ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿಯ ಆರ್ಶೀವಾದದ ಕೃಪಾ ಕಟಾಕ್ಷದಿಂದ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಇಂದಿನ‌ ರಾಶಿಫಲ ತಿಳಿಯಿರಿ..

Shwetha by Shwetha
August 16, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology know your today horoscope
Share on FacebookShare on TwitterShare on WhatsappShare on Telegram

ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿಯ ಆರ್ಶೀವಾದದ ಕೃಪಾ ಕಟಾಕ್ಷದಿಂದ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಇಂದಿನ‌ ರಾಶಿಫಲ ತಿಳಿಯಿರಿ..

ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

March 11, 2026
ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

March 11, 2026

ಮೇಷ
ಈ ದಿನ ನೀವು ಆರೋಗ್ಯವಾಗಿ ಇರುತ್ತಿರ ಹಾಗೇನೆ ನೀವು ಹೆಚ್ಚಿನ ಕ್ಯಾಲೋರಿ ಇರುವ ಆಹಾರವನ್ನು ತಿನ್ನುವುದನ್ನು ಕಡಿಮೆ ಮಾಡುವುದು ಒಳ್ಳೆಯದು ಜೊತೆಗೆ ಈ ದಿನ ನೀವು ಕೆಲಸದಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿರುತ್ತಿರ ನಂತರ ಇಂದು ನೀವು ನಿಮ್ಮ ಸಂಗಾತಿಯ ಜೊತೆಗೆ ಜಗಳ ಮಾಡುವ ಸಾಧ್ಯೆತೆ ಕೂಡ ಹೆಚ್ಚಿರುತ್ತದೆ ಆದರೆ ಇದು ಬಹಳ ಸಮಯ ಇರುವುದಿಲ್ಲ ನಂತರ ನೀವು ಇಂದು ಆಪ್ತರಿಂದ ಕೆಲಸಕ್ಕೆ ಒತ್ತಡ ಬಿದ್ದಾಗ ನೀವು ಕೋಪ ಮಾಡಿಕೊಳ್ಳುತ್ತಿರ ಜೊತೆಗೆ ಇದು ನಿಮಗೆ ನಷ್ಟವನ್ನು ತರಬಹುದು. ಈ ದಿನದ ಅದೃಷ್ಟ ಸಂಖ್ಯೆ ೧. ದೀರ್ಘ ಕಾಲದ ಎಲ್ಲ ರೀತಿಯ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ, ಎಲ್ಲಿಯೂ ಸಹ ಬಗೆಹರಿಯದೇ ಇರೋ ಸಮಸ್ಯೆಗಳಿಗೆ ಖಂಡಿತ ಪರಿಹಾರ ಸಿಗುತ್ತದೆ ಒಮ್ಮೆ ನಂಬಿ ಕರೆ ಮಾಡಿರಿ 8548998564
Saakshatv astrology know your todays horoscope with blessings of manjunatheshwara swami
ವೃಷಭ
ಈ ದಿನ ನೀವು ಉತ್ತಮ ಆರೋಗ್ಯವನ್ನು ಹೊಂದಿರುತ್ತಿರ ಜೊತೆಗೆ ನಿಮ್ಮ ಮೇಲೆ ನೀವು ಹೆಚ್ಚಿನ ಭರವಸೆಯನ್ನು ಹೊಂದಿರುತ್ತಿರ ಕಾರಣ ಯಾವುದೆ ಕೆಲಸ ಮಾಡಿದರು ಕೂಡ ಅದರಲ್ಲಿ ನೀವು ಇಂದು ಯಶಸ್ಸನ್ನು ಸಾಧಿಸುತ್ತಿರ ನಂತರ ಈ ದಿನ ನೀವು ಮಕ್ಕಳ ವಿದ್ಯಾಭ್ಯಾಸಕ್ಕೆ ಎಂದು ಅಧಿಕವಾಗಿ ಹಣವನ್ನು ಖರ್ಚು ಮಾಡುವ ಹಾಗೆ ಆಗುತ್ತದೆ ನಂತರ ಈ ದಿನ ನಿಮ್ಮ ಕೆಲಸಕ್ಕೆ ನೀವು ನಿಮ್ಮ ಕುಟುಂಬದವರ ಬೆಂಬಲವನ್ನು ಕೂಡ ಪಡೆಯುತ್ತಿರ ಹಾಗೇನೆ ಇಂದು ನೀವು ಸಂಗಾತಿಯ ಜೊತೆಗೆ ಪ್ರೀತಿಯ ಕ್ಷಣಗಳನ್ನು ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೯. ದೀರ್ಘ ಕಾಲದ ಎಲ್ಲ ರೀತಿಯ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ, ಎಲ್ಲಿಯೂ ಸಹ ಬಗೆಹರಿಯದೇ ಇರೋ ಸಮಸ್ಯೆಗಳಿಗೆ ಖಂಡಿತ ಪರಿಹಾರ ಸಿಗುತ್ತದೆ ಒಮ್ಮೆ ನಂಬಿ ಕರೆ ಮಾಡಿರಿ 8548998564

ಮಿಥುನ
ಈ ದಿನ ನೀವು ಹೆಚ್ಚು ಚೈತನ್ಯಯುತವಾಗಿ ಇರುತ್ತಿರ ಜೊತೆಗೆ ನೀವು ಇಂದು ಸಂತೋಷವಾದ ಸಮಯವನ್ನು ಕಳೆಯುತ್ತಿರ ಕಾರಣ ನೀವು ಇಂದು ಪ್ರವಾಸವನ್ನು ಕೈಗೊಳ್ಳುತ್ತಿರ ಹಾಗೇನೆ ಈ ದಿನ ನೀವು ಮಾಡುವ ವ್ಯಾಪಾರದಲ್ಲಿ ಲಾಭವನ್ನು ಕೂಡ ಪಡೆಯುವ ಸಾಧ್ಯೆತೆ ಇದೆ ಜೊತೆಗೆ ಇಂದು ನಿಮ್ಮ ಮಕ್ಕಳು ನಿಮಗೆ ಅವರ ಸಾಧನೆಯ ಮೂಲಕ ಸಂತೋಷವನ್ನು ನೀಡುತ್ತಾರೆ ನಂತರ ಈ ದಿನ ನೀವು ನಿಮ್ಮ ಸಂಗಾತಿಯಿಂದ ಒಂದು ಆಶ್ಚರ್ಯವನ್ನು ಕೂಡ ಕಾಣುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೭. ದೀರ್ಘ ಕಾಲದ ಎಲ್ಲ ರೀತಿಯ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ, ಎಲ್ಲಿಯೂ ಸಹ ಬಗೆಹರಿಯದೇ ಇರೋ ಸಮಸ್ಯೆಗಳಿಗೆ ಖಂಡಿತ ಪರಿಹಾರ ಸಿಗುತ್ತದೆ ಒಮ್ಮೆ ನಂಬಿ ಕರೆ ಮಾಡಿರಿ 8548998564

ಕರ್ಕಾಟಕ
ಈ ದಿನ ನೀವು ಆರೋಗ್ಯವಾಗಿ ಇರುತ್ತಿರ ಜೊತೆಗೆ ಈ ದಿನ ನೀವು ಕೆಲಸದ ಒತ್ತಡ ಇದ್ದರು ಕೂಡ ತುಂಬಾ ಸಂತೋಷವಾಗಿ ದಿನವನ್ನು ಕಳೆಯುತ್ತಿರ ನಂತರ ಈ ದಿನ ನೀವು ವಿವಿಧ ಮೂಲಗಳಿಂದ ಹಣದ ಲಾಭವನ್ನು ಕೂಡ ಪಡೆಯುತ್ತಿರ ನಂತರ ಈ ದಿನ ನೀವು ಹೊಸ ಕೆಲಸದಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿರುತ್ತಿರ ಜೊತೆಗೆ ಈ ದಿನ ನೀವು ಕುಟುಂಬದ ಸದಸ್ಯರ ಜೊತೆಗೆ ಸಮಯವನ್ನು ಕಳೆಯುತ್ತಿರ ಹಾಗೇನೆ ಈ ದಿನ ನೀವು ಮಾಡುವ ಕೆಲಸದಿಂದ ನೀವು ಜನರ ಹೊಗಳಿಕೆಗೆ ಪಾತ್ರರಾಗುತ್ತಿರ ಹಾಗೇನೆ ಈ ದಿನ ನೀವು ದೂರದ ಸಂಬಂಧಿಕರಿಂದ ಒಂದು ಒಳ್ಳೆಯ ಸುದ್ಧಿಯನ್ನು ಕೂಡ ಕೇಳುತ್ತಿರ ಇದು ನಿಮ್ಮ ಕುಟುಂಬದವರಿಗೆ ಸಂತೋಷವನ್ನು ನೀಡುತ್ತದೆ. ಈ ದಿನದ ಅದೃಷ್ಟ ಸಂಖ್ಯೆ ೧. ದೀರ್ಘ ಕಾಲದ ಎಲ್ಲ ರೀತಿಯ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ, ಎಲ್ಲಿಯೂ ಸಹ ಬಗೆಹರಿಯದೇ ಇರೋ ಸಮಸ್ಯೆಗಳಿಗೆ ಖಂಡಿತ ಪರಿಹಾರ ಸಿಗುತ್ತದೆ ಒಮ್ಮೆ ನಂಬಿ ಕರೆ ಮಾಡಿರಿ 8548998564

ಸಿಂಹ
ಈ ದಿನ ನೀವು ಆರೋಗ್ಯವಾಗಿ ಇರುತ್ತಿರ ಹಾಗೇನೆ ಬೇರೆಯವರ ಜೊತೆಗೆ ಇಂದು ನೀವು ಖುಷಿಯಾಗಿ ಬೆರೆಯುವುದರಿಂದ ನಿಮ್ಮ ಸಂತೋಷ ಇನ್ನು ಹೆಚ್ಚಾಗುತ್ತದೆ ನಂತರ ಈ ದಿನ ನೀವು ಭೂಮಿಯನ್ನು ಮಾರಾಟ ಮಾಡುವುದರಿಂದ ಲಾಭವನ್ನು ಪಡೆಯುತ್ತಿರ ನಂತರ ಈ ದಿನ ನೀವು ನಿಮ್ಮ ಪ್ರೀತಿ ಪಾತ್ರರ ಮೇಲೆ ಪ್ರೀತಿಯನ್ನು ತೋರಿಸುತ್ತಿರ ಹಾಗೇನೆ ಈ ದಿನ ನೀವು ನಿಮ್ಮ ಸಂಗಾತಿಯ ಜೊತೆಗೆ ಪ್ರೀತಿಯ ಕ್ಷಣಗಳನ್ನು ಕಳೆಯುತ್ತಿರ ಜೊತೆಗೆ ಇಂದು ನೀವು ಕೆಲಸದಲ್ಲಿ ಅಧಿಕವಾಗಿ ಜವಾಬ್ದಾರಿಯನ್ನು ನಿಭಾಯಿಸಬೇಕಾಗುತ್ತದೆ ಹಾಗೇನೆ ಇಂದು ನೀವು ಮೇಲಾಧಿಕಾರಿಗಳಿಂದ ಪ್ರಶಂಸೆಯನ್ನು ಸಹ ಪಡೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೯. ದೀರ್ಘ ಕಾಲದ ಎಲ್ಲ ರೀತಿಯ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ, ಎಲ್ಲಿಯೂ ಸಹ ಬಗೆಹರಿಯದೇ ಇರೋ ಸಮಸ್ಯೆಗಳಿಗೆ ಖಂಡಿತ ಪರಿಹಾರ ಸಿಗುತ್ತದೆ ಒಮ್ಮೆ ನಂಬಿ ಕರೆ ಮಾಡಿರಿ 8548998564

ಕನ್ಯಾ
ಈ ದಿನ ನೀವು ಚೈತನ್ಯಯುತವಾಗಿ ಇರುತ್ತಿರ ಜೊತೆಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಮತ್ತು ಧ್ಯಾನವನ್ನು ಮಾಡುವುದು ತುಂಬಾ ಒಳ್ಳೆಯದು ನಂತರ ಈ ದಿನ ನೀವು ಈ ಹಿಂದೆ ಮಾಡಿದ ಹಣದ ಹೂಡಿಕೆ ನಿಮಗೆ ಇಂದು ಲಾಭವನ್ನು ತಂದು ಕೊಡುತ್ತದೆ ನಂತರ ಈ ದಿನ ನೀವು ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ತುಂಬಾ ಉತ್ತಮ ಹಾಗೇನೆ ಈ ದಿನ ನೀವು ಏಕಾಂಗಿಯಾಗಿರಲು ಬಯಸುತ್ತೀರಾ ಜೊತೆಗೆ ಈ ದಿನ ನೀವು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಿ ಈ ದಿನವನ್ನು ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೪. ದೀರ್ಘ ಕಾಲದ ಎಲ್ಲ ರೀತಿಯ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ, ಎಲ್ಲಿಯೂ ಸಹ ಬಗೆಹರಿಯದೇ ಇರೋ ಸಮಸ್ಯೆಗಳಿಗೆ ಖಂಡಿತ ಪರಿಹಾರ ಸಿಗುತ್ತದೆ ಒಮ್ಮೆ ನಂಬಿ ಕರೆ ಮಾಡಿರಿ 8548998564

ತುಲಾ
ಈ ದಿನ ನೀವು ಆರೋಗ್ಯವಾಗಿ ಇರುತ್ತಿರ ನಂತರ ಈ ದಿನ ನೀವು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರ ಹಾಗೇನೆ ನೀವು ಇಂದು ಹೊಸ ಹೊಸ ಕೆಲಸಗಳನ್ನು ಮಾಡಲು ಆಸಕ್ತಿ ಹೊಂದಿರುತ್ತಿರ ನಂತರ ಇಂದು ನೀವು ಬೇರೆಯವರ ಕಷ್ಟಗಳಿಗೆ ಸ್ಪಂಧಿಸುತ್ತಿರ ಆದ್ದರಿಂದ ಇಂದು ನೀವು ಶಾಂತ ಮನಸ್ಸಿನಿಂದ ಕೂಡಿರುತ್ತಿರ ಇದರಿಂದ ನೀವು ಅನೇಕ ಪ್ರಯೋಜನವನ್ನು ಸಹ ಪಡೆಯುತ್ತಿರ ನಂತರ ಈ ದಿನ ನೀವು ಸಂಗಾತಿಯ ಜೊತೆಗೆ ನಿಮ್ಮ ಜೀವನದ ನೆನಪುಗಳನ್ನು ಮೆಲಕು ಹಾಕುತ್ತಿರ ಹಾಗೇನೆ ಈ ದಿನ ನೀವು ಧ್ಯಾನವನ್ನು ಮಾಡುತ್ತೀರಾ ಹಾಗೇನೆ ಈ ದಿನ ನಿಮ್ಮ ಮೇಲೆ ನೀವು ಹೆಚ್ಚಿನ ಆತ್ಮವಿಶ್ವಾಸವನ್ನು ಹೊಂದಿರುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೧. ದೀರ್ಘ ಕಾಲದ ಎಲ್ಲ ರೀತಿಯ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ, ಎಲ್ಲಿಯೂ ಸಹ ಬಗೆಹರಿಯದೇ ಇರೋ ಸಮಸ್ಯೆಗಳಿಗೆ ಖಂಡಿತ ಪರಿಹಾರ ಸಿಗುತ್ತದೆ ಒಮ್ಮೆ ನಂಬಿ ಕರೆ ಮಾಡಿರಿ 8548998564

ವೃಶ್ಚಿಕ
ಈ ದಿನ ನೀವು ಉತ್ತಮ ಆರೋಗ್ಯವನ್ನು ಹೊಂದಿರುತ್ತಿರ ಹಾಗೇನೆ ಈ ದಿನ ನೀವು ಮಗುವಿನ ಮನಸ್ಥಿತಿಯನ್ನು ಹೊಂದಿರುತ್ತಿರ ಹಾಗೇನೆ ಜೀವನದಲ್ಲಿ ತುಂಬಾ ಉತ್ತಮವಾದ ದಿನವನ್ನು ನೀವು ಇಂದು ಹೊಂದಿರುತ್ತಿರ ಮತ್ತು ಈ ದಿನ ನೀವು ಮಾಡುವ ಕೆಲಸದಲ್ಲಿ ನೀವು ಅಭಿವೃದ್ಧಿಯನ್ನು ಕಾಣುತ್ತಿರ ನಂತರ ಈ ದಿನ ನೀವು ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಾಸುವುದು ಉತ್ತಮ ನಂತರ ಈ ದಿನ ನೀವು ನಿಮ್ಮ ಪ್ರೀತಿ ಪಾತ್ರರ ಜೊತೆಗೆ ಪ್ರವಾಸವನ್ನು ಕೈಗೊಳ್ಳುತ್ತಿರ ಮತ್ತು ಇಂದು ನೀವು ಮಕ್ಕಳ ಜೊತೆಗೆ ಸಮಯವನ್ನು ಕಳೆಯುತ್ತಿರ ಹಾಗೇನೆ ಈ ದಿನ ನೀವು ಹಿರಿಯರ ಮಾತನ್ನು ಪಾಲಿಸುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೨. ದೀರ್ಘ ಕಾಲದ ಎಲ್ಲ ರೀತಿಯ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ, ಎಲ್ಲಿಯೂ ಸಹ ಬಗೆಹರಿಯದೇ ಇರೋ ಸಮಸ್ಯೆಗಳಿಗೆ ಖಂಡಿತ ಪರಿಹಾರ ಸಿಗುತ್ತದೆ ಒಮ್ಮೆ ನಂಬಿ ಕರೆ ಮಾಡಿರಿ 8548998564

ಧನಸ್ಸು
ಈ ದಿನ ನೀವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ ಕಾರಣ ಇಂದು ನೀವು ಯೋಗ ಮತ್ತು ಧ್ಯಾನವನ್ನು ಮಾಡಬೇಕು ಹೀಗೆ ಮಾಡುವುದರಿಂದ ನಿಮ್ಮ ಮಾನಸಿಕ ಆರೋಗ್ಯ ಮತ್ತು ಧೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಹಾಗೇನೆ ಈ ದಿನ ನೀವು ಕೆಲಸದ ಒತ್ತಡವನ್ನು ಕೂಡ ಎದುರಿಸಬೇಕಾಗುತ್ತದೆ ನಂತರ ಈ ದಿನ ನೀವು ಸಂಬಂಧಿಕರ ಮನೆಗೆ ಹೋಗುವ ಒಂದು ಅವಕಾಶವು ಸಹ ದೊರೆಯುತ್ತದೆ ನಂತರ ನೀವು ಇಂದು ಅಧಿಕವಾಗಿ ಹಣವನ್ನು ಖರ್ಚು ಮಾಡುತ್ತಿರ ಜೊತೆಗೆ ಇಂದು ನೀವು ಕೆಲಸದಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿತ ಇದರಿಂದ ನಿಮ್ಮ ಸಂಗಾತಿ ನಿಮ್ಮ ಮೇಲೆ ಬೇಸರ ಪಡುತ್ತಾರೆ ಆದರೆ ಇಂದು ನೀವು ನಿಮ್ಮ ಕುಟುಂಬದ ಸದಸ್ಯರ ಜೊತೆಗೆ ಸಮಯವನ್ನು ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೮. ದೀರ್ಘ ಕಾಲದ ಎಲ್ಲ ರೀತಿಯ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ, ಎಲ್ಲಿಯೂ ಸಹ ಬಗೆಹರಿಯದೇ ಇರೋ ಸಮಸ್ಯೆಗಳಿಗೆ ಖಂಡಿತ ಪರಿಹಾರ ಸಿಗುತ್ತದೆ ಒಮ್ಮೆ ನಂಬಿ ಕರೆ ಮಾಡಿರಿ 8548998564

ಮಕರ
ಈ ದಿನ ನೀವು ಆರೋಗ್ಯವಾಗಿ ಇರುತ್ತಿರ ಜೊತೆಗೆ ಈ ದಿನ ನೀವು ಸ್ನೇಹಿತರ ಜೊತೆಗೆ ಸಮಯವನ್ನು ಕಳೆಯುತ್ತಿರ ನಂತರ ಈ ದಿನ ನೀವು ಮಾಡುವ ವ್ಯಾಪಾರದಲ್ಲಿ ಹಣದ ಲಾಭವನ್ನು ಕೂಡ ಪಡೆಯುತ್ತಿರ ನಂತರ ಈ ದಿನ ನೀವು ದೂರದ ಸಂಬಂಧಿಕರಿಂದ ಒಳ್ಳೆಯ ಸುದ್ಧಿಯನ್ನು ಕೂಡ ಪಡೆಯುವ ಸಾಧ್ಯೆತೆ ಹೆಚ್ಚಿದೆ ನಂತರ ನೀವು ಇಂದು ಹಿರಿಯರ ಆಶೀರ್ವಾದ ಪಡೆಯುತ್ತಿರ ಇದು ನಿಮಗೆ ಕೆಲಸದಲ್ಲಿ ಲಾಭವನ್ನು ತರುತ್ತದೆ ನಂತರ ನೀವು ಇಂದು ಕೆಲಸದ ನಿಮಿತ್ತ ಪ್ರಯಾಣವನ್ನು ಕೈಗೊಳ್ಳುವ ಸಾಧ್ಯೆತೆ ಹೆಚ್ಚಿದೆ ಜೊತೆಗೆ ಈ ದಿನ ನೀವು ಸಂಗಾತಿಯ ಜೊತೆಗೆ ಪ್ರೀತಿಯ ಕ್ಷಣಗಳನ್ನು ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೮. ದೀರ್ಘ ಕಾಲದ ಎಲ್ಲ ರೀತಿಯ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ, ಎಲ್ಲಿಯೂ ಸಹ ಬಗೆಹರಿಯದೇ ಇರೋ ಸಮಸ್ಯೆಗಳಿಗೆ ಖಂಡಿತ ಪರಿಹಾರ ಸಿಗುತ್ತದೆ ಒಮ್ಮೆ ನಂಬಿ ಕರೆ ಮಾಡಿರಿ 8548998564
lord manjunathaswamy saakshatv astrology
ಕುಂಭ
ಈ ದಿನ ನೀವು ಉತ್ತಮ ಆರೋಗ್ಯವನ್ನು ಹೊಂದಿರುತ್ತಿರ ಹಾಗೇನೆ ಈ ದಿನ ನೀವು ಒಳ್ಳೆಯ ಸ್ನೇಹಿತರನ್ನು ಭೇಟಿ ಮಾಡುತ್ತಿರ ಜೊತೆಗೆ ಇಂದು ನೀವು ನಿಮ್ಮಲ್ಲಿ ಇರುವ ಸೃಜನಶೀಲ ಗುಣಗಳಿಂದ ಇತರರನ್ನು ಬೇಗನೆ ಆಕರ್ಷಿಸುತ್ತಿರ ನಂತರ ಈ ದಿನ ನೀವು ಕೆಲಸದಲ್ಲಿ ಹೆಚ್ಚಿನ ಒತ್ತಡವನ್ನು ಎದುರಿಸಬೇಕಾಗುತ್ತದೆ ನಂತರ ಈ ದಿನ ನೀವು ಕುಟುಂಬದ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಮಾಡುತ್ತೀರಾ ನಂತರ ಈ ದಿನ ನೀವು ಕೆಲಸದ ಒತ್ತಡದಿಂದ ಸಂಗಾತಿಯ ಜೊತೆಗೆ ಜಗಳ ಮಾಡುವ ಸಾಧ್ಯೆತೆ ಕೂಡ ಹೆಚ್ಚಿದೆ ಹಾಗೇನೆ ಇಂದು ನೀವು ಎಲ್ಲರ ಜೊತೆಗೆ ಪ್ರೀತಿಯಿಂದ ಇರುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೬. ದೀರ್ಘ ಕಾಲದ ಎಲ್ಲ ರೀತಿಯ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ, ಎಲ್ಲಿಯೂ ಸಹ ಬಗೆಹರಿಯದೇ ಇರೋ ಸಮಸ್ಯೆಗಳಿಗೆ ಖಂಡಿತ ಪರಿಹಾರ ಸಿಗುತ್ತದೆ ಒಮ್ಮೆ ನಂಬಿ ಕರೆ ಮಾಡಿರಿ 8548998564

ಮೀನ
ಈ ದಿನ ನೀವು ಆರೋಗ್ಯವಾಗಿ ಇರುತ್ತಿರ ಜೊತೆಗೆ ಈ ದಿನ ನೀವು ಹೆಚ್ಚಿನ ಆತ್ಮವಿಶ್ವಾಸವನ್ನು ಹೊಂದಿರುತ್ತಿರ ನಂತರ ಇಂದು ನೀವು ಅಧಿಕವಾಗಿ ಹಣವನ್ನು ಖರ್ಚು ಮಾಡುತ್ತೀರಾ ಹಾಗೇನೆ ಈ ದಿನ ನೀವು ಸ್ನೇಹಿತರ ಜೊತೆಗೆ ಸಮಯವನ್ನು ಕಳೆಯುತ್ತಿರ ಜೊತೆಗೆ ಈ ದಿನ ನೀವು ಮನೆಯಲ್ಲಿ ಶುಭ ಕಾರ್ಯಗಳನ್ನು ಮಾಡುತ್ತೀರಾ ನಂತರ ಈ ದಿನ ನೀವು ಕೆಲಸದ ನಿಮಿತ್ತ ಕೈಗೊಳ್ಳುವ ಪ್ರಯಾಣ ಲಾಭವನ್ನು ತರುತ್ತದೆ ಹಾಗೇನೆ ಕುಟುಂಬದ ಸದಸ್ಯರ ಜೊತೆಗೆ ಸಮಯವನ್ನು ಕಳೆಯುತ್ತಿರ . ಈ ದಿನದ ಅದೃಷ್ಟ ಸಂಖ್ಯೆ ೪. ದೀರ್ಘ ಕಾಲದ ಎಲ್ಲ ರೀತಿಯ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ, ಎಲ್ಲಿಯೂ ಸಹ ಬಗೆಹರಿಯದೇ ಇರೋ ಸಮಸ್ಯೆಗಳಿಗೆ ಖಂಡಿತ ಪರಿಹಾರ ಸಿಗುತ್ತದೆ ಒಮ್ಮೆ ನಂಬಿ ಕರೆ ಮಾಡಿರಿ 8548998564

Tags: horoscopesaakshatv astrology
ShareTweetSendShare
Join us on:

Related Posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

by Shwetha
March 11, 2026
0

ಆರೆಸೆಸ್ಸ್ ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ ಅವರ ಖಡಕ್ ನುಡಿ ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸೆಸ್ಸ್) ಯಾರೂ ನಿಷೇಧ ಮಾಡಿಲ್ಲ ಹಾಗೂ...

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

by Shwetha
March 11, 2026
0

ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಯನ್ನು ಅಡ್ಡಿಪಡಿಸುವ ಪ್ರಯತ್ನ ಮಾಡಿದರೆ ಇರಾನ್ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು...

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

by Shwetha
March 11, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರವೇ ಸುಮಾರು 5,327 ಫಲಾನುಭವಿಗಳು ಮೃತಪಟ್ಟಿದ್ದರೂ, ಅವರ ಸಾವಿನ ಮಾಹಿತಿ ವ್ಯವಸ್ಥೆಯಲ್ಲಿ...

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

by Shwetha
March 11, 2026
0

2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಐತಿಹಾಸಿಕ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 11, 2026
0

ದಿನ ಭವಿಷ್ಯ: 11-03-2026 * ಮೇಷ ರಾಶಿ (Aries) ಇಂದು ನಿಮಗೆ ಮಿಶ್ರ ಫಲ. ನಿಮ್ಮ ರಾಶಿಯವರಿಗೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram