ADVERTISEMENT
Tuesday, December 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Nation: ರಷ್ಯಾ-ಉಕ್ರೇನ್ ಯುದ್ಧ | ಏರಿಕೆಯಾದ ಭಾರತದ ರಫ್ತು ಪ್ರಮಾಣ

Vivek Biradar by Vivek Biradar
May 4, 2022
in National, Newsbeat, ದೇಶ - ವಿದೇಶ
Export Saaksha Tv
Share on FacebookShare on TwitterShare on WhatsappShare on Telegram

ರಷ್ಯಾ-ಉಕ್ರೇನ್ ಯುದ್ಧ | ಏರಿಕೆಯಾದ ಭಾರತದ ರಫ್ತು ಪ್ರಮಾಣ

ನವದೆಹಲಿ: ಕಳೆದ ಏಪ್ರಿಲ್ ತಿಂಗಳಲ್ಲಿ ಭಾರತದ ರಫ್ತು ಪ್ರಮಾಣ ಶೇಕಡಾ 24.2 ರಷ್ಟು ಏರಿಕೆಯಾಗುವ ಮೂಲಕ ದಾಖಲೆ ಬರೆದಿದೆ.

Related posts

December 9, 2025
Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

December 9, 2025

ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಇಡೀ ಜಗತ್ತು ಆರ್ಥಿಕ ಹಿಂಜರಿತದ ಪರಿಣಾಮಗಳಿಂದ ತತ್ತರಿಸುತ್ತಿದೆ. ಆದರೆ ಈ ನಡುವೆಯೇ ಭಾರತವು ರಫ್ತು ಕ್ಷೇತ್ರದಲ್ಲಿ ಸಕಾರಾತ್ಮಕ ಬೆಳವಣಿಗೆಯಲ್ಲಿ ದಾಖಲೆ ಬರೆದಿದ್ದು, ಜಗತ್ತನ್ನೇ ನಿಬ್ಬೆರಗಿಸುವಂತಾಗಿದೆ.

ಇನ್ನೂ ಈ ರಪ್ತನ್ನು ಡಾಲರ್‌ ರೂಪದಲ್ಲಿ ಲೆಕ್ಕಹಾಕುವುದಾದರೆ 38.2 ಶತಕೋಟಿ ಡಾಲರ್‌ ಮೊತ್ತದಷ್ಟು ಏರಿಕೆ ಕಂಡಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯಲ್ಲಿ ತಿಳಿಸಲಾಗಿದೆ.
ಪೆಟ್ರೋಲಿಯಂ ಉತ್ಪನ್ನಗಳು ಶೇ. 113.2, ಎಲೆಕ್ಟ್ರಾನಿಕ್ ವಸ್ತುಗಳು ಶೇ.64, ಮತ್ತು ರಾಸಾಯನಿಕ ವಸ್ತುಗಳ ಶೇ 26.7 ರಫ್ತು ಪ್ರಮಾಣ ಏರಿಕೆಯಾಗಿದೆ. ಇನ್ನೂ  ಎಂಜಿನಿಯರಿಂಗ್ ಸರಕುಗಳು ಶೇ 15.4, ಫಾರ್ಮಾಸ್ಯುಟಿಕಲ್ಸ್ ಶೇ 3.9, ಮತ್ತು ಸಿದ್ಧ ಉಡುಪುಗಳು ಶೇ. 16.4 ಬೆಳವಣಿಗೆ ದಾಖಲಿಸಿದೆ.

ಮತ್ತೊಂದೆಡೆ, ರತ್ನಗಳು ಮತ್ತು ಆಭರಣಗಳ ರಫ್ತು ಶೇ. 2.1 ಮತ್ತು ಅಕ್ಕಿ ಶೇ. 14.2 ರಫ್ತು ಪ್ರಮಾಣ ಏಪ್ರಿಲ್‌ ನಲ್ಲಿ ಕೊಂಚ ಹಿನ್ನಡೆ ಕಂಡಿದೆ. ಹಾಗೇ ದೇಶದ ಚಿನ್ನದ ಆಮದು ಪ್ರಮಾಣ 1.7 ಶತಕೋಟಿ ಅಮೆರಿಕನ್ ಡಾಲರ್‌ಗೆ ಇಳಿಕೆಯಾಗಿದೆ. ಕಳೆದ ವರ್ಷದ ಏಪ್ರಿಲ್‌ ನಲ್ಲಿ ಅಮದು ಪ್ರಮಾಣ 6.23 ಶತಕೋಟಿ ಡಾಲರ್‌ ಗಳಷ್ಟಿತ್ತು.

Tags: #Saaksha TVMinistry of Commerce and Industry
ShareTweetSendShare
Join us on:

Related Posts

by admin
December 9, 2025
0

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ...!!! ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ...

Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

by admin
December 9, 2025
0

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ...! ಸದ್ಯ ಟೀಮ್ ಇಂಡಿಯಾದ ಟಿ-20 ತಂಡವನ್ನು ಆಯ್ಕೆ ಮಾಡೋದೇ ಆಯ್ಕೆ ಸಮಿತಿಗೆ ದೊಡ್ಡ ತಲೆನೋವು. ಕೊನೆಗೆ ಏನೇನೋ ಸರ್ಕಸ್...

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ..

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ..

by admin
December 9, 2025
0

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ.. ಷಟ್ಕರ್ಮ ಪ್ರಯೋಗ ಅಂದರೆ ಆರು ರೀತಿಯ...

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

by Shwetha
December 9, 2025
0

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೇರಬೇಕಾದರೆ ಕಾಂಗ್ರೆಸ್ ಹೈಕಮಾಂಡ್‌ಗೆ 500 ಕೋಟಿ ರೂಪಾಯಿಗಳ ಸೂಟ್‌ಕೇಸ್ ನೀಡಬೇಕು ಎಂಬ ಪಂಜಾಬ್ ಕಾಂಗ್ರೆಸ್ ನಾಯಕಿಯ ಸ್ಫೋಟಕ ಹೇಳಿಕೆ ಇದೀಗ ದೇಶಾದ್ಯಂತ ಸಂಚಲನ ಮೂಡಿಸಿದೆ....

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಯೇ ಪವರ್ ಫುಲ್ ಲೀಡರ್ : ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಪ್ರಸಾದ್ ಹೇಳಿಕೆ

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಯೇ ಪವರ್ ಫುಲ್ ಲೀಡರ್ : ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಪ್ರಸಾದ್ ಹೇಳಿಕೆ

by Shwetha
December 9, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram