ಇಂದಿನ ಗೋಧುಳಿ ಕಾಲದ ಬಳಿಕ ಈ 5 ರಾಶಿಯನ್ನ ಪ್ರವೇಶ ಮಾಡಲಿದ್ದಾನೆ ಶನಿದೇವ, ಲಾಭ ನಷ್ಟ ಎರಡು ಇರಲಿದೆ
ಈ ಭೂಮಿಯ ಮೇಲೆ ಜನರು ಹೆಚ್ಚಾಗಿ ಹೆದರುವ ದೇವರು ಅಂದರೆ ಶನಿದೇವರು ಎಂದು ಹೇಳಬಹುದು. ಹೌದು ಶನಿ ದೇವರು ಮಾನವ ಮಾಡುವ ತಪ್ಪುಗಳಿಗೆ ಅನುಗುಣವಾಗಿ ಆತನಿಗೆ ಸರಿಯಾದ ಪ್ರಮಾಣದಲ್ಲಿ ಶಿಕ್ಷೆಯನ್ನ ಕೊಡುತ್ತಾನೆ ಎಂದು ಹೇಳಬಹುದು.
ಶನಿ ದೇವರು ಜನರಿಗೆ ತಪ್ಪುಗಳಿಗೆ ಶಿಕ್ಷೆಯನ್ನ ಕೊಡುವ ಕಾರಣ ಜನರು ಶನಿ ದೇವರಿಗೆ ಹೆಚ್ಚಿನ ಪ್ರಮಾಣದಲ್ಲಿ ಹೆದರುತ್ತಾರೆ ಎಂದು ಹೇಳಬಹುದು. ಇನ್ನು ಶನಿ ದೇವರು ಬಡವ ಶ್ರೀಮಂತ ಅನ್ನದೆ ಶಿಕ್ಷೆಯನ್ನ ಕೊಡುವ ಕಾರಣ ಜನರು ಶನಿ ದೇವರ ದೃಷ್ಟಿಯಿಂದ ತಪ್ಪಿಸಿಕೊಳ್ಳಲು ಪರದಾಡುತ್ತಾರೆ ಎಂದು ಹೇಳಬಹುದು.
ಒಮ್ಮೆ ನಾವು ಶನಿ ದೇವರ ಕೋಪಕ್ಕೆ ಗುರಿಯಾದರೆ ನಮ್ಮನ್ನ ಕಾಪಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಬಹುದು.
ಇನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇಂದಿನ ಸೂರ್ಯಾಸ್ತದ ಬಳಿಕ ಶನಿ ದೇವರು ಈ 5 ರಾಶಿಯನ್ನ ಪ್ರವೇಶ ಮಾಡಲಿದ್ದು ಮುಂದಿನ 48 ದಿನಗಳ ಕಾಲ ಈ ರಾಶಿಯವರ ಜೊತೇನೆ ಇರುತ್ತಾನೆ ಎಂದು ಹೇಳಬಹುದು. ಇನ್ನು ಶನಿ ದೇವರು ಈ ರಾಶಿಯವರ ಜೊತೆ ಇರುವ ಕಾರಣ ಈ ರಾಶಿಯವರು ಲಾಭ ಮತ್ತು ನಷ್ಟ ಎರಡನ್ನ ಕೂಡ ಸರಿಯಾದ ಪ್ರಮಾಣದಲ್ಲಿ ಅನುಭವಿಸಲಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.
ಹಾಗಾದರೆ ಶನಿ ದೇವರು ಪ್ರವೇಶ ಮಾಡಲಿರುವ ಆ ಐದು ರಾಶಿಗಳು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರಲ್ಲಿ ನಿಮ್ಮ ರಾಶಿಯೂ ಇದ್ದರೆ ಓಂ ಶನಿ ಪರಮಾತ್ಮ ಎಂದು ಶನಿ ದೇವರ ಆರಾಧನೆಯನ್ನ ಮಾಡಿ.
ಹೌದು ಇಂದಿನ ಸೂರ್ಯಾಸ್ತದ ಬಳಿಕ ಶನಿ ದೇವರು ಈ ರಾಶಿಯವರನ್ನ ಪ್ರವೇಶ ಮಾಡುವ ಕಾರಣ ಈ ರಾಶಿಯವರು ಮುಂದಿನ 48 ದಿನಗಳ ಕಾಲ ಯಾವುದೇ ಕಾರಣಕ್ಕೂ ಸಾಲದ ವ್ಯವಹಾರವನ್ನ ಮಾಡಬಾರದು ಮತ್ತು ಯಾವುದೇ ಕಾರಣಕ್ಕೂ ನೀವು ದೂರ ಪ್ರಯಾಣದ ಮಾಡದೆ ಇರುವುದು ಉತ್ತಮ ಮತ್ತು ದೂರ ಪ್ರಯಾಣ ನಿಮಗೆ ನಷ್ಟವನ್ನ ಉಂಟುಮಾಡುವ ಸಾಧ್ಯತೆ ಸಾಕಷ್ಟು ಇದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ.
ಇನ್ನು ಸಂಸಾರದಲ್ಲಿ ಜಗಳ ಬರುವ ಸಾಧ್ಯತೆ ಇದ್ದು ಆದಷ್ಟು ಜಿಮ್ಮ ಕೋಪವನ್ನ ನಿಯಂತ್ರದಲ್ಲಿ ಇಟ್ಟುಕೊಳ್ಳುವುದು ಉತ್ತಮ ಎಂದು ಹೇಳಬಹುದು. ಸಾಲಭಾದೆ ನಿಮ್ಮನ್ನ ಕಾಡುವ ಸಾಧ್ಯತೆ ಇದ್ದು ಆದಷ್ಟು ಹಣವನ್ನ ಉಳಿತಾಯ ಮಾಡುವುದು ಉತ್ತಮ ಎಂದು ಹೇಳಬಹುದು. ಹೊಸ ವ್ಯವಹಾರ ಆರಂಭ ಮಾಡಬೇಕು ಅಂದುಕೊಂಡವರು ಇನ್ನು ಸ್ವಲ್ಪ ದಿನ ಕಾಯುವುದು ಉತ್ತಮ ಎಂದು ಹೇಳಬಹುದು.
ಮನೆಯಲ್ಲಿ ಯಾವುದೇ ಕಾರಣಕ್ಕೂ ಜಗಳ ಆಗದೆ ಇರುವ ಹಾಗೆ ನೋಡಿಕೊಳ್ಳಬೇಕು. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗೂರತರಾಗಿರಿ ಮತ್ತು ಹಣದ ಸಮಸ್ಯೆ ನಿಮ್ಮನ್ನ ಕಾಡುವ ಸಾಧ್ಯತೆ ಇದೆ ಎಂದು ಹೇಳಬಹುದು. ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನವನ್ನ ಕೊಡಿ ಮತ್ತು ಯಾವುದೇ ಕಾರಣಕ್ಕೂ ಹಿರಿಯರಿಗೆ ಎದುರು ಮಾತನಾಡಬೇಡಿ.
ಶತ್ರುಭಾದೆ ನಿಮ್ಮನ್ನ ಕಾಡುವ ಸಾಧ್ಯತೆ ಜಾಸ್ತಿ ಇದ್ದು ಆದಷ್ಟು ಶತ್ರುಗಳಿಂದ ದೂರ ಉಳಿಯಬೇಕು. ಇನ್ನು ಇಂದಿನ ಸೂರ್ಯಾಸ್ತದ ಬಳಿಕ ಶನಿ ದೇವರು ಪ್ರವೇಶ ಮಾಡಲಿರುವ ಆ ರಾಶಿಗಳು ಯಾವುದು ಅಂದರೆ, ಮಕರ ರಾಶಿ, ವೃಷಭ ರಾಶಿ, ಕನ್ಯಾ ರಾಶಿ, ಧನು ರಾಶಿ ಮತ್ತು ಮೀನಾ ರಾಶಿ.
ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು 8548998564 ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564
#Saakshatv #astrology