ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ಸೂರ್ಯನಾರಾಯಣಸ್ವಾಮಿಯನ್ನು ನೆನೆದು ಕೃಪಾ ಕಟಾಕ್ಷದಿಂದ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಈ ರಾಶಿಗಳಿಗೆ ಶುಭಕಾಲ ಆರಂಭವಾಗಲಿದೆ ಇಂದಿನ‌ ರಾಶಿಫಲ ತಿಳಿಯಿರಿ

Shwetha by Shwetha
September 12, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology
Share on FacebookShare on TwitterShare on WhatsappShare on Telegram

ಶ್ರೀ ಸೂರ್ಯನಾರಾಯಣಸ್ವಾಮಿಯನ್ನು ನೆನೆದು ಕೃಪಾ ಕಟಾಕ್ಷದಿಂದ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಈ ರಾಶಿಗಳಿಗೆ ಶುಭಕಾಲ ಆರಂಭವಾಗಲಿದೆ ಇಂದಿನ‌ ರಾಶಿಫಲ ತಿಳಿಯಿರಿ

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
Saakshatv astrology chamundeshwari
ಮೇಷ ರಾಶಿ
ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿ ಇರುತ್ತದೆ ನಂತರ ಈ ದಿನ ನಿಮ್ಮಲ್ಲಿ ಇರುವ ಜ್ಞಾನದಿಂದ ನೀವು ಜೀವನದಲ್ಲಿ ಯಶಸ್ಸನ್ನು ಪಡೆಯುತ್ತಿರ ಜೊತೆಗೆ ಈ ದಿನ ನೀವು ಇಂದು ಹಣದ ವಿಷಯದಲ್ಲಿ ಮನೆಯ ಹಿರಿಯರ ಸಲಹೆಯನ್ನು ಪಡೆದು ಹಣವನ್ನು ಉಳಿತಾಯ ಮಾಡುತ್ತೀರ ನಂತರ ಈ ದಿನ ನೀವು ಕುಟುಂಬದ ಸದಸ್ಯರ ಜೊತೆಗೆ ಸಮಯವನ್ನು ಕಳೆಯುತ್ತಿರ ಮತ್ತು ಈ ದಿನ ನೀವು ನಿಮ್ಮ ಜೀವನ ಸಂಗಾತಿಯ ಜೊತೆಗೆ ಪ್ರೀತಿಯ ಕ್ಷಣಗಳನ್ನು ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೭. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ವೃಷಭ ರಾಶಿ
ಈ ದಿನ ಆರೋಗ್ಯವಾಗಿ ಇರುತ್ತಿರ ಜೊತೆಗೆ ಈ ದಿನ ನೀವು ತುಂಬಾ ಶಕ್ತಿಶಾಲಿಯಾಗಿ ಇರುತ್ತಿರ ನಂತರ ಇಂದು ನೀವು ಅಧಿಕವಾಗಿ ಹಣವನ್ನು ಖರ್ಚು ಮಾಡುತ್ತೀರ ಇದರಿಂದ ಮುಂದೆ ನೀವು ನಷ್ಟವನ್ನು ಎದುರಿಸುವ ಸಾಧ್ಯೆತೆ ಹೆಚ್ಚಿದೆ ಆದ್ದರಿಂದ ಹಣವನ್ನು ಮಿತವಾಗಿ ಖರ್ಚು ಮಾಡುವುದು ಉತ್ತಮ ಹಾಗೇನೆ ಇಂದು ನೀವು ವೈವಾಹಿಕ ಜೀವನದ ಉತ್ತಮ ದಿನವಾಗಿ ಈ ದಿನವನ್ನು ನೀವು ಸಂಗಾತಿಯ ಜೊತೆಗೆ ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೭. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮಿಥುನ ರಾಶಿ
ಈ ದಿನ ನೀವು ಹೆಚ್ಚು ಚೈತನ್ಯಯುತವಾಗಿ ಇರುತ್ತಿರ ಜೊತೆಗೆ ಈ ದಿನ ನಿಮ್ಮಲ್ಲಿ ಇರುವ ಜ್ಞಾನ ನಿಮ್ಮನ್ನು ಎತ್ತರದ ಸ್ಥಾನಕ್ಕೆ ಕೊಂಡ್ಯೋಯುತ್ತದೆ ಹಾಗೇನೆ ಈ ದಿನ ನೀವು ಮಕ್ಕಳ ಕಾರಣದಿಂದ ಆರ್ಥಿಕವಾಗಿ ಲಾಭವನ್ನು ಹೊಂದುತ್ತಿರ ಹಾಗೇನೆ ಈ ದಿನ ನೀವು ಪ್ರೀತಿಯಲ್ಲಿ ಬೀಳುವ ಸಾಧ್ಯೆತೆ ಹೆಚ್ಚಿದೆ ಹಾಗೇನೆ ಈ ದಿನ ನೀವು ಉದ್ಯೋಗವನ್ನು ಪ್ರಾರಂಭ ಮಾಡುತ್ತೀರ ಮತ್ತು ಈ ದಿನ ನೀವು ನಿಮ್ಮ ಜೀವನ ಸಂಗಾತಿಯ ಜೊತೆಗೆ ಜೀವನದ ಹಳೆಯ ನೆನಪುಗಳನ್ನು ನೆನಪಿಸಿಕೊಳ್ಳುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೫. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕರ್ಕಾಟಕ ರಾಶಿ
ಈ ದಿನ ನೀವು ಉತ್ತಮ ಆರೋಗ್ಯವನ್ನು ಹೊಂದಿರುತ್ತಿರ ಜೊತೆಗೆ ಈ ದಿನ ನೀವು ನಿಮ್ಮ ದೈಹಿಕ ಆರೋಗ್ಯದ ದೃಷ್ಟಿಯಿಂದ ಕ್ರೀಡೆಗಳಲ್ಲಿ ಭಾಗವಹಿಸುವುದು ಉತ್ತಮ ನಂತರ ಇಂದು ನೀವು ಸ್ನೇಹಿತರ ಜೊತೆಗೆ ಸಮಯವನ್ನು ಕಳೆಯುತ್ತಿರ ನಂತರ ಈ ದಿನ ನೀವು ಮಾಡುವ ವ್ಯಾಪಾರದಲ್ಲಿ ಲಾಭವನ್ನು ಪಡೆಯುತ್ತಿರ ಹಾಗೇನೆ ಇಂದು ನೀವು ಕಛೇರಿಯಲ್ಲಿ ಸಹೋದ್ಯೋಗಿಗಳ ಜೊತೆಗೆ ಒಳ್ಳೆಯ ಬಾಂಧವ್ಯವನ್ನು ಹೊಂದುತ್ತಿರ ಹಾಗೇನೆ ನಿಮ್ಮ ಪ್ರಿಯತಮೆಯ ಜೊತೆಗೆ ಪ್ರೀತಿಯ ಸಮಯವನ್ನು ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೮. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಸಿಂಹ ರಾಶಿ
ಈ ದಿನ ನೀವು ಸ್ವಲ್ಪ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವುದು ಉತ್ತಮ ನಂತರ ಇಂದು ನೀವು ಬೇರೆಯವರ ಜೊತೆಗೆ ಭಾವ ಜೀವಿಗಳಾಗಿ ಬೆರೆಯುತ್ತಿರ ನಂತರ ಈ ದಿನ ನೀವು ಪ್ರಯಾಣಕ್ಕೆ ಹೊದರೆ ಆದಷ್ಟು ಎಚ್ಚರಿಕೆಯಿಂದ ಇರುವುದು ಉತ್ತಮ ಕಾರಣ ನಿಮ್ಮ ವಸ್ತುಗಳು ಅದರಲ್ಲೂ ಹಣ ಕಳ್ಳತನ ಆಗುವ ಸಾಧ್ಯೆತೆ ಹೆಚ್ಚಿದೆ ನಂತರ ಇಂದು ನೀವು ಖುಷಿಯಾಗಿ ಈ ದಿನವನ್ನು ಕಳೆಯುತ್ತಿರ ಜೊತೆಗೆ ಇಂದು ನೀವು ಸಂಗಾತಿಯ ಪ್ರೀತಿಯನ್ನು ಅನುಭವಿಸುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೭. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕನ್ಯಾ ರಾಶಿ
ಈ ದಿನ ನೀವು ಆರೋಗ್ಯವಾಗಿ ಇರುತ್ತಿರ ಹಾಗೇನೆ ಇದರ ಜೊತೆಗೆ ಆದಷ್ಟು ನಿಮ್ಮ ಆಹಾರ ಕ್ರಮವನ್ನು ಬದಲಾಯಿಸಿಕೊಳ್ಳುವುದು ಉತ್ತಮ ಹಾಗೇನೆ ಈ ದಿನ ನೀವು ಮನೆಯ ಸಮಸ್ಯೆಗಳನ್ನು ತಿಳಿದುಕೊಂಡು ಅದನ್ನು ಬಗೆಹರಿಸಲು ಪ್ರಯತ್ನ ಮಾಡುತ್ತೀರ ಜೊತೆಗೆ ಈ ದಿನ ನೀವು ಮಾಡುವ ಕೆಲಸವನ್ನು ಸಹೋದ್ಯೋಗಿಗಳು ಪ್ರಶಂಸಿಸುತ್ತಾರೆ ಹಾಗೇನೆ ಈ ದಿನ ನೀವು ಅನುಭವಿಗಳ ಜೊತೆಗೆ ಸಲಹೆ ಪಡೆದು ಹಣದ ಲಾಭವನ್ನು ಪಡೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೫. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ತುಲಾ ರಾಶಿ
ಈ ದಿನ ನೀವು ಉತ್ತಮ ಆರೋಗ್ಯವನ್ನು ಹೊಂದಿರುತ್ತಿರ ನಂತರ ಈ ದಿನ ನೀವು ಕೆಲಸದಲ್ಲಿ ಹೆಚ್ಚಿನ ಒತ್ತಡವನ್ನು ಎದುರಿಸ ಬೇಕಾಗುತ್ತದೆ ಹಾಗೇನೆ ಇಂದು ನೀವು ಈ ಹಿಂದೆ ಹೂಡಿಕೆ ಮಾಡಿದ ಹಣ ನಿಮಗೆ ಈಗ ಉಪಯೋಗಕ್ಕೆ ಬರುತ್ತದೆ ಮತ್ತು ಈ ದಿನ ನೀವು ಸ್ನೇಹಿತರ ಸಹಾಯದಿಂದ ಮಾಡುವ ಕೆಲಸದಲ್ಲಿ ಲಾಭವನ್ನು ಪಡೆಯುತ್ತಿರ ಜೊತೆಗೆ ಈ ದಿನ ನೀವು ಇತರರ ಜೊತೆಗೆ ಸಭ್ಯವಾಗಿ ವರ್ತಿಸುವುದು ಉತ್ತಮ ಹಾಗೇನೆ ನಿಮ್ಮಲ್ಲಿ ಇರುವ ಹಾಸ್ಯ ಪ್ರಜ್ಞೆ ನಿಮನ್ನು ಇತರರಿಗೆ ಪರಿಚಯ ಮಾಡಿಸಿಕೊಡುತ್ತದೆ. ಈ ದಿನದ ಅದೃಷ್ಟ ಸಂಖ್ಯೆ ೭. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ವೃಶ್ಚಿಕ ರಾಶಿ
ಈ ದಿನ ನೀವು ಉತ್ತಮ ಆರೋಗ್ಯವನ್ನು ಹೊಂದುತ್ತಿರ ಜೊತೆಗೆ ಇಂದು ನೀವು ಸ್ವಲ್ಪ ಮನಸ್ಸಿನ ಗೊಂದಲಕ್ಕೆ ಒಳಗಾಗುತ್ತಿರ ಹಾಗೇನೆ ಈ ದಿನ ನೀವು ನಿಮ್ಮ ಬಾಳ ಸಂಗಾತಿಯ ಅನಾರೋಗ್ಯದ ಕಾರಣ ನೀವು ಮಾಡುವ ಕೆಲಸದಲ್ಲಿ ನಷ್ಟವನ್ನು ಎದುರಿಸಬೇಕಾಗುತ್ತದೆ ಆದರೆ ನಿಮಗೆ ನಿಮ್ಮ ಸಂಗಾತಿಯು ಕೆಲಸಕ್ಕೆ ಬೆಂಬಲ ನೀಡುತ್ತಾರೆ ಮತ್ತು ಈ ದಿನ ನೀವು ನಿಮ್ಮ ಪ್ರೀತಿಯನ್ನು ಬೆರೆಯವರ ಬಳಿ ಹೇಳಿಕೊಳ್ಳುವುದು ಸರಿಯಲ್ಲ ಹಾಗೇನೆ ಈ ದಿನ ನೀವು ಸಂಗಾತಿಯ ಜೊತೆಗೆ ಮಧುರ ಸಮಯವನ್ನು ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೯. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಧನಸ್ಸು ರಾಶಿ
ಈ ದಿನ ನೀವು ತುಂಬಾ ಖುಷಿಯಾಗಿ ಹಾಗೇನೆ ಆರೋಗ್ಯವಾಗಿ ಇರುತ್ತಿರ ನಂತರ ಈ ದಿನ ನೀವು ಆರ್ಥಿಕವಾಗಿ ಲಾಭವನ್ನು ಪಡೆಯುವ ಸಾಧ್ಯೆತೆ ಹೆಚ್ಚಿದೆ ಜೊತೆಗೆ ಈ ದಿನ ನೀವು ಅನುಭವಿಗಳ ಜೊತೆಗೆ ಕೆಲಸಕ್ಕೆ ಸಂಬಂಧ ಪಟ್ಟಂತೆ ಸಲಹೆಯನ್ನು ಪಡೆಯುತ್ತಿರ ಜೊತೆಗೆ ಈ ದಿನ ನೀವು ಮನೆಯ ವಸ್ತುಗಳ ಮೂಲಕ ಬಾಲ್ಯದ ದಿನಗಳನ್ನು ನೆನಪಿಸಿಕೊಳ್ಳುತ್ತಿರ ಹಾಗೇನೆ ಇಂದು ನೀವು ಮಕ್ಕಳ ಮನಸ್ಸಿನ ಮುಗ್ದ ಭಾವನೆಯನ್ನು ಹೊಂದಿರುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೬. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.
Horoscope
ಮಕರ ರಾಶಿ
ಈ ದಿನ ನೀವು ಉತ್ತಮ ಆರೋಗ್ಯವನ್ನು ಹೊಂದಿರುತ್ತಿರ ಜೊತೆಗೆ ಇಂದು ನಿಮಗೆ ವಿವಿದ ಕುಲಗಳಿಂದ ಹಣವು ಹರಿದು ಬರುತ್ತದೆ ಮತ್ತು ಈ ದಿನ ನೀವು ಬೇರೆಯವರ ಭಾವನೆಗಳಿಗೆ ಸ್ಪಂಧಿಸುತ್ತಿರ ಜೊತೆಗೆ ಈ ದಿನ ನೀವು ಹಿರಿಯರ ಆಶೀರ್ವಾದ ಪಡೆದು ಹೊರಗೆ ಕೆಲಸಕ್ಕೆ ಹೋದರೆ ಅದರಲ್ಲಿ ನೀವು ಯಶಸ್ಸನ್ನು ಪಡೆಯುತ್ತಿರ ನಂತರ ಈ ದಿನ ನೀವು ಆದಷ್ಟು ಸಂಗಾತಿಯ ಜೊತೆಗೆ ಶಾಂತವಾಗಿ ವರ್ತಿಸಿ ಕಾರಣ ಇಂದು ನೀವು ಸಂಗಾತಿಯ ಜೊತೆಗೆ ಜಗಳ ಮಾಡುವ ಸಾಧ್ಯೆತೆ ಹೆಚ್ಚಿದೆ. ಈ ದಿನದ ಅದೃಷ್ಟ ಸಂಖ್ಯೆ ೬. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕುಂಭ ರಾಶಿ
ಈ ದಿನ ನೀವು ಆರೋಗ್ಯವಾಗಿ ಇರುತ್ತಿರ ನಂತರ ಇಂದು ನೀವು ಬೇರೆಯವರಿಗೆ ತೊಂದರೆ ಆಗದಂತೆ ವರ್ತಿಸುವುದು ಉತ್ತಮ ಹಾಗೇನೆ ಈ ದಿನ ನೀವು ಕೆಲಸದ ನಿಮಿತ್ತ ನೀವು ದೂರದ ಪ್ರಯಾಣವನ್ನು ಕೈಗೊಳ್ಳುವ ಸಾಧ್ಯೆತೆ ಹೆಚ್ಚಿದೆ ನಂತರ ಈ ದಿನ ನೀವು ಹೊಸ ಹೊಸ ಕೆಲಸಗಳನ್ನು ಮಾಡಲು ಪ್ರಯತ್ನ ಮಾಡುತ್ತಿರ ಹಾಗೇನೆ ಇಂದು ನೀವು ಹೊಸ ವಿಶೇಷ ವ್ಯಕ್ತಿಯನ್ನು ಭೇಟಿ ಮಾಡುತ್ತೀರ ನಂತರ ಈ ದಿನ ನೀವು ಜೀವನದ ಒಳ್ಳೆಯ ದಿನವಾಗಿ ಸಂಗಾತಿಯ ಜೊತೆಗೆ ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೪. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮೀನ ರಾಶಿ
ಈ ದಿನ ನೀವು ಉತ್ತಮ ಆರೋಗ್ಯವನ್ನು ಹೊಂದಿರುತ್ತಿರ ಜೊತೆಗೆ ಈ ದಿನ ನೀವು ಮನೆ ಬಳಕೆ ವಸ್ತುಗಳನ್ನು ಖರೀದಿ ಮಾಡುತ್ತೀರ ನಂತರ ಈ ದಿನ ನೀವು ಮನೆಯ ಸದಸ್ಯರಿಗೆ ಹಣವನ್ನು ಸಾಲವಾಗಿ ನೀಡುತ್ತಿರ ಹಾಗೇನೆ ಈ ದಿನ ನೀವು ಸಂಗಾತಿಯ ಅನಾರೋಗ್ಯದ ಕಾರಣ ನಷ್ಟವನ್ನು ಎದುರಿಸಬೇಕಾಗುತ್ತದೆ ನಂತರ ಇಂದು ನೀವು ಮಕ್ಕಳ ಜೊತೆಗೆ ನಿಮ್ಮ ಉಚಿತ ಸಮಯವನ್ನು ಕಳೆಯುವುದು ತುಂಬಾ ಉತ್ತಮ ಹಾಗೇನೆ ಇಂದು ನೀವು ಕೆಲಸದಲ್ಲಿ ಯಶಸ್ಸನ್ನು ಕೂಡ ಪಡೆಯುವ ಸಾಧ್ಯೆತೆ ಹೆಚ್ಚಿದೆ. ಈ ದಿನದ ಅದೃಷ್ಟ ಸಂಖ್ಯೆ ೨.ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

Tags: Saakshatv asrrologyToday Horoscope
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram