಿ ಪೂಜೆ ಮಾಡುವುದನ್ನು ನೋಡಿರಬಹುದು.ಆದರೆ ತುಳಸಿಯನ್ನು ನಾವು ಸೂರ್ಯೋದಯದ ಸಮಯದಲ್ಲಿ ಮಾತ್ರ ಪೂಜಿಸಬೇಕು ಮತ್ತು ಈ ಸಮಯದಲ್ಲಿ ನೀರನ್ನು ಅರ್ಪಿಸುವುದು ಮಂಗಳಕರ, ಶುಭಕರವಾಗಿರುತ್ತದೆ.ಆದರೆ,ಮುಸ್ಸಂಜೆ ಅಥವಾ ಸೂರ್ಯಾಸ್ತದ ಸಮಯದಲ್ಲಿ ತುಳಸಿಗೆ ನೀರನ್ನು ನೀಡಬಾರದು.

ತುಳಸಿಗೆ ನೀರನ್ನು ಅರ್ಪಿಸಲು, ತಾಮ್ರದ ಪಾತ್ರೆಯನ್ನು ಮಾತ್ರ ಬಳಸಬೇಕು ಮತ್ತು ನೀರನ್ನು ಅರ್ಪಿಸುವಾಗ, ವಿಷ್ಣು ಮತ್ತು ತಾಯಿ ಲಕ್ಷ್ಮಿಯನ್ನು ಮನಸ್ಸಿನಲ್ಲಿ ಪ್ರಾರ್ಥನೆ ಮಾಡಿಕೊಳ್ಳಬೇಕು.ಇದು ಮಂಗಳಕರ ಫಲಿತಾಂಶಗಳನ್ನು ತರುತ್ತದೆ ಮತ್ತು ಸಂಪತ್ತಿನ ದಾರಿಯನ್ನು ತೆರೆಯುತ್ತದೆ.ತುಳಸಿಗೆ ನೀರನ್ನು ಅರ್ಪಿಸುವಾಗ ಈ ಮೇಲಿನ ನಿಯಮಗಳನ್ನಾಗಲಿ ಅಥವಾ ವಿಚಾರಗಳನ್ನಾಗಲಿ ಗಮನದಲ್ಲಿಟ್ಟುಕೊಂಡು ಒಳ್ಳೆಯದು.ಹೀಗೆ ತುಳಸಿಗೆ ನೀರನ್ನು ನೀಡಿದಾಗ ಮಾತ್ರ ಅದು ನಮಗೆ ಪ್ರಯೋಜನಕಾರಿಯಾಗಿರುತ್ತದೆ ಎಂದು ಶಾಸ್ತ್ರ ಹೇಳುತ್ತದೆ.

Tags: "Rules to be followed while offering water to Tulsi."
ShareTweetSendShare
Join us on:

Related Posts

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 9, 2025
0

ನವೆಂಬರ್ 09, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. 1. ಮೇಷ ರಾಶಿ (Aries) - (ಚೂ, ಚೆ, ಚೋ, ಲ, ಲಿ, ಲು, ಲೆ,...

How Ashwini Kumar Got His Horse Face

ಅಶ್ವಿನಿ ಕುಮಾರರಿಗೆ ಕುದುರೆಮುಖ ಹೇಗೆ ಬಂತು ತಿಳಿಯಿರಿ  

by Saaksha Editor
November 8, 2025
0

ಅಶ್ವಿನಿದೇವತೆಗಳ ಮಹತ್ವ ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ. ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ...

Kushmanda deepa Remove Difficulties, Find Peace

ಕೂಷ್ಮಾಂಡ ಪ್ರಯೋಗ ಕಷ್ಟಗಳು ದೂರವಾಗಿ ನೆಮ್ಮದಿ ಜೀವನ ನಿಮ್ಮದಾಗುತ್ತದೆ   ‌ 

by Saaksha Editor
November 8, 2025
0

ನಮ್ಮ ದೈನಂದಿನ ಜೀವನದಲ್ಲಿ ಹಲವು ರೀತಿಯಾದಂತಹ ಸಮಸ್ಯೆಗಳು ಎದುರಾಗುತ್ತಾ ಇರುತ್ತದೆ ಆದರೆ ಎಲ್ಲವೂ ಒಂದೇ ರೀತಿಯಾಗಿ ಇರುವುದಿಲ್ಲ ಮತ್ತು ಕೆಲವೊಂದು ಯಾವ ರೀತಿಯಾಗಿ ನಮ್ಮನ್ನು ಹಿಂಸೆ ಮಾಡುತ್ತಾ...

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 8, 2025
0

ನವೆಂಬರ್ 08, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ♈ ಮೇಷ ರಾಶಿ (Aries) * ಸಾಮಾನ್ಯ ದಿನ: ಮಿಶ್ರ ಫಲಿತಾಂಶಗಳನ್ನು ನೀಡುವ ದಿನ. ನಿಮ್ಮ...

Why No Celebration Is Held for a Year After a Person Dies

ತೀರಿಕೊಂಡಾಗ ಒಂದು ವರ್ಷದವರೆಗೆ ಯಾವುದೇ ತರಹದ ಹಬ್ಬ ಯಾಕೆ ಮಾಡಬಾರದು? ಇಲ್ಲಿದೆ ವಿವರ

by Saaksha Editor
November 7, 2025
0

ಮನುಷ್ಯನು ಮರಣವಾದ ನಂತರ ಒಂದು ವರ್ಷದವರೆಗೆ ಒಟ್ಟು 48 ಶ್ರಾದ್ಧಗಳನ್ನು ಆಚರಿಸಬೇಕಾಗುತ್ತದೆ . ಅವು ಮಲಿನ ಷೋಡಶ ಮಧ್ಯಮ ಷೋಡಶ ಉತ್ತಮ ಷೋಡಶ ಎಂಬುದಾಗಿ ಮೂರು ವಿಭಾಗಗಳು....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram