ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Russia-Ukraine War – ಹಂಗೇರಿ ಮೂಲಕ ಭಾರತಕ್ಕೆ ಬರಲಿದ್ದಾರೆ, ಉಕ್ರೇನ್ ನಲ್ಲಿ ಸಿಲಿಕಿರುವ ಭಾರತೀಯರು…

Naveen Kumar B C by Naveen Kumar B C
February 25, 2022
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Russia-Ukraine War – ಹಂಗೇರಿ ಮೂಲಕ ಭಾರತಕ್ಕೆ ಬರಲಿದ್ದಾರೆ, ಉಕ್ರೇನ್ ನಲ್ಲಿ ಸಿಲಿಕಿರುವ ಭಾರತೀಯರು…

ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ, ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ರೊಮೇನಿಯಾ ಮತ್ತು ಹಂಗೇರಿಯ ಮಾರ್ಗವನ್ನು  ಕೇಂದ್ರ ಸರ್ಕಾರ ಮತ್ತು ರಾಯಭಾರ ಕಚೇರಿ ಆಯ್ಕೆ ಮಾಡಿದೆ. ಈ ಮಾರ್ಗದಿಂದ ಭಾರತೀಯರನ್ನು ಸ್ಥಳಾಂತರಿಸುವ ಪ್ರಯತ್ನ ಆರಂಭಿಸಲಾಗಿದೆ.

Related posts

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

August 19, 2026
ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

August 19, 2026

ಹಂಗೇರಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪ್ರಸ್ತುತ ಹಂಗೇರಿಯನ್ ಗಡಿಗೆ ಸಮೀಪದಲ್ಲಿರುವ   ಉಕ್ರೇನ್ ಭಾರತೀಯರನ್ನ   ಸ್ಥಳಾಂತರಿಸುವ  ಪ್ರಕ್ರಿಯೆ ನಡೆಯುತ್ತಿದೆ.

ಹಂಗೇರಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಮೊದಲು ಹೇಳಿದಂತೆ ಗಡಿ  ಸಮೀಪದಲ್ಲಿ ವಾಸಿಸುವ ಭಾರತೀಯರು, ವಿಶೇಷವಾಗಿ ವಿದ್ಯಾರ್ಥಿಗಳು, ಸಂಘಟಿತ ರೀತಿಯಲ್ಲಿ ಅಲ್ಲಿಗೆ ತಲುಪಲು ತಿಳಿಸಲಾಗಿದೆ. ಇದಕ್ಕಾಗಿ ವಿದೇಶಾಂಗ ಸಚಿವಾಲಯದ ತಂಡದೊಂದಿಗೆ ಸಮನ್ವಯ ಸಾಧಿಸುವಂತೆ ತಿಳಿಸಲಾಗಿದೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ, ಭಾರತದ 15 ಸಾವಿರಕ್ಕೂ ಹೆಚ್ಚು ಜನರು ಅಲ್ಲಿನ ವಿವಿಧ ನಗರಗಳಲ್ಲಿ ಸಿಲಿಕಿದ್ದಾರೆ.  ಸುಮಾರು 4 ಸಾವಿರ ಮಂದಿ ಅಲ್ಲಿಂದ ಭಾರತಕ್ಕೆ ತೆರಳಿದ್ದಾರೆ. ಏರ್ ಇಂಡಿಯಾದ ಆರಂಭಿಕ ವಿಮಾನಗಳಿಂದ ಅನೇಕ ಜನರನ್ನು ದೆಹಲಿಗೆ ಕರೆತರಲಾಯಿತು. ರಷ್ಯಾದ ಬಾಂಬ್ ದಾಳಿ ಮತ್ತು ಉಭಯ ದೇಶಗಳ ಸೇನೆಗಳ ನಡುವೆ ಭೀಕರ ಕಾಳಗ ಮುಂದುವರಿದಿದೆ. ರಷ್ಯಾದ ಟ್ಯಾಂಕ್‌ಗಳು ಪ್ರವೇಶಿಸದಂತೆ ಕೀವ್‌ನ ಹೊರವಲಯದಲ್ಲಿರುವ ಮೂರು ಸೇತುವೆಗಳನ್ನು ಸೇನೆ ಸ್ಫೋಟಿಸಿತು. ಯುದ್ಧದ ಮಧ್ಯೆ ಭಾರತೀಯರ ಸಂಕಷ್ಟಗಳು ಹೆಚ್ಚಾಗುತ್ತಿವೆ.

ವಿಮಾನದ ವೆಚ್ಚವನ್ನು ಸರ್ಕಾರವೇ ಭರಿಸಲಿದೆ

ಇಲ್ಲಿ, ಉಕ್ರೇನ್‌ನಿಂದ ದೇಶದ ನಾಗರಿಕರನ್ನು ಸ್ಥಳಾಂತರಿಸಲು ಭಾರತ ಸರ್ಕಾರವು ವಿಮಾನಗಳನ್ನು ಪ್ರಾರಂಭಿಸಲಿದೆ ಎಂದು ದೆಹಲಿಯ ಮೂಲಗಳು ತಿಳಿಸಿವೆ. ಈ ವಿಮಾನಗಳ ವೆಚ್ಚವನ್ನು ಸರಕಾರವೇ ಭರಿಸಲಿದೆ.

ಈ ಸಹಾಯವಾಣಿ ಸಂಖ್ಯೆಗಳಲ್ಲಿ ನೀವು ಸಂಪರ್ಕಿಸಬಹುದು

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರಿಗೆ ಕೇಂದ್ರ ಸರ್ಕಾರ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀಡಿದೆ. ಇವು ಟೋಲ್ ಫ್ರೀ ಸಂಖ್ಯೆಗಳಾಗಿದ್ದು, ಪ್ರಸ್ತುತ ಪರಿಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಸಹಾಯವಾಣಿ ಸಂಖ್ಯೆಗಳು

38 099730428

38 099730483

38 0933980327

38 0635917881

38 0935046170

ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದ ನಂತರ ವಾಯುಪ್ರದೇಶವನ್ನು ಮುಚ್ಚಲಾಗಿದೆ. ತನ್ನ ನಾಗರಿಕರನ್ನು ಕರೆದೊಯ್ಯಲು ಏರ್ ಇಂಡಿಯಾದ ವಿಶೇಷ ವಿಮಾನವು ಭಾರತದಿಂದ ಉಕ್ರೇನ್‌ಗೆ ಗುರುವಾರ ಮರಳಿದೆ. ಇದೀಗ ನೆರೆಯ ಉಕ್ರೇನ್ ದೇಶಗಳ ನೆರವಿನೊಂದಿಗೆ ಭಾರತೀಯರನ್ನು ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗುತ್ತಿದೆ.

Tags: HungaryRussia Ukraine War
ShareTweetSendShare
Join us on:

Related Posts

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

by Shwetha
August 19, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ,...

ಸಿಐಡಿ ಕ್ಲೀನ್ ಚಿಟ್ ಕೊಟ್ಟಿದೆ, ಬಿ ನಾಗೇಂದ್ರ ಸಂಪುಟ ಸೇರ್ಪಡೆ ಸಮರ್ಥಿಸಿಕೊಂಡ ಗೃಹ ಸಚಿವರು : 52 ವರ್ಷ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸದವರು ನಮಗೆ ದೇಶಪ್ರೇಮದ ಪಾಠ ಮಾಡಬೇಕಿಲ್ಲ-ಪ್ರಿಯಾಂಕ್ ಖರ್ಗೆ

ಸಿಐಡಿ ಕ್ಲೀನ್ ಚಿಟ್ ಕೊಟ್ಟಿದೆ, ಬಿ ನಾಗೇಂದ್ರ ಸಂಪುಟ ಸೇರ್ಪಡೆ ಸಮರ್ಥಿಸಿಕೊಂಡ ಗೃಹ ಸಚಿವರು : 52 ವರ್ಷ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸದವರು ನಮಗೆ ದೇಶಪ್ರೇಮದ ಪಾಠ ಮಾಡಬೇಕಿಲ್ಲ-ಪ್ರಿಯಾಂಕ್ ಖರ್ಗೆ

by Shwetha
August 19, 2026
0

ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಐಡಿ ತನಿಖೆಯಿಂದ ಕ್ಲೀನ್‌ಚಿಟ್ ಸಿಕ್ಕಿರುವ ಹಿನ್ನೆಲೆಯಲ್ಲಿಯೇ ಅವರನ್ನು ಮತ್ತೆ ರಾಜ್ಯ ಸಚಿವ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

by Shwetha
August 19, 2026
0

ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಅನ್ನು ಸಂಪೂರ್ಣವಾಗಿ ಹಾಡುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ನಾಯಕ ಬಿ.ಕೆ. ಹರಿಪ್ರಸಾದ್...

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

by Shwetha
August 19, 2026
0

ಪಣಜಿ : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram