ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

ಹೈದರಾಬಾದಿ ಮಟನ್ ದಮ್ ಬಿರಿಯಾನಿ

Shwetha by Shwetha
March 22, 2021
in Cooking, Newsbeat, ಅಡುಗೆ, ನ್ಯೂಸ್ ಬೀಟ್
Saakshatv cooking recipes mutton biryani
Share on FacebookShare on TwitterShare on WhatsappShare on Telegram

ಹೈದರಾಬಾದಿ ಮಟನ್ ದಮ್ ಬಿರಿಯಾನಿ Saakshatv cooking recipes mutton biryani

ಬೇಕಾಗುವ ಸಾಮಗ್ರಿಗಳು:

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

1 ಕಿ.ಗ್ರಾಂ ಮಟನ್
1 ಚಮಚ ಜೀರಿಗೆ,
1 ಚಮಚ ಕ್ಯಾರೆವೇ ಬೀಜಗಳು,
3 ಏಲಕ್ಕಿ,
2 ಬೇ ಲೀಫ್(ಪಲಾವ್ ಎಲೆ)
ಸಣ್ಣ ತುಂಡು ಚೆಕ್ಕೆ
150 ಗ್ರಾಂ ಮೊಸರು
2 ಚಮಚ ಕಾಶ್ಮೀರಿ ಕೆಂಪು ಮೆಣಸಿನಕಾಯಿ ಪುಡಿ,
1 ಚಮಚ ಕೆಂಪು ಮೆಣಸಿನ ಪುಡಿ,
1 ಚಮಚ ಕೊತಂಬರಿ ಪುಡಿ,
1/2 ಚಮಚ ಅರಿಶಿನ ಪುಡಿ
1 ಚಮಚ ಬಿರಿಯಾನಿ ಪೌಡರ್
1/2 ಕಪ್ ಹಾಲು
ಚಿಟಕಿಯಷ್ಟು ಕೇಸರಿ
ಹೆಚ್ಚಿದ ಈರುಳ್ಳಿ 3
3 ಚಮಚ ಶುಂಠಿ-ಬೆಳ್ಳುಳ್ಳಿ ಪೇಸ್ಟ್
ಸ್ವಲ್ಪ ಕೊತ್ತಂಬರಿ ಮತ್ತು ಪುದೀನ ಸೊಪ್ಪು
1/2 ಕೆ.ಜಿ ಬಿರಿಯಾನಿ ಅಕ್ಕಿ
ತುಪ್ಪ – 4 ಚಮಚ
1 ನಿಂಬೆ
1 ಚಮಚ ಕಸ್ತೂರಿ ಮೇತಿ
ಸ್ವಲ್ಪ ಹುರಿದ ಗೋಡಂಬಿ ‌ಮತ್ತು ದ್ರಾಕ್ಷಿ
ರುಚಿಗೆ ತಕ್ಕಷ್ಟು ಉಪ್ಪು
Saakshatv cooking recipes mutton biryani
Saakshatv cooking recipes mutton biryani

ಮಾಡುವ ‌ವಿಧಾನ
ಮೊದಲಿಗೆ ಮಟನ್ ಅನ್ನು ಚೆನ್ನಾಗಿ ತೊಳೆದು ಚಿಕ್ಕದಾಗಿ‌ ಕತ್ತರಿಸಿ ಇಟ್ಟು ಕೊಳ್ಳಿ.‌ ನಂತರ ಬಿರಿಯಾನಿ ಅಕ್ಕಿಯನ್ನು ಅರ್ಧ (70%) ಬೇಯಿಸಿ ಬಸಿದು ಒಂದು ತಟ್ಟೆಯಲ್ಲಿ ಹರಡಿ.
ಜೀರಿಗೆ, ಕ್ಯಾರೆವೇ ಬೀಜಗಳು, ಏಲಕ್ಕಿ, ಚೆಕ್ಕೆ ಹುರಿದು ಪುಡಿ ಮಾಡಿ. ಬಳಿಕ ಅದಕ್ಕೆ ಮೊಸರು, ಕಾಶ್ಮೀರಿ ಕೆಂಪು ಮೆಣಸಿನಕಾಯಿ ಪುಡಿ, ಕೆಂಪು ಮೆಣಸಿನ ಪುಡಿ, ಬಿರಿಯಾನಿ ಪೌಡರ್, ಕೊತಂಬರಿ ಪುಡಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಅರಿಶಿನ ಪುಡಿ ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. ನಂತರ ಮಟನ್ ತುಂಡುಗಳ ಜೊತೆಗೆ ಚೆನ್ನಾಗಿ ಬೆರೆಸಿ.
ಈ ಮಿಶ್ರಣವನ್ನು ರಾತ್ರಿಯಿಡೀ ಅಥವಾ ಕನಿಷ್ಠ 3 ಗಂಟೆ ಮ್ಯಾರಿನೇಟ್ ಮಾಡಿ. ನಂತರ ಕುಕ್ಕರ್ ನಲ್ಲಿ ತುಪ್ಪ ಬಿಸಿ ಮಾಡಿ ಬೇ ಲೀಫ್, ಹೆಚ್ಚಿದ 2 ಈರುಳ್ಳಿ ಸೇರಿಸಿ. ಈರುಳ್ಳಿ ಕೆಂಪಗಾಗುವವರೆಗೆ ಹುರಿಯಿರಿ. ನಂತರ ಮ್ಯಾರಿನೇಟ್ ಮಟನ್ ಸೇರಿಸಿ ಮತ್ತು 5 ನಿಮಿಷಗಳ ಕಾಲ ಚೆನ್ನಾಗಿ ಮಿಶ್ರ ಮಾಡಿ. ಕತ್ತರಿಸಿದ ಕೊತ್ತಂಬರಿ ಮತ್ತು ಪುದೀನ ಎಲೆಗಳನ್ನು ಸೇರಿಸಿ ಮತ್ತು ಮಿಶ್ರಣ ಮಾಡಿ.
Saakshatv cooking recipes mutton biryani
ನಿಂಬೆ ರಸವನ್ನು ಸೇರಿಸಿ ಮತ್ತು 5 ಸೀಟಿ ಕೂಗುವವರೆಗೆ ಬೇಯಿಸಿ. ಈಗ ಪಾತ್ರೆಯನ್ನು ತೆಗೆದುಕೊಂಡು ತಳಭಾಗಕ್ಕೆ ತುಪ್ಪವನ್ನು ‌ಸವರಿ. ನಂತರ ತೆಳುವಾಗಿ ‌ಸ್ವಲ್ಪ‌ ಅರ್ಧ ಬೇಯಿಸಿದ ‌ಅನ್ನವನ್ನು ಹರಡಿ. ‌ಅದರ ಮೇಲೆ ಮಟನ್ ತುಂಡುಗಳು ಮತ್ತು ಗ್ರೇವಿ ಸೇರಿಸಿ. ಸ್ವಲ್ಪ ಕೊತ್ತಂಬರಿ -ಪುದೀನಾ ಸೊಪ್ಪು ಸೇರಿಸಿ ಹೀಗೆ ಅನ್ನ ಹಾಗೂ ಮಟನ್‌ ಅನ್ನು ಪದರ-ಪದರವಾಗಿ ಹರಡಿ. ಪ್ರತಿ ಬಾರಿಯೂ ಅನ್ನದ ಮೇಲೆ ಕೇಸರಿ ಹಾಕಿಟ್ಟ ಹಾಲನ್ನು ಚಿಮುಕಿಸಿ. ನಂತರ ಹುರಿದ ಗೋಡಂಬಿ ದ್ರಾಕ್ಷಿ ಈರುಳ್ಳಿ ಮತ್ತು ಕಸೂರಿ ಮೇತಿ ಸೇರಿಸಿ ಮುಚ್ಚಳವನ್ನು ಮುಚ್ಚಿ ಮತ್ತು ಕಡಿಮೆ ಜ್ವಾಲೆಯಲ್ಲಿ 20-30 ನಿಮಿಷಗಳ ಕಾಲ ಬೇಯಿಸಿ. ಈಗ‌ ರುಚಿಯಾದ ಹೈದರಾಬಾದಿ ಮಟನ್ ದಮ್ ಬಿರಿಯಾನಿ ಸವಿಯಲು ಸಿದ್ಧ.

ಇನ್ನಷ್ಟು ಅಡುಗೆ ರೆಸಿಪಿಗಾಗಿ ಗೂಗಲ್ ನಲ್ಲಿ Saakshatv cooking ಎಂದು ಸರ್ಚ್ ಮಾಡಿ..

ಬಾಳೆಹಣ್ಣಿನೊಂದಿಗೆ ಹಾಲು ಸೇವಿಸುವುದರ ಆರೋಗ್ಯ ಪ್ರಯೋಜನಗಳು https://t.co/vUrt3OH4rL

— Saaksha TV (@SaakshaTv) March 16, 2021

ವಾಟ್ಸಾಪ್ ನಲ್ಲಿ ರೈಲಿನ ಸಮಯದ ಆಪ್ಡೇಟ್ಸ್ (live status) ಪಡೆಯುವುದು ಹೇಗೆ – ಇಲ್ಲಿದೆ ಮಾಹಿತಿ https://t.co/zCUP18XFFs

— Saaksha TV (@SaakshaTv) March 16, 2021

ಚಟ್ಟಂಬಡೆ / ಮಸಾಲ ವಡಾ https://t.co/EgnEuP7qTp

— Saaksha TV (@SaakshaTv) March 16, 2021

Tags: mutton biryaniSaakshatv cooking recipesSaakshatv cooking recipes mutton biryani
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram