Thursday, June 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

S R Hiremath | ಮಠಾಧೀಶರು ರಾಜಕೀಯದಲ್ಲಿ ಹಸ್ತಕ್ಷೇಪ ಬಿಡಬೇಕು

Mahesh M Dhandu by Mahesh M Dhandu
September 9, 2022
in Newsbeat, Politics, ರಾಜಕೀಯ
S R Hiremath

S R Hiremath Patriarchs should stop interfering in politics saaksha tv

Share on FacebookShare on TwitterShare on WhatsappShare on Telegram

S R Hiremath | ಮಠಾಧೀಶರು ರಾಜಕೀಯದಲ್ಲಿ ಹಸ್ತಕ್ಷೇಪ ಬಿಡಬೇಕು

ಧಾರವಾಡ : 2-3 ದಶಕಗಳಲ್ಲಿ ಸ್ವಾಮಿಗಳು, ರಾಜಕಾರಣಿಗಳ ನಡುವೆ ಅಪವಿತ್ರ ಮೈತ್ರಿ ಬೆಳೆಯುತ್ತಿದೆ, ಇದು ವಿಪರ್ಯಾಸದ ಸಂಗತಿ ಎಂದು ಎಸ್ ಆರ್ ಹಿರೇಮಠ ಹೇಳಿದ್ದಾರೆ.

Related posts

ವಿನಯ ಕುಲಕರ್ಣಿಗ ಡಿಸಿಎಂ ಹುದ್ದೆ ನೀಡುವಂತೆ ಆಗ್ರಹ

ಶಾಸಕ ವಿನಯ ಕುಲಕರ್ಣಿಗೆ ಕೈ ತಪ್ಪಿದ ಟಿಕೆಟ್; ಆಕ್ರೋಶ

May 28, 2023
Siddu Cabinet: ಇಲಾಖೆವಾರು ಮಂತ್ರಿಗಳು ಇವರೇ ನೋಡಿ!

Siddu Cabinet: ಇಲಾಖೆವಾರು ಮಂತ್ರಿಗಳು ಇವರೇ ನೋಡಿ!

May 27, 2023

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಧಾರವಾಡದಲ್ಲಿ ಮಾತನಾಡಿದ ಹಿರೇಮಠ,  2-3 ದಶಕಗಳಲ್ಲಿ ಅಪವಿತ್ರ ಮೈತ್ರಿ ಬೆಳೆಯುತ್ತಿದೆ, ಇದು ಒಳ್ಳೆ ಬೆಳವಣಿಗೆ ಅಲ್ಲ. ಸಂವಿಧಾನ ಮೌಲ್ಯಗಳಿಗೆ ಇದು ಅಪಾಯಕಾರಿ. ಇಂಥ ಕೇಸುಗಳನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಬೇಕು ಎಂದು ಹೇಳಿದರು.

S R Hiremath Patriarchs should stop interfering in politics saaksha tv
S R Hiremath Patriarchs should stop interfering in politics saaksha tv

ಪೊಲೀಸರು ತಡವಾಗಿ ಸ್ವಾಮೀಜಿ ಬಂಧಿಸಿದರು, ಇಂಥ ಲೋಪಗಳು ಆಗಬಾರದು. ಸ್ವಾಮಿಗಳು ಆಧ್ಯಾತ್ಮದತ್ತ ಗಮನ ಹರಿಸಬೇಕು. ಅದನ್ನು ಬಿಟ್ಟು ರಾಜಕಾರಣದ ಬಗ್ಗೆ ಕೆಲಸ ಮಾಡಬಾರದು, 12 ನೇ ಶತತಮಾನದಲ್ಲಿ ಮೂಢನಂಬಿಕೆ ಹೋಗಲಾಡಿಸಲು ಶರಣರು ಯತ್ನಿಸಿದರು, ಶರಣರು ಸಾಕಷ್ಟು ಕೆಲಸ ಮಾಡಿದರು. ಬಸವ ಪ್ರಶಸ್ತಿ ಘೋಷಿಸಿದ್ದು ಇದೇ ಮುರುಘಾ ಮಠ ಆದರೆ ಇವತ್ತು ಅಲ್ಲಿ ಇಂಥ ಕೆಲಸ ನಡೆದಿದೆ. ಮಠಾಧೀಶರು ರಾಜಕೀಯದಲ್ಲಿ ಹಸ್ತಕ್ಷೇಪ ಬಿಡಬೇಕು. ಬಿ.ಎಸ್.ವೈ. ನಾಚಿಕೆ ಇಲ್ಲದೇ ಅನುದಾನ ಕೊಟ್ಟರು, ಎಲ್ಲ ಮಠಗಳಿಗೆ ಅನುದಾನ ಕೊಟ್ಟರು, ಇದು ಮಾಡಬಾರದ ಮಹಾಪರಾಧ ಇಂಥದ್ದನ್ನು ಯಾರು ಕೂಡ ಮಾಡಬಾರದು ಎಂದು ಹೇಳಿದರು.

Tags: #Saaksha TVpoliticsS R Hiremath
ShareTweetSendShare
Join us on:

Related Posts

ವಿನಯ ಕುಲಕರ್ಣಿಗ ಡಿಸಿಎಂ ಹುದ್ದೆ ನೀಡುವಂತೆ ಆಗ್ರಹ

ಶಾಸಕ ವಿನಯ ಕುಲಕರ್ಣಿಗೆ ಕೈ ತಪ್ಪಿದ ಟಿಕೆಟ್; ಆಕ್ರೋಶ

by Honnappa Lakkammanavar
May 28, 2023
0

ಧಾರವಾಡ ಗ್ರಾಮೀಣ ಶಾಸಕ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಮ್ಮ ಬೇಸರ ಹೊರ...

Siddu Cabinet: ಇಲಾಖೆವಾರು ಮಂತ್ರಿಗಳು ಇವರೇ ನೋಡಿ!

Siddu Cabinet: ಇಲಾಖೆವಾರು ಮಂತ್ರಿಗಳು ಇವರೇ ನೋಡಿ!

by Honnappa Lakkammanavar
May 27, 2023
0

ಬೆಂಗಳೂರು: ಕಾಂಗ್ರೆಸ್ (Congress) ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಿದೆ. ಹಳಬರು ಹಾಗೂ ಹೊಸಬರನ್ನು ಒಳಗೊಂಡ ಸಿದ್ದರಾಮಯ್ಯ ಸರ್ಕಾರದ ಪರಿಪೂರ್ಣ ಸಚಿವ ಸಂಪುಟ ರಚನೆಯಾಗಿದ್ದು, ಇದೀಗ ಯಾರಿಗೆ...

ಕೊನೆಗೂ ಅಂತಿಮವಾಯಿತೇ ಸಚಿವರ ಪಟ್ಟಿ? ಮೇ 28ಕ್ಕೆ ಪ್ರಮಾಣ ವಚನ ಸ್ವೀಕಾರ

ಕೊನೆಗೂ ಅಂತಿಮವಾಯಿತೇ ಸಚಿವರ ಪಟ್ಟಿ? ಮೇ 28ಕ್ಕೆ ಪ್ರಮಾಣ ವಚನ ಸ್ವೀಕಾರ

by Honnappa Lakkammanavar
May 26, 2023
0

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಸಚಿವ ಸಂಪುಟ ರಚನೆಗೆ ಕೂಡ ಕಾಂಗ್ರೆಸ್ ನಲ್ಲಿ ಭಾರೀ ಗದ್ದಲ ಉಂಟಾಗಿತ್ತು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ಮಧ್ಯೆ...

ಖಾತೆಗೆ 2 ಸಾವಿರ ಬೀಳುವುದು ಗ್ಯಾರಂಟಿ!

Cabinet: ಯಾರಿಗೆ ಸಿಗಲಿದೆ ಮಂತ್ರಿಗಿರಿ ಸ್ಥಾನ?

by Honnappa Lakkammanavar
May 25, 2023
0

ನವದೆಹಲಿ: ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಕಸರತ್ತು ಬಹುತೇಕ ಮುಕ್ತಾಯದ ಹಂತಕ್ಕೆ ಬಂದು ನಿಂತಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar),...

ಭಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ಭೇಟಿ ನೀಡಿದ ಕಟೀಲ್

ಭಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ಭೇಟಿ ನೀಡಿದ ಕಟೀಲ್

by Honnappa Lakkammanavar
May 24, 2023
0

ದಕ್ಷಿಣ ಕನ್ನಡಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

June 1, 2023
ವಿಷಸರ್ಪ ಹಾವಿಗೆ ಕಿಸ್‌ : ಯುವತಿಗೆ ಶಾಕ್

ವಿಷಸರ್ಪ ಹಾವಿಗೆ ಕಿಸ್‌ : ಯುವತಿಗೆ ಶಾಕ್

June 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram