Saturday, April 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಜನ್ಮಾಂತರದಿಂದ ಕಾಡುವ ಸರ್ಪ ದೋಷ ನಿವಾರಣೆ ಆಗಲು ಹೀಗೆ ಮಾಡಿರಿ

Shwetha by Shwetha
April 6, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology
Share on FacebookShare on TwitterShare on WhatsappShare on Telegram

ಜನ್ಮಾಂತರದಿಂದ ಕಾಡುವ ಸರ್ಪ ದೋಷ ನಿವಾರಣೆ ಆಗಲು ಹೀಗೆ ಮಾಡಿರಿ

ಜಾತಕದಲ್ಲಿ ನಾಗ ದೋಷ ಇದ್ದರೆ ಏನಾಗುತ್ತದೆ ನಾಗ ದೋಷಕ್ಕೆ ಯಾವ ರೀತಿ ಪರಿಹಾರ ಮಾಡಬೇಕು ಯಾವ ದೇವಾಲಯಕ್ಕೆ ತೆರಳಿದರೆ ನಾಗ ದೋಷ ಪರಿಹಾರ ಆಗುತ್ತದೆ ಎಂದು ಈ ಲೇಖನದಲ್ಲಿ ತಿಳಿಸುತ್ತೇವೆ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿರಿ.

Related posts

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

April 1, 2023
Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

March 31, 2023

ಜನನ ಕಾಲದಲ್ಲಿ ಜಾತಕದಲ್ಲಿ ಲಗ್ನ ರಾಶಿ ಶುಕ್ರನ ರಾಶಿ ಇಂದ ರಾಹು ಕೇತುವು ಒಂದು ಎರಡು ನಾಲ್ಕು ಏಳು ಎಂಟು ಹನ್ನೆರಡರಲ್ಲಿ ಇದ್ದರೆ ಅದನ್ನು ನಾಗ ದೋಷ ಎಂದು ಹೇಳಲಾಗುತ್ತದೆ ಈ ರೀತಿ ಜಾತಕದಲ್ಲಿ ನಾಗ ದೋಷ ಇದ್ದರೆ ವಿಷಕಾರಿ ಸಮಸ್ಯೆಗಳು ಆತ್ಮ ಹತ್ಯೆ ಪ್ರಯತ್ನ ವಿವಾಹ ವಿಚ್ಛೇದನ ಅನಾವಶ್ಯಕ ವಿಷಯದಲ್ಲಿ ತಲೆ ದೂರಿಸುವುದು ಕಾಮಾತುರ ಆಗುವುದು ಸೆರೆ ವಾಸ ಉಂಟಾಗಬಹುದು ಜಾತಕದಲ್ಲಿ ನಾಗ ದೋಷ ಇದ್ದರೆ ಹಲವು ಸಂಕಷ್ಟಗಳು ಎದುರಾಗುತ್ತದೆ.
Saakshatv astrology

ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ
ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564

ನಾಗ ದೋಷ ಪರಿಹಾರ ಆಗಬೇಕು ಎಂದರೆ ಹಾವಿಗೆ ಹಾಲು ಎರೆಯಬೇಕು ಆದ್ರೆ ಹುತಕ್ಕೆ ಮಾತ್ರ ಹಾಲು ಹಾಕಿ ಹಾವಿಗೆ ತೊಂದ್ರೆ ಮಾಡಬೇಡಿ. ಹುತ್ತದಲ್ಲಿ ಇರುವ ಅಮ್ಮನ ದರ್ಶನ ಅಷ್ಟೆ ಅಲ್ಲದೆ ಕಾಲ ಭೈರವನ ಪೂಜೆ ಚತುರ್ಥಿಯಂದು ವಿನಾಯಕನ ದರ್ಶನ ರಾಹು ಕಾಲದಲ್ಲಿ ದುರ್ಗಾ ದರ್ಶನ ರಾಹು ಕೇತು ಶಾಂತಿ ಮಾಡಿಸಬೇಕು ಈ ರೀತಿ ಪೂಜೆಗಳನ್ನು ಮಾಡುವುದರ ಜೊತೆಗೆ ಕಾಳಹಸ್ತಿ ದರ್ಶನ ಮಾಡುವುದು ತಿರುಮಲೇಶ್ವರ ಗೆ ತೆರಳುವುದು ಹಾಗೂ ರಾಹು ಕೇತು ಪ್ರೀತ್ಯರ್ಥ ಮಾಡಬೇಕು ಈ ರೀತಿ ಮಾಡಿದರೆ ಜಾತಕದಲ್ಲಿನ ನಾಗ ದೋಷಕ್ಕೆ ಪರಿಹಾರ ಸಿಗುತ್ತದೆ.

ಚಂದ್ರನ ಜೊತೆ ರಾಹು ಇದ್ದರೆ ಅಥವಾ ದೃಷ್ಠಿಸಿದರೆ ನಾಗ ದೋಷವಿರುತ್ತದೆ. ಸಂತಾನಕಾರಕನಾದ ಗುರುವಿನೊಂದಿಗೆ ರಾಹು ಇದ್ದರೆ ನಾಗದೋಷದಿಂದ ಸಂತಾನಕ್ಕೆ ತೊಂದರೆಯಾಗುತ್ತದೆ ಕುಜನೊಂದಿಗೆ ರಾಹು ಇದ್ದರೆ ಅಥವಾ ದೃಷ್ಠಿಸಿದರೆ ಈ ನಾಗದೋಷ ವಿವಾಹಕ್ಕೆ ತೊಂದರೆಗಳಾಗುತ್ತದೆ. ಇನ್ನೂ ಈ ನಾಗ ದೋಷದಿಂದ ಇದಿಷ್ಟೇ ಅಲ್ಲದೆ ರಾಹು, ಕೇತು, ಶನಿ, ಕುಜ ದೋಷಗಳು ಕೂಡ ಮನುಷ್ಯನನ್ನು ಅನೇಕ ರೀತಿಯ

ತೊಂದರೆಗಳಿಗೆ ಈಡು ಮಾಡುತ್ತವೆ. ಇದರಿಂದ ಜೀವನದಲ್ಲಿ ಶುಭ ಕಾರ್ಯಗಳಿಗೆ ಅಡೆತಡೆ ಉಂಟಾಗುತ್ತದೆ.

ಈ ನಾಗ ದೋಷವು ನಮ್ಮನ್ನು ಜನ್ಮ ಜನ್ಮಕ್ಕು ಕೂಡ ನಮ್ಮನ್ನು ಹಿಂಬಾಲಿಸುತ್ತಾ ಬರುತ್ತದೆ ನಾವು ಹಾವುಗಳಿಗೆ ಹೊಡೆದರೆ ಸಾಯಿಸಿದರೆ ವಿನಾಕಾರಣ ತೊಂದರೆ ಕೊಟ್ಟರೆ ಸಾಮನ್ಯವಾಗಿ ನಮಗೆ ನಾಗ ದೋಷ ಬರುವುದು ಖಚಿತ. ಅದರಲ್ಲೂ ಸರ್ಪ ದೋಷಗಳಲ್ಲಿ ಹೆಚ್ಚಾಗಿ ಕಾಳ ಸರ್ಪ ದೋಷ ಹೆಚ್ಚಾಗಿ ನಮ್ಮನ್ನು ಕಾಡುತ್ತದೆ. ಅವುಗಳಲ್ಲಿ ಕೆಲವು ನಮ್ಮ ಹಿಂದಿನ ಜನ್ಮದ ಪಾಪಗಳಿಂದ ಕೂಡ ಆವರಿಸುತ್ತದೆ ಇದರಿಂದ ನಾವು ಸಾಕಷ್ಟು ಕಷ್ಟಗಳನ್ನು ಅನುಭವಿಸಬೇಕಾಗಿ ಬರುತ್ತದೆ.

ಆದ್ದರಿಂದ ನಾವು ಮೇಲೆ ತಿಳಿಸಿದ ಈ ರೀತಿಯ ಪರಿಹಾರಗಳನ್ನು ಮಾಡಿಕೊಂಡು ಖಂಡಿತವಾಗಿ ನೀವು ನಿಮ್ಮ ಎಲ್ಲಾ ವೈಯಕ್ತಿಕ ಸಮಸ್ಯೆಗಳಿಂದ ದೂರ ಆಗಬಹುದು ನಿಮ್ಮ ಜೀವನವನ್ನು ಸಂತೋಷವಾಗಿ ಇಡಬಹುದು.

Saakshatv astrology

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.

1. ಪ್ರೇತ ಶಾಪ ವಿಮೋಚನೆ
2. ನಾರಾಯಣ ಬಲಿ
3. ತೃಪಿಂಡಿ ಶ್ರಾದ್ಧ
4. ಆಶ್ಲೇಷ ಬಲಿ
5. ಸರ್ಪ ಸಂಸ್ಕಾರ
6. ಮೃತ್ಯಂಜಯ ಶಾಂತಿ

ಹೀಗೆ ಇತರೇ ಎಲ್ಲ ತರಹದ ಧಾರ್ಮಿಕ ಕಾರ್ಯಕ್ರಮಗ ಳನ್ನು ಶಾಸ್ತ್ರೋಕ್ತವಾಗಿ ಮತ್ತು ವಿವರಣೆ ಸಹಿತವಾಗಿ ಮಾಡಿಸಿ ಕೊಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

 

#Saakshatv #astrology #sarpadosha

Tags: #astrology#saakshatvsaakshatv astrology
ShareTweetSendShare
Join us on:

Related Posts

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

by admin
April 1, 2023
0

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ...

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

by Naveen Kumar B C
March 31, 2023
0

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ -  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

by Naveen Kumar B C
March 31, 2023
0

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….   ಇನ್ನೇನು  ಕೆಲವೇ ಗಂಟೆಗಳಲ್ಲಿ...

Dildar Shreys Manju

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್…. 

by Naveen Kumar B C
March 31, 2023
0

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್….   ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು...

Lakhmi Narasimha

Astrology : ಸಂಸಾರವನ್ನು ಸಂಕಷ್ಟಕ್ಕೆ ದೂಡುವ ಜನ್ಮ ದೋಷಗಳನ್ನು ಹೋಗಲಾಡಿಸಲು ಈ ಒಂದು ಸರಳ ವಿಧಾನವನ್ನು ಅನುಸರಿಸಿದರೆ ಸಾಕು. ಬಡತನವನ್ನು ತೊಡೆದುಹಾಕಲು ಮತ್ತು ಸಂತೋಷದಿಂದ ಬದುಕಲು ಸುಲಭವಾದ ಮಾರ್ಗ….

by Naveen Kumar B C
March 31, 2023
0

ಸಂಸಾರವನ್ನು ಸಂಕಷ್ಟಕ್ಕೆ ದೂಡುವ ಜನ್ಮ ದೋಷಗಳನ್ನು ಹೋಗಲಾಡಿಸಲು ಈ ಒಂದು ಸರಳ ವಿಧಾನವನ್ನು ಅನುಸರಿಸಿದರೆ ಸಾಕು. ಬಡತನವನ್ನು ತೊಡೆದುಹಾಕಲು ಮತ್ತು ಸಂತೋಷದಿಂದ ಬದುಕಲು ಸುಲಭವಾದ ಮಾರ್ಗ.... ಬಡತನ...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

suicide

suicide – ಎರಡು ಹೊತ್ತು ಊಟ ಹಾಕದ ಮಗ , ಮನನೊಂದು ಪಾಲಕರ ಆತ್ಮಹತ್ಯೆ

April 1, 2023
Commercial Cylinder

Commercial Cylinder Price down ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ

April 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram