ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸಂತಾನ ಭಾಗ್ಯಕ್ಕೆ ಭಗವದ್ಗೀತೆಯಲ್ಲಿ ಶ್ರೀ ಕೃಷ್ಣಪರಮಾತ್ಮ ಹೇಳಿರುವ ಸರಳ ಅನುಷ್ಠಾನ ಯಾವುದೆಂದು ನೋಡಿ…??

Shwetha by Shwetha
July 25, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology for santhana bhagya krishnaparamathma given easy method
Share on FacebookShare on TwitterShare on WhatsappShare on Telegram

ಸಂತಾನ ಭಾಗ್ಯಕ್ಕೆ ಭಗವದ್ಗೀತೆಯಲ್ಲಿ ಶ್ರೀ ಕೃಷ್ಣಪರಮಾತ್ಮ ಹೇಳಿರುವ ಸರಳ ಅನುಷ್ಠಾನ ಯಾವುದೆಂದು ನೋಡಿ…??

ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಮಕ್ಕಳು ಆಗದೆ ಇರುವವರು ಈ ರೀತಿ ಅನುಷ್ಠಾನ ಮಾಡಿ ಹೌದು ಸ್ನೇಹಿತರೆ ಮಕ್ಕಳು ಆಗದೆ ಇದ್ದವರು ಈ ಮರಕ್ಕೆ ಪ್ರದಕ್ಷಿಣೆ ಹಾಕಿ ಮತ್ತು ನಿಮ್ಮ ಜೀವನ ಸದಾ ಸಂತೋಷವಾಗಿರಲು ಮತ್ತು ನೆಮ್ಮದಿಯಾಗಿ ಇರಲು ಈ ಮರಕ್ಕೆ ನಿತ್ಯವೂ ದೀಪವನ್ನು ಅಚ್ಚಿ ಈ ಮರ ಯಾವುದೂ ಅನ್ನೋದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸುತ್ತೇನೆ.

Related posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

May 17, 2026
ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

May 17, 2026

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564 ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರುದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564.
Saakshatv astrology salt
ಭಗವದ್ಗೀತೆಯ ಒಂದು ಅಧ್ಯಯನದಲ್ಲಿ ಕೃಷ್ಣ ಹೇಳುತ್ತಾನೆ ಸರ್ವ ವೃಕ್ಷಗಳಲ್ಲಿ ಅಶ್ವತ ನಾನೆಂದು ಇದು ಮೇಲ್ನೋಟಕ್ಕೆ ಬಹಳಷ್ಟು ಜನರಿಗೆ ಇದರಿಂದ ಏನು ಉಪಯೋಗವಿಲ್ಲ ಎಂದೆನಿಸುತ್ತದೆ ಆದರೆ ಭಗವಂತ ಈ ಮರಕ್ಕೆ ಮಹತ್ವವನ್ನು ಗೊಟ್ಟು ಹೇಳಿದ್ದ ಆದರೆ ಬಹಳಷ್ಟು ಜನರಿಗೆ ಈ ಮರದ ಬಗ್ಗೆ ಅಷ್ಟು ಏನಾಗಿ ತಿಳಿದಿದೆ ತಿಳಿದಿರುವುದಿಲ್ಲ ಏಕೆಂದರೆ ಈ ಮರ ನಮಗೆ ತಿನ್ನಲು ಹಣ್ಣು ಆಗಲಿ ಅಥವಾ ಹೂವನ್ನು ಆಗಲಿ ಕೊಡುವುದಿಲ್ಲ ಈ ಮರದಿಂದ ಪೀಠೋಪಕರಣ ಸಹ ಮಾಡಲು ಸಾಧ್ಯವಿಲ್ಲ ವಿಶಾಲವಾಗಿ ಬೆಳೆದು ತನ್ನ ಸುತ್ತಲಿನ ಪ್ರದೇಶವನ್ನು ಆಕ್ರಮಿಸಿ ನಿಲ್ಲುವ ಈ ಮರ ಆದರೆ ಕೃಷ್ಣ ಹೇಳುತ್ತಾನೆ ವೃಕ್ಷಗಳ ಸಮುದಾಯದಲ್ಲಿ ಶ್ರೇಷ್ಠ ವೃಕ್ಷ ಅದು ಅಶ್ವತಮರ ಎಂದು ಏಕೆ ಈ ಮರ ಕಾಗಿ ಇಷ್ಟು ಪ್ರಾಧಾನ್ಯ ಎಂಬುದು ತಿಳಿಯದೆ ಇನ್ನು ನಾವು ಅದನ್ನು ಪೂಜಿಸುತ್ತೇವೆ ಅಥವಾ ಇನ್ನು ಕೆಲವರು ನಿರ್ಲಕ್ಷಿಸುತ್ತಾರೆ

ಅಶ್ವತ್ ನಾರಾಯಣ ಪ್ರತಿಸ್ಥಾಪನೆ
ಈ ಮರವನ್ನು ನೆಟ್ಟರೆ ಪುಣ್ಯ ಬರುತ್ತದೆ ಎನ್ನುವ ಕಾರಣಕ್ಕಾಗಿ ಮನೆಯ ದೂರದಲ್ಲಿ ಎಲ್ಲೋ ದೇವಸ್ಥಾನದಲ್ಲಿ ಅರಳಿ ಮರವನ್ನು ನೆಡುತ್ತಾರೆ ಇಂದು ಈ ಮರದ ಮಹತ್ವ ಹೆಚ್ಚಿನವರಿಗೆ ಗೊತ್ತಿಲ್ಲ ಇಂದಿನವರು ಆಲದ ಮರ ದ ಅರಳಿ ಮರ ಹಾಗೂ ಹತ್ತಿ ಮರ ಈ ಮೂರು ಗಳಿಗೆ ಬಹಳ ಮಹತ್ವವನ್ನು ಕೊಟ್ಟಿದ್ದಾರು ಹಿಂದೆ ಯಜ್ಞಾ ಮಾಡುವ ವಾಗ ಅರಳಿಮರದ ಸಮಿತಿಯನ್ನು ಮತಾನ ಮಾಡಿ ಅದರಿಂದ ಅಗ್ನಿ ಕಿಡಿ ದರೆಸಿ ಹಾನಿ ಸೃಷ್ಟಿ ಮಾಡುತ್ತಿದ್ದರು ಎಂದು ಹಲವರು ಅಶ್ವತ್ಥಮರದಲ್ಲಿ ದೇವರು ಸನಿಯ ಇದೆಯೆಂದು ಅದಕ್ಕೆ ಪ್ರದಕ್ಷಿಣೆ ಮಾಡುತ್ತಿದ್ದರುಆಗ ಮಕ್ಕಳು ಆಗದೆ ಇರುವವರಿಗೆ ಜ್ಯೋತಿಷ್ಯಗಳು ಅಶ್ವತ್ಥ ಮರಕ್ಕೆ ಪ್ರದಕ್ಷಿಣೆ ಮಾಡುವಂತೆ ಹೇಳುತ್ತಾರೆ..

ಅಶ್ವತ ಮರದಲ್ಲಿ ಎಲ್ಲಾ ದೇವರುಗಳು ದೇವತೆಗಳು ಇರುತ್ತಾರೆಂದು ಎಂಬ ನಂಬಿಕೆ ಇದೆ ಶನಿ ದೇವರು ಹನುಮಂತನ ದೇವಸ್ಥಾನದಲ್ಲಿ ಎಲ್ಲರೂ ಅಥವಾ ಆವರಣದಲ್ಲಿ ಅಶ್ವತ್ಥ ಮರವನ್ನು ನಾವು ಕಾಣಬಹುದು ಈ ಮರದಲ್ಲಿ ಲಕ್ಷ್ಮೀದೇವಿಯು ಸದಾ ಕುಳಿತಿರುತ್ತಾಳೆ ಎಂಬ ನಂಬಿಕೆ ಇದೆ ಔಷಧ ಗುಣದ ಗುಣಗಳನ್ನು ಹೊಂದಿರುವ ಈ ಮರವು ಸಾಕಷ್ಟು ಸಾಂಕ್ರಾಮಿಕ ರೋಗಗಳನ್ನು ದೂರಮಾಡುತ್ತದೆ ಯಾರು ಈ ಮರಕ್ಕೆ ನಿತ್ಯವೂ ದೀಪವನ್ನು ಹಚ್ಚುತ್ತ ಹಾಗೂ ಬೆಳಗುತ್ತಾರೆ ಅವರ ಜೀವನವು ಸದಾ ಸಂತೋಷ ಹಾಗೂ ನೆಮ್ಮದಿಯಿಂದ ಇರುತ್ತದೆ. ಎಂದು ಹೇಳಲಾಗುತ್ತದೆ ಮತ್ತು ನಮಗೆ ಕಾಡುತ್ತಾ ಇರುವ ಹಲವಾರು ಸಮಸ್ಯೆಗಳಿಂದ ಕೂಡ ಮುಕ್ತಿಯನ್ನು ಹೊಂದಬಹುದು ಎಂದು ಹೇಳಲಾಗುತ್ತದೆ ಸ್ನೇಹಿತರೆ ಇದಿಷ್ಟು ಅಶ್ವತ ಮರಕ್ಕೆ ಇರುವ ಪ್ರಾಮುಖ್ಯತೆಗಳು ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ತಿಳಿದು ಲೇಖನವನ್ನು ಮುಗಿಸಿದ್ದೇನೆ
Saakshatv astrology This tree root solve financial problem
ಬರಹಗಾರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
8548998564
ಕಟೀಲು ದೇವಿಯ ಆರಾಧಕರು ಆಗಿರುವ ಮಹಾ ಪಂಡಿತ ಶ್ರೀ ಜ್ಞಾನೇಶ್ವರ್ ರಾವ್ ಅವರಿಂದ ನಿಮ್ಮ ಜೀವನದ ಅತ್ಯಂತ ಕಷ್ಟದ ಸಮಸ್ಯೆಗಳಿಗೆ ಫೋನ್ ನಲ್ಲಿ ಶಾಶ್ವತ ಪರಿಹಾರ ಅದು ಮೂರೂ ದಿನದಲ್ಲಿ ಮಾತ್ರ. ನೀವು ಅದೆಷ್ಟೋ ಪೂಜೆ ಮತ್ತು ಜೋತಿಷ್ಯರನ್ನ ನೋಡಿರಬಹುದು ಆದ್ರೆ ಕಟೀಲು ದೇವಿಯ ಆರಾಧನೆ ಮಾಡುವ ಮಹಾ ಪಂಡಿತ ಜ್ಞಾನೇಶ್ವರ್ ರಾವ್ ಅವರು ಸಾಕಷ್ಟು ತಂತ್ರ ಮಂತ್ರ ವಿದ್ಯೆ ಪಾರಂಗತ ಮಾಡಿಕೊಂಡಿದ್ದು ನಿಮ್ಮ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ನೀಡಲಿದ್ದಾರೆ. ಅನೇಕ ವರ್ಷಗಳಿಂದ ಆಗದೆ ಇರುವ ಕೆಲಸ ಕಾರ್ಯಗಳು ಕೆಲವೇ ದಿನದಲ್ಲಿ ಸಂಪೂರ್ಣ ಆಗಲಿದೆ. ಈ ಕೂಡಲೇ ಕರೆ ಮಾಡಿರಿ 8548998564.

Tags: saakshatv astrology
ShareTweetSendShare
Join us on:

Related Posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

by Shwetha
May 17, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

by Shwetha
May 17, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಎಂದೂ ಕಾಣದಂತಹ ಭಾರಿ ಹಿನ್ನಡೆಯನ್ನು ತೃಣಮೂಲ ಕಾಂಗ್ರೆಸ್ ಅನುಭವಿಸಿದೆ. ಬಂಗಾಳದ ಅಧಿಪತಿ ಎಂದೇ ಕರೆಯಲ್ಪಡುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈಗ...

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

by Shwetha
May 17, 2026
0

ದೇಶದ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ...

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

by Shwetha
May 17, 2026
0

ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram