ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಯಾವ ತಿಥಿಯಲ್ಲಿ ಯಾವ ದೇವಾನು ದೇವತೆಗಳು ಜನಿಸಿದ್ದಾರೆಂದು ತಿಳಿಯೋಣ..!

Shwetha by Shwetha
March 7, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology thithi
Share on FacebookShare on TwitterShare on WhatsappShare on Telegram

ಯಾವ ತಿಥಿಯಲ್ಲಿ ಯಾವ ” ದೇವಾನು ದೇವತೆಗಳು” ಜನಿಸಿದ್ದಾರೆಂದು ತಿಳಿಯೋಣ..”!              Saakshatv astrology thithi

ಪಾಡ್ಯಮಿ ತಿಥಿ ಯಲ್ಲಿ ಬ್ರಹ್ಮದೇವರು ಹುಟ್ಟಿದ್ದಾರೆ..!

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

ಬಿದಿಗೆ ತಿಥಿಯಲ್ಲಿ ಅಶ್ವಿನಿದೇವತೆಗಳು ಹುಟ್ಟಿದ್ದಾರೆ..!

ತದಿಗೆ ತಿಥಿಯಲ್ಲಿ ಗೌರೀದೇವಿ ಜನಿಸಿದ್ದಾರೆ..
(ಅದಕ್ಕೆ ತದಿಗೆ ಗೌರಿ ಅನ್ನೋದು)

Saakshatv astrology thithi
Ganesha astrology Saakshatv astrology thithi

ಚೌತಿ ತಿಥಿಯಲ್ಲಿ ವಿನಾಯಕ ದೇವರು ಹುಟ್ಟಿದ್ದಾರೆ..!
(ಅದಕ್ಕೆ ವಿನಾಯಕ ಚತುರ್ಥಿ ಅಂಥ ಆಚರಿಸೋದು)

ಪಂಚಮಿ ತಿಥಿಯಲ್ಲಿ ನಾಗದೇವತೆಗಳು ಜನಿಸಿದ್ದಾರೆ..!
(ಅದಕ್ಕೆ ನಾಗರಪಂಚಮಿ ಅಂಥ ಆಚರಿಸೋದು)

ಷಷ್ಠೀ ತಿಥಿಯಲ್ಲಿ ಕುಮಾರಸ್ವಾಮಿ ಹುಟ್ಟಿದ್ದಾರೆ..!
(ಅದಕ್ಕೆ ಕುಮಾರ ಷಷ್ಠಿ ಅಂಥ ಆಚರಿಸೋದು)

ಸಪ್ತಮೀ ತಿಥಿಯಲ್ಲಿ ಸೂರ್ಯನಾರಾಯಣ ದೇವರು ಜನಿಸಿದ್ದಾರೆ..!
(ಅದಕ್ಕೆ ರಥಸಪ್ತಮಿ ಅಂಥ ಆಚರಿಸೋದು)

ಅಷ್ಟಮಿ ತಿಥಿಯಲ್ಲಿ ಅಷ್ಠಮಾತೃಕೆಯರು ಜನಿಸಿದ್ದಾರೆ..!
(ದೇವಿ ಅಷ್ಟಮಿ, ದುರ್ಗಾಷ್ಟಮಿ ಅಂಥ ಆಚರಿಸ್ತಾರೆ)

ನವಮಿ ತಿಥಿಯಲ್ಲಿ ದುರ್ಗಾದೇವಿ ಜನಿಸಿದ್ದಾರೆ..
(ದುರ್ಗಾನವಮಿ ಅಂಥ ಆಚರಿಸ್ತಾರೆ,)

ದಶಮಿ ತಿಥಿಯಲ್ಲಿ ದಶದಿಕ್ಕುಗಳ ಅಧಿದೇವತೆಗಳು ಹುಟ್ಟಿದ್ದಾರೆ.!

ಏಕಾದಶಿ ತಿಥಿಯಲ್ಲಿ ಕುಬೇರ ಹುಟ್ಟಿದ್ದಾರೆ..!

ದ್ವಾದಶಿ ತಿಥಿಯಲ್ಲಿ ವಿಷ್ಣುನಾರಾಯಣ ಹುಟ್ಟಿದ್ದಾರೆ..!
(ಉತ್ಥಾನ ದ್ವಾದಶಿ ಅಂಥ ಆಚರಿಸಿ ವಿಷ್ಣು ಮತ್ತು ತುಳಸೀ ಪೂಜೆ ಮಾಡೋದು)

ತ್ರಯೋದಶಿ ತಿಥಿಯಲ್ಲಿ ಧರ್ಮದೇವತೆ ಹುಟ್ಟಿದ್ದಾರೆ..!

ಚತುರ್ದಶಿ ತಿಥಿಯಲ್ಲಿ ಈಶ್ವರ ದೇವರು ಹುಟ್ಟಿದ್ದಾರೆ..!
(ಅದಕ್ಕೆ ಶಿವರಾತ್ರಿ ಹಬ್ಬವನ್ನು ಚತುರ್ದಶಿ ದಿನದಂದು ಮಾಡೋದು)

ಹುಣ್ಣುಮೆ ತಿಥಿಯಂದು ಚಂದ್ರ ದೇವರು ಹುಟ್ಟಿದ್ದಾರೆ..!
Saakshatv astrology thithi

ಅಮಾವಾಸ್ಯೆ ಯಲ್ಲಿ ಪಿತೃದೇವತೆ ಹುಟ್ಟಿದ್ದಾರೆ..!
(ಅದಕ್ಕೆ ಮಹಾಲಯ ಅಮಾವಾಸ್ಯೆ ಅಂಥ ಮಾಡಿ ಪಿತೃಕಾರ್ಯ ಮಾಡೋದು, ಅಮಾವಾಸ್ಯೆ ಯಲ್ಲಿ ತರ್ಪಣ ಕೊಡೋದು.
ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರದ ಪೂಜೆ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Tags: #astrology#saakshatvsaakshatv astrology
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram