Monday, October 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

ಮಸಾಲಾ ಕುಷ್ಕಾ ರೈಸ್ (plain biryani without meat or vegetables)

Shwetha by Shwetha
February 27, 2021
in Cooking, Newsbeat, ಅಡುಗೆ, ನ್ಯೂಸ್ ಬೀಟ್
Saakshatv cooking recipes Kuska rice
Share on FacebookShare on TwitterShare on WhatsappShare on Telegram

ಮಸಾಲಾ ಕುಷ್ಕಾ ರೈಸ್ (plain biryani without meat or vegetables) Saakshatv cooking recipes Kuska rice

ಬೇಕಾಗುವ ಪದಾರ್ಥಗಳು

Related posts

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

September 26, 2023
ಕೆನಡಾಕ್ಕೆ ದೊಡ್ಡ ಹೊಡೆತ ಕೊಟ್ಟ ಮಹೀಂದ್ರ!

ಕೆನಡಾಕ್ಕೆ ದೊಡ್ಡ ಹೊಡೆತ ಕೊಟ್ಟ ಮಹೀಂದ್ರ!

September 22, 2023

ಅಕ್ಕಿ- 1 ಕಪ್
ಶುಂಠಿ, ಬೆಳ್ಳುಳ್ಳಿ ಪೇಸ್ಟ್ – 1 ಚಮಚ
ಮೆಣಸಿನ ಪುಡಿ- 1 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಎಣ್ಣೆ- 4 ಚಮಚ
ತುಪ್ಪ ‌- 2 ಚಮಚ

ಚಕ್ಕೆ, ಲವಂಗ, ಏಲಕ್ಕಿ, ಮರಾಠಿ ಮೊಗ್ಗು, ಸೋಂಪು- ಸ್ವಲ್ಪ
ಉದ್ದಕ್ಕೆ ಹೆಚ್ಚಿಕೊಂಡ‌ ಈರುಳ್ಳಿ – 1
ಗರಂ ಮಸಾಲೆ ಪುಡಿ – 1/2 ಚಮಚ
ಹಸಿಮೆಣಸಿನಕಾಯಿ-2
ಟೊಮೆಟೋ-2
ಮೊಸರು-ಅರ್ಧ ಕಪ್
ಪುದೀನಾ, ಕೊತ್ತಂಬರಿ ಸೊಪ್ಪು
ಅರಿಶಿನ ಹುಡಿ- ಸ್ವಲ್ಪ
Saakshatv cooking recipes Kuska rice
Saakshatv cooking recipes Kuska rice

ಮಾಡುವ ವಿಧಾನ

ಅಕ್ಕಿಯನ್ನು ತೊಳೆದು ನೀರಿನಲ್ಲಿ 10ನಿಮಿಷ ನೆನೆಸಿಡಿ. ‌ನಂತರ ಒಲೆಯ ಮೇಲೆ ಕುಕ್ಕರ್ ಇಟ್ಟು, ಅದಕ್ಕೆ 4 ಚಮಚ ಎಣ್ಣೆ ಮತ್ತು 2 ಚಮಚ ತುಪ್ಪ ‌ಹಾಕಿ.‌ ಕಾದ ಬಳಿಕ ಅದಕ್ಕೆ ಚಕ್ಕೆ ಲವಂಗ, ಎಲಕ್ಕಿ, ಮರಾಠಿ ಮೊಗ್ಗು, ಸೋಂಪು ಹಾಕಿ 30 ಸೆಕೆಂಡ್ ಕೆಂಪಗಾಗುವವರೆಗೆ ಹುರಿಯಿರಿ.
ಕತ್ತರಿಸಿದ ಹಸಿಮೆಣಸಿನ ಕಾಯಿ ಸೇರಿಸಿ 30 ಸೆಕೆಂಡ್ ‌ಹುರಿಯಿರಿ. ಕತ್ತರಿಸಿ ಇಟ್ಟುಕೊಂಡ ಈರುಳ್ಳಿ ಪುದೀನ ಸೇರಿಸಿ ಮಧ್ಯಮ ಜ್ವಾಲೆಯಲ್ಲಿ ‌ 3 ನಿಮಿಷ ಹುರಿಯಿರಿ. ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ 30‌ ಸೆಕೆಂಡ್ ‌ಹುರಿಯಿರಿ. ನಂತರ ಕತ್ತರಿಸಿದ ಟೊಮೆಟೊ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ, ಟೊಮೆಟೊ ಮೃದುವಾಗುವವರೆಗೆ ಬೇಯಿಸಿ. ‌
Saakshatv cooking recipes Kuska rice

ನಂತರ ಅದಕ್ಕೆ ಅರಿಶಿನ ಪುಡಿ, ಖಾರದ ಪುಡಿ, ಗರಂ ಮಸಾಲೆ ಪುಡಿ, ಮೊಸರು ಹಾಕಿ 5 ನಿಮಿಷ ಬೆರೆಸಿ. ನೆನೆಸಿಟ್ಟುಕೊಂಡ ಅಕ್ಕಿಯನ್ನು ಹಾಕಿ 2 ನಿಮಿಷ ಚೆನ್ನಾಗಿ ಬೆರೆಸಿ.ಕೊತ್ತಂಬರಿ ಸೊಪ್ಪು ಸೇರಿಸಿ ಮಿಕ್ಸ್ ಮಾಡಿ.
ಈಗ 2 ಬಟ್ಟಲು ನೀರು ಹಾಕಿ ಕುಕ್ಕರ್ ಮುಚ್ಚಳವನ್ನು ಮುಚ್ಚಿ 1-2 ವಿಸಿಲ್ ಕೂಗಿಸಿದರೆ ರುಚಿಕರವಾದ ಕುಷ್ಕಾ ರೈಸ್ ಸವಿಯಲು ಸಿದ್ಧ.

ಇನ್ನಷ್ಟು ಅಡುಗೆ ರೆಸಿಪಿಗಾಗಿ ಗೂಗಲ್ ನಲ್ಲಿ Saakshatv cooking ಎಂದು ಸರ್ಚ್ ಮಾಡಿ.

 

ಪ್ರತಿದಿನ ಬೆಳಿಗ್ಗೆ ಬೆಳ್ಳುಳ್ಳಿ ನೀರು ಕುಡಿಯುವುದರ ಆರೋಗ್ಯ ಪ್ರಯೋಜನಗಳು https://t.co/oWAdASicQQ

— Saaksha TV (@SaakshaTv) February 23, 2021

ಎಲ್‌ಐಸಿ(LIC)ಯಿಂದ ತನ್ನ ಗ್ರಾಹಕರಿಗಾಗಿ ಮಾರ್ಚ್ 6 ರವರೆಗೆ ವಿಶೇಷ ಸೌಲಭ್ಯ https://t.co/H6UI5Ixv2K

— Saaksha TV (@SaakshaTv) February 23, 2021

ಕಡಲೆಕಾಯಿ/ನೆಲಗಡಲೆ/ಶೇಂಗಾ ಚಿಕ್ಕಿ ಮಾಡುವ ಸುಲಭ ವಿಧಾನ https://t.co/4XKj4biGrS

— Saaksha TV (@SaakshaTv) February 22, 2021

Tags: Kuska riceSaakshatv cooking recipesSaakshatv cooking recipes Kuska rice
ShareTweetSendShare
Join us on:

Related Posts

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

by admin
September 26, 2023
0

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು. Even if you are in financial trouble for many...

ಕೆನಡಾಕ್ಕೆ ದೊಡ್ಡ ಹೊಡೆತ ಕೊಟ್ಟ ಮಹೀಂದ್ರ!

ಕೆನಡಾಕ್ಕೆ ದೊಡ್ಡ ಹೊಡೆತ ಕೊಟ್ಟ ಮಹೀಂದ್ರ!

by Honnappa Lakkammanavar
September 22, 2023
0

ಭಾರತ ಹಾಗೂ ಕೆನಡಾ (India vs Canada) ನಡುವೆ ಉದ್ವಿಗ್ನತೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ (Anand Mahindra) ಮಹತ್ವದ ನಿರ್ಧಾರವೊಂದನ್ನು ಕೈಗೊಂಡು...

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

by Honnappa Lakkammanavar
September 20, 2023
0

ಬೆಂಗಳೂರು: ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನಾಗರಾಜ್(47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದ್ದು, ಇವರು ಸನಾವುಲ್ಲಾ ಒಡೆತನದ...

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

by admin
September 17, 2023
0

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

by admin
September 17, 2023
0

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಪ್ರತಿದಿನ ಈ ಮಂತ್ರವನ್ನು ಜಪಿಸಿದರೆ ನಿಮ್ಮ ಕೈಚೀಲವನ್ನು ಮೀರಿ ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

October 2, 2023
ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram