ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ ಬದಲಾವಣೆ ನೋಡಿ..

Shwetha by Shwetha
August 15, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology deepa
Share on FacebookShare on TwitterShare on WhatsappShare on Telegram

ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ ಬದಲಾವಣೆ ನೋಡಿ..

ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು ಕಳೆಯಬೇಕೆಂದು ಹಲವಾರು ತರಹದ ದೀಪಗಳನ್ನು ಬೆಳಗುತ್ತಾರೆ. ಅಂತಹ ವಿಶೇಷ ದೀಪಗಳ ಸಾಲಿಗೆ ಈ ತೆಂಗಿನ ಕಾಯಿ ದೀಪವು ಒಂದು. ಈ ದೀಪವನ್ನು ಹಚ್ಚುವುದರಿಂದ ನಿಮ್ಮ ಸಕಲ‌ ಸಂಕಷ್ಟ ಗಳು ಕಳೆಯುವುದು ಖಚಿತ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಈ ದೀಪವನ್ನು ಹಚ್ಚುವ ಮೊದಲು ನಿಮಗೆ ಆಗಬೇಕಿರುವ ವಿಷಯವನ್ನು ಸಂಕಲ್ಪ ‌ಮಾಡಿಕೊಳ್ಳಬೇಕು , ನಂತರ ಮನೆಯನ್ನು ಶುಚಿಯಾಗಿಟ್ಟು ಒಂದು ತಟ್ಟೆಯನ್ನು ತೆಗೆದುಕೊಂಡು ಅದಕ್ಕೆ ಅರಿಶಿನ ಹಚ್ಚಿ, ನಂತರ ಗಂಧ , ಕುಂಕುಮ ಅರಿಶಿನ ಪುಷ್ಪ ಗಳಿಂದ ಅಲಂಕರಿಸಿ ಅಕ್ಕಿಯನ್ನು ಹಾಕಬೇಕು.

ನಂತರ ಒಂದು ತೆಂಗಿನಕಾಯಿ ತೆಗೆದುಕೊಂಡು ಅದನ್ನು ಸರಿಯಾಗಿ ಹೋಳು ಮಾಡಿಕೊಂಡು ಒಂದು ಭಾಗದ ತೆಂಗಿನ ಕಾಯಿಗೆ ಎಣ್ಣೆ ಹಾಕಿ, ಅದಕ್ಕೂ ಗಂಧ ಕುಂಕುಮ ಅರಿಶಿನ ಹಚ್ಚಬೇಕು ನಂತರ ದೇವರ ಪ್ರಾರ್ಥನೆ‌ಮಾಡಿ ಹಚ್ಚಬೇಕು. ಇದು ನಿಮ್ಮ ಕಷ್ಟಗಳು ಕಳೆದು ಲಕ್ಷ್ಮೀ ಕಟಾಕ್ಷವಾಗಲು, ವ್ಯಾಪಾರ ವ್ಯವಹಾರ ಅಭಿವೃದ್ಧಿ ಹೊಂದಲು ಪ್ರಾರ್ಥನೆ ಮಾಡಿ ಬೆಳಗಬೇಕು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಇನ್ನು ಈ ದೀಪ ಹಚ್ಚಿದ ದಿನ ಯಾವುದೇ ಕಾರಣಕ್ಕೂ ಮನೆಯಲ್ಲಿ ಮಾಂಸಾಹಾರ ಸೇವನೆ ಮಾಡಬಾರದು. ಮತ್ತು ಈ ತೆಂಗಿನ ಕಾಯಿಯ ದೀಪ ಉರಿದ ನಂತರ ಅದನ್ನು ಯಾವುದಾದರು ಅರಳಿ‌ಮರದ ಬುಡದಲ್ಲಿ ಇಟ್ಟು ಬರಬೇಕು ಅಥವಾ ಹರಿಯುವ ನೀರಿಗೆ ಬಿಡಬೇಕು.

Tags: saakshatv astrology
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram