ನೀವು ಬಯಸಿದ ಕನಸುಗಳು ಶೀಘ್ರದಲ್ಲಿ ಈಡೇರಬೇಕು ಅಂದರೆ ಈ ಸಣ್ಣ ಕೆಲಸ ಮಾಡಿ ಸಾಕು
ಎಲ್ಲರಿಗೂ ನಮಸ್ಕಾರ, ನೀವು ಬಯಸಿದ ಕನಸುಗಳು ಶೀಘ್ರದಲ್ಲೇ ಈಡೇರಬೇಕು ಅಂದರೆ ಈ ಸಣ್ಣ ಕೆಲಸ ಮಾಡಿ ಸಾಕು. ಸಕಲ ಕಾರ್ಯ ಸಿದ್ಧಿ ಗಾಗಿ ವಹಿವಾಟಗಳಲ್ಲಿ ನಷ್ಟ ಅನುಭವಿಸಿದರೆ ಮನೆಯ ಏಳಿಗೆಗಾಗಿ ಈ ಒಂದು ಗಿಡದಿಂದ ಈ ಚಿಕ್ಕ ಕೆಲಸ ಮಾಡಿ ಹೇಗೆ ನಿಮ್ಮ ಮೈ ಯಲ್ಲಿ ಇರುವ ಸಮಸ್ಯೆಗಳು ನಿವಾರಣೆ ಆಗುತ್ತೆ ಅನ್ನುವುದನ್ನು ನೋಡಿ ಈ ಒಂದು ಗಿಡವನ್ನು ಮನೆಯ ಬಲ ಭಾಗದಲ್ಲಿ ಬೆಳೆಸಬೇಕು ಇದರಿಂದ ಮನೆಯ ವಾಸ್ತು ದೋಷ ಇದ್ದರೆ ಕ್ರಮೇಣ ನಿವಾರಣೆಯಾಗುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಹಾಗೆ ಪುರಾಣಗಳಲ್ಲಿಯೂ ಕೂಡ ಉಲೇಖ ಪಡೆದುಕೊಂಡಿರುವ ಈ ಗಿಡವು ಸಾಮಾನ್ಯವಾಗಿ ಪ್ರತಿಯೊಬ್ಬರು ಕೂಡ ನೋಡಿರುತ್ತೀರಿ ಅದೇ ಬಿಳಿ ಎಕ್ಕದ ಗಿಡ.
ಹೌದು ಈ ಬಿಳಿ ಎಕ್ಕದ ಗಿಡದಲ್ಲಿ ಎರಡು ಪ್ರಬೇಧಗಳು ಇದ್ದು ಅದರಲ್ಲಿ ಬಿಳಿ ಎಕ್ಕದ ಗಿಡ ತುಂಬಾ ಶ್ರೇಷ್ಠ ಎಂದು ಹೇಳಲಾಗುತ್ತದೆ. ಸಮುದ್ರ ಮಂಥನ ವೇಳೆ ಸಮುದ್ರದಲ್ಲಿ ವಿಷ ಉಕ್ಕಿ ಬಂತು ಅದನ್ನು ಶಿವನು ಕುಡಿದ ನೀಲ ಕಂಠನಾದ ಆದರೆ ಈ ವಿಷಯದಲ್ಲಿ ಈ ಒಂದು ತೊಟ್ಟು ಶೀರ ಸಮುದ್ರಕ್ಕೆ ಬಿತ್ತು ಅಲ್ಲಿ ಇರುವ ಜಲ ಚರಗಳು ಸತ್ತು ಹೋಗುತ್ತದೆ. ಆಗ ದೇವಾನುದೇವತೆಗಳು ಗಣಪತಿಯ ಮೊರೆ ಹೋಗಿ ಈ ಸಮಸ್ಯೆಯನ್ನು ಬಗೆಹರಿಸಲು ಕೇಳಿಕೋಳ್ಳುತ್ತಾರೆ. ಆಗ ಗಣಪತಿಯೂ ಸುಂಟರ ಗಾಳಿಯನ್ನು ಎಬ್ಬಿಸಿ ಕ್ಷೀರ ಸಮುದ್ರದ ವಿಷವನ್ನು ನೊರೆಯಾಗಿಸಿ ದಡದಲ್ಲಿ ನಿಲ್ಲಿಸುತ್ತಾರೆ.
ಆ ಗಿಡವೇ ಬಿಳಿ ಎಕ್ಕದ ಗಿಡವಾಗಿ ಭೂಮಿ ಮೇಲೆ ಮಹತ್ವದ ಸ್ಥಾನ ಪಡೆದುಕೊಳ್ಳುತ್ತಾರೆ. ಈ ಬಿಳಿ ಎಕ್ಕದ ಗಿಡವನ್ನು ಪೂಜೆ ಮಾಡುತ್ತ ಬರುವುದರಿಂದ ಅಷ್ಟ ಐಶ್ವರ್ಯ ಕಾರ್ಯ ಸಿದ್ಧಿ ಆಗುತ್ತೆ. ಬಿಳಿ ಎಕ್ಕದ ಬೇರಿನಿಂದ ಗಣಪತಿ ಮಾಡಿ ಮನೆಯ ಈಶಾನ್ಯ ದಿಕ್ಕಿನಲ್ಲಿ ಇಟ್ಟು ಪೂಜೆ ಮಾಡುತ್ತ ಬರಬೇಕು ಈ ರೀತಿ ಗಣಪತಿಯನ್ನು ಪೂಜೆ ಮಾಡುತ್ತ ಬರುವುದರಿಂದ ಮನೆಯಲಿನ ಸಮಸ್ಯೆಗಳು ದೂರ ಆಗುತ್ತದೆ. ಆಯುರ್ವೇದಲ್ಲಿ ಯೂ ಕೂಡ ಬಿಳಿ ಎಕ್ಕದ ಗಿಡ ಎಲೆಯ ಪ್ರಯೋಜನ ಹಾಗೂ ಇದರಲ್ಲಿ ಬರುವ ಬಿಳಿ ಹಾಲಿನ ಪ್ರಯೋಜನವನ್ನು ಮಾಡಿಕೋಳಲಾಗುತ್ತದೆ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಮೊದಲೇ ಹೇಳಿದಂತೆ ಬಿಳಿ ಎಕ್ಕದ ಗಿಡವನ್ನು ಮನೆಯ ಬಲ ಭಾಗದಲ್ಲಿ ಬೆಳಸಿ ಹಾಗೆ ಈ ಹೂವಿನ ಮಾಲೆಯನ್ನು ಮಂಗಳವಾರ ಮತ್ತು ಶನಿವಾರದಂದು ಆಂಜನೇಯ ಸ್ವಾಮಿ ಹಾಗೂ ಶನಿ ದೇವನಿಗೆ ಅರ್ಪಣೇ ಮಾಡುವುದರಿಂದ ಶನಿ ದೋಷ ನಿವಾರಣೆಯಾಗುತ್ತದೆ. ಇನ್ನು ಗಣಪತಿಗೆ ಸಂಕಷ್ಟ ಹರ ಚತುರ್ಥಿಯ ದಿವಸ ಈ ಬಿಳಿ ಎಕ್ಕದ ಗಿಡವನ್ನು ಸಮರ್ಪಣೆ ಮಾಡಬೇಕು ಇದರಿಂದ ನಮ್ಮ ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತದೆ. ಗಣಪತಿ ಗೆ ತುಂಬಾ ಪ್ರಿಯವಾದದ್ದು ಬಿಳಿ ಎಕ್ಕದ ಗಿಡ.
ಬಿಳಿ ಎಕ್ಕದ ಗಿಡದ ಹೂವಿನಿಂದ ಗಣಪತಿಯನ್ನು ಪೂಜೆ ಮಾಡುತ್ತ ಬಂದರೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಜೈ ಗಣೇಶ ಎಂದು ಕಾಮೆಂಟ್ ಮಾಡಿ ಧನ್ಯವಾದಗಳು.








