ಇಂದಿನಿಂದ ಈ ರಾಶಿಯವರಿಗೆ ಶಕ್ತಿ ಪೀಠದ ದುರ್ಗಾ ಪರಮೇಶ್ವರೀ ದೇವತೆಯ ಕೃಪೆಯಿಂದ ಅದೃಷ್ಟ ಆರಂಭ
ಶಕ್ತಿ ಪೀಠದ ದುರ್ಗಾ ಪರಮೇಶ್ವರೀ ದೇವತೆಯ ಕೃಪೆಯಿಂದ ಅದೃಷ್ಟ ಆರಂಭ ಈ 5 ರಾಶಿಗಳ ಜೀವನವೇ ಬದಲಾವಣೆ ಆಗಲಿದೆ ಅದು ತಾಯಿ ದುರ್ಗಾಪರಮೇಶ್ವರಿ ಅನುಗ್ರಹದಿಂದ 5 ರಾಶಿಗಳು ಯಾವುದೆದು ತಿಳಿಯಬೇಕೆಂದರೆ ನೀವು ದುರ್ಗಾಪರಮೇಶ್ವರಿಯ ಭಕ್ತರಾಗಿದ್ದರು ಈಗಲೇ ಈ ಪೋಸ್ಟ್ ಗೆ ಒಂದು ಲೈಕ್ ಕಾಮೆಂಟ್ ಮೂಲಕ ತಿಳಿಸಿ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಮೇಷ ಆತ್ಮೀಯತೆಯಿಂದಾಗಿ ಶುಭ ಸಂದರ್ಭ ನಿರ್ಮಾಣ. ಹೊಣೆಗಾರಿಕೆಯ ವಿಷಯದಲ್ಲಿ ಸಮರ್ಥ ನಿರ್ವಹಣೆ. ವಿಷಯಗಳ ಸ್ಪಷ್ಟ ಅರಿವು ಉಂಟಾಗಿ ವಿಶ್ವಾಸ ಮೂಡುವುದು.
ವೃಷಭ ಕೆಲಸ ಕಾರ್ಯಗಳಲ್ಲಿ ಉತ್ತಮ ಪ್ರಗತಿ. ನಿಕಟವರ್ತಿಗಳಿಂದ ಅನುಕೂಲಕರ ಸಹಾಯ. ಆತ್ಮಸ್ಥೈರ್ಯ ಮೂಡುವುದು. ವ್ಯಾಪಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ. ಗಣ್ಯರ ಭೇಟಿ ಸಂಭವ
ಮಿಥುನ ಬಿಚ್ಚು ಮನಸ್ಸಿನ ಸ್ಪಷ್ಟ ಹೇಳಿಕೆಯಿಂದಾಗಿ ಸಹೋದ್ಯೋಗಿಗಳಿಗೆ ಇರುಸುಮುರುಸು. ಸತ್ಯ ದರ್ಶನದಿಂದ ಎಲ್ಲವೂ ನಿರಾಳ. ಸಂತೋಷದ ವಾತಾವರಣ ಮೂಡುವುದು.
ಕಟಕ ಬೇರೆಯವರ ವಿವಾದಗಳನ್ನು ಪರಿಹರಿಸುವಲ್ಲಿ ಮಧ್ಯಸ್ಥಿಕೆ ವಹಿಸಬೇಕಾದೀತು. ಅಡ್ಡಿ ಆತಂಕಗಳಿಲ್ಲದ ಜೀವನದಿಂದಾಗಿ ಉಲ್ಲಾಸ ಮೂಡುವುದು. ಸ್ನೇಹಿತರಿಂದಾಗಿ ಸಂತೋಷ.
ಸಿಂಹ ಮುಕ್ತ ಭಾವನೆಯಿಂದಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಪ್ರಯಾಣದ ಸಾಧ್ಯತೆ ಕಂಡುಬರುವುದು. ಆಶ್ಚರ್ಯಕರ ರೀತಿಯಲ್ಲಿ ಕೆಲಸ ಕಾರ್ಯಗಳು ಕೂಡಿಬರುವವು.
ಕನ್ಯಾ ಭಿನ್ನಾಭಿಪ್ರಾಯದಿಂದಾಗಿ ನಿಂತುಹೋದ ಕಾರ್ಯಗಳು ಒಮ್ಮತದಿಂದ ಸಾಧಿಸಲ್ಪಡುವವು. ಮದುವೆ ಮುಂತಾದ ಮಂಗಲ ಕಾರ್ಯಗಳ ನಿಶ್ಚಯ ಸಾಧ್ಯತೆ
ತುಲಾ ಸ್ನೇಹಿತರೊಂದಿಗೆ ವಿಷಯಗಳ ವಿನಿಮಯದಿಂದಾಗಿ ವಾತಾವರಣ ತಿಳಿಗೊಂಡು ಮನಸ್ಸಿಗೆ ನೆಮ್ಮದಿ. ವಿಶೇಷ ಭೋಜನ ಕೂಟಗಳಲ್ಲಿ ಭಾಗವಹಿಸುವ ಸಾಧ್ಯತೆ. ಸಂಗಾತಿಯಿಂದ ಸಹಕಾರ.
ವೃಶ್ಚಿಕ ಗಂಡಾಂತರಕ್ಕೆ ಬಲಿಯಾಗದಂತೆ ಹಿರಿಯರಿಂದ ಸಕಾಲಿಕ ಸಲಹೆಗಳು. ವೈಮನಸ್ಯ ನಿವಾರಣೆಯಾಗಿ ದೃಢ ಸಂಕಲ್ಪ. ಆರೋಗ್ಯದಲ್ಲಿ ಪ್ರಗತಿ. ಬಂಧುಗಳ ಆಗಮನ ಸಾಧ್ಯತೆ.
ಧನು ಆತ್ಮಶೋಧನೆಯಿಂದ ತಲೆದೋರಿರುವ ಆಂತರಿಕ ಗೊಂದಲಗಳು ನಿವಾರಣೆಯಾಗುವವು. ನಿಷ್ಕಲ್ಮಷ ಭಾವನೆಯಿಂದ ಸಮಾಧಾನ. ಸ್ನೇಹಿತರಿಂದ ಪ್ರಶಂಸೆ, ಸಂಗಾತಿಯಿಂದ ಉತ್ತಮ ಸಹಕಾರ.
ಮಕರ ಕುಟುಂಬದಲ್ಲಿ ಹೊಂದಾಣಿಕೆಯಿಂದ ಬೆಂಬಲ ಗಳಿಸುವಿರಿ. ವ್ಯಕ್ತಿಗಳ ಸಂಪರ್ಕದಿಂದಾಗಿ ಉತ್ತಮ ಲಾಭದ ನಿರೀಕ್ಷೆ. ಸಂಘರ್ಷದಿಂದ ದೂರ. ಗೆಳೆಯರಿಂದ ನೆಮ್ಮದಿ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕುಂಭ ನಿಮ್ಮ ನಿಲುವಿನಲ್ಲಿ ಆಕಸ್ಮಿಕ ತಿರುವು ಕಂಡಬರುವುದು. ದೈಹಿಕ ಮತ್ತು ಮಾನಸಿಕ ಶ್ರಮ ಕಡಿಮೆಯಾಗಿ ನಿರಾಳ ಭಾವ. ಕಾರ್ಯನಿರ್ವಹಣೆಯಲ್ಲಿ ಯಶಸ್ಸನ್ನು ಕಾಣುವಿರಿ.
ಮೀನ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವಿರಿ. ಅಚ್ಚರಿಯ ಸುದ್ದಿಯನ್ನು ಕೇಳುವ ಸಾಧ್ಯತೆ. ಸ್ವಯಂಪ್ರಯತ್ನದಿಂದ ಕಾರ್ಯಕ್ಷೇತ್ರಗಳಲ್ಲಿ ಉನ್ನತಿ. ಸಾಮಾಜಿಕ ಮನ್ನಣೆ ನಿಮ್ಮದಾಗಲಿದೆ.
5 ರಾಶಿಗಳ ಅಂದರೆ ಮೇಷ ಕಟಕ ತುಲಾ ಕಂಭ ಮೀನ.