ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

SA vs IND | “ಪಂತ್ ಕಳಪೆ ಕ್ಯಾಪ್ಟನ್ಸಿ”ಯನ್ನ ಎತ್ತಿ ಹಿಡಿದ ಪಾಕ್ ಕ್ರಿಕೆಟಿಗ

Mahesh M Dhandu by Mahesh M Dhandu
June 11, 2022
in Newsbeat, Sports, ಕ್ರಿಕೆಟ್
wasim-jaffer-pant-falling-trap saaksha tv

wasim-jaffer-pant-falling-trap saaksha tv

Share on FacebookShare on TwitterShare on WhatsappShare on Telegram

SA vs IND | “ಪಂತ್ ಕಳಪೆ ಕ್ಯಾಪ್ಟನ್ಸಿ”ಯನ್ನ ಎತ್ತಿ ಹಿಡಿದ ಪಾಕ್ ಕ್ರಿಕೆಟಿಗ

ಇಂಡೋ  – ಆಫ್ರಿಕಾ ನಡುವೆ ಮೊದಲ ಟಿ 20 ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋಲು ಕಂಡಿದೆ. ಐದು ಪಂದ್ಯಗಳ ಟಿ 20 ಸರಣಿಯ ಭಾಗವಾಗಿ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ದಾಖಲೆ ರನ್ ಗುರಿ ಬೆನ್ನತ್ತಿ ಜಯ ಸಾಧಿಸಿದೆ.

Related posts

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

March 31, 2026
ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

March 31, 2026

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 211 ರನ್ ಗಳಿಸಿತ್ತು. ಆದ್ರೆ ಈ ಮೊತ್ತವನ್ನು ಉಳಿಸಿಕೊಳ್ಳಲು ಭಾರತದ ಬೌಲರ್ ಗಳು ವಿಫಲರಾದರು.

ಪರಿಣಾಮ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಏಳು ವಿಕೆಟ್ ಗಳಿಂದ ಸೋಲು ಕಂಡಿದೆ. ಅಲ್ಲದೇ ಐದು ಪಂದ್ಯಗಳ ಟಿ 20 ಸರಣಿಯಲ್ಲಿ 1-0 ಅಂತರದಲ್ಲಿ ಹಿನ್ನಡೆ ಅನುಭವಿಸಿದೆ.

ಇದಲ್ಲದೇ ಮೊದಲ ಬಾರಿಗೆ ಟೀಂ ಇಂಡಿಯಾವನ್ನು ಮುನ್ನಡೆಸಿದ ಪಂತ್ ಚೊಚ್ಚಲ ಪ್ರಯತ್ನದಲ್ಲಿಯೇ ಸಂಪೂರ್ಣವಾಗಿ ವಿಫಲರಾಗಿದ್ದಾರೆ.

ಈ ಬಗ್ಗೆ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನೀಶ್ ಕನೇರಿಯಾ ಪ್ರತಿಕ್ರಿಯೆ ನೀಡಿದ್ದು, ಪಂತ್ ಅವರ ಕಳಪೆ ನಾಯಕತ್ವವನ್ನು ಎತ್ತಿ ತೋರಿಸಿದ್ದಾರೆ.

ಟೀಂ ಇಂಡಿಯಾ 211 ಬೃಹತ್ ಮೊತ್ತ ದಾಖಲಿಸಿದ್ದರೂ ಅದನ್ನ ಡಿಫೆಂಡ್ ಮಾಡಿಕೊಳ್ಳುವಲ್ಲಿ ನಾಯಕತ್ವದ ಕೊರತೆ ಎದ್ದು ಕಂಡಿತು. ರಿಷಬ್ ಪಂತ್ ಬೌಲರ್ ಗಳನ್ನು ಕಳಪೆಯಾಗಿ ಉಪಯೋಗಿಸಿದರು.

sa-vs-ind-danish-kaneria reaction rishab pant captaincy saaksha tv
sa-vs-ind-danish-kaneria reaction rishab pant captaincy saaksha tv

ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಾಲ್ ಅವರಿಗೆ ಪವರ್ ಪ್ಲೇ ನಲ್ಲಿ ಬೌಲಿಂಗ್ ಮಾಡಲು ಅವಕಾಶ ನೀಡಬೇಕಾಗಿತ್ತು. ಅಕ್ಷರ್ ಪಟೇಲ್ ಉತ್ತಮ ಆಯ್ಕೆಯಾಗಿತ್ತು.

ವೇಗದ ಬೌಲರ್ ಓವರ್ ಗಳ ಸರದಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಕೇವಲ ಒಂದು ಓವರ್ ನೀಡಿದ್ದು, ಅಚ್ಚರಿಯನ್ನುಂಟು ಮಾಡಿದೆ. ಕ್ರೀಸ್ ನಲ್ಲಿ ಡೇವಿಡ್ ಮಿಲ್ಲರ್ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದರು.

ಇಂತಹ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯಗೆ ಕೇವಲ ಒಂದು ಔವರ್ ನೀಡಿದ್ದು ಯಾಕೆ ಎಂಬುದನ್ನ ನನಗೆ ಅರ್ಥವಾಗುತ್ತಿಲ್ಲ ಎಂದು ದಾನೀಶ್ ಕನೇರಿಯಾ ತಿಳಿಸಿದ್ದಾರೆ.

ಅಂದಹಾಗೆ ದಕ್ಷಿಣ ಆಫ್ರಿಕಾ ವಿರುದ್ಧ ಟಿ 20 ಸರಣಿಗಾಗಿ ಟೀಂ ಇಂಡಿಯಾ ತಂಡಕ್ಕೆ  ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.

ಆದ್ರೆ ಪ್ರಾಕ್ಟೀಸ್ ಮಾಡುವ ವೇಳೆ ಕೆ.ಎಲ್.ರಾಹುಲ್ ಅವರಿಗೆ ಇಂಜೂರಿಯಾದ ಕಾರಣ ಸರಣಿಯಿಂದ ಹೊರಗುಳಿದರು. ಪರಿಣಾಮ ವೈಸ್ ಕ್ಯಾಪ್ಟನ್ ಆಗಿದ್ದ ರಿಷಬ್ ಪಂತ್ ಗೆ ನಾಯಕತ್ವ ವಹಿಸಲಾಗಿದೆ. ಆದ್ರೆ ಮೊದಲ ಪಂದ್ಯದಲ್ಲಿ ಪಂತ್ ನಿರಾಸೆ ಮೂಡಿಸಿದ್ದಾರೆ.

ಹೀಗಾಗಿ ಕಟಕ್ ನಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಕಮ್ ಬ್ಯಾಕ್ ಮಾಡುವ ನಿರೀಕ್ಷೆ ಇದೆ. ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಲ್ಲಿ ಒಂದು ಬದಲಾವಣೆ ಮಾಡುವ ಸಾಧ್ಯತೆಗಳಿವೆ.

  

Tags: #rishab pant#Saaksha TVDanish Kaneriateam india
ShareTweetSendShare
Join us on:

Related Posts

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

by Shwetha
March 31, 2026
0

ಸ್ಯಾಂಡಲ್ ವುಡ್ ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾದ ವಿಚಾರಕ್ಕಲ್ಲ ಬದಲಾಗಿ ತಮ್ಮ ಸೋಷಿಯಲ್ ಮೀಡಿಯಾ ನಡೆಯಿಂದ....

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸದಾ ತಮ್ಮ ವಾಕ್ಸಮರಗಳಿಂದಲೇ ಸುದ್ದಿ ಮಾಡುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಹಾಲಿ ರಾಜ್ಯಾಧ್ಯಕ್ಷ...

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

by Shwetha
March 31, 2026
0

ಗುವಾಹಟಿ: ಅಸ್ಸಾಂನಲ್ಲಿ ಬದಲಾವಣೆಯ ಬಿರುಗಾಳಿ ಶುರುವಾಗಿದೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರ ಹಿಟ್ಲರ್ ಆಡಳಿತದಿಂದ ಮುಕ್ತಿ ಪಡೆಯಲು ಇಡೀ ಅಸ್ಸಾಂ ಜನತೆ ತುದಿಗಾಲಲ್ಲಿ...

ಬಜಾರ್‌ನಲ್ಲಿ ಬೇಳೆ ಮಾರುತ್ತಿದ್ದವರ ಬಳಿ ಈಗ ಸಾವಿರಾರು ಕೋಟಿ ಆಸ್ತಿ! ದಾವಣಗೆರೆ ಅಖಾಡದಲ್ಲಿ ಸಿ.ಎಂ. ಇಬ್ರಾಹಿಂ ಪ್ರಶ್ನೆ!

ಬಜಾರ್‌ನಲ್ಲಿ ಬೇಳೆ ಮಾರುತ್ತಿದ್ದವರ ಬಳಿ ಈಗ ಸಾವಿರಾರು ಕೋಟಿ ಆಸ್ತಿ! ದಾವಣಗೆರೆ ಅಖಾಡದಲ್ಲಿ ಸಿ.ಎಂ. ಇಬ್ರಾಹಿಂ ಪ್ರಶ್ನೆ!

by Shwetha
March 31, 2026
0

ದಾವಣಗೆರೆ: ಉಪಚುನಾವಣೆಯ ಕಾವು ರಂಗೇರುತ್ತಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪ್ರಚಾರ ಕಣದಲ್ಲಿ ಅಬ್ಬರಿಸುತ್ತಿರುವ ಹಿರಿಯ ರಾಜಕಾರಣಿ ಸಿ.ಎಂ. ಇಬ್ರಾಹಿಂ ಅವರು ಎದುರಾಳಿ...

ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಇನ್ನೆರಡು LPG ಹಡಗುಗಳು

ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಇನ್ನೆರಡು LPG ಹಡಗುಗಳು

by Shwetha
March 31, 2026
0

ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ, ಭಾರತಕ್ಕೆ ಮಹತ್ವದ ಸುದ್ದಿ ಲಭಿಸಿದೆ. ಸುಮಾರು 94,000 ಟನ್‌ಗಳಷ್ಟು LPG ಹೊತ್ತ ಎರಡು ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram