ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಯಾವ ದೇವರಿಗೆ, ಎಷ್ಟು ಪ್ರದಕ್ಷಿಣೆ ಹಾಕಿದ್ರೆ ಈ ಫಲಗಳು ಪ್ರಾಪ್ತಿಯಾಗುತ್ತವೆ?

Shwetha by Shwetha
March 17, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology god pradakshine
Share on FacebookShare on TwitterShare on WhatsappShare on Telegram

ಯಾವ ದೇವರಿಗೆ, ಎಷ್ಟು ಪ್ರದಕ್ಷಿಣೆ ಹಾಕಿದ್ರೆ ಈ ಫಲಗಳು ಪ್ರಾಪ್ತಿಯಾಗುತ್ತವೆ? Saakshatv astrology god pradakshine

ನಾವೆಲ್ಲರೂ ದೇವಸ್ಥಾನಕ್ಕೆ ಹೋಗುತ್ತೇವೆ. ಪ್ರದಕ್ಷಿಣೆ ಹಾಕುತ್ತೇವೆ, ಅಷ್ಟಕ್ಕೂ ಪ್ರದಕ್ಷಿಣೆ ಯಾಕೆ ಹಾಕುತ್ತೇವೆ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಪ್ರದಕ್ಷಿಣೆ ಹಾಕುವುದರ ಅರ್ಥ. ದೇವಸ್ಥಾನದಲ್ಲಿ ನಾವು ಇಂತಿಷ್ಟೇ ಪ್ರದಕ್ಷಿಣೆಗಳನ್ನು ಹಾಕಬೇಕು ಎಂಬ ನಿಯಮವಿದೆ. ಆ ನಿಯಮಕ್ಕನುಸಾರವಾಗಿ ಹಾಕುವ ಪ್ರದಕ್ಷಿಣೆಯಿಂದ ವಿಶೇಷ ಫಲಗಳು ಪ್ರಾಪ್ತಿಯಾಗುತ್ತವೆ ಅಂತಾ ಶಾಸ್ತ್ರಗಳು ಹೇಳುತ್ತವೆ. ಪ್ರದಕ್ಷಿಣೆಯಲ್ಲಿ ಹಲವಾರು ರೀತಿಯ ಪ್ರದಕ್ಷಿಣೆಗಳಿವೆ. Saakshatv astrology god pradakshine
Saakshatv astrology god pradakshine

Related posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

May 17, 2026
ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

May 17, 2026

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಪ್ರದಕ್ಷಿಣೆಯ ವಿಧಗಳು

* ಆದಿ ಪ್ರದಕ್ಷಿಣೆ -ಅತೀ ಸಣ್ಣ ಹೆಜ್ಜೆಗಳನ್ನು ಇಟ್ಟುಕೊಂಡು ಪ್ರದಕ್ಷಿಣೆ ಬರುವುದು. ಈ ಸಂದರ್ಭದಲ್ಲಿ ಕಾಲಿನ ಮುಂಭಾಗವು ಮತ್ತೊಂದು ಕಾಲಿನ ಹಿಂಭಾಗಕ್ಕೆ ತಾಗುತ್ತಿರಬೇಕು.
* ಅಂಗ ಪ್ರದಕ್ಷಿಣೆ -ದೇವಸ್ಥಾನದ ಕೆರೆ ಅಥವಾ ಕೊಳದಲ್ಲಿ ಸ್ನಾನ ಮಾಡಿದ ಬಳಿಕ ಒದ್ದೆ ಬಟ್ಟೆಯಲ್ಲಿ ಮಂತ್ರ ಪಠಿಸುತ್ತಾ ದೇವರಿಗೆ ಪ್ರದಕ್ಷಿಣೆ ಹಾಕುವುದು.
* ಮೊಣಕಾಲಿನ ಪ್ರದಕ್ಷಿಣೆ -ಮೊಣಕಾಲಿನಲ್ಲಿ ದೇವರಿಗೆ ಪ್ರದಕ್ಷಿಣೆ ಹಾಕುವುದು. ಇದರ ಹೊರತಾಗಿ ಅಶ್ವತ್ಥ ಮರ ಮತ್ತು ತುಳಸಿ ಗಿಡಕ್ಕೆ ಪ್ರದಕ್ಷಿಣೆ ಹಾಕುವುದು ತುಂಬಾ ಪವಿತ್ರವೆಂದು ನಂಬಲಾಗಿದೆ.

ನಿಮಗೆ ಗೊತ್ತಾ? ದೇವಸ್ಥಾನಗಳಲ್ಲಿ ಪ್ರದಕ್ಷಿಣೆ ಹಾಕುವುದರಿಂದ ವರ್ತಮಾನದಲ್ಲಿ ಮಾಡಿರುವಂತಹ ಪಾಪಗಳು ಪರಿಹಾರ ಆಗುತ್ತವೆ ಎನ್ನಲಾಗುತ್ತೆ. ಹಾಗಾದ್ರೆ ದೇವಾಲಯಗಳಲ್ಲಿ ನಾವು ಯಾವ ಸಮಯದಲ್ಲಿ ಪ್ರದಕ್ಷಿಣೆ ಹಾಕಬೇಕು?ತಿಳಿಯೋಣ.

ಯಾವ ಸಮಯದಲ್ಲಿ ಪ್ರದಕ್ಷಿಣೆ ಹಾಕಿದರೆ ಏನು ಫಲ?

* ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ದಿಯಾಗುತ್ತೆ
* ಸಂಜೆ ಪ್ರದಕ್ಷಿಣೆ ಮಾಡುವುದರಿಂದ ಮಾಡಿದ ಪಾಪಗಳು ದೂರವಾಗುತ್ತೆ
* ರಾತ್ರಿ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಪ್ರಾಪ್ತಿಯಾಗುತ್ತೆ

ಪ್ರದಕ್ಷಿಣೆಯ ವಿಧಗಳು, ಪ್ರದಕ್ಷಿಣೆಯ ಸಮಯದ ಬಗ್ಗೆ ತಿಳಿದುಕೊಂಡದ್ದಾಯ್ತು. ಇನ್ನು ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಹಾಕಿದ್ರೆ ಏನು ಫಲ ಅನ್ನೋದ್ರ ಬಗ್ಗೆಯೂ ಶಾಸ್ತ್ರಗಳಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಹಾಕಬೇಕು?

ವಿಘ್ನ ನಿವಾರಕ ಗಣಪತಿಗೆ ಒಂದು ಪ್ರದಕ್ಷಿಣೆ
ಲಯಕಾರಕ ಶಿವನಿಗೆ ಎರಡು ಪ್ರದಕ್ಷಿಣೆ
ಸ್ಥಿತಿಕರ್ತ ಮಹಾವಿಷ್ಣುವಿಗೆ ಮೂರು ಪ್ರದಕ್ಷಿಣೆ
ಹರಿಹರಸುತ ಅಯ್ಯಪ್ಪನಿಗೆ ನಾಲ್ಕು ಪ್ರದಕ್ಷಿಣೆ
ಶಿವಸುತ ಸುಬ್ರಹ್ಮಣ್ಯನಿಗೆ ಐದು ಪ್ರದಕ್ಷಿಣೆ
ಶಕ್ತಿಮಾತೆ ದುರ್ಗೆಗೆ ಆರು ಪ್ರದಕ್ಷಿಣೆ

ಎಷ್ಟು ಪ್ರದಕ್ಷಿಣೆ ಹಾಕಿದ್ರೆ ಏನು ಫಲ ಸಿಗುತ್ತೆ ಅನ್ನೋದನ್ನೂ ಸಹ ಧರ್ಮಶಾಸ್ತ್ರದಲ್ಲಿ ತಿಳಿಸಲಾಗಿದೆ. ಆ ನಿಯಮದ ಪ್ರಕಾರ ಪ್ರದಕ್ಷಿಣೆ ಹಾಕಿದ್ರೆ ವಿಶೇಷ ಫಲಗಳನ್ನು ಪಡೆಯಬಹುದು ಎನ್ನಲಾಗುತ್ತೆ.

ಪ್ರದಕ್ಷಿಣೆಯ ಫಲಗಳು

5 ಬಾರಿ ಪ್ರದಕ್ಷಿಣೆ ಹಾಕಿದರೆ ಜಯ ಸಿಗುತ್ತೆ
7 ಬಾರಿ ಪ್ರದಕ್ಷಿಣೆ ಹಾಕಿದ್ರೆ ಶತ್ರುಗಳನ್ನು ಸೋಲಿಸಬಹುದು
9 ಬಾರಿ ಪ್ರದಕ್ಷಿಣೆ ಹಾಕಿದ್ರೆ ಸಂತಾನ ಪ್ರಾಪ್ತಿಯಾಗುತ್ತೆ
11 ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದ್ರೆ ಆಯುಷ್ಯ ವೃದ್ಧಿ
13 ಬಾರಿ ಪ್ರದಕ್ಷಿಣೆ ಹಾಕಿದರೆ ನಮ್ಮ ಬೇಡಿಕೆ ಈಡೇರುತ್ತೆ
15 ಬಾರಿ ಪ್ರದಕ್ಷಿಣೆ ಹಾಕುವುದರಿಂದ ಧನ ಪ್ರಾಪ್ತಿಯಾಗುತ್ತೆ
17 ಬಾರಿ ಪ್ರದಕ್ಷಿಣೆ ಹಾಕಿದ್ರೆ ಧನ ವೃದ್ದಿಯಾಗುತ್ತೆ
19 ಬಾರಿ ಪ್ರದಕ್ಷಿಣೆ ಹಾಕಿದ್ರೆ ರೋಗ ನಿವಾರಣೆಯಾಗುತ್ತೆ
Saakshatv astrology god pradakshine

ದೈವಜ್ಞ ಪ್ರಧಾನ್ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವ್ಯಕ್ತಿಯು ಭೂತ ಹಾಗೂ ವರ್ತಮಾನದಲ್ಲಿ ಮಾಡಿರುವಂತಹ ಪಾಪಗಳನ್ನು ಪ್ರದಕ್ಷಿಣೆಯು ತೊಡೆದುಹಾಕುತ್ತೆ ಎನ್ನುವ ನಂಬಿಕೆಯಿದೆ. ಹೀಗಾಗೇ ಪ್ರದಕ್ಷಿಣೆ ಹಾಕುವ ಆಚರಣೆಯನ್ನು ನಮ್ಮ ಹಿರಿಯರು ಅನಾದಿಕಾಲದಿಂದಲೂ ಆಚರಿಸಿಕೊಂಡು ಬಂದಿದ್ದಾರೆ.

Tags: saakshatv astrologySaakshatv astrology god pradakshine
ShareTweetSendShare
Join us on:

Related Posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

by Shwetha
May 17, 2026
0

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 4ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

by Shwetha
May 17, 2026
0

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಸಿಎಂ ಆರ್ಥಿಕ ಸಲಹೆಗಾರ ಮತ್ತು ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು...

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

by Shwetha
May 17, 2026
0

ಪ್ರಹ್ಲಾದ ಜೋಶಿ ಅವರು ದೇಶದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧ, ಆರ್ಥಿಕ ಬಿಕ್ಕಟ್ಟು...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

by Shwetha
May 17, 2026
0

ಬೆಂಗಳೂರು: ಇಂಧನ ದರ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 17, 2026
0

ದಿನ ಭವಿಷ್ಯ : 17-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ, ಇದರಿಂದ ಕೆಲಸದ ಒತ್ತಡ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram